ರಾಜಕೀಯ

ಆಪ್ತೆ ಶಶಿಕಲಾ ಅವರೇ ಜಯಲಲಿತಾ ಸಾವಿಗೆ ಕಾರಣ| ವರದಿ ಸಲ್ಲಿಸಿದ ತನಿಖಾ ಆಯೋಗ

ಸಮಗ್ರ ನ್ಯೂಸ್: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಸಾವಿನ ಬಗ್ಗೆ ಹಲವು ಅನುಮಾನಗಳು ಮೂಡಿದ್ದವು. ಈ ಹಿನ್ನೆಲೆಯಲ್ಲಿ ಈ ಬಗ್ಗೆ ತನಿಖೆಗೆ ಆಯೋಗ ಒಂದನ್ನು ತಮಿಳುನಾಡು ಸರ್ಕಾರ ರಚನೆ ಮಾಡಿತ್ತು. ಈಗ ಆಯೋಗ ವರದಿ ಸಿದ್ಧ ಮಾಡಿದ್ದು, ಸರ್ಕಾರಕ್ಕೆ ಸಲ್ಲಿಕೆ ಮಾಡಿದೆ. ಅದರಲ್ಲಿ ಜಯಲಲಿತಾ ಆಪ್ತೆ ಶಶಿಕಲಾ ಅವರೇ ಜಯಲಲಿತಾ ಸಾವಿಗೆ ಕಾರಣ ಎಂದು ನ್ಯಾ. ಆರುಮುಗಸ್ವಾಮಿ ಆಯೋಗ ಉಲ್ಲೇಖ ಮಾಡಿದೆ. ನ್ಯಾ. ಆರುಮುಗಸ್ವಾಮಿ ಆಯೋಗ ಸಲ್ಲಿಸಿದ 608 ಪುಟಗಳ ವರದಿಯನ್ನು ಇಂದು ತಮಿಳುನಾಡಿದ ವಿಧಾನಸಭೆಯಲ್ಲಿ ಮಂಡನೆ […]

ಆಪ್ತೆ ಶಶಿಕಲಾ ಅವರೇ ಜಯಲಲಿತಾ ಸಾವಿಗೆ ಕಾರಣ| ವರದಿ ಸಲ್ಲಿಸಿದ ತನಿಖಾ ಆಯೋಗ Read More »

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರು ತಡೆದ ಪ್ರಕರಣ| ಸರ್ಕಾರದಿಂದ ಸಿಐಡಿ ತನಿಖೆಗೆ ಆದೇಶ

ಸಮಗ್ರ ನ್ಯೂಸ್: ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ಅವರ ಕಾರನ್ನು ಬೆನ್ನತ್ತಿ ಅಡ್ಡಗಟ್ಟಿ ಮಾರಕಾಯುಧ ತೋರಿಸಿ ಬೆದರಿಕೆಯೊಡ್ಡಿರುವ ಪ್ರಕರಣವನ್ನು ಸರಕಾರ ಸಿಐಡಿ ತನಿಖೆಗೆ ಒಪ್ಪಿಸಿದೆ. ಪ್ರಸ್ತುತ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿರುವ ದೂರನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ಪ್ರಸ್ತುತ ತನಿಖಾಧಿಕಾರಿಯಲ್ಲಿರುವ ದಾಖಲೆಗಳನ್ನು ದ.ಕ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಸಿಐಡಿ ತನಿಖಾ ಕಚೇರಿಗೆ ಹಸ್ತಾಂತರಿಸಬೇಕು ಎಂದು ರಾಜ್ಯ ಡಿಜಿಪಿಯವರ ಪರವಾಗಿ ಆರ್‌. ಹಿತೇಂದ್ರ ಅವರು ಆದೇಶದಲ್ಲಿ ತಿಳಿಸಿದ್ದಾರೆ. ಹರೀಶ್‌ ಪೂಂಜಾ ಅವರು ಅ. 13ರಂದು ರಾತ್ರಿ ಬೆಂಗಳೂರಿನಿಂದ ಮಂಗಳೂರಿಗೆ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರು ತಡೆದ ಪ್ರಕರಣ| ಸರ್ಕಾರದಿಂದ ಸಿಐಡಿ ತನಿಖೆಗೆ ಆದೇಶ Read More »

ಈ ಬಾರಿ ಹೊಸ ಮುಖಗಳಿಗೆ ಟಿಕೆಟ್- ಡಿ.ಕೆ ಶಿವಕುಮಾರ್

ಸಮಗ್ರ ನ್ಯೂಸ್: ಕ್ಷೇತ್ರದ ಜನರೊಂದಿಗೆ ಇರುವ ಸಂಪರ್ಕ, ಪಕ್ಷದ ನಿಷ್ಠೆ, ಪಾದಯಾತ್ರೆಯಲ್ಲಿ ಅವರು ಕೈಗೊಂಡ ಸೇವೆ ಸೇರಿದಂತೆ ಎಲ್ಲವನ್ನೂ ಪರಿಗಣಿಸಿ ಟಿಕೇಟ್ ನೀಡಲಾಗುವುದು, ಈ ಬಾರಿ ಹೊಸ ಮುಖಗಳಿಗೂ ಟಿಕೇಟ್ ನಿಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಬಳ್ಳಾರಿಯ ಮೋಕಾ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಸರ್ವೆ ಮಾಡಿದ ವರದಿಗಳು ಕೈ ಸೇರಿದ್ದು, 150 ಜನರಿಗೆ ಟಿಕೇಟ್ ಮೊದಲೇ ಘೋಷಣೆ ಮಾಡುವ ಹಂತ ಪೂರ್ಣಗೊಂಡಿದೆ. ಯುವ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದ

ಈ ಬಾರಿ ಹೊಸ ಮುಖಗಳಿಗೆ ಟಿಕೆಟ್- ಡಿ.ಕೆ ಶಿವಕುಮಾರ್ Read More »

ಮುರುಘಾ ಮಠಕ್ಕೆ ಕಾನೂನು ಪ್ರಕಾರ ಪೀಠಾಧಿಪತಿ ನೇಮಕ – ಸಿಎಂ

ಸಮಗ್ರ ನ್ಯೂಸ್: ಮುರುಘಾ ಮಠಕ್ಕೆ ಕಾನೂನು ಪ್ರಕಾರ ನೂತನ ಪೀಠಾಧಿಪತಿ ನೇಮಕವನ್ನು ಮಾಡಲಾಗುವುದು ಅಂತ ಸಿಎಂ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಠದ ಭಕ್ತರು, ಮಾಜಿ ಶಾಸಕರ ನಿಯೋಗ ನನ್ನನ್ನು ಭೇಟಿ ಮಾಡಿ ಮಾಡಿ ಆಡಳಿತ ವಿಚಾರದಲ್ಲಿ ಆಗುತ್ತಿರುವ ಸಮಸ್ಯೆಗಳ ಬಗ್ಗೆ ನನಗೆ ತಿಳಿಸಿದ್ದು, ಟ್ರಸ್ಟ್‌ ಅನ್ನು ಹೊಂದಿದ್ದು, ಈ ನಿಟ್ಟಿನಲ್ಲಿ ಕಾನೂನು ಪ್ರಕಾರ ಏನೆಲ್ಲ ಅವಕಾಶ ಇದೆ ಅದನ್ನ ಚರ್ಚೆ ಮಾಡಿದ ಬಳಿಕ, ಎಲ್ಲವನ್ನು ಕಾನೂನಿನ ಚೌಕಟ್ಟಿನ ಅಡಿಯಲ್ಲಿ ನಡೆಯಲಿದೆ ಎಂದು ತಿಳಿಸಿದರು.

ಮುರುಘಾ ಮಠಕ್ಕೆ ಕಾನೂನು ಪ್ರಕಾರ ಪೀಠಾಧಿಪತಿ ನೇಮಕ – ಸಿಎಂ Read More »

ಬಂಟ್ವಾಳ: ಶಾಸಕ ಹರೀಶ್ ಪೂಂಜಾರ ಕಾರಿಗೆ ಅಡ್ಡಗಟ್ಟಿ ಝಳಪಿಸಿದ ಆಯುಧ ಪೊಲೀಸ್ ವಶಕ್ಕೆ

ಬಂಟ್ವಾಳ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರಿಗೆ ಯಾರೋ ಕಿಡಿಗೇಡಿಗಳು ಅಡ್ಡಗಟ್ಟಿ ತಲವಾರು ಝಳಪಿಸಿದ ಘಟನೆ ಮಂಗಳೂರು ನಗರ ಹೊರವಲಯದ ಫರಂಗಿಪೇಟೆ ಎಂಬಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ಆರೋಪಿಗಳ ನಿವಾಸದಲ್ಲಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಝಳಪಿಸಿದ ಆಯುಧವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳಿಂದ ಎರಡು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಸ್ಕಾರ್ಪಿಯೊದಿಂದ ಒಂದು “ಸ್ಪ್ಯಾನರ್ ರಾಡ್ ವ್ರೆಂಚ್” (ಸ್ಪಾನರ್) ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ದೂರುದಾರರಿಗೆ ಬೆದರಿಕೆ ಹಾಕಲು

ಬಂಟ್ವಾಳ: ಶಾಸಕ ಹರೀಶ್ ಪೂಂಜಾರ ಕಾರಿಗೆ ಅಡ್ಡಗಟ್ಟಿ ಝಳಪಿಸಿದ ಆಯುಧ ಪೊಲೀಸ್ ವಶಕ್ಕೆ Read More »

“ದೇಶ,‌ ರಾಜ್ಯ ಇಬ್ಭಾಗವಾಗುತ್ತೆ, ಶಿವನಾಣೆ ಇದು ಸತ್ಯ”| ಹಾಸನದಲ್ಲಿ ಮತ್ತೊಮ್ಮೆ ಭವಿಷ್ಯ ನುಡಿದ ಬ್ರಹ್ಮಾಂಡ ಗುರೂಜಿ

ಸಮಗ್ರ ನ್ಯೂಸ್: ಮೂರು ಮುಖ್ಯಮಂತ್ರಿ, ಮೂವರು ವಿಶೇಷವಾಗಿ ರಾಜ್ಯಪಾಲರಾಗುತ್ತಾರೆ, ಶಿವನ ಆಣೆ ಮೇಲೆ ಸತ್ಯ. ಹಾಸನಾಂಬೆ ಸನ್ನಿಧಿಯಲ್ಲಿ ಹೇಳುತ್ತೇನೆ. ಭಾರತ ದೇಶ ಎರಡು ಆಗುತ್ತೆ, ಎರಡು ರಾಷ್ಟ್ರಪತಿ ಆಗೋದು ಸತ್ಯ. 31 ವರ್ಷದಲ್ಲಿ ಹೀಗೆ ಆಗಬೇಕು ಅಂತ ನಾನು ಹೇಳಿದ್ದಲ್ಲ. ವೀರ ಬ್ರಮ್ಮಯ್ಯ, ಕೈವಾರ ತಾತಯ್ಯ, ಮಂಟೆ ಸ್ವಾಮಿಗಳು ಶಾಸನ ಬರೆದು ಇಟ್ಟಿದ್ಧಾರೆ. ಇದು ನಡೆಯೋದು ನಿಜ, ಸತ್ಯ ಎಂದು ಬ್ರಹ್ಮಾಂಡ ಗುರೂಜಿ ಹೇಳಿದ್ದಾರೆ. ರಾಜ್ಯದಲ್ಲಿ ಸಣ್ಣ ವಯಸ್ಸಿನವರು ಸಿಎಂ ಆಗ್ತಾರೆ ಎಂಬ ಕಾರ್ಣಿಕ ಭವಿಷ್ಯದ ಬಗ್ಗೆ

“ದೇಶ,‌ ರಾಜ್ಯ ಇಬ್ಭಾಗವಾಗುತ್ತೆ, ಶಿವನಾಣೆ ಇದು ಸತ್ಯ”| ಹಾಸನದಲ್ಲಿ ಮತ್ತೊಮ್ಮೆ ಭವಿಷ್ಯ ನುಡಿದ ಬ್ರಹ್ಮಾಂಡ ಗುರೂಜಿ Read More »

ಮತ್ತೆ ರಿಷಿ ಸುನಕ್ ಎದುರು ಪ್ರಧಾನಿ ಪಟ್ಟ| ಬಂಡಾಯಕ್ಕೆ ಲೀಜ್ ಟ್ರಸ್ ತಲೆದಂಡ?

ಸಮಗ್ರ ನ್ಯೂಸ್: ಬ್ರಿಟನ್‌ ಪ್ರಧಾನಿ ಸ್ಥಾನ ಮತ್ತು ಪಕ್ಷದ ನಾಯಕತ್ವ ಸ್ಥಾನದಿಂದ ಲಿಜ್‌ ಟ್ರಸ್‌ ಅವರನ್ನು ಕೆಳಗಿಳಿಸಿ, ಅವರ ಸ್ಥಾನಕ್ಕೆ ಪರಾಜಿತ ಅಭ್ಯರ್ಥಿ ರಿಷಿ ಸುನಕ್‌ರನ್ನು ಕೂರಿಸಲು ಕನ್ಸರ್ವೇಟಿವ್‌ ಪಕ್ಷದ ಅನೇಕ ಬಂಡಾಯ ಸದಸ್ಯರು ಯೋಜಿಸಿದ್ದಾರೆ ಎನ್ನಲಾಗಿದೆ. “ದಿ ಟೈಮ್ಸ್‌’ ನಡೆಸಿದ ಸಮೀಕ್ಷೆಯ ಪ್ರಕಾರ, ಟ್ರಸ್‌ ಮತ್ತು ಸುನಕ್‌ ನಡುವಿನ ಪಕ್ಷದ ನಾಯಕತ್ವದ ಆಯ್ಕೆ ರೇಸ್‌ನಲ್ಲಿ ಪಕ್ಷದ ಸದಸ್ಯರು ತಪ್ಪು ಆಯ್ಕೆ ಮಾಡಿದ್ದಾರೆ ಎಂದು ಕನ್ಸರ್ವೇ ಟಿವ್‌ ಪಕ್ಷದ ಶೇ.62ರಷ್ಟು ಬೆಂಬಲಿಗರು ಅಭಿ ಪ್ರಾಯಪಟ್ಟಿದ್ದಾರೆ. ಶೇ.15ರಷ್ಟು ಮಂದಿ

ಮತ್ತೆ ರಿಷಿ ಸುನಕ್ ಎದುರು ಪ್ರಧಾನಿ ಪಟ್ಟ| ಬಂಡಾಯಕ್ಕೆ ಲೀಜ್ ಟ್ರಸ್ ತಲೆದಂಡ? Read More »

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರಿಗೆ ಬೆದರಿಕೆ ಒಡ್ಡಿದ ಆರೋಪಿ ಅರೆಸ್ಟ್

ಸಮಗ್ರ ನ್ಯೂಸ್: ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾರವರ ಮೇಲೆ ನಡೆದಿದೆ ಎನ್ನಲಾದ ತಲವಾರ್‌ ದಾಳಿ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ಸಿಕ್ಕಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಟ್ವಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆದರೆ ಆತನ ಬಳಿ ಯಾವುದೇ ಆಯುಧ ಪತ್ತೆಯಾಗಿಲ್ಲದಿರುವುದು ವಿಶೇಷವಾಗಿದೆ. ಮಂಗಳೂರು ಪಳ್ನೀರ್‌ ನಿವಾಸಿ ಅಬ್ದುಲ್‌ ಖಾದರ್‌ ಎಂಬವರ ಪುತ್ರ ರಿಯಾಝ್‌ (38) ಬಂಧಿತ ಆರೋಪಿ. ಈತನಿಗೆ ಯಾವುದೇ ಪೂರ್ವ ಕ್ರಿಮಿನಲ್‌ ಹಿನ್ನಲೆ ಇಲ್ಲ .ಈ ಪ್ರಕರಣ ಹೊರತು ಪಡಿಸಿ ಈತನ ವಿರುದ್ದ ಇವರೆಗೆ ಯಾವುದೇ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರಿಗೆ ಬೆದರಿಕೆ ಒಡ್ಡಿದ ಆರೋಪಿ ಅರೆಸ್ಟ್ Read More »

”ಜಿಹಾದಿಗಳ ಬೆದರಿಕೆಗೆ ಪಲಾಯನ ಮಾಡುವವ ನಾನಲ್ಲ” | ಕೊಲೆ ಬೆದರಿಕೆ ಬಗ್ಗೆ ಶಾಸಕ ಹರೀಶ್ ಪೂಂಜಾ ಪ್ರತಿಕ್ರಿಯೆ

ಸಮಗ್ರ ನ್ಯೂಸ್: ಶಾಸಕ ಹರೀಶ್ ಪೂಂಜಾ ಕಾರಿನ ಮೇಲೆ ಹಲ್ಲೆ ಪ್ರಕರಣ ಘಟನೆಯ ಬಗ್ಗೆ ಶಾಸಕ ಹರೀಶ್ ಪೂಂಜಾ ಮಾಹಿತಿ ನೀಡಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಹರೀಶ್ ಪೂಂಜಾ ರಾತ್ರಿ ಬೆಂಗಳೂರಿನಿಂದ ಬಂದು ಬೆಳ್ತಂಗಡಿ ಹೋಗುತ್ತಿರುವಾಗ ಸುಮಾರು 11 ಗಂಟೆ ವೇಳೆ ದಾಳಿ ನಡೆದಿದೆ. ಈ ಸಂದರ್ಭದಲ್ಲಿ ನಾನು ನನ್ನ ಸ್ನೇಹಿತನ ಕಾರಿನಲ್ಲಿದ್ದೆ, ದಾಳಿ ನಡೆಸಲು ಬಂದಿದ್ದ ಕಾರು ಚಾಲಕ ಮೊದಲು ನನ್ನ ಇನ್ನೋವಾ ಕಾರಿಗೆ ಹಲ್ಲೆ ಮಾಡಲು ಯತ್ನಿಸಿದ್ದಾನೆ. ಆ ಕಾರಿನಲ್ಲಿ ನಾನು ಇಲ್ಲದ

”ಜಿಹಾದಿಗಳ ಬೆದರಿಕೆಗೆ ಪಲಾಯನ ಮಾಡುವವ ನಾನಲ್ಲ” | ಕೊಲೆ ಬೆದರಿಕೆ ಬಗ್ಗೆ ಶಾಸಕ ಹರೀಶ್ ಪೂಂಜಾ ಪ್ರತಿಕ್ರಿಯೆ Read More »

ಕನ್ನಡ ಸ್ವಾಭಿಮಾನದ ಕಿಚ್ಚು ಹತ್ತಿಸಿದ ರಾಹುಲ್ ಗಾಂಧಿ| ಕನ್ನಡಕ್ಕೆ ಕನ್ನಡವೇ ಉಸಿರಾಗಲಿ ಎಂದ ರಾಗಾ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮತ್ವ. ಇಲ್ಲಿ ಕನ್ನಡವೇ ಉಸಿರು, ಕನ್ನಡವೇ ಬದುಕು, ಕನ್ನಡವೇ ಉದ್ಯೋಗವಾಗಿರಬೇಕು. ಕನ್ನಡವೆಂದರೆ ಸಂಸ್ಕೃತಿ, ಇತಿಹಾಸ ಭಾರತ್‌ ಜೋಡೋ ಅಂಗವಾಗಿ ಗುರುವಾರ ಸಂಜೆ ಮೊಳಕಾಲ್ಮೂರಿನಲ್ಲಿ ನಡೆದ ಬಹಿರಂಗ ಅಧಿವೇಶನದಲ್ಲಿ ರಾಹುಲ್‌ ಗಾಂಧಿ ಕನ್ನಡದ ಬಗ್ಗೆ ಸ್ವಾಭಿಮಾನಿ ಕಿಚ್ಚು ಹೊತ್ತಿಸಿದ ಬಗೆಯಿದು. ರಾಜಕೀಯದ ಜೊತೆಗೆ ಪಕ್ಕಾ ಮಾತೃಭಾಷಾ ಹೋರಾಟಗಾರನಂತೆ ಕನ್ನಡಪರ ವಿಷಯ ಮಂಡಿಸಿದ ಅವರು ಕೇಂದ್ರ ಸರ್ಕಾರದ ಹಿಂದಿ ಹೇರಿಕೆಗೆ ಪರೋಕ್ಷವಾಗಿ ವಿರೋಧ ವ್ಯಕ್ತಪಡಿಸಿದರು. ಪಾದಯಾತ್ರೆ ವೇಳೆ ಅನೇಕ ನಿರುದ್ಯೋಗಿ ಯುವಕರು ಬಂದು ಉದ್ಯೋಗ

ಕನ್ನಡ ಸ್ವಾಭಿಮಾನದ ಕಿಚ್ಚು ಹತ್ತಿಸಿದ ರಾಹುಲ್ ಗಾಂಧಿ| ಕನ್ನಡಕ್ಕೆ ಕನ್ನಡವೇ ಉಸಿರಾಗಲಿ ಎಂದ ರಾಗಾ Read More »