ರಾಜಕೀಯ

ಸಾಲು ಸಾಲು ಪ್ರತಿಭಟನೆಗಳ ನಡುವೆ ಐದನೇ ದಿನ ಅಧಿವೇಶನ| ಬೆಳಗಾವಿಯಿಂದ ನೇರಪ್ರಸಾರ

ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲೆಯ ಸುವರ್ಣ ಸೌಧದಲ್ಲಿ ಇಂದು ಐದನೇ ದಿನದ ಚಳಿಗಾಲದ ಅಧಿವೇಶನ ನಡೆಯಲಿದೆ. ಅಧಿವೇಶನ ಐದನೇ ದಿನಕ್ಕೆ ಕಾಲಿಟ್ಟರೂ ಪ್ರತಿಭಟನೆಗಳು ಕಮ್ಮಿಯಾಗಿಲ್ಲ. ಇಂದು ಕೂಡ ಸಾಲು ಸಾಲು ಪ್ರತಿಭಟನೆಗಳು ನಡೆಯಲಿವೆ. ಕೊಂಡಸಕೊಪ್ಪ, ಬಸ್ತವಾಡ ಬಳಿ 11 ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಯಲಿದ್ದು, 2 ಸಂಘಟನೆಗಳು ಸರ್ಕಾರಕ್ಕೆ ಮನವಿ ಸಲ್ಲಿಸಲಿವೆ. ಲವ್ ಜಿಹಾದ್ ವಿರುದ್ಧ ವಿಶೇಷ ಪೊಲೀಸ್ ದಳ ಸ್ಥಾಪಿಸಲು ಆಗ್ರಹಿಸಲಿವೆ. ಹಿಂದೂ ಜನ ಜಾಗೃತಿ ಸಮಿತಿ ಗೋವಾದಿಂದ ಪ್ರತಿಭಟನೆ ನಡೆಸಲಿದೆ. ಗಂಟು ರೋಗದಿಂದ ಮೃತಪಟ್ಟ […]

ಸಾಲು ಸಾಲು ಪ್ರತಿಭಟನೆಗಳ ನಡುವೆ ಐದನೇ ದಿನ ಅಧಿವೇಶನ| ಬೆಳಗಾವಿಯಿಂದ ನೇರಪ್ರಸಾರ Read More »

ಶಾಸಕನಿಗೆ ಗೆಟ್ ಲಾಸ್ಟ್ ಎಂದಿದ್ದಕ್ಕೆ ಸದನದ ಅರ್ಧದಿನ ಬಲಿ| ಇಂದು ಮತ್ತಷ್ಟು ವಿಚಾರ ಚರ್ಚೆಗೆ| ಬೆಳಗಾವಿಯಿಂದ ಚಳಿಗಾಲದ ಅಧಿವೇಶನ ನೇರಪ್ರಸಾರ

ಸಮಗ್ರ ನ್ಯೂಸ್: ಶಾಸಕನಿಗೆ ಗದರಿದ ಆಡಳಿತಾರೂಢ ಪಕ್ಷದ ಸಚಿವರು ಗದರಿದ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿ, ಸದನದ ಬಾವಿಗಿಳಿದು ತೀವ್ರ ಪ್ರತಿಭಟನೆ ನಡೆಸಿದರು. ಈ ಧರಣಿ ಎರಡು ಬಾರಿ ಸದನ ಮುಂದೂಡಿಕೆಯಾಗುವಂತೆ ಮಾಡಿ ಸರಿ ಸುಮಾರು ಅರ್ಧ ದಿನದ ಕಲಾಪವನ್ನು ಬಲಿ ಪಡೆದುಕೊಂಡ ಘಟನೆ ಬುಧವಾರ ನಡೆಯಿತು. ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಸಿದ್ದು ಸವದಿ ಪ್ರಶ್ನೆಗೆ ಶ್ರಾರಾಮುಲು ನೀಡಿದ ಉತ್ತರಕ್ಕೆ ಆಕ್ಷೇಪ ವ್ಯಕ್ತಪಡಿಸಿ ಪ್ರತಿಪಕ್ಷಗಳ ಸದಸ್ಯರು ಬಾವಿಗಿಳಿದು ಪ್ರತಿಭಟಿಸಿದರು. ಈ ವೇಳೆ

ಶಾಸಕನಿಗೆ ಗೆಟ್ ಲಾಸ್ಟ್ ಎಂದಿದ್ದಕ್ಕೆ ಸದನದ ಅರ್ಧದಿನ ಬಲಿ| ಇಂದು ಮತ್ತಷ್ಟು ವಿಚಾರ ಚರ್ಚೆಗೆ| ಬೆಳಗಾವಿಯಿಂದ ಚಳಿಗಾಲದ ಅಧಿವೇಶನ ನೇರಪ್ರಸಾರ Read More »

“ಬಸ್ ಇದೆ, ರಸ್ತೆ ಸರಿ‌ ಇಲ್ಲ” ಎಂದು ರೈಲು ಬಿಟ್ಟ ಸಾರಿಗೆ ಸಚಿವ ಶ್ರೀರಾಮುಲು| ವಿಧಾನ ಸಭೆಯಲ್ಲಿ ಸಾರಿಗೆ ಸಮಸ್ಯೆ ಕುರಿತು ವಿಪಕ್ಷಗಳಿಂದ ಪ್ರತಿಭಟನೆ

ಸಮಗ್ರ ನ್ಯೂಸ್: ಇಂದು ವಿಧಾನಸಭೆಯಲ್ಲಿ ಗ್ರಾಮೀಣ ಭಾಗಗಳಲ್ಲಿ ಸರಿಯಾಗಿ ಸಾರಿಗೆ ಬಸ್ ಇಲ್ಲದೇ, ವಿದ್ಯಾರ್ಥಿಗಳು ಸೇರಿದಂತೆ ಜನಸಾಮಾನ್ಯರು ಸಮಸ್ಯೆಗೆ ಸಿಲುಕುವಂತೆ ಆಗಿದೆ. ಕೂಡಲೇ ಸಾರಿಗೆ ಬಸ್ ಸಮಸ್ಯೆಯನ್ನು ಸರಿಪಡಿಸಬೇಕು ಎಂಬುದಾಗಿ ವಿಪಕ್ಷದ ಸದಸ್ಯರು ಸೇರಿದಂತೆ ಹಲವು ಸದಸ್ಯರು ಒತ್ತಾಯಿಸಿದರು. ಇದಕ್ಕೆ ಸಾರಿಗೆ ಸಚಿವ ಶ್ರೀರಾಮುಲು, ಬಸ್ ಗಳಿದ್ದರೂ ಕೆಲವೆಡೆ ಬಸ್ ಸಂಚರಿಸಲು ಸಾಧ್ಯವಾಗುತ್ತಿಲ್ಲ. ಕೆಲವು ಮಾರ್ಗಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ ಎಂದರು. ಸಚಿವರ ಉತ್ತರದ ಬಳಿಕವೂ ತೃಪ್ತಿಗೊಳ್ಳದ ಸದಸ್ಯರು ವಿಧಾನಸಭೆಯಲ್ಲಿ ಪ್ರತಿಭಟನೆ ನಡೆಸಿದರು. ಹೀಗಾಗಿ ಕೆಲ ಕಾಲ ಸದನವನ್ನು

“ಬಸ್ ಇದೆ, ರಸ್ತೆ ಸರಿ‌ ಇಲ್ಲ” ಎಂದು ರೈಲು ಬಿಟ್ಟ ಸಾರಿಗೆ ಸಚಿವ ಶ್ರೀರಾಮುಲು| ವಿಧಾನ ಸಭೆಯಲ್ಲಿ ಸಾರಿಗೆ ಸಮಸ್ಯೆ ಕುರಿತು ವಿಪಕ್ಷಗಳಿಂದ ಪ್ರತಿಭಟನೆ Read More »

ವಿಧಾನ ಪರಿಷತ್ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಅವಿರೋಧ ಆಯ್ಕೆ

ಸಮಗ್ರ ನ್ಯೂಸ್: ವಿಧಾನ ಪರಿಷತ್​ ನೂತನ ಸಭಾಪತಿಯಾಗಿ ಬಿಜೆಪಿಯ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಹೊರಟ್ಟಿ ಅವರು ಮೂರನೇ ಸಲ ಸಭಾಪತಿ ಹುದ್ದೆ ಅಲಂಕರಿಸಿದರು. ಕುಂದಾನಗರಿ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಗಾಲದ ಅಧಿವೇಶನದ ಮೂರನೇ ದಿನವಾದ ಇಂದು ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯಿತು. ಕಲಾಪ ಆರಂಭಗೊಳ್ಳುತ್ತಿದ್ದಂತೆ ಹಂಗಾಮಿ ಸಭಾಪತಿ ರಘುನಾಥ್ ರಾವ್ ಮಲ್ಕಾಪುರೆ ಚುನಾವಣಾ ಪ್ರಕ್ರಿಯೆ ಕೈಗೆತ್ತಿಕೊಂಡರು. ಸಭಾಪತಿ ಸ್ಥಾನಕ್ಕೆ 4 ಪ್ರಸ್ತಾವ ಮಂಡಿಸಲಾಯಿತು. ಸರ್ಕಾರಿ ಮುಖ್ಯ ಸಚೇತಕ

ವಿಧಾನ ಪರಿಷತ್ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಅವಿರೋಧ ಆಯ್ಕೆ Read More »

ನಿನ್ನೆ ಗಡಿ ತರಾಟೆ, ಇಂದು ಮೀಸಲಾತಿ ಕದನ| ಕಾವೇರಿದ ಚರ್ಚೆಯತ್ತ ಮೂರನೇ ದಿನದ ಅಧಿವೇಶನ| ನೇರಪ್ರಸಾರ

ಸಮಗ್ರ ನ್ಯೂಸ್ : ನಿನ್ನೆ ಗಡಿ ಕಿಚ್ಚು ಇಂದು ಮೀಸಲು ಕದನ ಶುರುವಾಗಲಿದ್ದು, ಬೆಳಗಾವಿ ಅಧಿವೇಶನ ಇಂದು ಕಾವೇರಲಿದೆ. ಕಾಂಗ್ರೆಸ್​ ಮೀಸಲಾತಿ ವಿಚಾರದಲ್ಲಿ ನಿಲುವಳಿ ಪ್ರಸ್ತಾಪಿಸಿದೆ. ಸರ್ಕಾರ ಎಸ್​ಸಿ-ಎಸ್​ಟಿ ಮೀಸಲು ಹೆಚ್ಚಳ ಮಸೂದೆ ಮಂಡಿಸಿದೆ. ಸಿದ್ದು ಮೀಸಲು ವಿಚಾರದಲ್ಲಿ ಸರ್ಕಾರವನ್ನು ಅಡಕತ್ತರಿಗೆ ಸಿಲುಕಿಸಲು ಪ್ಲಾನ್​​​ ಮಾಡಿದ್ದಾರೆ. ಒಟ್ಟಾಗಿ ಸರ್ಕಾರದ ಮೇಲೆ ಮುಗಿಬೀಳಲು ಕಾಂಗ್ರೆಸಿಗರ ತಂತ್ರವಾಗಿದೆ. ಸರ್ಕಾರ ಕಾಂಗ್ರೆಸ್​ಗೆ ತಿರುಗೇಟು ನೀಡಲೆಂದೇ ವಿಧೇಯಕ ಮಂಡಿಸಿದ್ಧಾರೆ. ವಿಧಾನಸಭೆಯಲ್ಲಿ ಸರ್ಕಾರ- ವಿಪಕ್ಷಗಳ ಮಧ್ಯೆ ಮೀಸಲು ಯುದ್ಧ ನಡೆಯಲಿದೆ. ನೇರಪ್ರಸಾರಕ್ಕಾಗಿ ಕೆಳಗಿನ ಲಿಂಕ್

ನಿನ್ನೆ ಗಡಿ ತರಾಟೆ, ಇಂದು ಮೀಸಲಾತಿ ಕದನ| ಕಾವೇರಿದ ಚರ್ಚೆಯತ್ತ ಮೂರನೇ ದಿನದ ಅಧಿವೇಶನ| ನೇರಪ್ರಸಾರ Read More »

ಬೆಳಗಾವಿ ಅಧಿವೇಶನ; ಕಾಂಗ್ರೆಸ್ ಇಂದು ನಿಲುವಳಿ ಸೂಚನೆ ಮಂಡಿಸಲು ಸಿದ್ಧತೆ

ಸಮಗ್ರ ನ್ಯೂಸ್: ಆಡಳಿತ ಪಕ್ಷ ಬಿಜೆಪಿಯನ್ನು ವಿಧಾನಮಂಡಲ ಕಲಾಪದಲ್ಲಿ ಇಕ್ಕಟ್ಟಿಗೆ ಸಿಲುಕಿಸಲು ಕಾಂಗ್ರೆಸ್‌ ಸಜ್ಜಾಗಿದ್ದು, ಗಡಿ ವಿಚಾರ ಹಾಗೂ ಎಸ್‌ಸಿ- ಎಸ್‌ಟಿ ಮೀಸಲಾತಿ ಸಂಬಂಧಿತ ಚರ್ಚೆಗೆ ಅವಕಾಶ ಕೊಡುವಂತೆ ಕೋರಿ ಇಂದು ನಿಲುವಳಿ ಸೂಚನೆ ಮಂಡಿಸಲಿದೆ. ಸದನದಲ್ಲಿ ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ತಗಾದೆ ವಿಚಾರವನ್ನು ಕಾಂಗ್ರೆಸ್‌ ಪ್ರಸ್ತಾಪ ಮಾಡಲಿದೆ. ಎರಡೂ ಕಡೆ ಬಿಜೆಪಿ ಸರ್ಕಾರವಿದ್ದರೂ ಯಾಕೆ ಚುನಾವಣೆ ಸಮಯದಲ್ಲಿ ಈ ರೀತಿಯ ತಗಾದೆ ಎಂದು ಬಿಜೆಪಿ ವಿರುದ್ಧ ಕೈ ಕಲಿಗಳು ಗುಟುರು ಹಾಕಲಿದ್ದಾರೆ. ಬಳಿಕ ಉತ್ತರ

ಬೆಳಗಾವಿ ಅಧಿವೇಶನ; ಕಾಂಗ್ರೆಸ್ ಇಂದು ನಿಲುವಳಿ ಸೂಚನೆ ಮಂಡಿಸಲು ಸಿದ್ಧತೆ Read More »

14ನೇ ವಿಧಾನ ಮಂಡಲ ಅಧಿವೇಶನ| ಬೆಳಗಾವಿಯಿಂದ ನೇರಪ್ರಸಾರ

ಸಮಗ್ರ ನ್ಯೂಸ್: ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ 14 ನೇ ವಿಧಾನಸಭಾ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಮಹಾದಾಯಿ ಯೋಜನೆ, ಕೃಷ್ಣಾ ಮೇಲ್ದಂಡೆ ಯೋಜನೆ, ಕಬ್ಬು ಬೆಳೆಗಾರರ ಬಾಕಿ, ಕರ್ನಾಟಕ ಹಾಗೂ ಮಹಾರಾಷ್ಟ್ರ ನಡುವಿನ ಗಡಿ ವಿವಾದ, ವಿವಿಧ ಸಮುದಾಯಗಳ ಮೀಸಲಾತಿ ವಿಚಾರ, ಪಿಎಸ್ಸೈ ನೇಮಕಾತಿಯಲ್ಲಿನ ಅಕ್ರಮ, ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣ, ಸರಕಾರದ ವಿರುದ್ಧದ 40 ಪರ್ಸೆಂಟ್ ಕಮಿಷನ್ ಆರೋಪ ಸೇರಿದಂತೆ ಹಲವಾರು ವಿಷಯಗಳು ಈ ಬಾರಿ ಪ್ರಸ್ತಾಪವಾಗುವ ಸಾಧ್ಯತೆಗಳಿವೆ. ಬೆಳಗಾವಿಯಲ್ಲಿ ಸುವರ್ಣ ವಿಧಾನಸೌಧ ನಿರ್ಮಾಣವಾದ ಬಳಿಕ

14ನೇ ವಿಧಾನ ಮಂಡಲ ಅಧಿವೇಶನ| ಬೆಳಗಾವಿಯಿಂದ ನೇರಪ್ರಸಾರ Read More »

ಜ.1ರ ಒಳಗೆ ಕಾಂಗ್ರೆಸ್ ಅಭ್ಯರ್ಥಿಗಳ ಲಿಸ್ಟ್ ಫೈನಲ್- ಡಿಕೆಶಿ

ಸಮಗ್ರ ನ್ಯೂಸ್: ಜನವರಿ 1 ರೊಳಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನ ಪ್ರಕಟಿಸಲು ಸಿದ್ದಪಡಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮುನ್ನ ಪಕ್ಷದ ಆಧಾರ ಸ್ಥಂಭವಾಗಿರುವ ಬ್ಲಾಕ್ ಕಾಂಗ್ರೆಸ್, ಜಿಲ್ಲಾ ಕಾಂಗ್ರೆಸ್ ಹಾಗೂ ವಿವಿಧ ಘಟಕಗಳ ಮುಖಂಡರ ಜೊತೆ ಚರ್ಚೆ ಮಾಡಿ ಅವರ ಅಭಿಪ್ರಾಯ ಪಡೆಯಲಾಗುವುದು. ಪ್ರತಿ ಕ್ಷೇತ್ರಗಳಲ್ಲಿ 1 ರಿಂದ 3 ಆಕಾಂಕ್ಷಿಗಳ ಹೆಸರನ್ನು ಪರಿಷ್ಕರಿಸಿ ಕೆಪಿಸಿಸಿಗೆ ಕಳುಹಿಸುವಂತೆ ನಾವು ಸೂಚನೆ

ಜ.1ರ ಒಳಗೆ ಕಾಂಗ್ರೆಸ್ ಅಭ್ಯರ್ಥಿಗಳ ಲಿಸ್ಟ್ ಫೈನಲ್- ಡಿಕೆಶಿ Read More »

ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯ| ರೈತರಿಂದ ಇಂದು ಮಂಡ್ಯ ಬಂದ್

ಸಮಗ್ರ ನ್ಯೂಸ್: ಕಬ್ಬಿನ ದರ ನಿಗದಿ, ಹಾಲಿನ ದರ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯ ವನ್ನು ಖಂಡಿಸಿ ನ.19 ರಂದು ರಾಜ್ಯ ರೈತ ಸಂಘ ಮಂಡ್ಯ ನಗರ ಬಂದ್‌ಗೆ ಕರೆ ನೀಡಿದೆ. ಮಂಡ್ಯ ಬಂದ್‌ಗೆ ಕೆಲ ದಲಿತ ಸಂಘಟನೆಗಳು, ರೈತ ಪರ ಮತ್ತು ಪ್ರಗತಿಪರ ಸಂಘಟನೆಗಳು, ಕನ್ನಡ ಸಂಘಟನೆಗಳು ಸೇರಿದಂತೆ ಸಂಘ ಸಂಸ್ಥೆಗಳು ಬೆಂಬಲ ಸೂಚಿಸಿವೆ. ಬಂದ್‌ಗೆ ನಗರದ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಬೆಂಬಲ ವ್ಯಕ್ತಪಡಿಸಲು ವರ್ತಕರು ಒಪ್ಪಿದ ಹಿನ್ನೆಲೆಯಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ

ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯ| ರೈತರಿಂದ ಇಂದು ಮಂಡ್ಯ ಬಂದ್ Read More »

ಇಂದಿನಿಂದ ರಾಜ್ಯ ವಿಧಾನಮಂಡಲ ಚಳಿಗಾಲದ ಅಧಿವೇಶನ| ಸುವರ್ಣ ಸೌಧದಲ್ಲಿ ನಡೆಯಲಿದೆ ಕಾರ್ಯಕಲಾಪ

ಸಮಗ್ರ ನ್ಯೂಸ್: ವಿಧಾನಮಂಡಲದ ಉಭಯ ಸದನಗಳ ಚಳಿಗಾಲದ ಅಧಿವೇಶನವು ಕುಂದಾನಗರಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರ(ಡಿ.19)ದಿಂದ ಆರಂಭಗೊಳ್ಳುತ್ತಿದ್ದು, ಮಹಾರಾಷ್ಟ್ರ ಹಾಗೂ ಕರ್ನಾಟಕದ ಗಡಿ ವಿವಾದದ ಹಿನ್ನೆಲೆಯಲ್ಲಿ ಈ ಬಾರಿ ಕಲಾಪದಲ್ಲಿ ಕಾವೇರಿದ ಚರ್ಚೆಗಳು ನಡೆಯಲಿದೆ. ಮಹಾದಾಯಿ ಯೋಜನೆ, ಕೃಷ್ಣಾ ಮೇಲ್ದಂಡೆ ಯೋಜನೆ, ಕಬ್ಬು ಬೆಳೆಗಾರರ ಬಾಕಿ, ಕರ್ನಾಟಕ ಹಾಗೂ ಮಹಾರಾಷ್ಟ್ರ ನಡುವಿನ ಗಡಿ ವಿವಾದ, ವಿವಿಧ ಸಮುದಾಯಗಳ ಮೀಸಲಾತಿ ವಿಚಾರ, ಪಿಎಸ್ಸೈ ನೇಮಕಾತಿಯಲ್ಲಿನ ಅಕ್ರಮ, ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣ, ಸರಕಾರದ ವಿರುದ್ಧದ 40 ಪರ್ಸೆಂಟ್ ಕಮಿಷನ್

ಇಂದಿನಿಂದ ರಾಜ್ಯ ವಿಧಾನಮಂಡಲ ಚಳಿಗಾಲದ ಅಧಿವೇಶನ| ಸುವರ್ಣ ಸೌಧದಲ್ಲಿ ನಡೆಯಲಿದೆ ಕಾರ್ಯಕಲಾಪ Read More »