ರಾಜಕೀಯ

‘ ರೌಡಿ ಶೀಟರ್‌ಗಳಿಗೆ ನಮ್ಮ ಪಕ್ಷದಲ್ಲಿ ಮನ್ನಣೆ ಇಲ್ಲ’ – ಸಿಎಂ

ಸಮಗ್ರ ನ್ಯೂಸ್: ಯಾವುದೇ ರೌಡಿ ಶೀಟರ್ ಗಳಿಗೆ ನಮ್ಮ ಪಕ್ಷದಲ್ಲಿ ಮನ್ನಣೆ ಕೊಡುವುದಿಲ್ಲ, ನಾವು ಯಾವುದೇ ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ಟ್ವೀಟ್ ಗೆ ಸಂಬಂಧಿಸಿದಂತೆ ರೌಡಿ ಶೀಟರ್ ಗಳ ಕುರಿತಾದ ಪತ್ರಕರ್ತರ ಪ್ರಶ್ನೆಗೆ ನಾನು ಉತ್ತರಿಸಿದ್ದೇನೆ. ಇದನ್ನು ಇಷ್ಟಕ್ಕೆ ಸೀಮಿತವಾಗಿ ನೋಡಬೇಕು. ನಮ್ಮ ಪಕ್ಷವು ಯಾವುದೇ ರೌಡಿ ಶೀಟರ್ ಗಳಿಗೆ ಮನ್ನಣೆ ಕೊಡುವುದಿಲ್ಲ ಹಾಗೂ ಅವರನ್ನು ಸಹಿಸುವುದಿಲ್ಲ, ನಮ್ಮ ಪಕ್ಷದ ಅಧ್ಯಕ್ಷರು ಈಗಾಗಲೇ ತಿಳಿಸಿರುವಂತೆ ಸೈಲೆಂಟ್ […]

‘ ರೌಡಿ ಶೀಟರ್‌ಗಳಿಗೆ ನಮ್ಮ ಪಕ್ಷದಲ್ಲಿ ಮನ್ನಣೆ ಇಲ್ಲ’ – ಸಿಎಂ Read More »

ಕಾಪು ಕ್ಷೇತ್ರಕ್ಕೆ ಗುರ್ಮೆ ಸುರೇಶ್ ಶೆಟ್ಟಿ ಬಿಜೆಪಿ ಅಭ್ಯರ್ಥಿ!?

ಮಂಗಳೂರು: ಈ ಬಾರಿ ಕೆಲವು ಕ್ಷೇತ್ರಗಳಲ್ಲಿ ಬಿಜೆಪಿಯು ಅಭ್ಯರ್ಥಿಗಳನ್ನು ಬದಲಿಸಲಿದ್ದು, ಆ ಪೈಕಿ ಕಾಪು ಕ್ಷೇತ್ರ ಕೂಡ ಒಂದು ಎಂದು ತಿಳಿದು ಬಂದಿದೆ. ಕಾಪು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಹಲವಾರು ಪ್ರಮುಖ ಮುಖಂಡರು ಪ್ರಯತ್ನಿಸುತ್ತಿದ್ದು, ಆ ಪೈಕಿ ಹಿರಿಯ ನಾಯಕ ಸುರೇಶ್ ಶೆಟ್ಟಿ ಗುರ್ಮೆ ಹೆಸರು ಗಟ್ಟಿಯಾಗಿ ಕೇಳಿ ಬರುತ್ತಿದೆ. ಇವರ ಹೆಸರು ಕಳೆದ ಬಾರಿಯೇ ಕೇಳಿ ಬಂದಿದ್ದು, ಕೊನೆ ಕ್ಷಣಕ್ಕೆ ಬದಲಾದ ಬೆಳವಣಿಗೆಯಲ್ಲಿ ಹಿಂದಿನ ಶಾಸಕ ಲಾಲಾಜಿ ಆರ್. ಮೆಂಡನ್ ಅವರಿಗೇ ಟಿಕೆಟ್ ನೀಡಲಾಗಿತ್ತು. ಬೆಂಗಳೂರಿನಲ್ಲಿ

ಕಾಪು ಕ್ಷೇತ್ರಕ್ಕೆ ಗುರ್ಮೆ ಸುರೇಶ್ ಶೆಟ್ಟಿ ಬಿಜೆಪಿ ಅಭ್ಯರ್ಥಿ!? Read More »

ವಿವಾದಕ್ಕೆ ಕಿಡಿ ಹೊತ್ತಿಸಿದ ಸಿ.ಟಿ ರವಿ| ಸಿದ್ದರಾಮಯ್ಯ ವಿರುದ್ದ ಆಕ್ರೋಶಕಾರಿ ಹೇಳಿಕೆ

ಸಮಗ್ರ ನ್ಯೂಸ್: ಚಿಕ್ಕಮಗಳೂರಿನ ಕೊಪ್ಪದಲ್ಲಿ ನಡೆಯುತ್ತಿರುವ ಬಿಜೆಪಿ ಜನ ಸಂಕಲ್ಪ ಯಾತ್ರೆ ಸಮಾವೇಶದಲ್ಲಿ ಮಾತನಾಡಿದ ಸಿ.ಟಿ.ರವಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತೆ ಅಧಿಕಾರಕ್ಕೆ ಬಂದರೆ ಹಿಂದೂ ಕಾರ್ಯಕರ್ತರ ಹತ್ಯೆಯಾಗುತ್ತೆ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಅವರನ್ನು ಸಿದ್ರಾಮುಲ್ಲಾಖಾನ್ ಎಂದು ಕರೆದಿರುವ ಸಿ.ಟಿ.ರವಿ, ಸಿದ್ರಾಮುಲ್ಲಾಖಾನ್ ಮತ್ತೆ ಅಧಿಕಾರಕ್ಕೆ ಬಂದರೆ ಹಿಂದೂಗಳ ಹತ್ಯೆಯಾಗುತ್ತೆ. ಅದೇ ಬಿಜೆಪಿ ಅಧಿಕಾರಕ್ಕೆ ಬಂದರೆ ಹಿಂದೂ ಅರ್ಚಕರಿಂದ ವಿಜೃಂಭಣೆಯಿಂದ ದತ್ತ ಜಯಂತಿ ನಡೆಯುತ್ತದೆ ಎಂದು ಹೇಳುವ ಮೂಲಕ ವಿವಾದದ ಕಿಡಿ ಹೊತ್ತಿಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ

ವಿವಾದಕ್ಕೆ ಕಿಡಿ ಹೊತ್ತಿಸಿದ ಸಿ.ಟಿ ರವಿ| ಸಿದ್ದರಾಮಯ್ಯ ವಿರುದ್ದ ಆಕ್ರೋಶಕಾರಿ ಹೇಳಿಕೆ Read More »

ನಾನು ಬಳಸಿದೆ ಎನ್ನಲಾದ ಪದದಿಂದ ನನಗೇ ನೋವಾಗಿದೆ – ಎಚ್.ಡಿ ಕುಮಾರಸ್ವಾಮಿ

ಸಮಗ್ರ ನ್ಯೂಸ್: ಮಾಜಿ ಸ್ಪೀಕರ್ ಶ್ರೀ ರಮೇಶ್ ಕುಮಾರ್ ಬಗ್ಗೆ ನಾನು ಬಳಸಿದೆ ಎನ್ನಲಾದ ಪದ ಸ್ವತಃ ನನಗೂ ನೋವುಂಟು ಮಾಡಿದೆ. ಆ ಪದ ಬಳಕೆ ನನ್ನ ಜಾಯಮಾನವಲ್ಲ, ನನ್ನ ವ್ಯಕ್ತಿತ್ವವೂ ಅಲ್ಲ. ಈ ಮಾತಿನಿಂದ ರಮೇಶ್ ಕುಮಾರ್ ಅವರಿಗಾಗಲಿ, ಇನ್ನಾರಿಗೆ ಆಗಲಿ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ. ಆ ಮಾತನ್ನು ಹಿಂಪಡೆಯುತ್ತೇನೆಂದು ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿಯವರು ಹೇಳಿದ್ದಾರೆ. ಕುಮಾರಸ್ವಾಮಿಯವರು ಆಕ್ರೋಶಗೊಂಡು ಶ್ರೀನಿವಾಸಪುರದ ಹಾಲಿ ಶಾಸಕ ಹಾಗೂ ಮಾಜಿ ಸ್ಪೀಕರ್​ ರಮೇಶ್​ ಕುಮಾರ್ ಅವರ ಬಗ್ಗೆ ಮಾತನಾಡುತ್ತಾ

ನಾನು ಬಳಸಿದೆ ಎನ್ನಲಾದ ಪದದಿಂದ ನನಗೇ ನೋವಾಗಿದೆ – ಎಚ್.ಡಿ ಕುಮಾರಸ್ವಾಮಿ Read More »

ಚಿಕ್ಕಮಗಳೂರು: ಶಾಸಕರ ಮೇಲೆ ಹಲ್ಲೆ ಪ್ರಕರಣ| ದೇವಸ್ಥಾನದಲ್ಲಿ ಪ್ರಮಾಣ ಮಾಡಿದ ಬಿಜೆಪಿ ಟಿಕೆಟ್ ಆಕಾಂಕ್ಷಿ

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಮೇಲಿನ ಹಲ್ಲೆಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಮೂಡಿಗೆರೆ ತಾಲೂಕಿನ ಬಿಜೆಪಿ ಟಿಕೆಟ್ ಆಕಾಂಕ್ಷಿ ದೀಪಕ್ ದೊಡ್ಡಯ್ಯ ಸ್ಪಷ್ಟಪಡಿಸಿದರು. ನ.23 ರಂದು ನಗರದ ಬಸವನಹಳ್ಳಿ ಮುಖ್ಯರಸ್ತೆಯಲ್ಲಿರುವ ಓಂಕಾರೇಶ್ವರ ದೇವಾಲಯದಲ್ಲಿ ಮೂಡಿಗೆರೆ ತಾಲೂಕಿನ ಹುಲ್ಲೇಮನೆ-ಕುಂದೂರು ಗ್ರಾಮದಲ್ಲಿ ನಡೆದ ಶಾಸಕ ಕುಮಾರಸ್ವಾಮಿ ಮೇಲಿನ ಹಲ್ಲೆಗೂ ನನಗೂ ಯಾವುದೇ ಸಂಬಂಧವಿಲ್ಲ. ಇದರ ಸತ್ಯಾಸತ್ಯತೆಯನ್ನೂ ನೀವೇ ಪರಿಶೀಲನೆ ಮಾಡಿ, ತಪ್ಪಿತಸ್ಥರಿಗೆ ನ್ಯಾಯ, ನೀತಿ, ಧರ್ಮದ ಆಧಾರದಲ್ಲಿ ಶಿಕ್ಷೆ ಕೊಡು ಎಂದು

ಚಿಕ್ಕಮಗಳೂರು: ಶಾಸಕರ ಮೇಲೆ ಹಲ್ಲೆ ಪ್ರಕರಣ| ದೇವಸ್ಥಾನದಲ್ಲಿ ಪ್ರಮಾಣ ಮಾಡಿದ ಬಿಜೆಪಿ ಟಿಕೆಟ್ ಆಕಾಂಕ್ಷಿ Read More »

ಗೃಹಸಚಿವರನ್ನು ಹಿಗ್ಗಾಮುಗ್ಗ ತರಾಟೆಗೆತ್ತಿಕೊಂಡ ಶಾಸಕ ಎಂ.ಪಿ ಕುಮಾರಸ್ವಾಮಿ| ನನ್ನನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆಂದು ಆರೋಪ

ಸಮಗ್ರ ನ್ಯೂಸ್: ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ದ ಬಿಜೆಪಿ ಶಾಸಕರೇ ಅಸಮಾಧಾನ ಹೊರಹಾಕಿದ್ದಾರೆ. ಈ ಮೂಲಕ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧವೇ ಮೂಡಿಗೆರೆಯ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಹಿಗ್ಗಾಮುಗ್ಗಾ ವಾಗ್ಧಾಳಿ ನಡೆಸಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ವಿರುದ್ದ ಆಡಳಿತ ಪಕ್ಷದ ಮೂಡಿಗೆರೆ ಶಾಸಕ ಎಂ.ಪಿ‌.ಕುಮಾರಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು ನಾನೊಬ್ಬ ದಲಿತ ಶಾಸಕ ಎಂಬ ಕಾರಣದಿಂದ ಮೊನ್ನೆ ನನ್ನ ಕ್ಷೇತ್ರದಲ್ಲಿ ನಡೆದ ಘಟನೆ ಸಂಬಂಧ ಸೌಜನ್ಯಕ್ಕೂ ಮಾತನಾಡಿಸಿ

ಗೃಹಸಚಿವರನ್ನು ಹಿಗ್ಗಾಮುಗ್ಗ ತರಾಟೆಗೆತ್ತಿಕೊಂಡ ಶಾಸಕ ಎಂ.ಪಿ ಕುಮಾರಸ್ವಾಮಿ| ನನ್ನನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆಂದು ಆರೋಪ Read More »

ಶಾಸಕರನ್ನು ಅಪಹರಣಗೈದ ಪ್ರಕರಣ| ಬಿ.ಎಲ್.ಸಂತೋಷ್ ಗೆ ಲುಕ್‌ಔಟ್ ನೋಟಿಸ್

ಸಮಗ್ರ ನ್ಯೂಸ್: ಶಾಸಕರನ್ನು ಅಪಹರಿಸಿ ಅವರನ್ನು ಕೋಟಿ ಕೋಟಿ ಹಣಕ್ಕೆ ಖರೀದಿ ಮಾಡಲು ಪ್ರಯತ್ನಿಸಿದ್ದರು ಎಂಬ ಆರೋಪದಡಿ ತನಿಖೆ ನಡೆಸುತ್ತಿರುವ ತೆಲಂಗಾಣ ವಿಶೇಷ ತನಿಖಾ ತಂಡ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಸೇರಿದಂತೆ ಮತ್ತಿಬ್ಬರ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಿದೆ. ತೆಲಂಗಾಣದ ಆಡಳಿತಾರೂಢ ಟಿಆರ್‌‌ಎಸ್ ಶಾಸಕರನ್ನು ಅಪಹರಿಸಿ ಅವರನ್ನು ಕೋಟಿ ಕೋಟಿ ಹಣಕ್ಕೆ ಖರೀದಿ ಮಾಡಲು ಪ್ರಯತ್ನಿಸಿದ್ದರು ಎಂಬ ಆರೋಪದ ತನಿಖೆ ನಡೆಸುತ್ತಿರುವ ತೆಲಂಗಾಣ ವಿಶೇಷ ತನಿಖಾ ತಂಡ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ

ಶಾಸಕರನ್ನು ಅಪಹರಣಗೈದ ಪ್ರಕರಣ| ಬಿ.ಎಲ್.ಸಂತೋಷ್ ಗೆ ಲುಕ್‌ಔಟ್ ನೋಟಿಸ್ Read More »

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್‌ ಸಂತೋಷ್ ಗೆ ಬಂಧನ ಭೀತಿ| ವಿಚಾರಣೆಗೆ ಹಾಜರಾದರಷ್ಟೇ ಬಚಾವ್

ಸಮಗ್ರ ನ್ಯೂಸ್: ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್‌ಎಸ್‌) ಶಾಸಕರನ್ನು ಬಿಜೆಪಿಗೆ ಸೆಳೆಯಲು ಹಣದ ಆಮಿಷ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್‌ಐಟಿ) ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ(ಸಂಘಟನೆ) ಬಿ.ಎಲ್. ಸಂತೋಷ್ ಅವರಿಗೆ ನವೆಂಬರ್ 21 ರಂದು ಹಾಜರಾಗುವಂತೆ ಸಮನ್ಸ್ ನೀಡಿದ್ದು, ವಿಫಲವಾದರೆ ಅವರನ್ನು ಬಂಧಿಸಲಾಗುವುದು. ತೆಲಂಗಾಣ ಹೈಕೋರ್ಟ್ ಮಂಗಳವಾರ ಶಾಸಕರ ಖರೀದಿ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸುವ ಬಿಜೆಪಿಯ ಮನವಿಯನ್ನು ತಿರಸ್ಕರಿಸಿದ ನಂತರ ಮತ್ತು ಪ್ರಕರಣದ ತನಿಖೆಯನ್ನು ಎಸ್‌ಐಟಿ ಸ್ವತಂತ್ರವಾಗಿ ಕೈಗೊಂಡ ನಂತರ ಈ ಬೆಳವಣಿಗೆ ನಡೆದಿದೆ. ಪ್ರಕರಣದ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್‌ ಸಂತೋಷ್ ಗೆ ಬಂಧನ ಭೀತಿ| ವಿಚಾರಣೆಗೆ ಹಾಜರಾದರಷ್ಟೇ ಬಚಾವ್ Read More »

ಸೀಟು ಬಿಟ್ಟು ಕೊಡಲು ಅದು ಬಸ್ಸ್ ನ ಸೀಟ್ ಅಲ್ಲಾ|ಕೆಪಿಸಿಸಿ ಸಂಯೋಜಕ ಹೇಮನಾಥ ಶೆಟ್ಟಿ ಹೇಳಿಕೆಗೆ ಶಕುಂತಲಾ ಶೆಟ್ಟಿ ವ್ಯಂಗ್ಯ

ಸಮಗ್ರ ನ್ಯೂಸ್: ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಅಭ್ಯರ್ಥಿತನ ಬಿಟ್ಟು ಕೊಡುವ ಪ್ರಮಾಣ ಮಾಡಿದ ವಿಚಾರ ಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಸಂಯೋಜಕ ಹೇಮನಾಥ ಶೆಟ್ಟಿ ಹೇಳಿಕೆಗೆ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ವ್ಯಂಗ್ಯವಾಡಿದ್ದಾರೆ. ಸೀಟು ಬಿಟ್ಟು ಕೊಡಲು ಅದು ಬಸ್ಸ್ ನ ಸೀಟ್ ಅಲ್ಲಾ, ಹೈಕಮಾಂಡ್ ತೀರ್ಮಾನಿಸಿ ಕೊಡುವ ಅಭ್ಯರ್ಥಿತನದ ಸೀಟು, ನಾನು ಈ ಬಾರಿ ಹೇಮನಾಥ ಶೆಟ್ಟಿಗೆ ಅಭ್ಯರ್ಥಿತನ ಬಿಟ್ಟುಕೊಡುವುದಾಗಿ ಪ್ರಮಾಣ ಮಾಡಿಯೇ ಇಲ್ಲ, ಹೀಗೆ ಪ್ರಮಾಣ ಮಾಡುವ

ಸೀಟು ಬಿಟ್ಟು ಕೊಡಲು ಅದು ಬಸ್ಸ್ ನ ಸೀಟ್ ಅಲ್ಲಾ|ಕೆಪಿಸಿಸಿ ಸಂಯೋಜಕ ಹೇಮನಾಥ ಶೆಟ್ಟಿ ಹೇಳಿಕೆಗೆ ಶಕುಂತಲಾ ಶೆಟ್ಟಿ ವ್ಯಂಗ್ಯ Read More »

ಪಂಚರತ್ನ ಯಾತ್ರೆ ಉದ್ಘಾಟನೆ ಹಿನ್ನಲೆ| ನಂಜುಂಡೇಶ್ವರಿನಿಗೆ ವಿಶೇಷ ಪೂಜೆ ಸಲ್ಲಿಸಿದ ಹೆಚ್ಡಿಕೆ

ಸಮಗ್ರ ನ್ಯೂಸ್: ನವೆಂಬರ್ 18 ರಿಂದ ಪಂಚರತ್ನ ಯಾತ್ರೆ ಆರಂಭವಾಗುವ ಹಿನ್ನಲೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರವರು ನಂಜನಗೂಡಿನ ನಂಜುಂಡೇಶ್ವರನ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಮಾಜಿ ಪ್ರಧಾನಿ ದೇವೇಗೌಡರ ಹೆಸರು ಹಾಗೂ ಕುಟುಂಬಸ್ಥರ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿದರು.‌ ಹೆಚ್.ಡಿ.ಕೆ.ಗೆ ಮಾಜಿ ಸಚಿವ ಬಂಡಾಪುರ್ ಕಾಶಿಪುರ್, ಶಾಸಕ ಕುಮಾರಸ್ವಾಮಿ, ಶಾಸಕ ಮಂಜೇಗೌಡ, ಜಿಲ್ಲಾಧ್ಯಕ್ಷ ನರಸಿಂಹಸ್ವಾಮಿ, ತಾಲೂಕು ಅಧ್ಯಕ್ಷ ಆರ್ ವಿ ಮಹಾದೇವಸ್ವಾಮಿ ಯುವ ತಾಲೂಕು ಅಧ್ಯಕ್ಷ ಸಂಜಯ ಸೇರಿದಂತೆ ಹಲವರು ಸಾಥ್ ನೀಡಿದರು.

ಪಂಚರತ್ನ ಯಾತ್ರೆ ಉದ್ಘಾಟನೆ ಹಿನ್ನಲೆ| ನಂಜುಂಡೇಶ್ವರಿನಿಗೆ ವಿಶೇಷ ಪೂಜೆ ಸಲ್ಲಿಸಿದ ಹೆಚ್ಡಿಕೆ Read More »