ಸಾಲು ಸಾಲು ಪ್ರತಿಭಟನೆಗಳ ನಡುವೆ ಐದನೇ ದಿನ ಅಧಿವೇಶನ| ಬೆಳಗಾವಿಯಿಂದ ನೇರಪ್ರಸಾರ
ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲೆಯ ಸುವರ್ಣ ಸೌಧದಲ್ಲಿ ಇಂದು ಐದನೇ ದಿನದ ಚಳಿಗಾಲದ ಅಧಿವೇಶನ ನಡೆಯಲಿದೆ. ಅಧಿವೇಶನ ಐದನೇ ದಿನಕ್ಕೆ ಕಾಲಿಟ್ಟರೂ ಪ್ರತಿಭಟನೆಗಳು ಕಮ್ಮಿಯಾಗಿಲ್ಲ. ಇಂದು ಕೂಡ ಸಾಲು ಸಾಲು ಪ್ರತಿಭಟನೆಗಳು ನಡೆಯಲಿವೆ. ಕೊಂಡಸಕೊಪ್ಪ, ಬಸ್ತವಾಡ ಬಳಿ 11 ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಯಲಿದ್ದು, 2 ಸಂಘಟನೆಗಳು ಸರ್ಕಾರಕ್ಕೆ ಮನವಿ ಸಲ್ಲಿಸಲಿವೆ. ಲವ್ ಜಿಹಾದ್ ವಿರುದ್ಧ ವಿಶೇಷ ಪೊಲೀಸ್ ದಳ ಸ್ಥಾಪಿಸಲು ಆಗ್ರಹಿಸಲಿವೆ. ಹಿಂದೂ ಜನ ಜಾಗೃತಿ ಸಮಿತಿ ಗೋವಾದಿಂದ ಪ್ರತಿಭಟನೆ ನಡೆಸಲಿದೆ. ಗಂಟು ರೋಗದಿಂದ ಮೃತಪಟ್ಟ […]
ಸಾಲು ಸಾಲು ಪ್ರತಿಭಟನೆಗಳ ನಡುವೆ ಐದನೇ ದಿನ ಅಧಿವೇಶನ| ಬೆಳಗಾವಿಯಿಂದ ನೇರಪ್ರಸಾರ Read More »







