ರಾಜಕೀಯ

ಕೇಂದ್ರ ಸಚಿವ ‘ಪ್ರಹ್ಲಾದ್ ಜೋಶಿ’ ಸಹೋದರ ‘ಗೋಪಾಲ್ ಜೋಶಿ’ಗೆ ಬಿಗ್ ರಿಲೀಫ್

ಸಮಗ್ರ ನ್ಯೂಸ್: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರನಿಗೆ ಬಿಗ್ ರಿಲೀಫ್ ಸಿಕ್ಕಿದೆ. ಈ ಪ್ರಕರಣದಲ್ಲಿ ಅವರ ವಿರುದ್ಧದ ತನಿಖೆಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದ್ದು, ಬಿಡುಗಡೆಗೆ ಆದೇಶ ಹೊರಡಿಸಿದೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಆರೋಪದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ಅವರನ್ನು ಪೊಲೀಸರು ಬಂಧಿಸಿದ್ದರು. ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠ ಈ ಆದೇಶ ಹೊರಡಿಸಿದೆ.ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ […]

ಕೇಂದ್ರ ಸಚಿವ ‘ಪ್ರಹ್ಲಾದ್ ಜೋಶಿ’ ಸಹೋದರ ‘ಗೋಪಾಲ್ ಜೋಶಿ’ಗೆ ಬಿಗ್ ರಿಲೀಫ್ Read More »

ದೇಶದಲ್ಲಿ ನಡೆಯಲಿದೆ ಜನಗಣತಿ; ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರ ನಡೆಸುವ ಜನಗಣತಿಗೆ ಸಂಬಂಧಿಸಿದಂತೆ ಇದೀಗ ಪ್ರಮುಖ ಮಾಹಿತಿಯೊಂದು ಬೆಳಕಿಗೆ ಬಂದಿದೆ. ಮುಂದಿನ ವರ್ಷದಿಂದ ದೇಶದಲ್ಲಿ ಜನಗಣತಿ ಆರಂಭವಾಗಬಹುದು ಎಂದು ಮೂಲಗಳು ತಿಳಿಸಿದ್ದು, ಜನಗಣತಿಯು ಮುಂದಿನ ವರ್ಷ 2025 ರಿಂದ 2026 ರವರೆಗೆ ನಡೆಯಲಿದೆ ಎನ್ನಲಾಗಿದೆ. ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ 2021ರಲ್ಲಿ ನಡೆಯಬೇಕಿದ್ದ ಜನಗಣತಿಯನ್ನು ಅನಿವಾರ್ಯವಾಗಿ ಮುಂದೂಡಬೇಕಾಯಿತು. ಇಲ್ಲಿಯವರೆಗೆ ಪ್ರತಿ ಹತ್ತು ವರ್ಷಗಳಿಗೊಮ್ಮೆ ದಶಕದ ಆರಂಭದಲ್ಲಿ ಜನಗಣತಿ ನಡೆಸಲಾಗುತ್ತಿತ್ತು.ಇನ್ನು ಮುಂದೆ 2025ರ ನಂತರ ಮುಂದಿನ ಜನಗಣತಿ 2035, 2045, 2055ರಲ್ಲಿ ಈ ರೀತಿ

ದೇಶದಲ್ಲಿ ನಡೆಯಲಿದೆ ಜನಗಣತಿ; ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ಧಾರ Read More »

ಶಿಗ್ಗಾಂವಿ: ಬಂಡಾಯ ಶಮನಕ್ಕೆ ತೆರಳಿದ್ದ ಸಚಿವ ಜಮೀರ್ ಕಾರಿಗೆ ಕಲ್ಲೇಟು

ಸಮಗ್ರ ನ್ಯೂಸ್: ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಮುಖಂಡರ ನಡುವೆ ತಿಕ್ಕಾಟ ಶುರುವಾಗಿದ್ದು, ಸಚಿವ ಝಮೀರ್ ಅಹ್ಮದ್ ಖಾನ್ ಅವರ ಕಾರಿನ ಮೇಲೆ ಕೆಲ ಕಾರ್ಯಕರ್ತರು ಹುಲಗೂರಿನಲ್ಲಿ ಕಲ್ಲು ತೂರಾಟ ನಡೆಸಿದ್ದಾರೆ. ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿರುವ ಸೈಯದ್ ಅಜ್ಜಂಪೀರ್ ಖಾದ್ರಿ ಅವರ ಮನವೋಲಿಸಲು ಝಮೀರ್ ಅಹ್ಮದ್ ಅವರು ಮನೆಗೆ ಹೋಗಿದ್ದರು. ಇದೇ ಸಂದರ್ಭದಲ್ಲಿ ಅವರು ಅಭ್ಯರ್ಥಿ ಯಾಸೀರ್ ಅಹ್ಮದ್ ಖಾನ್ ಅವರ ಕಾರಿನಲ್ಲಿ ಹೋಗಿದ್ದರು. ಟಿಕೆಟ್ ಕೈ ತಪ್ಪಿದ್ದರಿಂದ ಆಕ್ರೋಶಗೊಂಡಿರುವ ಸೈಯದ್ ಖಾದ್ರಿ ಪರ ಬೆಂಬಲಿಗರು,

ಶಿಗ್ಗಾಂವಿ: ಬಂಡಾಯ ಶಮನಕ್ಕೆ ತೆರಳಿದ್ದ ಸಚಿವ ಜಮೀರ್ ಕಾರಿಗೆ ಕಲ್ಲೇಟು Read More »

ಜನಸಾಮಾನ್ಯರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರ ದೀಪಾವಳಿ ಹಬ್ಬಕ್ಕೆ ಜನಸಾಮಾನ್ಯರಿಗೊಂದು ಸಿಹಿ ಸುದ್ದಿಯೊಂದು ನೀಡಿದೆ. ಹೌದು.. ದೀಪಾವಳಿ ಹಬ್ಬದ ವೇಳೆ ಆಹಾರ ಧಾನ್ಯ ಬೆಲೆ ನಿಯಂತ್ರಣಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರ ಗ್ರಾಹಕರಿಗೆ ಎಂಆರ್ಪಿ ದರದಲ್ಲಿ ವಿತರಿಸಲು ಮುಂದಾಗಿದೆ. ನವದೆಹಲಿಯಲ್ಲಿ ಎಂಆರ್ಪಿ ದರದಲ್ಲಿ ಭಾರತ್ ಅಕ್ಕಿ, ಬೇಳೆ-ಕಾಳು ಪೂರೈಕೆಗೆ ಕ್ರಮ ಕೈಗೊಂಡಿದ್ದು, ಈ ಮೂಲಕ ಗ್ರಾಹಕರಿಗೆ ಬೆಲೆ ಏರಿಕೆ ಹೊರೆ ತಗ್ಗಿಸಲು ಕ್ರಮ ಕೈಗೊಂಡಿದೆ. ಈ ಬಗ್ಗೆ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಮಾಹಿತಿ

ಜನಸಾಮಾನ್ಯರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್ Read More »

ಕಮಲ ಬಿಟ್ಟು ‘ಕೈ’ಹಿಡಿದ ಯೋಗೇಶ್ವ‌ರ್ ನಡೆಗೆ ಮಿಶ್ರ ಪ್ರತಿಕ್ರಿಯೆ

ಸಮಗ್ರ ನ್ಯೂಸ್: ಪ್ರತಿಷ್ಠೆಯ ಕಣವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಟಿಕೆಟ್ ಸಿಗದೆ ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ರಾಜಕೀಯ ನಡೆಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಯಡಿಯೂರಪ್ಪ ಮಾತನಾಡಿ, ಯೋಗೇಶ್ವ‌ರ್ ಕಾಂಗ್ರೆಸ್ ಸೇರ್ಪಡೆ ಆಗುತ್ತಿರುವುದನ್ನು ನೋಡಿದ್ದೇನೆ. ತೀರ್ಮಾನ ಅವರಿಗೆ ಬಿಟ್ಟಿದ್ದು. ಇಲ್ಲೇ ಇರಿ ಸೀಟು ಕೊಡುತ್ತೇವೆ ಎಂದು ಹೇಳಿದ್ದೆವು. ಆದರೆ ಕಾಂಗ್ರೆಸ್ ಸೇರಿದ್ದಾರೆ. ಯೋಗೇಶ್ವರ್ಗೆ ಒಳ್ಳೆದಾಗಲಿ ಎಂದು ಹಾರೈಸಿದ್ದಾರೆ. ಇತ್ತ ಕೇಂದ್ರ ಸಚಿವ ವಿ.ಸೋಮಣ್ಣ ಮಾತನಾಡಿ, ಯೋಗೇಶ್ವರ್ಗೆ ನಾವು ಎಲ್ಲಾ ರೀತಿಯ

ಕಮಲ ಬಿಟ್ಟು ‘ಕೈ’ಹಿಡಿದ ಯೋಗೇಶ್ವ‌ರ್ ನಡೆಗೆ ಮಿಶ್ರ ಪ್ರತಿಕ್ರಿಯೆ Read More »

ಯೋಗಿ ವಿರುದ್ಧ ಪುತ್ರಿ ನಿಶಾ ಸಮರ: ಎಲ್ಲವನ್ನೂ ಬಯಲು ಮಾಡುವೆ ಎಂದ ಸೈನಿಕನ ಮಗಳು!

ಸಮಗ್ರ ನ್ಯೂಸ್ : ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲೇ ಮಾಜಿ ಸಚಿವ ಸಿ.ಪಿ.ಯೋಗೇಶ್ವ‌ರ್ ವಿರುದ್ಧ ಅವರ ಪುತ್ರಿ ನಿಶಾ ಯೋಗೇಶ್ವ‌ರ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದು, ಎಲ್ಲವನ್ನೂ ಬೆಳಕಿಗೆ ತರುತ್ತೇನೆ ಎಂದು ಗುಡುಗಿದ್ದಾರೆ. ನಾನು ರಾಜಕೀಯಕ್ಕೆ ಬರದಂತೆ ತಡೆದರು,ಸಮಾಜ ಸೇವೆಗೆ ಇಳಿಯದಂತೆ ತಡೆದರು,ವಿದ್ಯಾಭ್ಯಾಸ ಮಾಡದಂತೆ ತಡೆದರು,ಯಾವ ಕ್ಷೇತ್ರದಲ್ಲೂ ಮುಂದೆ ಬರಲು ಬಿಡುತ್ತಿಲ್ಲ ಕೊನೆಗೆ ಜೀವನದಲ್ಲಿ ನೆಮ್ಮದಿಯಾಗಿರುವುದಕ್ಕೂ ಬಿಡುತ್ತಿಲ್ಲ. ನನ್ನ ಜೀವನದ ಸತ್ಯವನ್ನು ಹೊರತರುತ್ತೇನೆ ಎಂದು ಹೇಳಿದ್ದಾರೆ. ನನ್ನಿಂದ ಏನು ಸಮಸ್ಯೆ ಏಕೆ ದ್ವೇಷ

ಯೋಗಿ ವಿರುದ್ಧ ಪುತ್ರಿ ನಿಶಾ ಸಮರ: ಎಲ್ಲವನ್ನೂ ಬಯಲು ಮಾಡುವೆ ಎಂದ ಸೈನಿಕನ ಮಗಳು! Read More »

BREAKING: DCM ಡಿ.ಕೆ.ಶಿಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್

ಸಮಗ್ರ ನ್ಯೂಸ್: ಡಿಸಿಎಂ ಡಿಕೆ ಶಿವಕುಮಾ‌ರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.ಬಿಜೆಪಿ ಶಾಸಕ ಯತ್ನಾಳ್ ಬೆನ್ನಲ್ಲೇ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಅರ್ಜಿ ಸಲ್ಲಿಕೆ ಮಾಡಿದೆ ಎಂದು ತಿಳಿದು ಬಂದಿದೆ. ಸಿಬಿಐ ತನಿಖೆಗೆ ನೀಡಿದ ಸಮ್ಮತಿಯನ್ನು ಸರ್ಕಾರ ಹಿಂಪಡೆದುಕೊಂಡಿತ್ತು. ಸಿಬಿಐ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ ‘ಗೆ ರಿಟ್ ಅರ್ಜಿ ಸಲ್ಲಿಸಿದ್ದರು.ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ

BREAKING: DCM ಡಿ.ಕೆ.ಶಿಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ Read More »

ಸಿಎಂ ಆಪ್ತ, ಕೆ.ಮರೀಗೌಡ ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ.!

ಸಮಗ್ರ ನ್ಯೂಸ್: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪತ್ನಿಯ ವಿರುದ್ಧ 14 ಸೈಟುಗಳ ಹಂಚಿಕೆಯ ಹಗರಣ ಆರೋಪ ಸದ್ದು ಮಾಡುತ್ತಿದೆ.‌‌ ಈ ನಡುವೆ ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರೀಗೌಡ ರಾಜೀನಾಮೆ ನೀಡಿದ್ದಾರೆ ಅಂತ ತಿಳಿದು ಬಂದಿದೆ. ಸಿಎಂ ಸಿದ್ದರಾಮಯ್ಯ ಅವರ ಸೂಚನೆ ಹಿನ್ನಲೆಯಲ್ಲಿ ಅವರು ತಮ್ಮ ರಾಜೀನಾಮೆಯನ್ನು ನೀಡಿದ್ದಾರೆ ಅಂಥ ತಿಳಿದು ಬಂದಿದೆ. ಈ ಮೊದಲೇ ಮರಿಗೌಡ ಅವರನ್ನು ಮುಡಾ ಅಧ್ಯಕ್ಷರನ್ನಾಗಿ ಮಾಡಲು ಕಾಂಗ್ರೆಸ್‌ನಲ್ಲಿ ಪರ ವಿರೋಧಗಳು

ಸಿಎಂ ಆಪ್ತ, ಕೆ.ಮರೀಗೌಡ ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ.! Read More »

ಪರಪ್ಪನ ಅಗ್ರಹಾರ ಜೈಲಿನಿಂದ ಶಾಸಕ ‘ಮುನಿರತ್ನ’ ಬಿಡುಗಡೆ

ಸಮಗ್ರ ನ್ಯೂಸ್: ಪರಪ್ಪನ ಅಗ್ರಹಾರ ಜೈಲಿನಿಂದ ಶಾಸಕ ಮುನಿರತ್ನ ಬಿಡುಗಡೆ ಆಗಿದ್ದಾರೆ.ಅತ್ಯಾಚಾರ ಆರೋಪ ಪ್ರಕರಣದಲ್ಲಿ ಜೈಲು ಸೇರಿದ್ದ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು, ಈ ಹಿನ್ನೆಲೆ ಇಂದು ಜೈಲಿನಿಂದ ಶಾಸಕ ಮುನಿರತ್ನ ಬಿಡುಗಡೆ ಆಗಿದ್ದಾರೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿನ್ನೆ ಶಾಸಕ ಮುನಿರತ್ನಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿತ್ತು.ಶಾಸಕ ಮುನಿರತ್ನ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಪ್ರಕರಣ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಮುನಿರತ್ನ ಬಂಧನಕ್ಕೀಡಾಗಿ, ಜೈಲು ಸೇರಿದ್ದರು.ಈ ಪ್ರಕರಣದಲ್ಲಿ ಮುನಿರತ್ನ ಅವರಿಗೆ

ಪರಪ್ಪನ ಅಗ್ರಹಾರ ಜೈಲಿನಿಂದ ಶಾಸಕ ‘ಮುನಿರತ್ನ’ ಬಿಡುಗಡೆ Read More »

ವಾಲ್ಮೀಕಿ ನಿಗಮದ ಅಕ್ರಮ ಅವ್ಯವಹಾರ ಹಣ ಸಂಪೂರ್ಣ ವಾಪಾಸ್ – ಸಿಎಂ

ಸಮಗ್ರ ನ್ಯೂಸ್: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಕೋಟ್ಯಾಂತರ ರೂಪಾಯಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ, ನಿಗಮದಲ್ಲಿ ಅವ್ಯವಹಾರವಾಗಿದ್ದ ಪೂರ್ಣ ಮೊತ್ತವನ್ನೂ ಸಹ ಮರುಪಡೆಯಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಈ ವರ್ಷದಲ್ಲಿ ನಿಗದಿಪಡಿಸಲಾಗಿರುವ ಅನುದಾನವನ್ನು ಸಂಪೂರ್ಣವಾಗಿ ಒದಗಿಸಲಾಗುವುದು. ನಿಗಮದಲ್ಲಿ ಸುಮಾರು 89.63 ಕೋಟಿ ರೂ.ಗಳ ಮೊತ್ತ ಅವ್ಯವಹಾರವಾಗಿದ್ದು, ಇದರಲ್ಲಿ 5 ಕೋಟಿ ರೂ.ಗಳನ್ನು ವಾಪಸ್ಸು ಪಡೆಯಲಾಗಿದೆ ಎಂದರು. ಅಲ್ಲದೆ ಉಳಿದ 84.63 ಕೋಟಿ ರೂ.ಗಳಲ್ಲಿ 71.54 ಕೋಟಿ

ವಾಲ್ಮೀಕಿ ನಿಗಮದ ಅಕ್ರಮ ಅವ್ಯವಹಾರ ಹಣ ಸಂಪೂರ್ಣ ವಾಪಾಸ್ – ಸಿಎಂ Read More »