ಕನ್ನಡ ಸ್ವಾಭಿಮಾನದ ಕಿಚ್ಚು ಹತ್ತಿಸಿದ ರಾಹುಲ್ ಗಾಂಧಿ| ಕನ್ನಡಕ್ಕೆ ಕನ್ನಡವೇ ಉಸಿರಾಗಲಿ ಎಂದ ರಾಗಾ
ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮತ್ವ. ಇಲ್ಲಿ ಕನ್ನಡವೇ ಉಸಿರು, ಕನ್ನಡವೇ ಬದುಕು, ಕನ್ನಡವೇ ಉದ್ಯೋಗವಾಗಿರಬೇಕು. ಕನ್ನಡವೆಂದರೆ ಸಂಸ್ಕೃತಿ, ಇತಿಹಾಸ ಭಾರತ್ ಜೋಡೋ ಅಂಗವಾಗಿ ಗುರುವಾರ ಸಂಜೆ ಮೊಳಕಾಲ್ಮೂರಿನಲ್ಲಿ ನಡೆದ ಬಹಿರಂಗ ಅಧಿವೇಶನದಲ್ಲಿ ರಾಹುಲ್ ಗಾಂಧಿ ಕನ್ನಡದ ಬಗ್ಗೆ ಸ್ವಾಭಿಮಾನಿ ಕಿಚ್ಚು ಹೊತ್ತಿಸಿದ ಬಗೆಯಿದು. ರಾಜಕೀಯದ ಜೊತೆಗೆ ಪಕ್ಕಾ ಮಾತೃಭಾಷಾ ಹೋರಾಟಗಾರನಂತೆ ಕನ್ನಡಪರ ವಿಷಯ ಮಂಡಿಸಿದ ಅವರು ಕೇಂದ್ರ ಸರ್ಕಾರದ ಹಿಂದಿ ಹೇರಿಕೆಗೆ ಪರೋಕ್ಷವಾಗಿ ವಿರೋಧ ವ್ಯಕ್ತಪಡಿಸಿದರು. ಪಾದಯಾತ್ರೆ ವೇಳೆ ಅನೇಕ ನಿರುದ್ಯೋಗಿ ಯುವಕರು ಬಂದು ಉದ್ಯೋಗ […]
ಕನ್ನಡ ಸ್ವಾಭಿಮಾನದ ಕಿಚ್ಚು ಹತ್ತಿಸಿದ ರಾಹುಲ್ ಗಾಂಧಿ| ಕನ್ನಡಕ್ಕೆ ಕನ್ನಡವೇ ಉಸಿರಾಗಲಿ ಎಂದ ರಾಗಾ Read More »










