ಸಂಸ್ಕೃತಿ

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಈ ವಾರದ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ. ಮೇಷ:ಉದ್ಯೋಗದಲ್ಲಿ ಒತ್ತಡ ಹೆಚ್ಚಾಗುವುದರಿಂದ ಮಾನಸಿಕ ಆತಂಕ ಹೆಚ್ಚುತ್ತದೆ. ದೀರ್ಘಾವಧಿಯ ಹೂಡಿಕೆಯಿಂದ ಸಾಕಷ್ಟು ಲಾಭ ದೊರೆಯುತ್ತದೆ. ಮನೆಯ ಹಿರಿಯರ ಸಲಹೆ ಪಡೆದು ಪ್ರಮುಖ ನಿರ್ಧಾರ ತೆಗೆದುಕೊಳ್ಳಿ. ಕುಟುಂಬ ಜೀವನ ಸುಖ ಸಂತೋಷದಿಂದ […]

ದ್ವಾದಶ ರಾಶಿಗಳ ವಾರಭವಿಷ್ಯ Read More »

ಇಂದು ಉತ್ಥಾನ‌ ದ್ವಾದಶಿ|ತುಳಸಿ ಪೂಜೆಯಆಚರಣೆ, ಆರಾಧನೆ ಯಾಕೆ? ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಸಮಗ್ರ ನ್ಯೂಸ್: ಹಿಂದೂ ಧರ್ಮದಲ್ಲಿ ತುಳಸಿ ಗಿಡಕ್ಕೆ ವಿಶೇಷ ಮಹತ್ವವಿದೆ. ಹಿಂದೂಗಳ ಮನೆಯಲ್ಲಿ ತುಳಸಿಕಟ್ಟೆ ಇಲ್ಲಿದೇ ಇರುವುದು ಅಪರೂಪ. ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ತುಳಸಿಗೆ ದೀಪ ಹಚ್ಚುತ್ತಾರೆ, ಪೂಜೆ ಸಲ್ಲಿಸುತ್ತಾರೆ. ಇಂತಹ ವಿಶೇಷ ಪ್ರಾಮುಖ್ಯವಿರುವ ತುಳಸಿಗೆ ಒಂದು ವಿಶೇಷ ದಿನವಿದೆ. ಅದುವೇ ಉತ್ಥಾನ ದ್ವಾದಶಿ. ಈ ದಿನ ತುಳಸಿ ಮದುವೆ ಆಚರಣೆ ನಡೆಯುತ್ತದೆ. ತುಳಸಿ ಕಟ್ಟೆಯನ್ನು ಬೃಂದಾವನದಂತೆ ಅಲಂಕರಿಸಿ ಪೂಜೆ ಸಲ್ಲಿಸಲಾಗುತ್ತದೆ. ಆ ಮೂಲಕ ವಿಷ್ಣುವಿನ ಕೃಪೆಗೆ ಪಾತ್ರರಾಗುತ್ತಾರೆ. ಅಂದ ಹಾಗೆ ಇಂದು (ನ.24) ಉತ್ಥಾನ

ಇಂದು ಉತ್ಥಾನ‌ ದ್ವಾದಶಿ|ತುಳಸಿ ಪೂಜೆಯಆಚರಣೆ, ಆರಾಧನೆ ಯಾಕೆ? ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಜ್ಯೋತಿಷ್ಯ ಶಾಸ್ತ್ರ ಗ್ರಹಗತಿಯ ಆಧಾರದ ಮೇಲೆ ನಮ್ಮ ಭವಿಷ್ಯ ಹೇಳುತ್ತದೆ. ಈ ಭವಿಷ್ಯ ನಾವು ನಮ್ಮ ಬದುಕಿನಲ್ಲಿ ಏನು ಮಾಡಬಾರದು ಎಂಬುವುದರ ಮುನ್ಸೂಚನೆ ನೀಡುತ್ತದೆ, ಏನು ಮಾಡಿದರೆ ಒಳ್ಳೆಯದು ಎಂಬ ಸಲಹೆ ನೀಡುತ್ತದೆ. ನಾವಿಲ್ಲಿ ನವೆಂಬರ್ 19-26ರವರೆಗೆ ದ್ವಾದಶ ರಾಶಿಗಳಿಗೆ ಹೇಗಿರಲಿದೆ ಎಂಬ ಭವಿಷ್ಯ ನೀಡಲಾಗಿದೆ. ಮೇಷ ರಾಶಿ:ಮೇಷ ರಾಶಿಯವರಿಗೆ ಈ ವಾರ ಮಿಶ್ರ ಫಲಿಫಲ, ಆರೋಗ್ಯದ ಕಡೆ ಗಮನಹರಿಸಿ. ಕೆಲಸದಲ್ಲಿಯೂ ಈ ಸಮಯವು ನಿಮಗೆ ಸ್ವಲ್ಪ ಸವಾಲಿನ ಸಮಯವಾಗಿರುತ್ತದೆ. ನಿಮಗೆ ಕಚೇರಿಯಲ್ಲಿ ಯಾವುದೇ

ದ್ವಾದಶ ರಾಶಿಗಳ ವಾರಭವಿಷ್ಯ Read More »

ರಾಜಧಾನಿಯಲ್ಲಿ ಕಂಬಳ/ ಒಂದು ಕೋಟಿ ರೂಪಾಯಿ ಅನುದಾನ ಘೋಷಿಸಿದ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ನಡೆಯಲಿರುವ ಕರಾವಳಿಯ ಕ್ರೀಡೆ ಕಂಬಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ಕೋಟಿ ರೂಪಾಯಿ ಅನುದಾನವನ್ನು ಘೋಷಿಸಿದ್ದಾರೆ. ಅರಮನೆ ಮೈದಾನದ 10 ಎಕರೆ ಪ್ರದೇಶದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು,ಈಗಾಗಲೇ 150ಕ್ಕೂ ಹೆಚ್ಚು ಕೋಣಗಳ ನೋಂದಣಿಯಾಗಿದೆ. ವಿಶೇಷವೆಂದರೆ ಕಂಬಳಕ್ಕೆ ಐಶ್ವರ್ಯಾ ರೈ ಹಾಗೂ ಅನುಷ್ಕಾ ಶೆಟ್ಟಿ ಕೂಡ ಆಗಮಿಸಲಿದ್ದಾರೆ. ಕರಾವಳಿ ಮೂಲದ ಸಿನಿ ತಾರೆಯರು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಒಟ್ಟಾರೆ 5 ಲಕ್ಷ ಮಂದಿ ಕಂಬಳಕ್ಕೆ ಆಗಮಿಸುವ ನಿರೀಕ್ಷೆ ಇದೆ ಎಂದು

ರಾಜಧಾನಿಯಲ್ಲಿ ಕಂಬಳ/ ಒಂದು ಕೋಟಿ ರೂಪಾಯಿ ಅನುದಾನ ಘೋಷಿಸಿದ ಸಿದ್ದರಾಮಯ್ಯ Read More »

ಬಲಿಪಾಡ್ಯಮಿಯ ವಿಶೇಷತೆ; ಒಂದು ಮೇಲ್ನೋಟ| ದಾನವ ಅರಸನ‌ ವಾಮನ ತುಳಿದದ್ದೇಕೆ?

ಸಮಗ್ರ ವಿಶೇಷ: ದೀಪಗಳ ಹಬ್ಬ ದೀಪಾವಳಿಯನ್ನು ದೇಶಾದ್ಯಂತ ಸಾಂಪ್ರದಾಯಿಕ ಉತ್ಸಾಹ ಮತ್ತು ಸಂತೋಷದಿಂದ ಆಚರಿಸಲಾಗುತ್ತಿದೆ. ದುಷ್ಟಶಕ್ತಿ ವಿರುದ್ಧದ ಶಿಷ್ಟ ರಕ್ಷಣೆಯ ಸಂಕೇತವನ್ನು ಸೂಚಿಸುವ ಈ ಹಬ್ಬವನ್ನು ಮನೆಗಳು, ದೇವಾಲಯ ಮತ್ತು ಇತರ ಸಾರ್ವಜನಿಕ ಸ್ಥಳಗಳಲ್ಲಿ ದೀಪಗಳನ್ನು ಬೆಳಗಿಸುವ ಮೂಲಕ ಆಚರಿಸಲಾಗುತ್ತದೆ. ಅಮಾವಾಸ್ಯೆಯ ನಂತರದ ಪಾಡ್ಯದಂದು ದಾನವ ಅರಸನಾದ ಬಲೀಂದ್ರನ ಪೂಜೆಯನ್ನು ನಡೆಸುವುದರಿಂದ ಈ ದಿನವನ್ನು ಬಲಿಪಾಡ್ಯಮಿ ಎಂದೇ ಕರೆಯಲಾಗುತ್ತದೆ. ಹಿರಣ್ಯ ಕಶ್ಯಪುವಿನ ವಂಶಸ್ಥನಾದ ಇವನು ದಾನವನಾದರೂ ಈ ದಿನ ಬಲೀಂದ್ರನನ್ನು ಭಕ್ತಿ ಶ್ರದ್ಧೆಯಿಂದ ಆಚರಿಸಲಾಗುತ್ತದೆ. ಪೌರಾಣಿಕ ಕಥೆಯ

ಬಲಿಪಾಡ್ಯಮಿಯ ವಿಶೇಷತೆ; ಒಂದು ಮೇಲ್ನೋಟ| ದಾನವ ಅರಸನ‌ ವಾಮನ ತುಳಿದದ್ದೇಕೆ? Read More »

ಕೊಡಗಿನ ಹುತ್ತರಿ/ ನವೆಂಬರ್ 27ರಂದು ಇಗ್ಗುತಪ್ಪ ದೇವಾಲಯದಲ್ಲಿ ಆಚರಣೆ

ಕೊಡಗಿನ ಸುಗ್ಗಿ ಹಬ್ಬ ಎಂದು ಪ್ರಸಿದ್ದವಾಗಿರುವ ಹುತ್ತರಿಗೆ ಕೊಡಗಿನ ಮಳೆ ಹಾಗೂ ಬೆಳೆ ದೇವರೆಂದೇ ಕರೆಯಲ್ಪಡುವ ಕಕ್ಕಬ್ಬೆಯ ಪಾಡಿ ಶ್ರೀ ಇಗ್ಗುತಪ್ಪ ದೇವಾಲಯದಲ್ಲಿ ಅಮ್ಮಂಗಲ ಜ್ಯೋತಿಷ್ಯರು ನವೆಂಬರ್ 27ರಂದು ಮಹೂರ್ತ ನಿಗದಿ ಮಾಡಿದರು. ನವೆಂಬರ್ 27ರ ರಾತ್ರಿ 7.20ಕ್ಕೆ ನೆರೆ ಕಟ್ಟುವುದು, ರಾತ್ರಿ 8.20ಕ್ಕೆ ಕದಿರು ಕುಯ್ಯುವುದು ಮತ್ತು ರಾತ್ರಿ 9.20ಕ್ಕೆ ಪ್ರಸಾದ ಸ್ವೀಕಾರ ಕಾರ್ಯಕ್ರಮ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ನಡೆಯಲಿದೆ. ಕೊಡಗಿನ ಇತರ ಕಡೆಗಳಲ್ಲಿ ರಾತ್ರಿ 7.45ಕ್ಕೆ ನೆರೆ ಕಟ್ಟುವುದು, ರಾತ್ರಿ 8.45ಕ್ಕೆ ಕದಿರು

ಕೊಡಗಿನ ಹುತ್ತರಿ/ ನವೆಂಬರ್ 27ರಂದು ಇಗ್ಗುತಪ್ಪ ದೇವಾಲಯದಲ್ಲಿ ಆಚರಣೆ Read More »

ಮೌನ ದೀಪಾವಳಿ ಆಚರಿಸಿ ಮಾದರಿಯಾದ ಏಳು ಹಳ್ಳಿಗಳು

ಸಮಗ್ರ ನ್ಯೂಸ್: ಬೆಳಕಿನ ಹಬ್ಬ ದೀಪಾವಳಿ ಬಂತೆಂದರೆ ಸಾಕು ಎಲ್ಲೆಡೆ ಪಟಾಕಿ ಸದ್ದುಗಳೇ ಕೇಳಿ ಬರುತ್ತವೆ. ಇದರ ವಾಯು ಮಾಲಿನ್ಯದ ಜತೆಗೆ ಶಬ್ದ ಮಾಲಿನ್ಯವನ್ನು ತರುತ್ತದೆ. ಇದೇ ರೀತಿ ಎಲ್ಲೆಡೆ ಸಂಭ್ರಮಾಚರಣೆ ನಡೆದರೆ, ತಮಿಳುನಾಡಿನ ಈ 7 ಹಳ್ಳಿಗಳ ಜನರು ಮಾತ್ರ ‘ಮೌನ ದೀಪಾವಳಿ’ ಆಚರಿಸಿ ಇತರರಿಗೆ ಮಾದರಿಯಾಗಿದ್ದಾರೆ. ತಮಿಳುನಾಡು ರಾಜ್ಯದ ಈರೋಡ್ ಜಿಲ್ಲೆಯ ಏಳು ಹಳ್ಳಿಗಳು ಕೇವಲ ದೀಪಗಳು ಹಚ್ಚುವ ಮೂಲಕ ಪರಿಸರ ಸ್ನೇಹಿ ದೀಪಾವಳಿ ಆಚರಿಸಿದ್ದಾರೆ. ಇಲ್ಲಿ ಹಸಿರು ಪಟಾಕಿಗಳನ್ನು ಹಚ್ಚಲಾಗಿದೆ. ಕಾರಣ ಈ

ಮೌನ ದೀಪಾವಳಿ ಆಚರಿಸಿ ಮಾದರಿಯಾದ ಏಳು ಹಳ್ಳಿಗಳು Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಬೆಳಗ್ಗೆ ಎದ್ದ ತಕ್ಷಣ ನಮ್ಮ ದಿನ ಹೇಗಿದೆಯಪ್ಪಾ ಎಂದು ತಿಳಿದುಕೊಳ್ಳುವ ಕುತೂಹಲ ಇದ್ದೇ ಇರುತ್ತದೆ. ಹೀಗಾಗಿ ರಾಶಿಭವಿಷ್ಯ ನೋಡಬೇಕಾಗುತ್ತದೆ. ಈ ವಾರ ಬೆಳಕಿನ ದೀಪಾವಳಿ ಹಬ್ಬ ಕೂಡಾ ಬಂದಿದೆ. ಹಬ್ಬವು ನಿಮಗೆಲ್ಲರಿಗೂ ಶುಭ ತರಲಿ ಎಂದು ಹಾರೈಸುತ್ತಾ ಈ ವಾರದ ದ್ವಾದಶ ರಾಶಿಗಳ ಗೋಚಾರಫಲ ಹೇಗಿದೆ ನೋಡೋಣ… ಮೇಷ ರಾಶಿ:ನಿಮಗೆ ಈ ವಾರ ತುಂಬಾ ಒಳ್ಳೆಯದಿದೆ. ನಿಮ್ಮ ಎಲ್ಲಾ ಕೆಲಸಗಳು ಯೋಜನೆಯ ಪ್ರಕಾರ ಪೂರ್ಣಗೊಳ್ಳುತ್ತವೆಇದಲ್ಲದೆ, ನಿಮ್ಮ ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ನೀವು ಧನಾತ್ಮಕ ಬದಲಾವಣೆಗಳನ್ನು

ದ್ವಾದಶ ರಾಶಿಗಳ ವಾರಭವಿಷ್ಯ Read More »

ಬಸ್ ಗಳಲ್ಲಿ ಪಟಾಕಿ ಕೊಂಡೊಯ್ಯೋ ಪ್ಲ್ಯಾನ್ ಇದ್ರೆ ಬಿಟ್ಬಿಡಿ| ಇಂದಿನಿಂದ ಸಾರ್ವಜನಿಕ ಸಾರಿಗೆಗಳಲ್ಲಿ ಫುಲ್ ಚೆಕ್ಕಿಂಗ್

ಸಮಗ್ರ ನ್ಯೂಸ್: ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ ಪಟಾಕಿ ಸಾಗಾಟ ನಿಷೇಧಿಸಿರುವ ಸಾರಿಗೆ ಇಲಾಖೆ, ಆದೇಶ ಮೀರಿ ಸಾಗಿಸಿದರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ. ಇತ್ತೀಚಿಗೆ ಬೆಂಗಳೂರಿನ ಅತ್ತಿಬೆಲೆಯಲ್ಲಿ ಪಟಾಕಿ ದುರಂತ ಸಂಭವಿಸಿ 16 ಜನ ದಾರುಣವಾಗಿ ಮೃತಪಟ್ಟಿರುವ ಘಟನೆಯ ಬಳಿಕ ಎಚ್ಚೆತ್ತುಕೊಂಡ ಸರ್ಕಾರ ಇದೀಗ ಈ ಬಗ್ಗೆ ಜಾಗರೂಕವಾಗಿದೆ. ಪ್ರಯಾಣಿಕರು ತಮ್ಮೊಂದಿಗೆ ಪಟಾಕಿ ತೆಗೆದುಕೊ೦ಡು ಹೋಗುತ್ತಿಲ್ಲ ಎಂಬುದನ್ನು ಖಾಸಗಿ ಬಸ್ ನಿರ್ವಾಹಕರು ಖಾತರಿಪಡಿಸಿಕೊಳ್ಳಬೇಕು. ಪೊಲೀಸರು ಅಲ್ಲಲ್ಲಿ ಚೆಕ್ ಮಾಡಲಿದ್ದಾರೆ. ಒಂದು ವೇಳೆ ಪಟಾಕಿ ತೆಗೆದುಕೊಂಡು ಹೋಗುತ್ತಿರುವುದು ಪತ್ತೆಯಾದರೆ

ಬಸ್ ಗಳಲ್ಲಿ ಪಟಾಕಿ ಕೊಂಡೊಯ್ಯೋ ಪ್ಲ್ಯಾನ್ ಇದ್ರೆ ಬಿಟ್ಬಿಡಿ| ಇಂದಿನಿಂದ ಸಾರ್ವಜನಿಕ ಸಾರಿಗೆಗಳಲ್ಲಿ ಫುಲ್ ಚೆಕ್ಕಿಂಗ್ Read More »

ಹಸಿರು ಪಟಾಕಿ ಎಂದರೇನು? ಗುರುತಿಸೋದು ಹೇಗೆ? ಖರೀದಿ ಎಲ್ಲಿ ಮಾಡ್ಬೇಕು? ಇಲ್ಲಿದೆ ಫುಲ್ ಡೀಟೈಲ್ಸ್

ಸಮಗ್ರ ನ್ಯೂಸ್: ಬೆಳಕಿನ ಹಬ್ಬ ದೀಪಾವಳಿ ಸಮೀಪಿಸುತ್ತಿದ್ದು, ದೇಶದಲ್ಲಡೆ ಬಹಳ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಮನೆಗಳಲ್ಲಿ ದೀಪ ಬೆಳಗಿ, ಪಟಾಕಿ ಸಿಡಿಸಿ ಸಂಭ್ರಮಿಸಲಾಗುತ್ತದೆ. ಪಟಾಕಿ ಸಿಡಿಸುವ ವಿಚಾರವಾಗಿ ಪರಿಸರ ಕಾಳಜಿ ಕೂಗು ಕೂಡ ಕೇಳಿ ಬರುತ್ತದೆ. ಪಟಾಕಿ ಹಾರಿಸಬೇಡಿ ಬದಲಿಗೆ ಪರಿಸರಕ್ಕೆ ಪೂರಕವಾಗುವ ಪಟಾಕಿಗಳನ್ನು ಹಾರಿಸಿ ಸಿಡಿಸುವಂತೆ ಜಾಗೃತಿ ಅಭಿಯಾನಗಳು ಆರಂಭವಾಗುತ್ತದೆ. ಅಲ್ಲದೆ ಸರ್ಕಾರ ಕೂಡ ಪ್ರತಿ ವರ್ಷ ಜಾಗೃತಿ ಮೂಡಿಸುತ್ತದೆ. 2018ರ ಸುಪ್ರೀಂ ಕೋರ್ಟ್​ ನಿರ್ದೇಶನದ ಅನ್ವಯ ಹಾಗೂ ವಾಯುಮಾಲಿನ್ಯ ತಡೆ ಮತ್ತು ಮಕ್ಕಳ ಆರೋಗ್ಯ ಹಿತದೃಷ್ಟಿಯಿಂದ

ಹಸಿರು ಪಟಾಕಿ ಎಂದರೇನು? ಗುರುತಿಸೋದು ಹೇಗೆ? ಖರೀದಿ ಎಲ್ಲಿ ಮಾಡ್ಬೇಕು? ಇಲ್ಲಿದೆ ಫುಲ್ ಡೀಟೈಲ್ಸ್ Read More »