ಸಂಸ್ಕೃತಿ

ಅ.17ರ ನಾಳೆ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಬವ| ಜಿಲ್ಲಾಡಳಿತದಿಂದ ಸಕಲ ಸಿದ್ಧತೆ

ಸಮಗ್ರ ನ್ಯೂಸ್: ಕನ್ನಡ ನಾಡಿನ ಜೀವನದಿ ಕಾವೇರಿಯ ಪವಿತ್ರ ತೀರ್ಥೋದ್ಭವ ನಾಳೆ (ಅಕ್ಟೋಬರ್ 17) ಕೊಡಗು ಜಿಲ್ಲೆಯ ಭಾಗಮಂಡಲದ ತಲಕಾವೇರಿಯ ಶ್ರೀ ಭಗಂಡೇಶ್ವರ- ತಲಕಾವೇರಿ ದೇವಾಲಯದ ಪುಷ್ಕರಿಣಿಯಲ್ಲಿ ಜರುಗಲಿದೆ. ಹೊರ ಜಿಲ್ಲೆಗಳು ಹಾಗೂ ಹೊರ ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯ ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡುವ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಭಾಗಮಂಡಲದ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯಗಳಲ್ಲಿ ಸಂಪ್ರದಾಯದಂತೆ, ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜಾತ್ರೆಯು ಅ.17ರಂದು ನಡೆಯಲಿದೆ. ಮಧ್ಯಾಹ್ನ 1 ಗಂಟೆ […]

ಅ.17ರ ನಾಳೆ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಬವ| ಜಿಲ್ಲಾಡಳಿತದಿಂದ ಸಕಲ ಸಿದ್ಧತೆ Read More »

ಪ್ರಸಿದ್ಧ ಭಾಗವತ, ರಸರಾಗ ಚಕ್ರವರ್ತಿ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ

ಸಮಗ್ರ ನ್ಯೂಸ್: ತೆಂಕುತಿಟ್ಟು ಯಕ್ಷಗಾನ ರಂಗದ ಪ್ರಖ್ಯಾತ ಹಿರಿಯ ಭಾಗವತ, ರಸ ರಾಗ ಚಕ್ರವರ್ತಿ ಬಿರುದಾಂಕಿತ ದಿನೇಶ್ ಅಮ್ಮಣ್ಣಾಯ ಅವರು ಗುರುವಾರ (ಅ16) ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿಯ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆ. ಅವರಿಗೆ 65 ವರ್ಷ ಪ್ರಾಯವಾಗಿತ್ತು. ದಾಮೋದರ ಮಂಡೆಚ್ಚರ ಶಿಷ್ಯರಾಗಿ ಪುತ್ತೂರು ಮೇಳದ ಮೂಲಕ ಕಲಾ ಜೀವನ ಆರಂಭಿಸಿ ನಾಲ್ಕು ದಶಕಕ್ಕೂ ಹೆಚ್ಚು ಕಾಲ ಯಕ್ಷಗಾನ ರಂಗದಲ್ಲಿ ಭಾಗವತರಾಗಿ ಕಲಾ ಸೇವೆ ಸಲ್ಲಿಸಿದ್ದರು. ಆ ಕಾಲದ ಪ್ರಸಿದ್ದ ಡೇರೆ ಮೇಳವಾಗಿದ್ದ ಕರ್ನಾಟಕ ಮೇಳದಲ್ಲಿ ದಿಗ್ಗಜ ಕಲಾವಿದರನ್ನು ರಂಗದಲ್ಲಿ

ಪ್ರಸಿದ್ಧ ಭಾಗವತ, ರಸರಾಗ ಚಕ್ರವರ್ತಿ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ Read More »

ಇಂದು ಮೈಸೂರಿನಲ್ಲಿ ವಿಶ್ವವಿಖ್ಯಾತ ಜಂಬೂ ಸವಾರಿ| ಅಭಿಮನ್ಯುವಿನ ಮೇಲೆ ಅಂಬಾರಿಯಲ್ಲಿ ರಾರಾಜಿಸಲಿದ್ದಾಳೆ ನಾಡದೇವಿ ಚಾಮುಂಡಿ

ಸಮಗ್ರ ನ್ಯೂಸ್: ವಿಶ್ವಪ್ರಸಿದ್ಧ ಮೈಸೂರು ದಸರಾ ಮಹೋತ್ಸವದ ಅಂತಿಮ ಆಕರ್ಷಣೆಯಾದ ಜಂಬೂಸವಾರಿಯು ವಿಜಯದಶಮಿ ದಿನವಾದ ಅಕ್ಟೋಬರ್ 2ರ ಇಂದು ಭವ್ಯವಾಗಿ ಜರುಗಲಿದೆ. ಹನ್ನೊಂದು ದಿನಗಳ ನಾಡಹಬ್ಬಕ್ಕೆ ಇದರೊಂದಿಗೆ ತೆರೆ ಬೀಳಲಿದೆ. ಅರಮನೆಯಿಂದ ಬನ್ನಿಮಂಟಪದವರೆಗೆ ಸಾಗುವ ಮಾರ್ಗವನ್ನು ಅಂದಗೊಳಿಸುವ ಅಂತಿಮ ಹಂತದ ಕೆಲಸಗಳು ನಡೆಯುತ್ತಿದ್ದು, ಭದ್ರತಾ ಸಿದ್ಧತೆಗಳನ್ನೂ ಪೊಲೀಸ್ ಇಲಾಖೆ ಕಟ್ಟುಕಥೆಯಂತೆ ಕೈಗೊಂಡಿದೆ. ಮಧ್ಯಾಹ್ನ 1.00ರಿಂದ 1.18ರೊಳಗಿನ ಶುಭ ಲಗ್ನದಲ್ಲಿ ಸಿಎಂ ಸಿದ್ದರಾಮಯ್ಯ ಅವರು ನಂದಿಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಬಳಿಕ, ಸಂಜೆ 4.42ರಿಂದ

ಇಂದು ಮೈಸೂರಿನಲ್ಲಿ ವಿಶ್ವವಿಖ್ಯಾತ ಜಂಬೂ ಸವಾರಿ| ಅಭಿಮನ್ಯುವಿನ ಮೇಲೆ ಅಂಬಾರಿಯಲ್ಲಿ ರಾರಾಜಿಸಲಿದ್ದಾಳೆ ನಾಡದೇವಿ ಚಾಮುಂಡಿ Read More »

ಮೈಸೂರು: ಈ ಬಾರಿಯ ದಸರಾ ಉದ್ಘಾಟಕರಾಗಿ ಭಾನು ಮುಷ್ತಾಕ್

ಸಮಗ್ರ ನ್ಯೂಸ್: ಲೇಖಕಿ ಬಾನು ಮುಷ್ತಾಕ್ ಈ ಬಾರಿಯ ‘ಮೈಸೂರು ದಸರಾ’ ಉದ್ಘಾಟಿಸಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಈ ಬಾರಿ ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ ಬಾನು ಮುಷ್ತಾಕ್ ದಸರಾ ಉದ್ಘಾಟಿಸಲಿದ್ದಾರೆ ಎಂದು ಮಾಹಿತಿ ನೀಡಿದರು. ಈ ಬಗ್ಗೆ ಇಂದು (ಆಗಸ್ಟ್ 22) ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ದಸರಾ ಮಹೋತ್ಸವ ಉದ್ಘಾಟನೆ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಸ್ತಾಕ್ ಅವರು ಉದ್ಘಾಟಿಸಲಿದ್ದಾರೆ.ಅವರ ಹೃದಯ ದೀಪ ಕೃತಿಗೆ ಬೂಕರ್

ಮೈಸೂರು: ಈ ಬಾರಿಯ ದಸರಾ ಉದ್ಘಾಟಕರಾಗಿ ಭಾನು ಮುಷ್ತಾಕ್ Read More »

ರಕ್ಷಾ ಬಂಧನ ಬಾಂಧವ್ಯದ ಬೆಸುಗೆ..!

ಸಮಗ್ರ ನ್ಯೂಸ್: ರಕ್ಷೆ ಸ್ನೇಹದ ಸಂಕೇತ, ಸಹಕಾರದ ಸಂಕೇತ, ಸ್ವಾಭಿಮಾನದ ಸಂಕೇತ. ರಕ್ಷಾ ಬಂಧನ ಆಚರಣೆಗೆ ಭಾರತೀಯ ಸಂಸ್ಕೃತಿಯಲ್ಲಿ ತನ್ನದೇ ಆದ ಮಹತ್ವವಿದೆ. ಪ್ರತಿಯೊಬ್ಬ ಸಹೋದರಿಯು ಸಮಾಜದ ದುಷ್ಟಶಕ್ತಿಗಳಿಂದ ರಕ್ಷಿಸೆಂದು ತನ್ನ ಸಹೋದರನ ಕೈಗೆ ರಕ್ಷೆಯನ್ನು ಕಟ್ಟುತ್ತಾಳೆ. ಪ್ರತಿಯೊಬ್ಬ ಸಹೋದರನೂ ಈ ಸಮಯದಲ್ಲಿ ಸಹೋದರಿಯೆಡೆಗೆ ತನ್ನ ಭ್ರಾತತ್ವ ಪ್ರೇಮವನ್ನು ಉಜ್ವಲಗೊಳಿಸಬೇಕೆಂಬುದು ರಕ್ಷಾಬಂಧನ ಹಬ್ಬದ ಸಂಕೇತವಾಗಿದೆ. ರಕ್ಷಾ ಬಂಧನ, ಅಥವಾ ರಾಖಿ, ಒಡಹುಟ್ಟಿದವರ ನಡುವಿನ ಮುರಿಯಲಾಗದ ಮತ್ತು ವಿಶೇಷ ಬಂಧಗಳನ್ನು ಆಚರಿಸುವ ಮಂಗಳಕರ ಹಿಂದೂ ಹಬ್ಬವಾಗಿದೆ. ಈ ಹಬ್ಬವನ್ನು

ರಕ್ಷಾ ಬಂಧನ ಬಾಂಧವ್ಯದ ಬೆಸುಗೆ..! Read More »

ನಾಗರ ಪಂಚಮಿ ನಾಡಿಗೆ ದೊಡ್ಡದು| ನಾಗ ಪಂಚಮಿ ಆಚರಣೆ- ಆಚಾರ- ವಿಚಾರ|

ವಿಶೇಷ ವರದಿ: ಮಳೆಗಾಲ ಕಳೆದು ಹಬ್ಬಗಳ ಆಚರಣೆಗೆ ನಾಂದಿ ಹಾಡುವ ನಾಗರ ಪಂಚಮಿಯನ್ನು ಪ್ರತಿ ವರ್ಷ ಆಷಾಢ ಅಮಾವಾಸ್ಯೆಯ 5ನೇ ದಿನದಂದು, ಅಂದರೆ ಶ್ರಾವಣ ಮಾಸದಲ್ಲಿ ಆಚರಿಸಲಾಗುತ್ತಿದೆ. ನಾಗಸರ್ಪಗಳ ಬಗ್ಗೆ ಹಿಂದೂ ಧರ್ಮದಲ್ಲಿ ಅಪಾರವಾದ ನಂಬಿಕೆ ಹಾಗೂ ಭಕ್ತಿ ಇದೆ. ಪುರಾಣಗಳ ಪ್ರಕಾರ, ಪಾತಾಳ ಲೋಕವು ಹಾವುಗಳ ವಾಸಸ್ಥಾನವಾಗಿದ್ದು, ನಾಗರ ಪಂಚಮಿಯಂದು ಬೆಳ್ಳಿಗ ನಾಗನಿಗೆ, ಕಲ್ಲಿನ ನಾಗನಿಗೆ ಅಥವಾ ಮರದ ನಾಗನಿಗೆ ಹಾಲನ್ನು ಅಭಿಷೇಕ ಮಾಡುವುದರಿಂದ ಪಾತಾಳ ಲೋಕದಲ್ಲಿನ ಹಾವುಗಳಿಗೆ ಅಭಿಷೇಕ ಮಾಡಿದಂತೆ ಎಂಬ ನಂಬಿಕೆಯಿದೆ. ಈ

ನಾಗರ ಪಂಚಮಿ ನಾಡಿಗೆ ದೊಡ್ಡದು| ನಾಗ ಪಂಚಮಿ ಆಚರಣೆ- ಆಚಾರ- ವಿಚಾರ| Read More »

ಇಂದು(ಜು. 24) ಆಷಾಡ (ಆಟಿ) ಅಮಾವಾಸ್ಯೆ| ಕರಾವಳಿಯ ದೇಗುಲಗಳಲ್ಲಿ ವಿಶೇಷ ಪುಣ್ಯಸ್ನಾನ

ಸಮಗ್ರ ನ್ಯೂಸ್: ಇಂದು ಆಷಾಢ ಮಾಸದ ಅಮಾವಾಸ್ಯೆ. ಈ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ರಾಜ್ಯಾದ್ಯಂತ ಹಲವು ದೇಗುಲಗಳಲ್ಲಿ ವಿಶೇಷ ಪೂಜೆ ಪ್ರಾರ್ಥನೆ, ಪುಣ್ಯ ಸ್ನಾನಗಳು ನಡೆಯುತ್ತಿದೆ. ಕರಾವಳಿಯ ಕಾರಿಂಜೇಶ್ವರ ದೇಗುಲ, ನರಹರಿ ಪರ್ವತ, ಧರ್ಮಸ್ಥಳ ಮುಂತಾದೆಡೆ ಭಕ್ತರು ಮುಂಜಾನೆಯಿಂದಲೇ ಹರಿದು ಬರುತ್ತಿದ್ದಾರೆ. ಪ್ರಸ್ತುತ ಆಟಿ ಅಮಾವಾಸ್ಯೆ ಎನ್ನುವ ದಿನವನ್ನು ಶ್ರದ್ಧೆಯಿಂದ ಆಚರಿಸುವ ಕ್ರಮ ಪ್ರಾದೇಶಿಕವಾದದ್ದು. ನಮ್ಮ ಊರಲ್ಲಿ ಇರುವಂತಹ ಕ್ರಮ. ಇಂತಹ ಸಂದರ್ಭದಲ್ಲಿ ಕೆಲವು ಹಬ್ಬಗಳನ್ನು ಎರಡೂ ದಿನಗಳಲ್ಲಿ ಆಚರಿಸುವ ಕ್ರಮ ಇದೆ . ಆದರೆ ಅಟಿ

ಇಂದು(ಜು. 24) ಆಷಾಡ (ಆಟಿ) ಅಮಾವಾಸ್ಯೆ| ಕರಾವಳಿಯ ದೇಗುಲಗಳಲ್ಲಿ ವಿಶೇಷ ಪುಣ್ಯಸ್ನಾನ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ರಾಶಿ, ನಕ್ಷತ್ರಗಳ ಬದಲಾವಣೆ ದ್ವಾದಶರಾಶಿಗಳ ಮೇಲೆ ಪ್ರಭಾವ ಬೀರುತ್ತದೆ. ಅದ್ರಲ್ಲೂ ಸೂರ್ಯ ಹಾಗೂ ಶುಕ್ರನ ಬದಲಾವಣೆ ಕೆಲವು ರಾಶಿಗೆ ಶುಭ, ಕೆಲವು ರಾಶಿಗೆ ಅಶುಭ ಫಲವನ್ನು ನೀಡುತ್ತದೆ. ಹಾಗಾದ್ರೆ ಈ ವಾರದ ರಾಶಿಗಳ ಭವಿಷ್ಯ ಹೇಗಿದೆ ಅನ್ನೋದನ್ನು ತಿಳಿಯೋಣಾ. ಮೇಷರಾಶಿ: ಸೂರ್ಯನ ಸಂಚಾರವು ದಕ್ಷಿಣಾಯಣ ಪಥಕ್ಕೆ ಬಂದಿದೆ. ಮುಂದಿನ ದಿನಗಳಲ್ಲಿ ಹಬ್ಬ-ಹರಿದಿನಗಳ ಆಚರಣೆ ಆರಂಭವಾಗಿ ವೈಕುಂಠ ಏಕಾದಶಿಯಂದು ಸಮಾಪ್ತವಾಗುತ್ತದೆ. ಈ ಸಂಚಾರದಲ್ಲಿ ಮನುಷ್ಯನು ಸಂಕಷ್ಟಗಳ ಸಂಕೋಲೆಗಳಿಂದ ಬಿಡಿಸಿಕೊಂಡು ಧೈರ್ಯ, ಸ್ಥೈರ್ಯ, ದ್ರವ್ಯ, ಧನ ಎಲ್ಲವನ್ನು

ದ್ವಾದಶ ರಾಶಿಗಳ ವಾರಭವಿಷ್ಯ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಜುಲೈ ತಿಂಗಳ ಎರಡನೇ ವಾರ 06-೦7-2025ರಿಂದ 22-07-2025ರವರೆಗೆ ಇರಲಿದೆ. ಈ ವಾರ ಯಾವ ರಾಶಿಯವರಿಗೆ ಶುಭ? ಯಾರಿಗೆ ಲಾಭ? ಎಂದು ತಿಳಿಯೋಣ ಬನ್ನಿ… ಮೇಷ ರಾಶಿ:ಜುಲೈ ತಿಂಗಳ ಎರಡನೇ ವಾರದಲ್ಲಿ ನಿಮಗೆ ಶುಭ. ರಾಶಿಯ ಅಧಿಪತಿ ಮಿತ್ರನ ರಾಶಿಯಲ್ಲಿ ಸ್ಥಿತನಾಗಿದ್ದಾನೆ. ಆದರೆ ನಿಮ್ಮದಲ್ಲದ ವಿಚಾರದಲ್ಲಿ ಸಲಹೆಯನ್ನು ಕೊಡಲು ಹೋಗುವುದು ಬೇಡ. ಯಾರದೋ ಅಸೆಗೆ ನೀವು ಬಲಿಯಾಗುವಿರಿ. ಕೊನೆಗೆ ನಿಮ್ಮ ನಡುವಲ್ಲಿ ಬಿಟ್ಟು ಆನಂದಿಸುವರು. ಗೃಹ ನಿರ್ಮಾಣ ಕಾರ್ಯದಲ್ಲಿ ಅತಿಯಾದ ಗಡಿಬಿಡಿ ಬೇಡ. ಒಂದೊಂದೇ ಮೆಟ್ಟಿಲೇರಿ

ದ್ವಾದಶ ರಾಶಿಗಳ ವಾರಭವಿಷ್ಯ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಮೇ‌ ತಿಂಗಳ ಎರಡನೇ ವಾರ ಶುರುವಾಗಲಿದೆ. ಈ ವಾರ ಹೇಗಿರಲಿದೆ ಎಂದು ತಿಳಿದುಕೊಳ್ಳುವ ಕುತೂಹಲ ಪ್ರತಿಯೊಬ್ಬರಿಗೂ ಇರುತ್ತದೆ. ಹಾಗಾದರೆ ಮುಂಬರುವ ವಾರ ದ್ವಾದಶಿ ರಾಶಿಗಳ ಆರ್ಥಿಕ, ಪ್ರೇಮ, ಕೌಟುಂಬಿಕ, ಸಾಮಾಜಿಕ, ಆರೋಗ್ಯ, ವೃತ್ತಿ ಜೀವನ ಹೇಗಿರಲಿದೆ ಎಂದು ಈಗ ತಿಳಿಯೋಣ. ಮೇಷ ರಾಶಿ:ಮೇ ತಿಂಗಳ ಎರಡನೇ ವಾರದಲ್ಲಿ ನಿಮಗೆ ಅಶುಭ ಫಲ. ರಾಹುವು ದ್ವಾದಶ ಸ್ಥಾನದಲ್ಲಿ ಇದ್ದು ಸಂಬಂಧ ನಾಶ, ಆರ್ಥಿಕ ನಾಶ, ಉದ್ಯೋಗ ನಾಶ, ಆರೋಗ್ಯ ನಾಶ ಎಲ್ಲವೂ ಆಗುವ ಭೀತಿ. ಆರ್ಥಿಕವಾದ

ದ್ವಾದಶ ರಾಶಿಗಳ ವಾರಭವಿಷ್ಯ Read More »