ರಾಜಕೀಯ

ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಪ.ಬಂಗಾಳ ರಾಜ್ಯಪಾಲ ಜಗದೀಪ್ ಧಂಗರ್ | ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಘೋಷಣೆ

ಸಮಗ್ರ ನ್ಯೂಸ್: ರಾಷ್ಟ್ರಪತಿ ಚುನಾವಣೆಗೆ ದೇಶಾದ್ಯಂತ ಚುನಾವಣಾ ಪ್ರಚಾರ ನಡೆಯುತ್ತಿರುವ ನಡುವೆಯೇ, ಭಾರತೀಯ ಜನತಾ ಪಕ್ಷ ಸಂಸದೀಯ ಮಂಡಳಿ ಸಭೆ ಶನಿವಾರ ದೇಶದ ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧಂಕರ್ ಅವರನ್ನು ಪಕ್ಷದ ಅಭ್ಯರ್ಥಿಯಾಗಿ ಆಯ್ಕೆ ಮಾಡಿದೆ. ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ಎನ್ಡಿಎ ಅಭ್ಯರ್ಥಿ ಜಗದೀಪ್ ಧಂಕರ್’ ಎಂದು ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ, ಕೇಂದ್ರ ಸಚಿವರಾದ ಅಮಿತ್ ಶಾ, ನಿತಿನ್ ಗಡ್ಕರಿ, ರಾಜನಾಥ್ ಸಿಂಗ್, ಬಿಜೆಪಿ […]

ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಪ.ಬಂಗಾಳ ರಾಜ್ಯಪಾಲ ಜಗದೀಪ್ ಧಂಗರ್ | ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಘೋಷಣೆ Read More »

ವಿಧಾನಸಭಾ ಚುನಾವಣೆ ಹಿನ್ನೆಲೆ| ಸುನಿಲ್ ಕುಮಾರ್ ಗೆ ಸಿಗುತ್ತಾ ಬಿಜೆಪಿ ಸಾರಥ್ಯ? ಹಿಂದುಳಿದ ವರ್ಗಗಳ ಓಲೈಕೆಗೆ ಮುಂದಾಗಿದೆ ಕೇಸರಿ ಪಡೆ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕೇಂದ್ರ ಬಿಜೆಪಿ ನಾಯಕತ್ವ ಹಿಂದುಳಿದ ವರ್ಗಗಳನ್ನು ಸೆಳೆಯಲು ಹವಣಿಸುತ್ತಿದೆ. ಇದಕ್ಕಾಗಿ ಬಿಜೆಪಿ ಪಾಳಯದಲ್ಲಿನ ಪ್ರಭಾವಿ ಯುವ ನಾಯಕರಿಗೆ ಮಣೆ ಹಾಕಲು ಕೇಸರಿ ಪಡೆ ಸಜ್ಜಾಗಿದೆ. ಜೆಡಿಎಸ್‌ನ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರಂತಹ ಪ್ರಾದೇಶಿಕ ನಾಯಕರಿಗೆ, ಪಕ್ಷವು ಪರ್ಯಾಯ ನಾಯಕರನ್ನು ಬೆಳೆಸಲು ನೋಡುತ್ತಿದೆ. ವಿಧಾನಸಭಾ ಚುನಾವಣೆಯಲ್ಲಿ ಜಾತಿ ಅಂಶವು ನಿರ್ಣಾಯಕ ಪಾತ್ರ ವಹಿಸಲಿದೆ ಎಂದು ಹೈಕಮಾಂಡ್ ಅರಿತುಕೊಂಡಿದೆ ಎಂದು ಮೂಲಗಳು ತಿಳಿಸಿವೆ. ಮುಖ್ಯಮಂತ್ರಿ ಬಸವರಾಜ

ವಿಧಾನಸಭಾ ಚುನಾವಣೆ ಹಿನ್ನೆಲೆ| ಸುನಿಲ್ ಕುಮಾರ್ ಗೆ ಸಿಗುತ್ತಾ ಬಿಜೆಪಿ ಸಾರಥ್ಯ? ಹಿಂದುಳಿದ ವರ್ಗಗಳ ಓಲೈಕೆಗೆ ಮುಂದಾಗಿದೆ ಕೇಸರಿ ಪಡೆ Read More »

ನೂಪುರ್ ಶರ್ಮಾ ತಲೆ ಕಡಿದು ತಂದವರಿಗೆ 5ಲಕ್ಷ| ವಿವಾದಿತ ಹೇಳಿಕೆ ನೀಡಿದ ಟಿಎಂಸಿ ಸಂಸದ

ಸಮಗ್ರ ನ್ಯೂಸ್: ಬಿಜೆಪಿ ವಿವಾದಿತ ನಾಯಕಿ ನೂಪುರ್ ಶರ್ಮಾ ವಿರುದ್ಧ ಮತ್ತೊಬ್ಬ ನಾಯಕ ನಾಲಿಗೆ ಹರಿಬಿಟ್ಟಿದ್ದಾನೆ. ನೂಪುರ್ ಶರ್ಮಾ ತಲೆ ಕಡಿದು ತಂದವರಿಗೆ 5 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಮಮತಾ ಬ್ಯಾನರ್ಜಿಯ ಟಿಎಂಸಿ ಪಕ್ಷದ ಸಂಸದ ವಾಸಿಮ್ ರಝಾ ಘೋಷಿಸಿದ್ದಾನೆ. ಇದು ಮತ್ತೊಂದು ಸಂಘರ್ಷಕ್ಕೆ ಕಾರಣವಾಗಿದೆ. ಪ್ರವಾದಿ ಮೊಹಮ್ಮದ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ನೂಪುರ್ ಶರ್ಮಾ ವಿರುದ್ಧ ದೇಶಾದ್ಯಂತ ಭಾರಿ ಪ್ರತಿಭಟನೆ, ಹಿಂಸಾಚಾರ ನಡೆದಿದೆ. ಇದೀಗ ನೂಪುರ್ ಬೆಂಬಲಿಸಿದವರ ಹತ್ಯೆಗಳು ನಡೆದಿದೆ. ಈ ಸಂಘರ್ಷಕ್ಕೆ

ನೂಪುರ್ ಶರ್ಮಾ ತಲೆ ಕಡಿದು ತಂದವರಿಗೆ 5ಲಕ್ಷ| ವಿವಾದಿತ ಹೇಳಿಕೆ ನೀಡಿದ ಟಿಎಂಸಿ ಸಂಸದ Read More »

ಕೆಪಿಸಿಸಿ ವಾರ್ ರೂಮ್ ಅಧ್ಯಕ್ಷರಾಗಿ ಸಸಿಕಾಂತ್ ಸೆಂಥಿಲ್ ನೇಮಕ

ಸಮಗ್ರ ನ್ಯೂಸ್: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಪಕ್ಷದ ಪರವಾಗಿ ರಾಜಕೀಯ ತಂತ್ರಗಾರಿಕೆ ರೂಪಿಸಲಿರುವ ಕೆಪಿಸಿಸಿ ‘ವಾರ್ ರೂಮ್’ ಅಧ್ಯಕ್ಷರನ್ನಾಗಿ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಅವರನ್ನು ನೇಮಿಸಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಗುರುವಾರ ಈ ನೇಮಕಾತಿ ಆದೇಶ ಹೊರಡಿಸಿದ್ದಾರೆ. ಸಸಿಕಾಂತ್ ಸೆಂಥಿಲ್ ಕರ್ನಾಟಕದಲ್ಲಿ ವಿವಿಧ ಇಲಾಖೆಗಳಲ್ಲಿ ಐಎಎಸ್ ದರ್ಜೆ ಅಧಿಕಾರಿಯಾಗಿ ಜನಮನ್ನಣೆ ಗಳಿಸಿದ್ದರು.

ಕೆಪಿಸಿಸಿ ವಾರ್ ರೂಮ್ ಅಧ್ಯಕ್ಷರಾಗಿ ಸಸಿಕಾಂತ್ ಸೆಂಥಿಲ್ ನೇಮಕ Read More »

ರಾಜ್ಯಸಭೆ ಸದಸ್ಯರಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಚಿತ್ರನಟ ಜಗ್ಗೇಶ್|ಇಲ್ಲಿದೆ ವಿಡಿಯೋ

ಸಮಗ್ರ ನ್ಯೂಸ್: ರಾಜ್ಯಸಭೆ ಸದಸ್ಯರಾಗಿ ಕನ್ನಡ ಚಿತ್ರನಟ ಜಗ್ಗೇಶ್ ಪ್ರಮಾಣವಚನ ಸ್ವೀಕರಿಸಿದರು. ರಾಘವೇಂದ್ರ ಸ್ವಾಮಿ ದೇವರ ಹೆಸರಿನಲ್ಲಿ ಕನ್ನಡದಲ್ಲಿಯೇ ಪ್ರಮಾಣವಚನ ಸ್ವೀಕರಿಸುವ ಮೂಲಕ ಜಗ್ಗೇಶ್ ಗಮನ ಸೆಳೆದರು. “ಜಗ್ಗೇಶ್ ಎಂಬ ಹೆಸರಿನವನಾದ ನಾನು, ರಾಜ್ಯಸಭೆಯ ಸದಸ್ಯನಾಗಿ ಚುನಾಯಿತನಾದವನಾಗಿ ಕಾನೂನು ಮೂಲಕ ಸ್ಥಾಪಿತವಾದ ಭಾರತದ ಸಂವಿಧಾನಕ್ಕೆ ಸತ್ಯ, ಶ್ರದ್ಧೆ ಮತ್ತು ನಿಷ್ಠೆಯನ್ನು ಹೊಂದಿರುತ್ತೇನೆ ಎಂದು ಭಾರತದ ಸಾರ್ವಭೌಮತ್ವವನ್ನು ಮತ್ತು ಅಖಂಡತೆಯನ್ನು ಎತ್ತಿ ಹಿಡಿಯುತ್ತೇನೆಂದು ಮತ್ತು ನಾನು ಈಗ ಕೈಗೊಳ್ಳಲಿರುವ ಕರ್ತವ್ಯವನ್ನು ಶ್ರದ್ಧಾಪೂರ್ವಕವಾಗಿ ನಿರ್ವಹಿಸುತ್ತೇನೆ ಎಂದು ರಾಘವೇಂದ್ರ ಸ್ವಾಮಿಗಳ ಹೆಸರಿನಲ್ಲಿ

ರಾಜ್ಯಸಭೆ ಸದಸ್ಯರಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಚಿತ್ರನಟ ಜಗ್ಗೇಶ್|ಇಲ್ಲಿದೆ ವಿಡಿಯೋ Read More »

ರಾಜ್ಯಸಭೆಗೆ ಡಾ. ಡಿ. ವೀರೇಂದ್ರ ಹೆಗ್ಗಡೆ ನಾಮನಿರ್ದೇಶನ

ಸಮಗ್ರ ನ್ಯೂಸ್: ರಾಜ್ಯಸಭೆ ಸದಸ್ಯರಾಗಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗಡೆ ಅವರನ್ನು ನಾಮನಿರ್ದೇಶನ ಮಾಡಲಾಗಿದೆ. ವೀರೇಂದ್ರ ಹೆಗ್ಗಡೆಯವರು ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದ್ದಾರೆ. ಧರ್ಮಸ್ಥಳದ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲು ಮತ್ತು ಆರೋಗ್ಯ, ಶಿಕ್ಷಣ ಮತ್ತು ಸಂಸ್ಕೃತಿಯಲ್ಲಿ ಅವರು ಮಾಡುತ್ತಿರುವ ಮಹತ್ತರವಾದ ಕಾರ್ಯ ಮಾದರಿಯಾಗಿದೆ. ಅವರು ಸಂಸತ್ತಿಗೆ ಆಯ್ಕೆಯಾಗಿರುವುದು ಅಭಿನಂದನಾರ್ಹ ಎಂದು ಮೋದಿ ಟ್ವೀಟ್ ಮಾಡಿದ್ದಾರೆ. ರಾಜ್ಯಸಭೆ ಸದಸ್ಯರಾಗಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಕೇಂದ್ರ ಸರಕಾರ ನಾಮನಿರ್ದೇಶನ ಮಾಡಿದೆ.ಇವರ ಜೊತೆ ಖ್ಯಾತ ಅಥ್ಲೀಟ್ ಪಿ.ಟಿ.

ರಾಜ್ಯಸಭೆಗೆ ಡಾ. ಡಿ. ವೀರೇಂದ್ರ ಹೆಗ್ಗಡೆ ನಾಮನಿರ್ದೇಶನ Read More »

ಜಮೀರ್ ಸಂಪತ್ತಿಗೆ ಎಸಿಬಿ ಸವಾಲ್| ಆಸ್ತಿ ಮೌಲ್ಯ ನೋಡಿ ದಂಗಾದ ಅಧಿಕಾರಿಗಳು| ಲೆಕ್ಕ ಇಲ್ಲ ಪಕ್ಕಾ…! ಬಾದ್ ಷಾಗೆ ಬಂಧನ ಭೀತಿ

ಸಮಗ್ರ ನ್ಯೂಸ್: ಜಾರಿ ನಿರ್ದೇಶನಾಲಯ ವರದಿ ಆಧರಿಸಿ ಶಾಸಕ ಜಮೀರ್‌ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ ಎಸಿಬಿ, ಈಗ ಜಮೀರ್‌ ಸಾಮ್ರಾಜ್ಯದ ಸಂಪತ್ತಿನ ಶೋಧನೆಗೆ ಕಾರ್ಯಾಚರಣೆ ಶುರು ಮಾಡಿದೆ. ಎಸಿಬಿ ದಾಳಿ ಬಳಿಕ ಜಮೀರ್‌ಗೀಗ ಬಂಧನದ ಭೀತಿ ಎದುರಾಗಿದೆ. ಜಮೀರ್‌ ಅಹಮದ್‌ ಖಾನ್‌ ಅವರ ನಿವಾಸದ ಮೇಲೆ ನಡೆದ ದಾಳಿ ವೇಳೆ ಲಕ್ಷಾಂತರ ರು. ನಗದು, ಕೋಟ್ಯಂತರ ಮೌಲ್ಯದ ವಜ್ರ ವೈಢೂರ್ಯ, ಚಿನ್ನಾಭರಣ, ಬೆಳ್ಳಿ ವಸ್ತುಗಳು, 9 ಲೀಟರ್‌ ವಿದೇಶಿ ಮದ್ಯ,

ಜಮೀರ್ ಸಂಪತ್ತಿಗೆ ಎಸಿಬಿ ಸವಾಲ್| ಆಸ್ತಿ ಮೌಲ್ಯ ನೋಡಿ ದಂಗಾದ ಅಧಿಕಾರಿಗಳು| ಲೆಕ್ಕ ಇಲ್ಲ ಪಕ್ಕಾ…! ಬಾದ್ ಷಾಗೆ ಬಂಧನ ಭೀತಿ Read More »

ಸುಪ್ರೀಂ ಆದೇಶ ಬೆನ್ನಲ್ಲೇ ಸಿಎಂ ಸ್ಥಾನಕ್ಕೆ ಠಾಕ್ರೆ ರಾಜೀನಾಮೆ

ಸಮಗ್ರ ನ್ಯೂಸ್: ಮಹಾರಾಷ್ಟ್ರ ಮೈತ್ರಿ ಸರ್ಕಾರ ನಾಳೆ ವಿಶ್ವಾಸ ಮತಯಾಚನೆ ಮಾಡುವಂತೆ ಸುಪ್ರೀಂಕೋರ್ಟ್ ಆದೇಶ ಬೆನ್ನಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್​​ ಠಾಕ್ರೆ ರಾಜೀನಾಮೆ ನೀಡಿದ್ದಾರೆ. ವಿಶ್ವಾಸ ಮತಯಾಚನೆ ನಡೆಸಲು ರಾಜ್ಯಪಾಲರು ನೀಡಿರುವ ನಿರ್ಧಾರ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ ಠಾಕ್ರೆ ಗೆ ಭಾರೀ ಹಿನ್ನೆಡೆಯಾಗಿದ್ದು, ಇದಾದ ಬಳಿಕ ಸುದ್ದಿಗೋಷ್ಠಿ ಕರೆದು ರಾಜೀನಾಮೆ ಘೋಷಿಸಿದ್ದಾರೆ. ಈ ಮೂಲಕ ಎರಡೂವರೆ ವರ್ಷದ ‘ಮಹಾ ವಿಕಾಸ್ ಅಘಾಡಿ’ ಸರಕಾರದ ಆಡಳಿತ ಅಂತ್ಯವಾಗಿದೆ.

ಸುಪ್ರೀಂ ಆದೇಶ ಬೆನ್ನಲ್ಲೇ ಸಿಎಂ ಸ್ಥಾನಕ್ಕೆ ಠಾಕ್ರೆ ರಾಜೀನಾಮೆ Read More »

“ವಿಶ್ವಾಸ ಮತ ಯಾಚನೆ ಮಾಡ್ಲೇಬೇಕು” ಸರ್ವೋಚ್ಚ ನ್ಯಾಯಾಲಯದ ಆದೇಶ| ಮಹಾಪತನಕ್ಕೆ ಕೌಂಟ್ ಡೌನ್ ಶುರು

ಸಮಗ್ರ ನ್ಯೂಸ್: ಕುತೂಹಲ ಹೆಚ್ಚಿರುವ ಶಿವಸೇನಾ ಬಂಡಾಯ ಶಾಸಕರ ಮತ್ತು ಮುಖ್ಯಮಂತ್ರಿ ತಂಡದ‌ ನಡುವಿನ ಒಡಕು ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲೇರಿದ್ದು ರಾಜ್ಯಪಾಲರ ಆದೇಶವನ್ನು ನ್ಯಾಯಾಲಯ‌ ಎತ್ತಿ ಹಿಡಿದಿದೆ. ವಿಶ್ವಾಸ ಮತ ಯಾಚನೆ ಕುರಿತಂತೆ ಠಾಕ್ರೆ ಅರ್ಜಿ ವಿಚಾರಿಸಿದ ಸುಪ್ರೀಂ ಕೋರ್ಟ್ ಮತಯಾಚನೆ ಮಾಡಲೇಬೇಕೆಂದು ಆದೇಶಿಸಿದೆ. ಬಂಡಾಯ 16 ಶಾಸಕರೂ ಮತ ಚಲಾವಣೆ ಮಾಡಲು ನ್ಯಾಯಾಲಯ ಅನುಮತಿಸಿದ್ದು ಇದಕ್ಕಾಗಿ 11:00ಗಂಟೆಗೆ ಸಮಯ ನಿಗದಿಪಡಿಸಿದ್ದು ಮಹಾರಾಷ್ಟ್ರ ಸರಕಾರ ಪತನ ಖಚಿತವಾಗಿದೆ.

“ವಿಶ್ವಾಸ ಮತ ಯಾಚನೆ ಮಾಡ್ಲೇಬೇಕು” ಸರ್ವೋಚ್ಚ ನ್ಯಾಯಾಲಯದ ಆದೇಶ| ಮಹಾಪತನಕ್ಕೆ ಕೌಂಟ್ ಡೌನ್ ಶುರು Read More »

ಸಿದ್ದರಾಮಯ್ಯ ಸರ್ ರಾಜಸ್ಥಾನ ಸರ್ಕಾರಕ್ಕೆ ಸ್ವಲ್ಪ ಬುದ್ಧಿ ಹೇಳುತ್ತೀರಾ?: ಪ್ರತಾಪ್ ಸಿಂಹ| “ಮುಸ್ಲಿಮರೆಲ್ಲಾ ಭಯೋತ್ಪಾದಕರಲ್ಲ, ಆದರೆ ಭಯೋತ್ಪಾದಕರೆಲ್ಲಾ ಮುಸ್ಲಿಮರು”

ಸಮಗ್ರ ನ್ಯೂಸ್: ಸಿದ್ದರಾಮಯ್ಯ ಸರ್ ರಾಜಸ್ಥಾನ ಸರ್ಕಾರಕ್ಕೆ ಸ್ವಲ್ಪ ಬುದ್ಧಿ ಹೇಳುತ್ತೀರಾ ಸರ್ ಎಂದು ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದರು. ನೂಫುರ್ ಶರ್ಮಾ ಬೆಂಬಲಿಸಿದ ವ್ಯಕ್ತಿಯ ಹತ್ಯೆ ವಿಚಾರದ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನಿಡಿದ ಸಂಸದರು, ಈ ಹತ್ಯೆ ಪೈಶಾಚಿಕವಾದ ಕೊಲೆ. ಮುಸ್ಲಿಂ ಮೂಲಭೂತವಾದಿಗಳು ದೇಶದ ಶಾಂತಿ ಕೆಡಿಸುವ ಯತ್ನವಿದು. ದನಗಳ್ಳರಿಗೆ ಎರಡೇಟು ಬಿದ್ದರೆ ಆಕಾಶ ಭೂಮಿ ಒಂದಾಗುವ ರೀತಿ ಬೊಬ್ಬೆ ಹಾಕುವವರು ಈಗ ಎಲ್ಲಿದ್ದಾರೆ? ಏನ್ಮಾಡ್ತಿದ್ದಾರೆ ಎಂದು ಪ್ರಶ್ನಿಸಿದರು. ಬ್ರದರ್ ಬ್ರದರ್ ಎಂದು ಹೇಳುವ

ಸಿದ್ದರಾಮಯ್ಯ ಸರ್ ರಾಜಸ್ಥಾನ ಸರ್ಕಾರಕ್ಕೆ ಸ್ವಲ್ಪ ಬುದ್ಧಿ ಹೇಳುತ್ತೀರಾ?: ಪ್ರತಾಪ್ ಸಿಂಹ| “ಮುಸ್ಲಿಮರೆಲ್ಲಾ ಭಯೋತ್ಪಾದಕರಲ್ಲ, ಆದರೆ ಭಯೋತ್ಪಾದಕರೆಲ್ಲಾ ಮುಸ್ಲಿಮರು” Read More »