ರಾಜಕೀಯ

ಸೋನಿಯಾ ಗಾಂಧಿಯ ಶೂ ಲೇಸ್ ಕಟ್ಟಿದ ರಾಹುಲ್| ಫೋಟೋ ವೈರಲ್ ಆಗ್ತಿದ್ದಂತೆ ಬಿಜೆಪಿ ಟೀಂ ಮಾಡಿದ್ದೇನು ಗೊತ್ತಾ? ಇಲ್ಲಿದೆ ಅಸಲಿ ಸುದ್ದಿ…

ಸಮಗ್ರ ನ್ಯೂಸ್: ರಾಹುಲ್ ಗಾಂಧಿಯವರ ‘ಭಾರತ್ ಜೋಡೋ ಯಾತ್ರೆ’ಯ ಚಿತ್ರಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿವೆ. ಅದರಲ್ಲಿ ಅವರು ವಯಸ್ಸಾದ ವ್ಯಕ್ತಿ ಅಥವಾ ಮಗುವಿನೊಂದಿಗೆ ಇರುವ ಫೋಟೋಗಳು ಕಾಣಿಸಿಕೊಳ್ಳುತ್ತಿವೆ. ಇದೀಗ ಬಿಜೆಪಿ ನಾಯಕರು, ಕಾರ್ಯಕರ್ತರು, ಬೆಂಬಲಿಗರು ಮತ್ತು ಪಕ್ಷದ ಸಾಮಾಜಿಕ ಮಾಧ್ಯಮ ಉಸ್ತುವಾರಿಗಳು ರಾಹುಲ್ ಅವರ ಈ ವೈರಲ್ ಚಿತ್ರಗಳನ್ನು ಎದುರಿಸುವುದು ಹೇಗೆ ಎಂಬ ಕಠಿಣ ಸಮಸ್ಯೆಗೆ ಸಿಲುಕಿದ್ದಾರೆ. ಸದ್ಯಕ್ಕೆ ಬಿಜೆಪಿಯ ತಂತ್ರ ಏನೆಂದರೆ ರಾಹುಲ್ ಫೋಟೋ ವೈರಲ್ ಆದ ತಕ್ಷಣ ಬಿಜೆಪಿಯ ಸೋಶಿಯಲ್ ಮೀಡಿಯಾ ಟೀಮ್ […]

ಸೋನಿಯಾ ಗಾಂಧಿಯ ಶೂ ಲೇಸ್ ಕಟ್ಟಿದ ರಾಹುಲ್| ಫೋಟೋ ವೈರಲ್ ಆಗ್ತಿದ್ದಂತೆ ಬಿಜೆಪಿ ಟೀಂ ಮಾಡಿದ್ದೇನು ಗೊತ್ತಾ? ಇಲ್ಲಿದೆ ಅಸಲಿ ಸುದ್ದಿ… Read More »

ಮತ್ತೆ ಆರಂಭಗೊಂಡ ಭಾರತ್ ಜೋಡೋ ‌ಪಾದಯಾತ್ರೆ| ರಾಗಾ ಜೊತೆ ‌ಹೆಜ್ಜೆ‌ ಹಾಕಿದ ಸೋನಿಯಾ ಗಾಂಧಿ

ಸಮಗ್ರ ನ್ಯೂಸ್: ಆಯುಧ ಪೂಜೆ ಮತ್ತು ವಿಜಯದಶಮಿ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ಸ್ಥಗಿತಗೊಂಡಿದ್ದ ಭಾರತ್​ ಜೋಡೋ ಯಾತ್ರೆ ಇಂದು ಮತ್ತೆ ಆರಂಭವಾಗಿದೆ. ಇಂದು ಬೆಳಗ್ಗೆ 6.30ಕ್ಕೆ ಮಂಡ್ಯ ಜಿಲ್ಲೆಯ ಪಾಂಡವಪುರದ ಬೆಳ್ಳಾಳೆಯಿಂದ ಪಾದಯಾತ್ರೆ ಆರಂಭವಾಯಿತು. ಇಂದಿನ ಪಾದಯಾತ್ರೆಯ ವಿಶೇಷತೆ ಏನೆಂದರೆ, ಕಾಂಗ್ರೆಸ್​ ಅಧಿನಾಯಕಿ ಸೋನಿಯಾ ಗಾಂಧಿ ಅವರು ತಮ್ಮ ಪುತ್ರ ರಾಹುಲ್​ ಗಾಂಧಿ ಜೊತೆ ಹೆಜ್ಜೆ ಹಾಕಿದರು. ಕೆಲ ದೂರ ಕಾರಿನಲ್ಲಿ ಬಂದ ಸೋನಿಯಾ ಗಾಂಧಿ ಅವರು ಜಕ್ಕನಹಳ್ಳಿ ಬಳಿ ಪಾದಯಾತ್ರೆ ಸೇರಿಕೊಂಡರು. ಅವರ ಎಡ

ಮತ್ತೆ ಆರಂಭಗೊಂಡ ಭಾರತ್ ಜೋಡೋ ‌ಪಾದಯಾತ್ರೆ| ರಾಗಾ ಜೊತೆ ‌ಹೆಜ್ಜೆ‌ ಹಾಕಿದ ಸೋನಿಯಾ ಗಾಂಧಿ Read More »

ಮುಂದೆ ಕರ್ನಾಟಕದಲ್ಲಿ ಯುವಕನಿಗೆ ಸಿಎಂ ಪಟ್ಟ| ಕಾರಣಿಕ ನುಡಿದ ಗೊರವಪ್ಪ

ಸಮಗ್ರ ನ್ಯೂಸ್: ರಾಣೆಬೆನ್ನೂರು ತಾಲ್ಲೂಕಿನ ದೇವರಗುಡ್ಡದಲ್ಲಿ ಮಂಗಳವಾರ ನಡೆದ ಮಾಲತೇಶ ದೇವರ ಕಾರ್ಣಿಕೋತ್ಸವದಲ್ಲಿ ಬಿಲ್ಲನ್ನೇರಿ ಗೊರವಪ್ಪ ನಾಗಪ್ಪ ಉರ್ಮಿ ಕಾರ್ಣಿಕ ನುಡಿದರು. ದಸರಾ ಹಬ್ಬದ ಸಮಯದಲ್ಲಿ ನಡೆಯುವ ಮಾಲತೇಶ ದೇವರ ಕಾರ್ಣಿಕೋತ್ಸವದಲ್ಲಿ ವರ್ಷದ ಭವಿಷ್ಯವಾಣಿ ಅಂತಲೇ ನಂಬಲಾಗುವ ನುಡಿಮುತ್ತುಗಳು ಇವಾಗಿವೆ. ‘ಆಕಾಶದ ಗುಡ್ಡಕ್ಕಲೆ ಶಿಶು ಏರಿತಲೆ ಪರಾಕ್’ ಎನ್ನುತ್ತಾ ಗೊರವಪ್ಪ ನಾಗಪ್ಪ ಉರ್ಮಿ ಅವರು ಭವಿಷ್ಯ ನುಡಿದರು. ಮಾಲತೇಶ ದೇವಸ್ಥಾನದ ಪ್ರಧಾನ ಅರ್ಚಕ ಮಾಲತೇಶ ಭಟ್ ಅವರು ‘ಸಣ್ಣಸಣ್ಣ ರೈತರಿಗೂ ಉತ್ತಮವಾಗಲಿದೆ. ಯುವ ರಾಜಕಾರಣಿಗಳಿಗೆ ಹೆಚ್ಚಿನ ಅವಕಾಶ

ಮುಂದೆ ಕರ್ನಾಟಕದಲ್ಲಿ ಯುವಕನಿಗೆ ಸಿಎಂ ಪಟ್ಟ| ಕಾರಣಿಕ ನುಡಿದ ಗೊರವಪ್ಪ Read More »

ದೇವಸ್ಥಾನಗಳು ಅಪ್ಪನ ಮನೆಯ ಆಸ್ತಿಗಳಲ್ಲ| ಸಚಿವೆ ಜೊಲ್ಲೆ ವಿರುದ್ಧ ಕಾಗೆ ಆಕ್ರೋಶ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದ ಮುಜರಾಯಿ ಇಲಾಖೆಯ ಕಾರ್ಯವೈಖರಿಯ ಕುರಿತು ಕಾಗವಾಡ ಕ್ಷೇತ್ರದ ಮಾಜಿ ಶಾಸಕರಾದ ರಾಜು ಕಾಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸೋಮವಾರ ಕಾಗವಾಡ ತಾಲೂಕಿನ ಐನಾಪುರ ಪಟ್ಟಣದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮುಜರಾಯಿ ಇಲಾಖೆ ಕೇವಲ ಆಂಧ್ರಪ್ರದೇಶ, ಮಹಾರಾಷ್ಟ್ರ ರಾಜ್ಯಗಳಲ್ಲಿ ಸಾಕಷ್ಟು ಅಭಿವೃದ್ಧಿ ಮಾಡುತ್ತಿದೆ. ಆದರೆ ಕರ್ನಾಟಕದಲ್ಲಿ ಏಕೆ ಮಾಡುತ್ತಿಲ್ಲ? ಎಂದು ಪ್ರಶ್ನೆ ಮಾಡಿದರು ಅಷ್ಟೇ ಅಲ್ಲದೆ ನಾವು ಪಕ್ಷಾತೀತವಾಗಿ ಸಚಿವೆ ಶಶಿಕಲಾ ಜೋಲ್ಲೆ ಅವರಿಗೆ ದೇವಸ್ಥಾನಗಳಿಗೆ ಅನುದಾನ ನೀಡುವಂತೆ ಮನವಿ ಮಾಡಿಕೊಂಡರೂ ನಮ್ಮ ಮನವಿಗೆ ಸ್ಪಂದಿಸದ

ದೇವಸ್ಥಾನಗಳು ಅಪ್ಪನ ಮನೆಯ ಆಸ್ತಿಗಳಲ್ಲ| ಸಚಿವೆ ಜೊಲ್ಲೆ ವಿರುದ್ಧ ಕಾಗೆ ಆಕ್ರೋಶ Read More »

“ಹೆಸರು ಬದಲಿಸಲು ನಂಗೆ ತಲೆಕೆಟ್ಟಿಲ್ಲ” | ಶೋಭಾ ಕರಂದ್ಲಾಜೆ ಸ್ಪಷ್ಟನೆ

ಸಮಗ್ರ ನ್ಯೂಸ್: ಹೆಸರು ಬದಲಾಯಿಸಿಕೊಳ್ಳಲು ನನಗೇನು ತಲೆಕೆಟ್ಟಿದೆಯಾ ಎಂದು ಕೇಂದ್ರ ಸಚಿವೆ ಶೋಭಾ ಕೆರಂದ್ಲಾಜೆ ಹೇಳಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ಇದು ಯಾರೋ ಹಬ್ಬಿಸಿದ ಸುಳ್ಳು ಸುದ್ದಿ ಎಂದು ಹೇಳಿದರು. ಶೋಭಾ ಕರಂದ್ಲಾಜೆ ತಮ್ಮ ಹೆಸರನ್ನು ಶೋಭಾ ಗೌಡ ಎಂದು ಬದಲಿಸಿಕೊಳ್ಳುತ್ತಿರುವ ಬಗ್ಗೆ ಇತ್ತೀಚೆಗೆ ವದಂತಿ ಹಬ್ಬಿದ ಹಿನ್ನೆಲೆಯಲ್ಲಿ ಕೇಳಲಾದ ಪ್ರಶ್ನೆಗೆ ಅವರು ಉತ್ತರಿಸಿದರು. ನನ್ನ ವಿರುದ್ಧ ಯಾರೋ ಷಡ್ಯಂತ್ರ ಮಾಡುತ್ತಿದ್ದಾರೆ. ಯಾಕೆ ಈ ಚರ್ಚೆ ಶುರುವಾಯಿತು ಗೊತ್ತಿಲ್ಲ. ‘ರಾಜಕಾರಣಿಗಳನ್ನು ಕೆಲವರು ಜೋಕರ್ ಅಂದುಕೊಂಡಿದ್ದಾರೆ. ಮಾಧ್ಯಮ, ಸಾಮಾಜಿಕ

“ಹೆಸರು ಬದಲಿಸಲು ನಂಗೆ ತಲೆಕೆಟ್ಟಿಲ್ಲ” | ಶೋಭಾ ಕರಂದ್ಲಾಜೆ ಸ್ಪಷ್ಟನೆ Read More »

ಸಚಿವೆ ಶಶಿಕಲಾ ಜೊಲ್ಲೆ ಸಕತ್ ಸ್ಟೆಪ್| ಮಹಿಳೆಯರ ಜೊತೆ ದಾಂಡಿಯಾ ನೃತ್ಯಕ್ಕೆ ಹೆಜ್ಜೆ

ಸಮಗ್ರ ನ್ಯೂಸ್: ನಿಪ್ಪಾಣಿಯಲ್ಲಿ‌ ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಅವರು ದಾಂಡಿಯಾ ನೃತ್ಯದಲ್ಲಿ ಮಹಿಳೆಯರೊಂದಿಗೆ ಭರ್ಜರಿ ಹೆಜ್ಜೆ ಹಾಕಿ ಎಂಜಾಯ್​ ಮಾಡಿದ್ದಾರೆ. ಈ ವೇಳೆ ಮಹಿಳೆಯರೊಂದಿಗೆ ಪಾರಂಪರಿಕ ದಾಂಡಿಯಾ ಹಾಗೂ ಗರ್ಭಾ ನೃತ್ಯದಲ್ಲಿ ಸಚಿವೆ ಶಶಿಕಲಾ ಜೊಲ್ಲೆ ಡ್ಯಾನ್ಸ್​ ಮಾಡಿದ್ದಾರೆ. ನಿಪ್ಪಾಣಿ ನಗರದ ಶಿವಶಂಕರ್ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಆಯೋಜನೆ ಮಾಡಿದ್ದ ದಾಂಡಿಯಾ ಕಾರ್ಯಕ್ರಮದಲ್ಲಿ ನೂರಾರು ಮಹಿಳೆಯರು ಭಾಗವಹಿಸಿದ್ದರು. ಸಚಿವೆ ಶಶಿಕಲಾ ಜೊಲ್ಲೆ ಕೂಡ ಮಹಿಳೆಯರ‌ ಜೊತೆ ನೃತ್ಯದಲ್ಲಿ ಬನಾಗವಹಿಸಿ ಕೆಲವೊಂದು ಸ್ಟೆಪ್ ಹಾಕಿದರು.

ಸಚಿವೆ ಶಶಿಕಲಾ ಜೊಲ್ಲೆ ಸಕತ್ ಸ್ಟೆಪ್| ಮಹಿಳೆಯರ ಜೊತೆ ದಾಂಡಿಯಾ ನೃತ್ಯಕ್ಕೆ ಹೆಜ್ಜೆ Read More »

ಮಿಥುನ್ ರೈ ಚಿಲ್ಲರೆ ಮನುಷ್ಯ; ಅವನ ಮಾತಿಗೆ ಬೆಲೆ ಕೊಡಲ್ಲ| ಸೆಲ್ಫಿ ಹೇಳಿಕೆಗೆ ಶೋಭಾ ಕರಂದ್ಲಾಜೆ ಗರಂ

ಸಮಗ್ರ ನ್ಯೂಸ್: ಇತ್ತೀಚೆಗೆ ರಸ್ತೆ ಅವ್ಯವಸ್ಥೆ ವಿರುದ್ದ ವಿನೂತನ ಪ್ರತಿಭಟನೆ ನಡೆಸಿದ ಕಾಂಗ್ರೆಸ್‌ ಯುವ ನಾಯಕ ಮಿಥುನ್ ರೈ ಅವರು ಸಚಿವೆ ಶೋಭಾ ಕರಂದ್ಲಾಜೆ ಕಂಡರೆ ಪೋಟೋ ತೆಗೆದು ಕಳುಹಿಸಿ ಎಂದು ಹೇಳಿದ್ದರು. ಇದಕ್ಕೆ ಈಗ ಶೋಭಾ ಕರಂದ್ಲಾಜೆ ತಿರುಗೇಟು ನೀಡಿದ್ದಾರೆ. ‘ಮಿಥುನ್ ರೈ ಎಲ್ಲಿದ್ದಾರೆ. ಸೆಲ್ಫಿ ತೆಗೆದುಕೊಳ್ಳಲು ಮೊದಲು ಅವರು ಬರಲಿ’ ಎಂದು ಸವಾಲೆಸೆದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಉಡುಪಿಗೆ ಬಂದಿದ್ದೇನೆ ಬನ್ನಿ ಎಲ್ಲರೂ ಸೆಲ್ಫಿ ತೆಗೆಯಿರಿ. ಅವ ಎಲ್ಲಿ ಮಿಥುನ್ ರೈ ಅವನು

ಮಿಥುನ್ ರೈ ಚಿಲ್ಲರೆ ಮನುಷ್ಯ; ಅವನ ಮಾತಿಗೆ ಬೆಲೆ ಕೊಡಲ್ಲ| ಸೆಲ್ಫಿ ಹೇಳಿಕೆಗೆ ಶೋಭಾ ಕರಂದ್ಲಾಜೆ ಗರಂ Read More »

ಪಿಎಫ್ಐ ಬಳಿಕ SDPI ಮೇಲೆ ನಿಷೇಧದ ತೂಗುಗತ್ತಿ!? ಪಕ್ಷದ ಮೇಲೆ ಚುನಾವಣಾ ಆಯೋಗ ಹದ್ದಿನಕಣ್ಣು

ಸಮಗ್ರ ನ್ಯೂಸ್: ದೇಶವಿರೋಧಿ ಚಟುವಟಿಕೆಗಳ ಹಿನ್ನೆಲೆಯಲ್ಲಿ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (PFI) ಸಂಘಟನೆಯನ್ನು ನಿಷೇಧಿಸಿದ ಬಳಿಕ, ಅದರ ರಾಜಕೀಯ ವಿಭಾಗವಾದ ಸೋಶಿಯಲ್‌ ಡೆಮಾಕ್ರಟಿಕ್‌ ಪಾರ್ಟಿ ಆಫ್‌ ಇಂಡಿಯಾದ (SDPI) ಮೇಲೆ ಚುನಾವಣಾ ಆಯೋಗ ಹದ್ದಿನಗಣ್ಣು ಇಟ್ಟಿದೆ ಎಂದು ತಿಳಿದುಬಂದಿದೆ. ಪಿಎಫ್‌ಐ ಹಾಗೂ ಅದರ ಜತೆ ನಿಕಟವಾಗಿರುವ ಹಲವು ಅಂಗಸಂಸ್ಥೆಗಳನ್ನು ನಿಷೇಧಿಸಿರುವ ಪ್ರಕಟಣೆಯಲ್ಲಿ ಕೇಂದ್ರ ಗೃಹ ಸಚಿವಾಲಯ, ಎಸ್‌ಡಿಪಿಐ ಬಗ್ಗೆ ಏನನ್ನೂ ಹೇಳಿಲ್ಲ. ಆದರೆ ಪಿಎಫ್‌ಐ ಮತ್ತು ಎಸ್‌ಡಿಪಿಐ ಎರಡೂ ಕಡೆ ಸಕ್ರಿಯವಾಗಿರುವ ಕಾರ್ಯಕರ್ತರ ಕಾನೂನುಪಾಲನಾ ಸಂಸ್ಥೆಗಳು

ಪಿಎಫ್ಐ ಬಳಿಕ SDPI ಮೇಲೆ ನಿಷೇಧದ ತೂಗುಗತ್ತಿ!? ಪಕ್ಷದ ಮೇಲೆ ಚುನಾವಣಾ ಆಯೋಗ ಹದ್ದಿನಕಣ್ಣು Read More »

ಮಹತ್ವದ ಹುದ್ದೆಗಾಗಿ‌ ಶೋಭಾ ಕರಂದ್ಲಾಜೆ ಹೆಸರು ಬದಲಾಯಿಸ್ತಿದಾರೆ!! ಏನಿರಬಹುದು ಶಾಸ್ತ್ತ, ಜ್ಯೋತಿಷ್ಯ ಪ್ರಕಾರ ಹೊಸ ಹೆಸರು?

ಸಮಗ್ರ ನ್ಯೂಸ್: ಸಂಖ್ಯಾಶಾಸ್ತ್ರ, ಜ್ಯೋತಿಷ್ಯ ಮತ್ತು ಇತರ ಕಾರಣಗಳಿಗಾಗಿ ಕೆಲವರು ತಮ್ಮ ಹೆಸರನ್ನು ಬದಲಾಯಿಸಿದರೆ, ಇನ್ನು ಕೆಲವರು ತಮ್ಮ ಹೆಸರುಗಳಿಗೆ ವರ್ಣಮಾಲೆಗಳನ್ನು ಸೇರಿಸುತ್ತಾರೆ. ಇಂತಹ ಪಟ್ಟಿಗೆ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಸೇರಿದ್ದಾರೆ. ಸಚಿವೆ ಶೋಭಾ ತಮ್ಮ ಜೊತೆ ದೀರ್ಘಕಾಲ ಸಂಬಂಧ ಹೊಂದಿರುವ ಕರಂದ್ಲಾಜೆ ಎಂಬ ಹೆಸರನ್ನು ಬದಲಿಸಿ ತಮ್ಮ ದಿವಂಗತ ತಂದೆ ಮೋನಪ್ಪ ಗೌಡರ ಹೆಸರನ್ನು ಸೇರಿಸುವ ಸಾಧ್ಯತೆಯಿದೆ ಎಂದು ಅವರ ಮೂಲಗಳು ತಿಳಿಸಿವೆ. 2023ರ ವಿಧಾನಸಭಾ ಚುನಾವಣೆಗೆ ಮುನ್ನ ಒಕ್ಕಲಿಗ

ಮಹತ್ವದ ಹುದ್ದೆಗಾಗಿ‌ ಶೋಭಾ ಕರಂದ್ಲಾಜೆ ಹೆಸರು ಬದಲಾಯಿಸ್ತಿದಾರೆ!! ಏನಿರಬಹುದು ಶಾಸ್ತ್ತ, ಜ್ಯೋತಿಷ್ಯ ಪ್ರಕಾರ ಹೊಸ ಹೆಸರು? Read More »

‘ಮೋದಿಯೂ ನನ್ನನ್ನು ಮುಟ್ಟಕ್ಕಾಗಲ್ಲ’ – ಮೋದಿಗೇ‌ ಸವಾಲೆಸದ ಪಂಕಜಾ

ಸಮಗ್ರ ನ್ಯೂಸ್: ‘ನಾನು ವಂಶ ಪಾರಂಪರಿಕ ರಾಜಕೀಯದ ಪ್ರತೀಕ. ನಾನು ಜನರ ಹೃದಯದಲ್ಲಿ ಆಡಳಿತ ನಡೆಸಲು ಬಯಸಿದರೆ ಪ್ರಧಾನಿ ನರೇಂದ್ರ ಮೋದಿಗೂ ನನ್ನನ್ನು ಏನೂ ಮಾಡಲು ಸಾಧ್ಯವಿಲ್ಲ’ ಎಂದು ಬಿಜೆಪಿ ಕಾರ‍್ಯದರ್ಶಿ ಮತ್ತು ಮಹಾರಾಷ್ಟ್ರ ಮಾಜಿ ಸಚಿವೆ ಪಂಕಜಾ ಮುಂಡೆ ಹೇಳಿದ್ದಾರೆ. ಈ ಮೂಲಕ ವಂಶಪಾರಂಪರ್ಯ ರಾಜಕೀಯಕ್ಕೆ ಕೊನೆ ಹಾಡಬೇಕೆಂದು ಬಯಸುತ್ತಿರುವ ಮೋದಿಗೆ ಪರೋಕ್ಷ ಸವಾಲು ಹಾಕಿದ್ದಾರೆ. ಪ್ರಧಾನಿ ಮೋದಿ ಅವರ ಹುಟ್ಟುಹಬ್ಬದ ದಿನ ನಡೆದ ಕಾರ‍್ಯಕ್ರಮದಲ್ಲಿ ಪಂಕಜಾ ಮುಂಡೆ ಈ ಮಾತನ್ನು ಹೇಳಿದ್ದಾರೆ. ಈ ವಿಡಿಯೋ

‘ಮೋದಿಯೂ ನನ್ನನ್ನು ಮುಟ್ಟಕ್ಕಾಗಲ್ಲ’ – ಮೋದಿಗೇ‌ ಸವಾಲೆಸದ ಪಂಕಜಾ Read More »