ರಾಜಕೀಯ

ಮತದಾರರ ಪಟ್ಟಿಗೆ ಹೆಸರು ಸೇರಿಸಲು ಎ.11 ಕೊನೆದಿನ| ಈ ದಾಖಲೆಗಳೊಂದಿಗೆ ಇಂದೇ ಬಿಎಲ್ಒ ಗಳನ್ನು ‌ಸಂಪರ್ಕಿಸಿ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭೆಗೆ ಮೇ 10ರಂದು ನಡೆಯುವ ಚುನಾವಣೆಯಲ್ಲಿ ಮತ ಚಲಾಯಿಸಲು ಅನುಕೂಲವಾಗುವಂತೆ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಎ.11 ಕೊನೆಯ ದಿನವಾಗಿದೆ. 2004ರಲ್ಲಿ ಜನಿಸಿ, 2023ರ ಎ.1ರಂದು 18 ವರ್ಷ ತುಂಬಿದವರು ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಚುನಾವಣಾಧಿಕಾರಿಯ ಪ್ರಕಟನೆ ತಿಳಿಸಿದೆ. ಮೊದಲ ಬಾರಿಗೆ 80 ವರ್ಷ ಮೇಲ್ಪಟ್ಟ ಹಿರಿಯರಿಗೆ ಹಾಗೂ ವಿಕಲಚೇತನರಿಗೆ ಮನೆಯಿಂದಲೇ ಮತ ಚಲಾಯಿಸುವ ಅವಕಾಶವನ್ನು ಕೂಡ ಕಲ್ಪಿಸಲಾಗಿದೆ. ದ.ಕ. ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 46,967 ಹಿರಿಯ ನಾಗರಿಕರು ಹಾಗೂ […]

ಮತದಾರರ ಪಟ್ಟಿಗೆ ಹೆಸರು ಸೇರಿಸಲು ಎ.11 ಕೊನೆದಿನ| ಈ ದಾಖಲೆಗಳೊಂದಿಗೆ ಇಂದೇ ಬಿಎಲ್ಒ ಗಳನ್ನು ‌ಸಂಪರ್ಕಿಸಿ Read More »

ಸುಳ್ಯ: ನೀರಿಗಾಗಿ ರಾತ್ರಿ ಹಗಲು ಪರದಾಟ|ಸಹಕರಿಸದ ಪಂಚಾಯತ್, ಡಿ.ಸಿ ಸಹಾಯ ಪಡೆಯಲು ಮುಂದಾದ ಅಡ್ತಲೆ ಗ್ರಾಮಸ್ಥರು

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ಅಡ್ತಲೆ ಎಂಬಲ್ಲಿ ಹಲವು ವರ್ಷಗಳಿಂದ ನೀರಿನ ಸಮಸ್ಯೆ ಉಂಟಾಗುತ್ತಿದ್ದು ಈ ಬಗ್ಗೆ ಸ್ಥಳೀಯ ಗ್ರಾಮ ಪಂಚಾಯತ್ ಗೆ ಹಲವು ಬಾರಿ ಮನವಿ ಮಾಡಿದರು ಯಾವುದೇ ಪ್ರಯೋಜನ ವಾಗಿಲ್ಲ, ಈ ಕಾರಣ ಗ್ರಾಮಸ್ಥರು ಜಿಲ್ಲಾಧಿಕಾರಿಯ ಸಹಾಯ ಪಡೆಯಲು ಮುಂದಾಗಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ್ದು, ಅಡ್ತಲೆಯಲ್ಲಿ ಸುಮಾರು 15 ವರ್ಷಗಳ ಹಿಂದೆ ಟ್ಯಾಂಕ್ ನಿರ್ಮಾಣ ಆಗಿದ್ದು, ಇದಕ್ಕೆ ಸಾಕಷ್ಟು ನೀರು ಇರುವ ಬೋರ್ ನಿರ್ಮಾಣ ಆಗಿ ಪೈಪ್ ಲೈನ್

ಸುಳ್ಯ: ನೀರಿಗಾಗಿ ರಾತ್ರಿ ಹಗಲು ಪರದಾಟ|ಸಹಕರಿಸದ ಪಂಚಾಯತ್, ಡಿ.ಸಿ ಸಹಾಯ ಪಡೆಯಲು ಮುಂದಾದ ಅಡ್ತಲೆ ಗ್ರಾಮಸ್ಥರು Read More »

ನಾಳೆ(ಎ.10) ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ| ಕಮಲ‌ ಪಾಳಯದಲ್ಲಿ ಗರಿಗೆದರಿದ ಕುತೂಹಲ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗಾಗಿ ದೆಹಲಿಗೆ ಹೋಗಿರುವ ಸಿಎಂ ಬೊಮ್ಮಾಯಿ, ಇದೀಗ ಸೋಮವಾರ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಬಿಜೆಪಿ ಸಂಸದೀಯ ಮಂಡಳಿಯ ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ಸುದೀರ್ಘ ಚರ್ಚೆ ನಡೆದಿದ್ದು, ಸೋಮವಾರ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ಸುದೀರ್ಘ ಚರ್ಚೆ

ನಾಳೆ(ಎ.10) ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ| ಕಮಲ‌ ಪಾಳಯದಲ್ಲಿ ಗರಿಗೆದರಿದ ಕುತೂಹಲ Read More »

ಎ.09: ಗೆಲ್ಲುವ ಅಭ್ಯರ್ಥಿಗಾಗಿ ಪ್ರಾಮಾಣಿಕ ಕಾಂಗ್ರೆಸ್ ಕಾರ್ಯಕರ್ತರಿಂದ ಬೃಹತ್ ಸಮಾವೇಶ| ನಿಂತಿಕಲ್ಲಿನಲ್ಲಿ‌ ನಂದಕುಮಾರ್ ಪರ ಶಕ್ತಿ ಪ್ರದರ್ಶನಕ್ಕೆ ಸಿದ್ದತೆ

ಸಮಗ್ರ ನ್ಯೂಸ್: ಸುಳ್ಯ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿಯಾಗಿದ್ದ ನಂದ ಕುಮಾರ್ ಅವರಿಗೆ ಟಿಕೇಟ್ ಕೈ ತಪ್ಪಿರುವ ಹಿನ್ನಲೆಯಲ್ಲಿ ನಂದಕುಮಾರ್ ಅಭಿಮಾನಿ ಬಳಗದ ವತಿಯಿಂದ ಎ.9ರಂದು ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸುಳ್ಯ ವಿಧಾನ ಸಭಾ ಕ್ಷೇತ್ರದ ಪ್ರಾಮಾಣಿಕ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ ನಿಂತಿಕಲ್ಲು ಧರ್ಮಶ್ರೀ ಆರ್ಕೇಡ್ ನಲ್ಲಿ ಎ.9ರ ಸಂಜೆ 3 ಗಂಟೆಗೆ ನಡೆಯಲಿದೆ. ಸುಳ್ಯದಲ್ಲಿ ಕಾಂಗ್ರೆಸ್ ಗೆಲುವಿಗಾಗಿ ಪ್ರಾಮಾಣಿಕ ಕಾರ್ಯಕರ್ತರ ಧ್ವನಿಯನ್ನು, ಭಾವನೆಯನ್ನು ರಾಜ್ಯ ಮತ್ತು ಕೇಂದ್ರ ವರಿಷ್ಠರಿಗೆ ತಲುಪಿಸಲು ಕಾರ್ಯಕ್ರಮ

ಎ.09: ಗೆಲ್ಲುವ ಅಭ್ಯರ್ಥಿಗಾಗಿ ಪ್ರಾಮಾಣಿಕ ಕಾಂಗ್ರೆಸ್ ಕಾರ್ಯಕರ್ತರಿಂದ ಬೃಹತ್ ಸಮಾವೇಶ| ನಿಂತಿಕಲ್ಲಿನಲ್ಲಿ‌ ನಂದಕುಮಾರ್ ಪರ ಶಕ್ತಿ ಪ್ರದರ್ಶನಕ್ಕೆ ಸಿದ್ದತೆ Read More »

ಮಾಜಿ ಸಚಿವ, ಬಿಜೆಪಿ ಟಿಕೆಟ್ ಆಕಾಂಕ್ಷಿ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಖಾಸಗಿ ಫೋಟೋ ಲೀಕ್| ದೂರು ನೀಡಲು ನಿರ್ಧರಿಸಿದ ನಾಯ್ಡು

ಸಮಗ್ರ ನ್ಯೂಸ್: ಬಿಜೆಪಿಯಿಂದ ಚುನಾವಣಾ ಟಿಕೆಟ್ ಘೋಷಣೆ ಸಮೀಪದಲ್ಲಿರುವಾಗಲೇ ಮಾಜಿ ಸಚಿವ, ಹೆಬ್ಬಾಳ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಕಟ್ಟಾ ಸುಬ್ರಹ್ಮಣ್ಯ ನಾಯ್ಡುರ ಖಾಸಗಿ ಫೋಟೋ ವೈರಲ್ ಆಗಿದೆ. ಇನ್ನೆರಡು ದಿನಗಳಲ್ಲಿ‌ ಬಿಜೆಪಿ ಕಟ್ಟಾ ಸುಬ್ರಹ್ಮಣ್ಯ ನಾಯ್ಡುರ ಫೋಟೋ ವೈರಲ್ ಆಗಿರುವುದು ಚರ್ಚೆಗೆ ಗ್ರಾಸವಾಗಿದೆ. ಮಾತ್ರವಲ್ಲ ಕಟ್ಟಾಗೆ ಟಿಕೆಟ್ ಕೈತಪ್ಪಿಸಲು ವಿರೋಧಿಗಳು ಖಾಸಗಿ ಫೋಟೋವನ್ನ ಹರಿಬಿಟ್ಟಿದ್ದಾರಾ ಎಂಬ ಅನುಮಾನಕ್ಕೆ ಕಾರಣವಾಗಿದೆ. ಶರ್ಟ್ ಇಲ್ಲದೇ ಮನೆಯಲ್ಲಿ‌ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಕುಳಿತಿರುವ ಫೋಟೋ ಹರಿಬಿಡಲಾಗಿದ್ದು, ಅಶ್ಲೀಲ ಫೋಟೋ ಕೂಡ

ಮಾಜಿ ಸಚಿವ, ಬಿಜೆಪಿ ಟಿಕೆಟ್ ಆಕಾಂಕ್ಷಿ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಖಾಸಗಿ ಫೋಟೋ ಲೀಕ್| ದೂರು ನೀಡಲು ನಿರ್ಧರಿಸಿದ ನಾಯ್ಡು Read More »

ಪುತ್ತೂರು: ಶಾಸಕ ಮಠಂದೂರು ವಿರುದ್ದ ಮಾನಹಾನಿಕರ ಲೇಖನ ಪ್ರಕಟಿಸದಂತೆ ತಡೆಯಾಜ್ಞೆ

ಸಮಗ್ರ ನ್ಯೂಸ್ : ಮುದ್ರಣ, ವಿದ್ಯುನ್ಮಾನ ಮತ್ತು ಡಿಜಿಟಲ್ ಮಾಧ್ಯಮಗಳಲ್ಲಿ ತನ್ನ ಕುರಿತು ಯಾವುದೇ ಮಾನಹಾನಿಕರ ಲೇಖನಗಳನ್ನು ಪ್ರಕಟಿಸದಂತೆ ಶಾಸಕ ಸಂಜೀವ ಮಠಂದೂರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ಮುದ್ರಣ, ವಿದ್ಯುನ್ಮಾನ ಮತ್ತು ಡಿಜಿಟಲ್ ಮಾಧ್ಯಮದಲ್ಲಿ ತನ್ನ ಕುರಿತು ಮಾನಹಾನಿಕರ ವರದಿ ಪ್ರಸಾರ ಮಾಡುವುದು, ವೆಬ್ ಹೋಸ್ಟಿಂಗ್ ಮತ್ತು ಹಂಚಿಕೊಳ್ಳುವುದನ್ನು ನಿಷೇಧಿಸಲು ಶಾಶ್ವತ ತಡೆಯಾಜ್ಞೆ ನೀಡುವಂತೆ ಶಾಸಕ ಸಂಜೀವ ಮಠಂದೂರು ಅವರು ಬೆಂಗಳೂರು ಸಿಟಿ ಸಿವಿಲ್ ಕೋರ್ಟಿನಲ್ಲಿ ಮೊಕದ್ದಮೆ ದಾಖಲಿಸಿದ್ದರು. ನಾನು ವಿಧಾನಸಭಾ ಸದಸ್ಯನಾಗಿದ್ದೇನೆ ಮತ್ತು ಚುನಾವಣೆ ಹತ್ತಿರದಲ್ಲಿದೆ.

ಪುತ್ತೂರು: ಶಾಸಕ ಮಠಂದೂರು ವಿರುದ್ದ ಮಾನಹಾನಿಕರ ಲೇಖನ ಪ್ರಕಟಿಸದಂತೆ ತಡೆಯಾಜ್ಞೆ Read More »

ಸುಳ್ಯ : ಎಎಪಿ ಅಭ್ಯರ್ಥಿ ಸುಮನಾ‌ ಅವರಿಂದ ಪ್ರಚಾರ ಆರಂಭ

ಸಮಗ್ರ ನ್ಯೂಸ್: ಸುಳ್ಯ ವಿಧಾನಸಭಾ ಕ್ಷೇತ್ರದ ಆಮ್‌ ಆದ್ಮಿ ಪಕ್ಷದ ಅಭ್ಯರ್ಥಿ ಸುಮನಾ ಬೆಳ್ಳಾರ್ಕರ್‌ ಪ್ರಚಾರ ಕಾರ್ಯವನ್ನು ಆರಂಭಿಸಿದ್ದಾರೆ. ಸುಳ್ಯದ ವಿವಿಧ ಪ್ರಮುಖ‌ ಪ್ರದೇಶಗಳಿಗೆ ಒಂದು ಸುತ್ತಿನ ಪ್ರವಾಸ ನಡೆಸಿ, ಸುಳ್ಯದ ಮೂಲಭೂತ ಸಮಸ್ಯೆಗಳ ಕಡೆಗೆ ಗಮನಹರಿಸಿ ಸುಳ್ಯಕ್ಕೆ ಪ್ರತ್ಯೇಕವಾದ ಪ್ರಣಾಳಿಕೆಗೆ ಮಾಹಿತಿ ಸಂಗ್ರಹಿಸಿದರು. ಪ್ರಚಾರ ಕಾರ್ಯದಲ್ಲಿ ಆಮ್‌ ಆದ್ಮಿ ಪಕ್ಷದ ಜಿಲ್ಲಾದ್ಯಕ್ಷ ಅಶೋಕ್‌ ಎಡಮಲೆ, ಪಕ್ಷದ ಪ್ರಮುಖರಾದ ರಾಮಕೃಷ್ಣ ಬೀರಮಂಗಲ, ಖಲಂದರ್‌ ಎಲಿಮಲೆ, ರಶೀದ್‌ ಜಟ್ಟಿಪಳ್ಳ , ಗುರುಪ್ರಸಾದ್‌ ಮೇರ್ಕಜೆ, ಪ್ರಸನ್ನ ಎಣ್ಮೂರು, ಗಣೇಶ್ ಪ್ರಸಾದ್

ಸುಳ್ಯ : ಎಎಪಿ ಅಭ್ಯರ್ಥಿ ಸುಮನಾ‌ ಅವರಿಂದ ಪ್ರಚಾರ ಆರಂಭ Read More »

ಸುಳ್ಯ: ರಾಜಕಾರಣಿಗಳಿಗೆ ಗೇಟಿನೊಳಗೆ ನೋ ಎಂಟ್ರಿ| ಬೋರ್ಡ್ ಹಾಕಿ ಕಿವಿ ಹಿಂಡಿದ ಗ್ರಾಮಸ್ಥ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಅಸೆಂಬ್ಲಿ‌ ಚುನಾವಣೆ ಗರಿಗೆದರಿದೆ. ರಾಜಕಾರಣಿಗಳು ಜನರನ್ನು ಯಾಮಾರಿಸಲು ಪ್ರಯತ್ನಪಟ್ಟರೆ, ಜನರು ಅವರಿಗೆ ಬುದ್ದಿ ಕಲಿಸಲು ಅಣಿಯಾಗ್ತಿದಾರೆ. ವಿವಿಧ ರಾಜಕೀಯ ಪಕ್ಷದ ನಾಯಕರು ಮತದಾರರ ಸೆಳೆಯುವ ಪ್ರಯತ್ನ ಮಾಡುತ್ತಿದ್ದರೆ ಮತ್ತೊಂದೆಡೆ ಜಾಣ ಮತದಾರ ಇದುವರೆಗೆ ತಿರುಗಿ ನೋಡದ ರಾಜಕಾರಣಿಗಳಿಗೆ ಪಾಠ ಕಲಿಸಲು ತುದಿಗಾಲಲ್ಲಿ ನಿಂತಿದ್ದಾರೆ. ಮತದಾನ ನಮ್ಮ ಹಕ್ಕು ಸೂಕ್ತವಾಗಿ ಸ್ಪಂದಿಸದ ಜನಪ್ರತಿನಿಧಿಗಳಿಗೆ ಓಟು ಕೊಡುವುದಿಲ್ಲ ಅನ್ನುವ ಕೂಗು ಸುಳ್ಯ ತಾಲೂಕಿನ ಹಲವು ಕಡೆ ಕೇಳಿ ಬಂದಿದೆ. ಇದೀಗ ಅಜ್ಜಾವರದ ಮುಂಡೋಳಿಮೂಲೆಯಲ್ಲೂ ಇಂಥಹುದ್ದೇ ಒಂದು

ಸುಳ್ಯ: ರಾಜಕಾರಣಿಗಳಿಗೆ ಗೇಟಿನೊಳಗೆ ನೋ ಎಂಟ್ರಿ| ಬೋರ್ಡ್ ಹಾಕಿ ಕಿವಿ ಹಿಂಡಿದ ಗ್ರಾಮಸ್ಥ Read More »

ಮಹಿಳೆ ಜೊತೆಗಿನ ಅಶ್ಲೀಲ ಫೋಟೋ ವೈರಲ್| ದೂರು ದಾಖಲಿಸಿದ ಪುತ್ತೂರು ಶಾಸಕ ಸಂಜೀವ ಮಠಂದೂರು

ಸಮಗ್ರ ನ್ಯೂಸ್: ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ನೆಕ್ಕಿಲಾಡಿ ಮೂಲದ ಮಹಿಳೆಯೊಬ್ಬರ ಜತೆ ಆತ್ಮೀಯವಾಗಿರುವ ಕೆಲ ಫೊಟೊಗಳು ಫೇಸ್‌ ಬುಕ್‌, ವಾಟ್ಸಾಪ್‌ ಸಹಿತ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದ್ದು ಈ ಕುರಿತು ಶಾಸಕ ಮಠಂದೂರು ಸೈಬರ್‌ ಕ್ರೈಮ್‌ ಪೊಲೀಸರಿಗೆ ದೂರು ನೀಡಿದ್ದಾರೆ.‌ ಬೆಂಗಳೂರಿನ ಗಾಂಧಿನಗರದಲ್ಲಿರುವ ಅಲಸೂರು ಗೇಟ್‌ ಸೈಬರ್‌ ಕ್ರೈಮ್‌ ಪೊಲೀಸ್‌ ಠಾಣೆಯಲ್ಲಿ ಮಠಂದೂರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಚುನಾವಣಾ ಸಂದರ್ಭ, ಅದರಲ್ಲೂ ಟಿಕೆಟ್‌ ಘೋಷಣೆಗೆ ಪಕ್ಷ ಸಿದ್ದತೆ ನಡೆಸುತ್ತಿರುವ ವೇಳೆ ಮಾನ

ಮಹಿಳೆ ಜೊತೆಗಿನ ಅಶ್ಲೀಲ ಫೋಟೋ ವೈರಲ್| ದೂರು ದಾಖಲಿಸಿದ ಪುತ್ತೂರು ಶಾಸಕ ಸಂಜೀವ ಮಠಂದೂರು Read More »

ಪೋಟೋ ವೈರಲ್ ಬೆನ್ನಲ್ಲೇ ಶಾಸಕರ ಅಶ್ಲೀಲ ವಿಡಿಯೋ ಬಾಂಬ್?! “ಪಿಚ್ಚರ್ ಅಬೀ ಬಾಕಿ ಹೇ” ಎಂದು ಬರೆದುಕೊಂಡ ನೆಟ್ಟಿಗರು

ಸಮಗ್ರ ನ್ಯೂಸ್: ಪುತ್ತೂರು ಶಾಸಕರಾದ ಸಂಜೀವ ಮಠಂದೂರು ಮಹಿಳೆಯೊಬ್ಬರ ಜೊತೆಗಿದ್ದ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು ಇದೀಗ ವೀಡಿಯೊ ವೈರಲ್ ಬಗ್ಗೆ ಮತ್ತೊಂದು ಸುದ್ದಿ ಹರಿದಾಡುತ್ತಿದೆ. ವಿಧಾನ ಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಒಬ್ಬೊಬ್ಬರ ಒಂದೊಂದು ಮುಖವಾಡಗಳು ಹೊರಬೀಳುತ್ತಿದ್ದು ಇದೀಗ ಪುತ್ತೂರು ಶಾಸಕರ ರಾಸಲೀಲೆಯಲ್ಲಿ ತೊಡಗಿರುವ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಬಾರಿ ಹರಿದಾಡುತ್ತಿವೆ. ಇದೀಗ ಹೊರಬಿದ್ದಿದ್ದು ಟ್ರೈಲರ್ ಇನ್ನು ಪಿಚ್ಚರ್ ಬಾಕಿ ಇದ್ದು ಅದರ ವೀಡಿಯೋ ಕೂಡ ಇಂದು- ನಾಳೆಯಲ್ಲಿ ಹೊರಬೀಳಲಿದೆಯೆಂದು ಸಾಮಾಜಿಕ ಜಾಲ

ಪೋಟೋ ವೈರಲ್ ಬೆನ್ನಲ್ಲೇ ಶಾಸಕರ ಅಶ್ಲೀಲ ವಿಡಿಯೋ ಬಾಂಬ್?! “ಪಿಚ್ಚರ್ ಅಬೀ ಬಾಕಿ ಹೇ” ಎಂದು ಬರೆದುಕೊಂಡ ನೆಟ್ಟಿಗರು Read More »