ಬಿಜೆಪಿ ನಾಯಕರು ಬೆಳಿಗ್ಗೆ ಮುಸ್ಲಿಮರನ್ನು ಟೀಕಿಸಿ ಸಂಜೆ ಮನೆಗೆ ಭೇಟಿ ನೀಡ್ತಾರೆ – ಯು.ಟಿ ಖಾದರ್
ಸಮಗ್ರ ನ್ಯೂಸ್: ಬಿಜೆಪಿ ನಾಯಕರು ಸಾರ್ವಜನಿಕ ಸಭೆಗಳಲ್ಲಿ ಬೆಳಗ್ಗೆ ಮೈಕ್ ಮುಂದೆ ಮುಸ್ಲಿಮರನ್ನು ಟೀಕಿಸಿ, ಸಂಜೆ ಮನೆಗೆ ಗುಟ್ಟಾಗಿ ಬಂದು ಮಾತುಕತೆ ನಡೆಸುತ್ತಾರೆ ಎಂದು ವಿಧಾನಸಭೆಯ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಟೀಕಿಸಿದ್ದಾರೆ. ಗುರುವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪ ವೇಳೆ ಕಾಂಗ್ರೆಸ್ ಸದಸ್ಯ ಡಾ.ರಂಗನಾಥ್ ವಿಷಯ ಪ್ರಸ್ತಾಪಿಸಿ, ‘ಚುನಾವಣೆಯಲ್ಲಿ ಅಲ್ಪಸಂಖ್ಯಾತರ ಮತಗಳು ನಮಗೆ ಬೇಡ ಎಂದು ಬಹಿರಂಗವಾಗಿ ಬಿಜೆಪಿಗರು ಹೇಳುತ್ತಾರೆ. ಇವರು ಮಾನವೀಯತೆ ಮರೆತಿರುವ ಹಾಗೆಯೇ ವರ್ತನೆ ಮಾಡುತ್ತಾರೆ’ ಎಂದು ಹೇಳಿದರು. ಈ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ಖಾದರ್ ಅವರು, […]
ಬಿಜೆಪಿ ನಾಯಕರು ಬೆಳಿಗ್ಗೆ ಮುಸ್ಲಿಮರನ್ನು ಟೀಕಿಸಿ ಸಂಜೆ ಮನೆಗೆ ಭೇಟಿ ನೀಡ್ತಾರೆ – ಯು.ಟಿ ಖಾದರ್ Read More »










