ಭಾರತೀಯರೇ ಆದಷ್ಟು ಬೇಗ ನಿಮ್ಮ ಸಾವು ಬರಲಿದೆ; ನಾಲಿಗೆ ಹರಿಬಿಟ್ಟ ಉಗ್ರ
ಸಮಗ್ರ ನ್ಯೂಸ್ : ಆರ್ಥಿಕ ಸಂಕಷ್ಟ, ಉಗ್ರವಾದದಿಂದ ಈಗಾಗಲೇ ಜಾಗತಿಕ ಮಟ್ಟದಲ್ಲಿ ತೀವ್ರ ಅಪಖ್ಯಾತಿಗೆ ಗುರಿಯಾಗಿರುವ ಪಾಕಿಸ್ತಾನ ಶೋಚನೀಯ ಸ್ಥಿತಿಯಲ್ಲಿದ್ದರು ಕೂಡ ಭಾರತದ ವಿರುದ್ಧ ಕೆಂಡಕಾರುವುದನ್ನು ಮಾತ್ರ ಬಿಟ್ಟಿಲ್ಲ. 2001ರ ಸಂಸತ್ ದಾಳಿ ಮಾಸ್ಟರ್ಮೈಂಡ್, ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್ ನಾವು ಭಾರತದ ವಿರುದ್ಧ ದಾಳಿ ನಡೆಸುತ್ತಲೇ ಇರುತ್ತೇವೆ ಎಂದು ಹೇಳುವ ಮೂಲಕ ಪಾಕ್ನ ನರಿಬುದ್ದಿಯನ್ನು ಮತ್ತೊಮ್ಮೆ ಪ್ರದರ್ಶಿಸಿದ್ದಾನೆ.ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಬಹವಾಲ್ಪುರದಲ್ಲಿ ನಡೆದ ಸಮಾರಂಭ ಒಂದರಲ್ಲಿ ಈ ಬಗ್ಗೆ ಮಾತನಾಡಿರುವ ಮಸೂದ್ ಅಜರ್ […]
ಭಾರತೀಯರೇ ಆದಷ್ಟು ಬೇಗ ನಿಮ್ಮ ಸಾವು ಬರಲಿದೆ; ನಾಲಿಗೆ ಹರಿಬಿಟ್ಟ ಉಗ್ರ Read More »










