ಕರ್ನಾಟಕಕ್ಕೆ ಬರ್ತಾ ಇರ್ತೇನೆ, ನೀವೆಲ್ಲಾ ಇಂದಿನಿಂದಲೇ ಚುನಾವಣೆಗೆ ರೆಡಿಯಾಗಿ| ಮಂಗಳೂರಿನಲ್ಲಿ ಕೋರ್ ಕಮಿಟಿಗೆ ಸೂಚನೆ ನೀಡಿದ ಪ್ರಧಾನಿ ಮೋದಿ
ಸಮಗ್ರ ನ್ಯೂಸ್: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು, ರಾಜ್ಯದೆಲ್ಲೆಡೆ ಶಕ್ತಿ ಪ್ರದರ್ಶನ ನೀಡುವ ಮೂಲಕ ಮುಂದಿನ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲಲು ಈಗಿಂದಲೇ ಕಾರ್ಯೋನ್ಮುಖರಾಗಿ ಎಂದು ಪ್ರಧಾನಿ ಮೋದಿ ಸೂಚಿಸಿದ್ದಾರೆ. ಸಮಾವೇಶದ ಬಳಿಕ ಹೆಲಿಪ್ಯಾಡ್ ಬಳಿ ಪಕ್ಷದ ಕೋರ್ಕಮಿಟಿ ಸದಸ್ಯರ ಜತೆಗೆ ಸುಮಾರು 45 ನಿಮಿಷ ಚರ್ಚೆ ನಡೆಸಿದ ಅವರು, ರಾಜ್ಯದಲ್ಲಿನ ಪ್ರಸ್ತುತ ರಾಜಕೀಯ ಬೆಳವಣಿಗೆಗಳು, ಪಕ್ಷದಿಂದ ನಡೆಯುತ್ತಿರುವ ಸಂಘಟನಾತ್ಮಕ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಪಡೆದರು. ಮಂಗಳೂರಿನ ಸಮಾವೇಶದಲ್ಲಿ ಸೇರಿದ್ದ ಜನಸ್ತೋಮ ಹಾಗೂ ಬಿಜೆಪಿ ಕಾರ್ಯಕರ್ತರ ಉತ್ಸಾಹದ ಬಗ್ಗೆ […]









