ರಾಜಕೀಯ

ಜಾರಕಿಹೋಳಿ ಸನ್ನಿಲಿಯೋನಿ ಮಗನಾ? ನಾಲಿಗೆ ಹರಿಬಿಟ್ಟ ಬಿಜೆಪಿ ಮುಖಂಡ!!

ಸಮಗ್ರ ನ್ಯೂಸ್ : ಹಿಂದೂ ಪದ ಅಶ್ಲೀಲ ಎಂಬ ಹೇಳಿಕೆ ನೀಡಿದ್ದ ಕೆಪಿಸಿಸಿ ಕಾರ್ಯದರ್ಶಿ ಸತೀಶ್ ಜಾರಕಿಹೊಳಿ ವಿರುದ್ಧ ಹಿಂದೂ ರಾಷ್ಟ್ರ ಸೇನಾ ಅಧ್ಯಕ್ಷ ಧನಂಜಯ ಭಾಯ್ ದೇಸಾಯಿ ನಾಲಿಗೆ ಹರಿಬಿಟ್ಟಿದ್ದು, ಸತೀಶ್ ಜಾರಕಿಹೊಳಿ ಸನ್ನಿಲಿಯೋನಿ ಮಗನಿದ್ದಾನಾ ಅಥವಾ ಬೇರೆಯವರ ಮಗನಿದ್ದಾನಾ ಎಂದು ಹೇಳಿದ್ದಾರೆ. ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದಲ್ಲಿ ಬಿಜೆಪಿ ವತಿಯಿಂದ ಜಾಗೋ ಹಿಂದೂ ಸಮಾವೇಶ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಧನಂಜಯ ಭಾಯ್ ದೇಸಾಯಿ, ಕರ್ನಾಟಕದಲ್ಲಿ ಓರ್ವನ ತಾಯಿಯ ಪತಿ ಅಶ್ಲೀಲ ಇದ್ದಾನೆ, ಹೀಗಾಗಿ ಆತನ […]

ಜಾರಕಿಹೋಳಿ ಸನ್ನಿಲಿಯೋನಿ ಮಗನಾ? ನಾಲಿಗೆ ಹರಿಬಿಟ್ಟ ಬಿಜೆಪಿ ಮುಖಂಡ!! Read More »

15 ಕೋಟಿ ಕೊಟ್ಟು ವಿಶ್ವನಾಥ್ ರನ್ನು ಖರೀದಿಸಿದ್ದೇವೆ!! ಮಾತಿನ ಭರದಲ್ಲಿ ಸತ್ಯ ಒಪ್ಪಿಕೊಂಡ ಬಿಜೆಪಿ ಸಂಸದ| ಕಾಂಗ್ರೆಸ್ ನಿಂದ‌ ಲೋಕಾಯುಕ್ತಕ್ಕೆ ದೂರು

ಸಮಗ್ರ ನ್ಯೂಸ್: ಬಿಜೆಪಿ ಸಂಸದ ಶ್ರೀನಿವಾಸ್‌ ಪ್ರಸಾದ್‌ ಅವರು ಅಲೆಮಾರಿಗಳ ರಾಜ ಎಂದು ಬಿಜೆಪಿ ಎಂಎಲ್‌ಸಿ ಎಚ್‌.ವಿಶ್ವನಾಥ್‌ ಆರೋಪಿಸಿರುವ ಬೆನ್ನಲ್ಲೇ ತಿರುಗೇಟು ನೀಡಿರುವ ಹಿರಿಯ ಸಂಸದ ಶ್ರೀನಿವಾಸ್‌ ಪ್ರಸಾದ್‌, ನನ್ನ ವಿರುದ್ಧ ಆರೋಪಿಸುವ ನೈತಿಕತೆ ಎಚ್‌.ವಿಶ್ವನಾಥ್‌ ಅವರಿಗೆ ಇಲ್ಲ ಎಂದಿದ್ದಾರೆ. ಹುಣಸೂರು ಬೈ ಎಲೆಕ್ಷನ್‌ ಅಲ್ಲಿ ಬಿಜೆಪಿ ನೀಡಿದ್ದ 15 ಕೋಟಿ ರೂಪಾಯಿ ಹಣದಲ್ಲಿ 10 ಕೋಟಿ ರೂಪಾಯಿಯನ್ನು ತಮ್ಮ ಜೇಬಿಗೆ ವಿಶ್ವನಾಥ್‌ ಇಳಿಸಿಕೊಂಡಿದ್ದರು ಎಂದು ಶ್ರೀನಿವಾಸ್‌ ಪ್ರಸಾದ್‌ ಆರೋಪಿಸಿದ್ದಾರೆ. ಮೈಸೂರಿನ ಮಾತನಾಡಿದ ಅವರು, ವಿಶ್ವನಾಥ್‌ ವಿರುದ್ಧ

15 ಕೋಟಿ ಕೊಟ್ಟು ವಿಶ್ವನಾಥ್ ರನ್ನು ಖರೀದಿಸಿದ್ದೇವೆ!! ಮಾತಿನ ಭರದಲ್ಲಿ ಸತ್ಯ ಒಪ್ಪಿಕೊಂಡ ಬಿಜೆಪಿ ಸಂಸದ| ಕಾಂಗ್ರೆಸ್ ನಿಂದ‌ ಲೋಕಾಯುಕ್ತಕ್ಕೆ ದೂರು Read More »

ವಿಧಾನಸಭಾ ಚುನಾವಣೆ; ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ಕಣಕ್ಕೆ| ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿಕೆ

ಸಮಗ್ರ ನ್ಯೂಸ್: ರಾಮನಗರದಲ್ಲಿ ನಡೆಯುತ್ತಿರುವ ಶ್ರೀನಿವಾಸ ಕಲ್ಯಾಣದ ಬಳಿಕ, ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸುವುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದರು. ಈ ಬೆನ್ನಲ್ಲೇ ರಾಮನಗರದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರ ಹೆಸರನ್ನು ಘೋಷಿಸಲಾಗಿದೆ. ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಿರುವ ಶಾಸಕಿ ಅನಿತಾ ಕುಮಾರಸ್ವಾಮಿ, ರಾಮನಗರದ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಕಣಕ್ಕೆ ಇಳಿಯಲಿದ್ದಾರೆ. ನಮ್ಮ ಮಾವನವರಿಗೆ, ನನ್ನ ಪತಿ ಅವರಿಗೆ, ನನಗೆ ಕೊಟ್ಟ ಬೆಂಬಲವನ್ನು ನನ್ನ ಮಗನಿಗೂ ಕೊಡುವಂತೆ ಮನವಿ ಮಾಡಿದರು.

ವಿಧಾನಸಭಾ ಚುನಾವಣೆ; ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ಕಣಕ್ಕೆ| ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿಕೆ Read More »

ಜೆಡಿಎಸ್ ಗೆ ಬಿಗ್ ಶಾಕ್; ಕಾಂಗ್ರೆಸ್ ನತ್ತ ವೈಎಸ್ ವಿ ದತ್ತ

ಸಮಗ್ರ ನ್ಯೂಸ್: ಚುನಾವಣೆ ಹೊಸ್ತಿಲಲ್ಲಿ‌ ಜೆಡಿಎಸ್ ಗೆ ಬಿಗ್ ಶಾಕ್ ಸಿಕ್ಕಿದೆ. ಜೆಡಿಎಸ್‌ ಪಕ್ಷ ತೊರೆದು ಹಿರಿಯ ನಾಯಕ ಕಾಂಗ್ರೆಸ್‌ ಗೆ ವೈಎಸ್‌ವಿ ದತ್ತ ಸೇರ್ಪಡೆಯಾಗುತ್ತಿದ್ದಾರೆ. ಈ ಕುರಿತು ಮಾತನಾಡಿದ ಅವರು, ನನ್ನ ನಂಬಿ ಬಂದವರು ಅತಂತ್ರ ಆಗಬಾರದು. ಅವರಿಗೆ ನೆಲೆಕೊಡಿಸಲು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ ಎಂದು ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನನ್ನ ಮತ್ತು ದೇವೇಗೌಡರ ರಾಜಕೀಯ 50 ವರ್ಷ ಸುದೀರ್ಘವಾದದ್ದು. ದೇವೇಗೌಡರ ಜೊತೆ ನಾನು 20 ವರ್ಷಗಳಿಂದ ಇದ್ದೇನೆ. ನನಗೂ ಅವರಿಗೆ ತಂದೆ ಮಗನ ಸಂಬಂಧ.

ಜೆಡಿಎಸ್ ಗೆ ಬಿಗ್ ಶಾಕ್; ಕಾಂಗ್ರೆಸ್ ನತ್ತ ವೈಎಸ್ ವಿ ದತ್ತ Read More »

ರಾಜ್ಯದಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವುದು ನಿಶ್ಚಿತ – ಜಾಕೆ ಮಾಧವ ಗೌಡ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಪಂಚ ರತ್ನ ರಥ ಯಾತ್ರೆಯ ಪೂರ್ವ ತಯಾರಿ ಯಾಗಿ ಮಂಗಳೂರು ದಕ್ಷಿಣ ವಿದಾನ ಸಭಾ ಕ್ಷೇತ್ರದ ಜಾತ್ಯತೀತ ಜನತಾದಳದ ಪ್ರಚಾರ ಚಾಲನೆಯನ್ನು ಕದ್ರಿ ಮಂಜುನಾಥ ಸ್ವಾಮಿಯ ದೇವಸ್ಥಾನದ ಆವರಣದಲ್ಲಿ ಜಿಲ್ಲಾ ಅಧ್ಯಕ್ಷ ಅಧ್ಯಕ್ಷರಾದ ಜಾಕೆ ಮಾದವ ಗೌಡರು ಚಾಲನೆ ನೀಡಿದರು. ರಾಜ್ಯದಲ್ಲಿ 2023 ರ ಚುನಾವಣೆಯಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿ ನಿಶ್ಚಿತ. ಅವರ ಜಲಧಾರೆ ಹಾಗೂ ಪಂಚ ರತ್ನ ಯೋಜನೆ ಈ ರಾಜ್ಯದ ನವನಿರ್ಮಾಣದ ಕಲ್ಪನೆ. ರಾಜ್ಯದ ಮೂಲೆ ಮೂಲೆಗಳಿಂದ ಸಂಪೂರ್ಣ ಬೆಂಬಲ ದೊರಕುತ್ತಿದು

ರಾಜ್ಯದಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವುದು ನಿಶ್ಚಿತ – ಜಾಕೆ ಮಾಧವ ಗೌಡ Read More »

ಮೂಡಿಗೆರೆ: ಎಂ.ಪಿ.ಕುಮಾರಸ್ವಾಮಿ ಅವರಿಂದ ನೂತನ ಶಾಲಾ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ

ಸಮಗ್ರ ನ್ಯೂಸ್: ತಾಲೂಕಿನ ಕಡಿದಾಳು ಗ್ರಾಮದ ನೂತನ ಶಾಲಾ ಕಟ್ಟಡ ನಿರ್ಮಾಣ ಹಾಗೂ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆಯನ್ನು ಶಾಸಕ ಎಂ ಪಿ ಕುಮಾರಸ್ವಾಮಿ ನೆರವೇರಿಸಿದರು. ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಶಾಲೆ ದೇವಾಲಯ ಇದ್ದಂತೆ. ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕು. ಶಿಕ್ಷಣ ಪ್ರತಿಯೊಬ್ಬ ಮಗುವಿಗೂ ಸಿಕ್ಕಾಗ ಮಾತ್ರ ಗ್ರಾಮಗಳು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯ. ಮಲೆನಾಡಿನಲ್ಲಿ ಇತ್ತೀಚೆಗೆ ನಿರ್ಮಾಣವಾದ ಆರ್ ಸಿ ಸಿ ಮೇಲ್ಚಾವಣಿ ಇರುವ ಕಟ್ಟಡಗಳು ಶೀತಲಗೊಂಡಿದ್ದು, ಮಲೆನಾಡಿನಲ್ಲಿ ಹಂಚಿನ ಮೇಲ್ಚಾವಣಿ ನಿರ್ಮಾಣ

ಮೂಡಿಗೆರೆ: ಎಂ.ಪಿ.ಕುಮಾರಸ್ವಾಮಿ ಅವರಿಂದ ನೂತನ ಶಾಲಾ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ Read More »

ಜ.12ರಂದು ಸಿಎಂ ಯೋಗಿ ಆದಿತ್ಯನಾಥ್ ಉಡುಪಿಗೆ

ಸಮಗ್ರ ನ್ಯೂಸ್: ವಿಶ್ವ ಕಂಡ ಶ್ರೇಷ್ಠ ದಾರ್ಶನಿಕ, ರಾಷ್ಟ್ರೀಯ ಏಕತೆ ಮತ್ತು ಸಾಂಸ್ಕೃತಿಕ ಜಾಗೃತಿಯ ಪ್ರತೀಕ, ಯುವ ಜನತೆಯ ಪ್ರೇರಣಾ ಶಕ್ತಿ ಸ್ವಾಮಿ ವಿವೇಕಾನಂದ ರವರ ಜನ್ಮ ದಿನ. ಅ ದಿನದಂದು ಆಚರಿಸಲ್ಪಡುವ ‘ರಾಷ್ಟ್ರೀಯ ಯುವ ದಿನಾಚರಣೆ’ಯ ಅಂಗವಾಗಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಉಡುಪಿಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ‘ಯುವ ಸಂಗಮ’ದಲ್ಲಿ ಭಾಗಿಯಾಗಲು ಉತ್ತರ ಪ್ರದೇಶದ ಜನಪ್ರಿಯ ಮುಖ್ಯಮಂತ್ರಿಗಳಾದ ಯೋಗಿ ಆದಿತ್ಯನಾಥ್ ಜೀ ಯವರು ಉಡುಪಿಗೆ ಆಗಮಿಸಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್

ಜ.12ರಂದು ಸಿಎಂ ಯೋಗಿ ಆದಿತ್ಯನಾಥ್ ಉಡುಪಿಗೆ Read More »

ಕಾಂಗ್ರೆಸ್ ಗೆ ಸಿಕ್ಕಿದ ಹಿಮಾಚಲ ಪ್ರದೇಶ ದಕ್ಕಲು ಬಿಟ್ಟೀತೆ ಬಿಜೆಪಿ| ಪಕ್ಷೇತರ ಓಲೈಕೆಗೆ ಕೇಸರಿ ಪಾಳಯ ಮುಂದಾಗಿದ್ದೇಕೆ?

ಸಮಗ್ರ ನ್ಯೂಸ್: ಗುಜರಾತ್ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳ ಚುನಾವಣೆ ಮುಗಿದು ರಿಸಲ್ಟ್ ಬಂದಿದೆ. ಗುಜರಾತ್ ನಲ್ಲಿ ಬಿಜೆಪಿ ತನ್ನ ಸಾಮರ್ಥ್ಯವನ್ನು ಮತ್ತಷ್ಟು ಹೆಚ್ಚಿಸಿಕೊಂಡು ವಿರೋಧ ಪಕ್ಷಗಳನ್ನು ಧೂಳಿಪಟ ಮಾಡಿದೆ. ಬರೋಬ್ಬರಿ 156 ಸೀಟುಗಳನ್ನು ಗಳಿಸಿ ಏಳನೇ ಬಾರಿಗೆ ರಾಜ್ಯಾಧಿಕಾರದ ಚುಕ್ಕಾಣಿ ಹಿಡಿದಿದೆ. ಇನ್ನು ಹಿಮಾಚಲ ಪ್ರದೇಶದಲ್ಲಿ ಆಡಳಿತಾರೂಢ ಬಿಜೆಪಿಗೆ ಗುಡ್ಡಗಾಡಿನ ಜನ ಸೋಲಿನ ರುಚಿ ತೋರಿಸಿದ್ದಾರೆ. ಅಚ್ಚರಿಯೆಂಬಂತೆ 40 ಸ್ಥಾನಗಳನ್ನು ಗಳಿಸಿಕೊಂಡ ಕಾಂಗ್ರೆಸ್ ಅಧಿಕಾರ ಹಿಡಿಯುವತ್ತ ಮುನ್ನುಗ್ಗಿದೆ. ಕಾಂಗ್ರೆಸ್ ಹಿಮಾಚಲದಲ್ಲಿ ಗೆದ್ದರೂ ಸಂಭ್ರಮ ಪಡುವ ಸ್ಥಿತಿಯಲ್ಲಿಲ್ಲ.

ಕಾಂಗ್ರೆಸ್ ಗೆ ಸಿಕ್ಕಿದ ಹಿಮಾಚಲ ಪ್ರದೇಶ ದಕ್ಕಲು ಬಿಟ್ಟೀತೆ ಬಿಜೆಪಿ| ಪಕ್ಷೇತರ ಓಲೈಕೆಗೆ ಕೇಸರಿ ಪಾಳಯ ಮುಂದಾಗಿದ್ದೇಕೆ? Read More »

ಗುಜರಾತ್, ಹಿಮಾಚಲ ಪ್ರದೇಶ ಚುನಾವಣೆ| ಕಾಂಗ್ರೆಸ್ ಗೆ ಸಿಹಿಗಿಂತ ಕಹಿಯೇ ಜಾಸ್ತಿ

ಸಮಗ್ರ ನ್ಯೂಸ್: ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಫಲಿತಾಂಶ ಕಾಂಗ್ರೆಸ್‍ಗೆ ಸಿಹಿ-ಕಹಿ ಅನುಭವ ನೀಡಿದ್ದು, ಅದರಲ್ಲೂ ಗುಜರಾತ್‍ನ ಹಿನ್ನಡೆ ರಾಜಕೀಯ ಅತಂತ್ರ ಪರಿಸ್ಥಿತಿಯನ್ನು ಸೃಷ್ಟಿಸಿದೆ. ವಿರೋಧ ಪಕ್ಷದ ಅಧಿಕೃತ ಸ್ಥಾನಮಾನ ಪಡೆಯಲು ಕನಿಷ್ಟ ಒಟ್ಟಾರೆ ಕ್ಷೇತ್ರಗಳ ಶೇ.10ರಷ್ಟಾದರೂ ಗೆಲ್ಲಬೇಕಿದೆ. ಹಾಗೆ ನೋಡಿದರೆ 18 ಕ್ಷೇತ್ರಕ್ಕಿಂತ ಕಡಿಮೆ ಸ್ಥಾನಗಳಿಸಿದ್ದರೆ ಕಾಂಗ್ರೆಸ್‍ಗೆ ವಿಪಕ್ಷ ಸ್ಥಾನವು ಕೈತಪ್ಪಿ ಹೋಗಲಿದೆ.ಆರು ಅವಧಿಗಳಿಂದ ಗುಜರಾತ್‍ನಲ್ಲಿ ಪ್ರಬಲ ಹಿಡಿತ ಹೊಂದಿರುವ ಬಿಜೆಪಿ ಕಾಂಗ್ರೆಸ್‍ನ ತಳಪಾಯದ ಕಲ್ಲುಗಳನ್ನು ಕಿತ್ತು ಬಿಸಾಡಿದೆ. ರಾಷ್ಟ್ರೀಯ ಮಟ್ಟದಲ್ಲಿ ದಿಟ್ಟ

ಗುಜರಾತ್, ಹಿಮಾಚಲ ಪ್ರದೇಶ ಚುನಾವಣೆ| ಕಾಂಗ್ರೆಸ್ ಗೆ ಸಿಹಿಗಿಂತ ಕಹಿಯೇ ಜಾಸ್ತಿ Read More »

ರಾಷ್ಟ್ರೀಯ ಪಕ್ಷವಾಗಿ ಆಮ್ ಆದ್ಮಿ ಪಾರ್ಟಿ ಪರಿವರ್ತನೆ

ಸಮಗ್ರ ನ್ಯೂಸ್: ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆಗಳಲ್ಲಿ ಗಳಿಕೆಯಾದ ಮತಗಳ ಪ್ರಮಾಣದಿಂದ ಅಮ್ ಆದ್ಮಿ ಪಕ್ಷ ರಾಷ್ಟ್ರೀಯ ಪಕ್ಷವಾಗಿ ಪರಿವರ್ತನೆಯಾಗಲಿದೆ. ಈಗಾಗಲೇ ದೆಹಲಿ ಮತ್ತು ಪಂಜಾಬ್ ಸೇರಿ ಎರಡೂ ರಾಜ್ಯಗಳಲ್ಲಿ ಸ್ವಂತ ಬಲದ ಮೇಲೆ ಅಧಿಕಾರ ಹಿಡಿದಿದ್ದು, ದೆಹಲಿ ಮಹಾನಗರ ಪಾಲಿಕೆಯಲ್ಲಿ ಅಭೂತಪೂರ್ವ ಬೆಂಬಲ ಗಳಿಸಿದೆ. ಸತತವಾಗಿ ಚುನಾವಣೆಗಳಲ್ಲಿ ಗಳಿಸಿದ ಮತಗಳಿಂದಾಗಿ ರಾಷ್ಟ್ರೀಯ ಪಕ್ಷವಾಗುವ ಅರ್ಹತೆಯನ್ನು ಅಮ್ ಆದ್ಮಿ ಪಡೆದುಕೊಂಡಿದೆ. 2012ರಲ್ಲಿ ಸರಿಯಾಗಿ 10 ವರ್ಷಗಳ ಹಿಂದೆ ಆರಂಭಗೊಂಡು ಆಪ್ ಹೆಸರಿನಿಂದ ರಾಜಕೀಯ ಮುಖ್ಯವಾಹಿನಿಯಲ್ಲಿ

ರಾಷ್ಟ್ರೀಯ ಪಕ್ಷವಾಗಿ ಆಮ್ ಆದ್ಮಿ ಪಾರ್ಟಿ ಪರಿವರ್ತನೆ Read More »