ರಾಜಕೀಯ

“ಕಬಡ್ಡಿಯಂತಹ ದೇಶೀಯ ಕ್ರೀಡೆ ಉಳಿಸಿ ಬೆಳೆಸುವ ಹೊಣೆ ಯುವಜನರದ್ದು” -ಡಾ.ಭರತ್ ಶೆಟ್ಟಿ

ಸಮಗ್ರ ನ್ಯೂಸ್: ಸೇವಾಶಿಖರ್ ಫೌಂಡೇಶನ್ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಹಾಗೂ ಮಂಗಳೂರು ತಾಲೂಕು ಕಬಡ್ಡಿ ಅಸೋಸಿಯೇಷನ್ ಇದರ ಸಹಯೋಗದಲ್ಲಿ “ಕುಡ್ಲ ಕಬಡ್ಡಿ-2023” ಇದರ ಉದ್ಘಾಟನಾ ಸಮಾರಂಭ ಆದಿತ್ಯವಾರ ಬೆಳಗ್ಗೆ ಪಣಂಬೂರಿನ ಎನ್ಎಂಪಿಎ ಮೈದಾನದಲ್ಲಿ ಜರುಗಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರು ಮಾತಾಡುತ್ತಾ, “ಕಬಡ್ಡಿಯಂತಹ ದೇಶೀಯ ಕ್ರೀಡೆ ಇಂದು ಅಳಿವಿನ ಅಂಚಿನಲ್ಲಿದೆ. ಆದರೆ ಯುವಕರು ಇಂತಹ ಕ್ರೀಡೆಗಳತ್ತ ಅಕರ್ಷಿತರಗುತ್ತಿರುವುದು ಒಳ್ಳೆಯ ಬೆಳವಣಿಗೆ. ಕಬಡ್ಡಿ […]

“ಕಬಡ್ಡಿಯಂತಹ ದೇಶೀಯ ಕ್ರೀಡೆ ಉಳಿಸಿ ಬೆಳೆಸುವ ಹೊಣೆ ಯುವಜನರದ್ದು” -ಡಾ.ಭರತ್ ಶೆಟ್ಟಿ Read More »

ಬಿಜೆಪಿ, ಜೆಡಿಎಸ್ ಗೆ ಬಿಗ್ ಶಾಕ್| ಮತ್ತೊಂದು ಸಮೀಕ್ಷೆಯಲ್ಲಿ ಕಾಂಗ್ರೆಸ್ ಗೆ ಸರಳ ಬಹುಮತ!!

ಸಮಗ್ರ ನ್ಯೂಸ್: ವಿಧಾನಸಭಾ ಚುನಾವಣೆಗೆ ಮಿಷನ್ 150 ಹೊತ್ತಿರುವ ಬಿಜೆಪಿ, ತನ್ನ ಟಾರ್ಗೆಟ್ ರೀಚ್‌ಗಾಗಿ ಸಮರಾಭ್ಯಾಸ ನಡೆಸುತ್ತಿದೆ. ಇತ್ತ ಕಾಂಗ್ರೆಸ್ ಹಾಗೂ ಜೆಡಿಎಸ್ ಹಲವು ಯಾತ್ರೆಗಳ ಮೂಲಕ ರಾಜ್ಯಾದ್ಯಂತ ಪ್ರಚಾರ ಕಾರ್ಯವನ್ನು ಆರಂಭಿಸಿದೆ. ಈ ಬಾರಿಯ 2023ರ ವಿಧಾನಸಭಾ ಚುನಾವಣೆ ರಾಜಕೀಯ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿದ್ದು, ಇನ್ನೊಂದು ಚುನಾವಣಾ ಸಮೀಕ್ಷೆಯಲ್ಲಿ ಬಿಜೆಪಿಗೆ ಆಘಾತವಾಗಿದ್ದು, ಇನ್ನೂ ಕೆಲ ರಾಜಕೀಯ ಪಕ್ಷಗಳು ಚುನಾವಣಾ ತಯಾರಿಯನ್ನು ಚುರುಕುಗೊಳಿಸಿದೆ. 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸರಳ ಬಹುಮತ ಬರಲಿದೆ ಎಂದು ಲೋಕ್‌ಪೋಲ್‌

ಬಿಜೆಪಿ, ಜೆಡಿಎಸ್ ಗೆ ಬಿಗ್ ಶಾಕ್| ಮತ್ತೊಂದು ಸಮೀಕ್ಷೆಯಲ್ಲಿ ಕಾಂಗ್ರೆಸ್ ಗೆ ಸರಳ ಬಹುಮತ!! Read More »

ಹೃದಯಾಘಾತ; ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಾಜಿ ಸಂಸದ ಆರ್. ಧ್ರುವನಾರಾಯಣ್ ವಿಧಿವಶ

ಸಮಗ್ರ ನ್ಯೂಸ್: ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಾಜಿ ಸಂಸದ ಆರ್. ಧ್ರುವನಾರಾಯಣ್ ವಿಧಿವಶರಾಗಿದ್ದಾರೆ. ಮೈಸೂರಿನಲ್ಲಿ ಹೃದಯಾಘಾತದಿಂದ ಧ್ರುವನಾರಾಯಣ ನಿಧನರಾಗಿದ್ದಾರೆ. ಅವರಿಗೆ 61 ವರ್ಷ ವಯಸ್ಸಾಗಿತ್ತು. ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಅವರಿಗೆ ಇಂದು ಮುಂಜಾನೆ ಹೃದಯಘಾತವಾಗಿದ್ದು, ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಆರ್. ಧ್ರುವನಾರಾಯಣ ಅವರು ಚಾಮರಾಜನಗರ ಕ್ಷೇತ್ರದಿಂದ 2 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಎರಡು ಬಾರಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಸಂಸದರಾಗಿದ್ದರು.

ಹೃದಯಾಘಾತ; ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಾಜಿ ಸಂಸದ ಆರ್. ಧ್ರುವನಾರಾಯಣ್ ವಿಧಿವಶ Read More »

7 ಹಾಲಿ‌ ಶಾಸಕರಿಗೆ ಕೋಕ್| ಬದಲಾಗ್ತಾರಾ ಸುಳ್ಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿ!? ಈ ಸಲ ಕಪ್ ಯಾರದ್ದು?

ಸಮಗ್ರ ನ್ಯೂಸ್: ಕರ್ನಾಟಕ ವಿಧಾನ ಸಭಾ ಚುನಾವಣೆಗೆ ಇನ್ನು ಮುಹೂರ್ತ ನಿಗದಿಯಾಗಿಲ್ಲ. ಅದಾಗಲೇ ಯಾವ ಕ್ಷೇತ್ರಕ್ಕೆ ಯಾರು ಎಂಬ ಪ್ರಶ್ನೆಗಳು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಯಾಗ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 8 ಕ್ಷೇತ್ರಗಳಿದ್ದು, ಇದರಲ್ಲಿ 7 ಮಂದಿ ಬಿಜೆಪಿ ಶಾಸಕರಿದ್ದಾರೆ. ಆದರೆ ಈ ಏಳರ ಪೈಕಿ 6 ಕ್ಷೇತ್ರಗಳಲ್ಲಿ ಬಿಜೆಪಿ ಪಕ್ಷದಿಂದ ಅಭ್ಯರ್ಥಿಯನ್ನಾಗಿ ಹಾಲಿ ಶಾಸಕರಿಗೆ ಮತ್ತೆ ಟಿಕೇಟ್ ನೀಡುವ ಸಾಧ್ಯತೆಗಳಿದ್ದು, ಸೋಲಿಲ್ಲದ ಸರದಾರ ಸುಳ್ಯ ಕ್ಷೇತ್ರದ ಶಾಸಕ ಅಂಗಾರರಿಗೆ ಟಿಕೆಟ್ ಕೈತಪ್ಪುವ ಬಗ್ಗೆ ರಾಜಕೀಯ

7 ಹಾಲಿ‌ ಶಾಸಕರಿಗೆ ಕೋಕ್| ಬದಲಾಗ್ತಾರಾ ಸುಳ್ಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿ!? ಈ ಸಲ ಕಪ್ ಯಾರದ್ದು? Read More »

ಪಿಯುಸಿ‌ ಪರೀಕ್ಷೆ ಹಿನ್ನಲೆ| ಮಾ.9ಕ್ಕೆ ಭ್ರಷ್ಟಾಚಾರ ವಿರೋಧಿಸಿ ಕಾಂಗ್ರೆಸ್ ಕರೆನೀಡಿದ್ದ ಕರ್ನಾಟಕ ಬಂದ್ ವಾಪಾಸ್

ಸಮಗ್ರ ನ್ಯೂಸ್: ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ ಕಾಂಗ್ರೆಸ್ ಗುರುವಾರ ಬಂದ್ ಗೆ ಕರೆ ಕೊಟ್ಟಿತ್ತು. ಆದರೆ ದ್ವಿತೀಯ ಪಿಯುಸಿ ಪರೀಕ್ಷೆ ಸೇರಿದಂತೆ ರಾಜ್ಯಾದ್ಯಂತ ಶಾಲಾ- ಕಾಲೇಜುಗಳ ಪರೀಕ್ಷೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬಂದ್ ನ ಹಿಂಪಡೆಯಲು ನಿರ್ಧರಿಸಿದೆ. ದ್ವಿತೀಯ ಪಿಯುಸಿ ಪರೀಕ್ಷೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಒತ್ತಡದ ಮೇರೆಗೆ ನಾಳೆ ನಡೆಸಬೇಕಿದ್ದ ಸಾಂಕೇತಿಕ ಕರ್ನಾಟಕ ಬಂದ್ ಅನ್ನು ವಾಪಸ್ ತೆಗೆದುಕೊಳ್ಳಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಭ್ರಷ್ಟಾಚಾರ ವಿರೋಧಿಸಿ

ಪಿಯುಸಿ‌ ಪರೀಕ್ಷೆ ಹಿನ್ನಲೆ| ಮಾ.9ಕ್ಕೆ ಭ್ರಷ್ಟಾಚಾರ ವಿರೋಧಿಸಿ ಕಾಂಗ್ರೆಸ್ ಕರೆನೀಡಿದ್ದ ಕರ್ನಾಟಕ ಬಂದ್ ವಾಪಾಸ್ Read More »

ಮಾ.9ರಂದು ಕರ್ನಾಟಕ ಬಂದ್ ಗೆ ಕಾಂಗ್ರೆಸ್ ಕರೆ

ಸಮಗ್ರ ನ್ಯೂಸ್: ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಖಂಡಿಸಿ ಮಾರ್ಚ್‌ 9ರಂದು ರಾಜ್ಯ ಬಂದ್‌ಗೆ ಕಾಂಗ್ರೆಸ್ ಕರೆ ನೀಡಿದೆ. ಮಾರ್ಚ್ 9ರಂದು ಬೆಳಿಗ್ಗೆ 9ರಿಂದ 11 ಗಂಟೆ ವರೆಗೆ ಬಂದ್‌ ಮಾಡಲಾಗುವುದು. ಶಾಲೆ, ಕಾಲೇಜು, ಆಸ್ಪತ್ರೆಗಳಿಗೆ ತೊಂದರೆಯಾಗದಂತೆ ಪ್ರತಿಭಟನೆ ನಡೆಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಕೊರಟಗೆರೆ ಪಟ್ಟಣದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿ, ‘ವ್ಯಾಪಾರಿಗಳು ಕಾನೂನು ಕೈಗೆತ್ತಿಕೊಳ್ಳುವ ಕೆಲಸ ಮಾಡಬಾರದು‌. ಭ್ರಷ್ಟಾಚಾರ ಮುಕ್ತ ರಾಜ್ಯ ನಿರ್ಮಾಣಕ್ಕೆ ಎಲ್ಲರ ಸಹಕಾರ ಅಗತ್ಯ. ಮುಂದಿನ ದಿನಗಳಲ್ಲಿ ಉತ್ತಮ ಆಡಳಿತ

ಮಾ.9ರಂದು ಕರ್ನಾಟಕ ಬಂದ್ ಗೆ ಕಾಂಗ್ರೆಸ್ ಕರೆ Read More »

ನಾಳೆ(ಫೆ.27) ರಾಜ್ಯಕ್ಕೆ ಮತ್ತೊಮ್ಮೆ ಪಿಎಂ ಮೋದಿ ಭೇಟಿ| ಶಿವಮೊಗ್ಗ ಏರ್ ಪೋರ್ಟ್ ಉದ್ಘಾಟನೆ| ಬೆಳಗಾವಿಯಲ್ಲಿ ಕಿಸಾನ್ ಸಮ್ಮಾನ್ ಕಂತು ಬಿಡುಗಡೆ

ಸಮಗ್ರ ನ್ಯೂಸ್: ಫೆಬ್ರವರಿ 27ರಂದು ರಾಜ್ಯಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11:35ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಬೆಳಗ್ಗೆ 11:45 ರಿಂದ 11:55 ರ ವರೆಗೆ ಶಿವಮೊಗ್ಗದಲ್ಲಿ ಟರ್ಮಿನಲ್ ಬಿಲ್ಡಿಂಗ್ ವೀಕ್ಷಣೆ ಮಾಡಲಿದ್ದಾರೆ. ಮಧ್ಯಾಹ್ನ 12 ಗಂಟೆಯಿಂದ 1.15 ರವರೆಗೆ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮಧ್ಯಾಹ್ನ 1:30 ಕ್ಕೆ ಶಿವಮೊಗ್ಗದಿಂದ ಬೆಳಗಾವಿಯತ್ತ ಪ್ರಯಾಣ ಬೆಳೆಸಲಿದ್ದಾರೆ. ಮಧ್ಯಾಹ್ನ 2.20 ಕ್ಕೆ ಬೆಳಗಾವಿ ವಿಮಾನ

ನಾಳೆ(ಫೆ.27) ರಾಜ್ಯಕ್ಕೆ ಮತ್ತೊಮ್ಮೆ ಪಿಎಂ ಮೋದಿ ಭೇಟಿ| ಶಿವಮೊಗ್ಗ ಏರ್ ಪೋರ್ಟ್ ಉದ್ಘಾಟನೆ| ಬೆಳಗಾವಿಯಲ್ಲಿ ಕಿಸಾನ್ ಸಮ್ಮಾನ್ ಕಂತು ಬಿಡುಗಡೆ Read More »

‘ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ’ – ಬಿ.ಎಸ್ ಯಡಿಯೂರಪ್ಪ ಘೋಷಣೆ

ಸಮಗ್ರ ನ್ಯೂಸ್: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆಸಿಸುವ ಮಾತೇ ಇಲ್ಲ ಎಂದು . ರಾಜ್ಯಾದ್ಯಂತ ಪ್ರವಾಸ ಮಾಡಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರಯತ್ನಿಸುವೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಬಿ.ಎಸ್. ಯಡಿಯೂರಪ್ಪ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ರಾಜ್ಯದಲ್ಲಿ ಬಿಜೆಪಿ ತರಲು ಪ್ರಯತ್ನಿಸಲಾಗುವುದು. ರಾಜ್ಯಾದ್ಯಂತ ಪ್ರವಾಸ ಮಾಡಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರಯತ್ನಿಸುವೆ ಎಂದು ಹೇಳಿದ್ದಾರೆ. ನಮ್ಮೆಲ್ಲರಿಗೂ ಹೆಚ್.ದೇವೇಗೌಡರೇ ಆದರ್ಶವಾಗಿದ್ದಾರೆ. ಇದು ನನ್ನ ಕೊನೆಯ ಅಧಿವೇಶನ. ಮುಂದಿನ ಚುನಾವಣೆಯಲ್ಲಿ ನಾನು

‘ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ’ – ಬಿ.ಎಸ್ ಯಡಿಯೂರಪ್ಪ ಘೋಷಣೆ Read More »

ಬಿಜೆಪಿ ನಾಯಕರು ಬೆಳಿಗ್ಗೆ ಮುಸ್ಲಿಮರನ್ನು ಟೀಕಿಸಿ ಸಂಜೆ ಮನೆಗೆ ಭೇಟಿ ನೀಡ್ತಾರೆ – ಯು.ಟಿ ಖಾದರ್

ಸಮಗ್ರ ನ್ಯೂಸ್: ಬಿಜೆಪಿ ನಾಯಕರು ಸಾರ್ವಜನಿಕ ಸಭೆಗಳಲ್ಲಿ ಬೆಳಗ್ಗೆ ಮೈಕ್ ಮುಂದೆ ಮುಸ್ಲಿಮರನ್ನು ಟೀಕಿಸಿ, ಸಂಜೆ ಮನೆಗೆ ಗುಟ್ಟಾಗಿ ಬಂದು ಮಾತುಕತೆ ನಡೆಸುತ್ತಾರೆ ಎಂದು ವಿಧಾನಸಭೆಯ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಟೀಕಿಸಿದ್ದಾರೆ. ಗುರುವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪ ವೇಳೆ ಕಾಂಗ್ರೆಸ್ ಸದಸ್ಯ ಡಾ.ರಂಗನಾಥ್ ವಿಷಯ ಪ್ರಸ್ತಾಪಿಸಿ, ‘ಚುನಾವಣೆಯಲ್ಲಿ ಅಲ್ಪಸಂಖ್ಯಾತರ ಮತಗಳು ನಮಗೆ ಬೇಡ ಎಂದು ಬಹಿರಂಗವಾಗಿ ಬಿಜೆಪಿಗರು ಹೇಳುತ್ತಾರೆ. ಇವರು ಮಾನವೀಯತೆ ಮರೆತಿರುವ ಹಾಗೆಯೇ ವರ್ತನೆ ಮಾಡುತ್ತಾರೆ’ ಎಂದು ಹೇಳಿದರು. ಈ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ಖಾದರ್ ಅವರು,

ಬಿಜೆಪಿ ನಾಯಕರು ಬೆಳಿಗ್ಗೆ ಮುಸ್ಲಿಮರನ್ನು ಟೀಕಿಸಿ ಸಂಜೆ ಮನೆಗೆ ಭೇಟಿ ನೀಡ್ತಾರೆ – ಯು.ಟಿ ಖಾದರ್ Read More »

ಇವರೇನು ಮನುಷ್ಯರಾ? ಅಥವಾ ರಾಕ್ಷಸರಾ? ಅಶ್ವಥ್ ನಾರಾಯಣ ಹೇಳಿಕೆಗೆ ಸಿದ್ದು ಕಿಡಿ

ಸಮಗ್ರ ನ್ಯೂಸ್: ಮಾಜಿ ಸಿಎಂ ಸಿದ್ಧರಾಮಯ್ಯ ಅವರನ್ನು ಟಿಪ್ಪುವಿನಂತೆ ಹೊಡೆದು ಹಾಕಬೇಕು ಎಂಬುದಾಗಿ ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ ಹೇಳಿದ್ದರು. ಅವರು ಮನುಷ್ಯನೋ ರಾಕ್ಷಸನೋ ನೀವೇ ತಿಳಿದುಕೊಳ್ಳಿ ಎಂಬುದಾಗಿ ಸಿದ್ಧರಾಮಯ್ಯ ಖಡಕ್ ತಿರುಗೇಟು ನೀಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಕಲಾದಗಿಯಲ್ಲಿ ನಡೆದ ಪ್ರಜಾಧ್ವನಿ ಯಾತ್ರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಅಶ್ವತ್ಥ ನಾರಾಯಣ ಅವರ ಹೇಳಿಕೆಯಿಂದಲೇ ಅವರ ವ್ಯಕ್ತಿತ್ವ ಎಂಥದ್ದು ಎಂಬುದು ಗೊತ್ತಾಗುತ್ತದೆ. ನೀವೇ ಅವರು ಮನುಷ್ಯರೋ, ರಾಕ್ಷಸರೋ ಎಂಬುದನ್ನು ತಿಳಿದುಕೊಳ್ಳಿ ಎಂದರು. ನಾನು ಟಿಪ್ಪು, ಬಸವಣ್ಣ, ಬುದ್ಧ ಎಲ್ಲರನ್ನು

ಇವರೇನು ಮನುಷ್ಯರಾ? ಅಥವಾ ರಾಕ್ಷಸರಾ? ಅಶ್ವಥ್ ನಾರಾಯಣ ಹೇಳಿಕೆಗೆ ಸಿದ್ದು ಕಿಡಿ Read More »