ಕೃಷಿ-ಕಾರ್ಯ

ತ್ರಿಶತಕ ಬಾರಿಸಿ ಮುನ್ನಡೆದ ಕೊಕ್ಕೋ| ಬೇಡಿಕೆ ಈಡೇರಿಸದ ಪೂರೈಕೆ

ಸಮಗ್ರ ನ್ಯೂಸ್: ಸ್ಥಳೀಯ ಹಾಗೂ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪೂರೈಕೆ ಕೊರತೆಯಿಂದಾಗಿ ದಕ್ಷಿಣ ಕನ್ನಡದಲ್ಲಿ ಕೋಕೋ ಬೆಲೆ ಕೆಜಿಗೆ 300 ರೂ. ದಾಟಿದೆ.‌ ಈ ಕುರಿತು ಪ್ರತಿಕ್ರಿಯಿಸಿರುವ ಕ್ಯಾಂಪ್ಕೊ ಅಧ್ಯಕ್ಷ ಎ ಕಿಶೋರ್ ಕುಮಾರ್ ಕೊಡ್ಗಿ, ಕೆ.ಜಿ.ಗೆ ಕೇವಲ 85 ರೂ. ಇದ್ದ ಕೋಕೋ ಬೀಜದ ಬೆಲೆ ಈಗ 300 ರೂ.ಗೆ ಏರಿಕೆಯಾಗಿದೆ ಎಂದು ಹೇಳಿದ್ದಾರೆ ಸೆಂಟ್ರಲ್ ಅರೆಕಾನಟ್ ಮತ್ತು ಕೋಕೋ ಮಾರ್ಕೆಟಿಂಗ್ ಮತ್ತು ಪ್ರೊಸೆಸಿನ್ಹ್ ಸಹಕಾರಿ ಸೊಸೈಟಿ (ಕ್ಯಾಂಪ್ಕೊ) ಕೋಕೋ ಬೀಜಗಳನ್ನು ಸಂಗ್ರಹಿಸುತ್ತಿದ್ದು, ಬೆಳೆಗಾರರಿಗೆ ಸಬ್ಸಿಡಿ ದರದಲ್ಲಿ […]

ತ್ರಿಶತಕ ಬಾರಿಸಿ ಮುನ್ನಡೆದ ಕೊಕ್ಕೋ| ಬೇಡಿಕೆ ಈಡೇರಿಸದ ಪೂರೈಕೆ Read More »

ಈರುಳ್ಳಿ ರಫ್ತಿನ ಮೇಲೆ ನಿರ್ಬಂಧ/ ವಿದೇಶಗಳಲ್ಲಿ ಗಗನಕ್ಕೇರಿದ ಈರುಳ್ಳಿ ಬೆಲೆ

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರ ಈರುಳ್ಳಿ ರಫ್ತನ ಮೇಲೆ ಹೇರಿರುವ ನಿರ್ಬಂಧವನ್ನು ಮುಂದಿನ ಆದೇಶದ ತನಕ ಅನಿರ್ದಿಷ್ಟಾವಧಿಗೆ ವಿಸ್ತರಿಸಿದ್ದು, ಭಾರತದ ಈ ಕ್ರಮದಿಂದಾಗಿ ಬಾಂಗ್ಲಾ, ಮಲೇಷಿಯಾ, ನೇಪಾಳ, ಯುಎಇ ಮೊದಲಾದ ರಾಷ್ಟ್ರಗಳಲ್ಲಿ ಈರುಳ್ಳಿ ದರ ಗಗನಕ್ಕೇರಿದೆ. ಕೇಂದ್ರ ಸರ್ಕಾರವು ಈ ಹಿಂದೆ 2024ರ ಮಾ.31ರ ವರೆಗೆ ಈರುಳ್ಳಿ ರಫ್ತು ನಿರ್ಬಂಧಿಸುತ್ತಿರುವುದಾಗಿ ಹೇಳಿದ್ದು, ಇದೀಗ ನಿಷೇಧ ಇನ್ನಷ್ಟು ವಿಸ್ತರಣೆಯಾಗಿದೆ. ಈ ನಿರ್ಧಾರವು ದೇಶದ ಚಿಲ್ಲರೆ ಮಾರುಕಟ್ಟೆಗಳಲ್ಲಿ ಈರುಳ್ಳಿ ದರದಲ್ಲಿ ಸ್ಥಿರತೆ ಕಾಪಾಡಿಕೊಳ್ಳಲು ನೆರವಾಗಲಿದೆ ಎನ್ನಲಾಗಿದೆ.

ಈರುಳ್ಳಿ ರಫ್ತಿನ ಮೇಲೆ ನಿರ್ಬಂಧ/ ವಿದೇಶಗಳಲ್ಲಿ ಗಗನಕ್ಕೇರಿದ ಈರುಳ್ಳಿ ಬೆಲೆ Read More »

ಪುತ್ತೂರು: ಏರಿಕೆ ಕಂಡ ಅಡಿಕೆ, ಕೊಕ್ಕೊ ಧಾರಣೆ

ಸಮಗ್ರ ನ್ಯೂಸ್: ಮಂಗಳೂರು ಚಾಲಿ ಅಡಿಕೆ ಧಾರಣೆ ಹಾಗೂ ಕೊಕ್ಕೊ ಧಾರಣೆ ಏರಿಕೆಯತ್ತ ಮುಖಮಾಡಿದ್ದು, ಕರಾವಳಿಯ ವಾಣಿಜ್ಯ ಬೆಳೆಗಾರರ ಮುಖದಲ್ಲಿ ಮಂದಹಾಸ ಮೂಡಿದೆ. ಕ್ಯಾಂಪ್ಕೋ, ಹೊರ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಧಾರಣೆ ಸ್ಥಿರವಾಗಿದ್ದರೆ, ಸಿಂಗಲ್ ಚೋಲ್, ಡಬ್ಬಲ್ ಚೋಲ್ ಧಾರಣೆ ಹೆಚ್ಚಳವಾಗಿದೆ. ಕಳೆದ ಒಂದು ತಿಂಗಳಲ್ಲಿ ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಧಾರಣೆ ಕೆ.ಜಿ.ಗೆ 5 ರೂ., ಸಿಂಗಲ್‌ ಚೋಲ್‌ ಕೆ.ಜಿ.ಗೆ 20 ರೂ., ಡಬ್ಬಲ್‌ ಚೋಲ್‌ ಕೆ.ಜಿ.ಗೆ 20 ರೂ., ಹೊರ ಮಾರುಕಟ್ಟೆಯಲ್ಲಿ ಹೊಸ ಅಡಿಕೆ

ಪುತ್ತೂರು: ಏರಿಕೆ ಕಂಡ ಅಡಿಕೆ, ಕೊಕ್ಕೊ ಧಾರಣೆ Read More »

ಮತ್ತೆ ಏರಿಕೆಯತ್ತ ಅಡಿಕೆ ಮಾರುಕಟ್ಟೆ| ನಿಲ್ಲದ ಕೋಕ್ಕೊ ನಾಗಾಲೋಟ

ಸಮಗ್ರ ನ್ಯೂಸ್: ತೀವ್ರ ಕುಸಿತ ಕಂಡಿದ್ದ ಅಡಿಕೆ ಮಾರುಕಟ್ಟೆ ಮತ್ತೆ ಚೇತರಿಕೆ ಕಾಣುತ್ತಿದೆ. ಕಳೆದೆರಡು ವಾರಗಳ ಹಿಂದೆ 310ಕ್ಕೆ ಕುಸಿದಿದ್ದ ಹೊಸ ಅಡಿಕೆ ದರ ಇದೀಗ ₹.350ರತ್ತ ಜಿಗಿದಿದೆ. ಹೊರ ಮಾರುಕಟ್ಟೆಯಲ್ಲಿ ಕಳೆದ ಎರಡು ವಾರದ ಹಿಂದಿನ ಧಾರಣೆ ಗಮನಿಸಿದರೆ ಹೊಸ ಅಡಿಕೆಗೆ ಕೆ.ಜಿ.ಗೆ 10 ರೂ., ಸಿಂಗಲ್‌ ಚೋಲ್‌ 15 ರೂ., ಡಬ್ಬಲ್‌ ಚೋಲ್‌ 20 ರೂ.ನಷ್ಟು ಹೆಚ್ಚಳ ಕಂಡಿದೆ. ದಿನದಿಂದ ದಿನಕ್ಕೆ ದರ ಏರಿಕೆಯತ್ತ ಮುಖ ಮಾಡಿದೆ. ಕ್ಯಾಂಪ್ಕೋ ಕೂಡ ಧಾರಣೆ ಏರಿಸುವಲ್ಲಿ ಉತ್ಸಾಹ

ಮತ್ತೆ ಏರಿಕೆಯತ್ತ ಅಡಿಕೆ ಮಾರುಕಟ್ಟೆ| ನಿಲ್ಲದ ಕೋಕ್ಕೊ ನಾಗಾಲೋಟ Read More »

ಅಡಿಕೆ ಬೆಳೆಗಾರರಿಗೆ ಶಾಕಿಂಗ್ ನ್ಯೂಸ್/ ಶ್ರೀಲಂಕಾದಿಂದ ಅಡಕೆ ಆಮದು ಮಾಡಿಕೊಳ್ಳಲು ಮುಂದಾದ ಕಂಪನಿ

ಸಮಗ್ರ ನ್ಯೂಸ್: ಶ್ರೀಲಂಕಾದಿಂದ ಭರ್ಜರಿ 5 ಲಕ್ಷ ಟನ್ ಅಡಕೆಯನ್ನು ಆಮದು ಮಾಡಿಕೊಳ್ಳಲು ಕಂಪನಿಯೊಂದು ಮುಂದಾಗಿದ್ದು, ಅಡಕೆ ಮಾರಾಟ ಹಂಗಾಮು ಆರಂಭವಾಗಿರುವ ಸಂದರ್ಭದಲ್ಲೇ ಬೆಳೆಗಾರರಿಗೆ ದರ ಕುಸಿತದ ಆತಂಕ ಎದುರಾಗಿದೆ. ಅಡಕೆ ಆಮದು ಸಂಬಂಧ ಬ್ರಿಟನ್ ಮೂಲದ ಎಸ್‍ರಾಂ ಅಂಡ್ ಎಂರಾಂ ಗ್ರೂಪ್ ಶ್ರೀಲಂಕಾ ಮೂಲದ ವ್ಯಾಪಾರಿ ಸಂಸ್ಥೆ ಪ್ರೈಮ್ ಸ್ಟಾರ್ ಪ್ರೈವೇಟ್ ಲಿಮಿಟೆಡ್ ಜತೆ ಒಪ್ಪಂದ ಮಾಡಿಕೊಂಡಿದೆ. 2022ರ ಏಪ್ರಿಲ್-ಡಿಸೆಂಬರ್ ಅವಧಿಯಲ್ಲಿ ಭಾರತ 53.71 ಕೋಟಿ ರು. ಮೌಲ್ಯದ ಅಡಕೆ ಆಮದು ಮಾಡಿಕೊಂಡಿತ್ತು. ಆದರೆ 2023ರ

ಅಡಿಕೆ ಬೆಳೆಗಾರರಿಗೆ ಶಾಕಿಂಗ್ ನ್ಯೂಸ್/ ಶ್ರೀಲಂಕಾದಿಂದ ಅಡಕೆ ಆಮದು ಮಾಡಿಕೊಳ್ಳಲು ಮುಂದಾದ ಕಂಪನಿ Read More »

ಅಡಿಕೆ ಬೆಳೆಗಾರರಿಗೆ ಎಚ್ಚರಿಕೆ|ಮ್ಯಾನ್ಮಾರ್‌ನಿಂದ ಪ್ರತೀ ತಿಂಗಳು ಭಾರತಕ್ಕೆ ಬರಲಿದೆ 200 ಟನ್ ಅಡಿಕೆ

ಸಮಗ್ರ ನ್ಯೂಸ್ : ಇದುವರೆಗೂ ಕಾನೂನುಬಾಹಿರವಾಗಿ ಭಾರತಕ್ಕೆ ಬರುತ್ತಿದ್ದ ಮ್ಯಾನ್ಮಾರ್ ಅಡಿಕೆ ಇನ್ನು ಮುಂದೆ ಪ್ರತೀ ತಿಂಗಳು 200 ಟನ್ ಅಡಿಕೆ ಆಮದು ಮಾಡುವ ಯೋಜನೆಯೊಂದರ ಬಗ್ಗೆ ಮಾತುಕತೆಗಳು ನಡೆಯುತ್ತಿದೆ ಎಂದು ಮ್ಯಾನ್ಮಾರ್‌ನಿಂದ ಮಾಹಿತಿ ತಿಳಿದು ಬಂದಿದೆ. ಒಮ್ಮೆ ಅಧಿಕೃತವಾದ ಮುದ್ರೆ ಅಡಿಕೆ ಆಮದಿಗೆ ಲಭ್ಯವಾದರೆ ಅಡಿಕೆ ಆಮದು ನಿಯಂತ್ರಣದ ಮೇಲೂ ಪರಿಣಾಮ ಸಾಧ್ಯತೆ ಇದೆ. ಸುದ್ದಿ ಮೂಲಗಳ ಪ್ರಕಾರ, ಮ್ಯಾನ್ಮಾರ್ ಪ್ರತಿ ತಿಂಗಳು ಸರಿಸುಮಾರು 200 ಟನ್ ಅಡಿಕೆಯನ್ನು ಭಾರತಕ್ಕೆ ರಫ್ತು ಮಾಡಲು ಯೋಜಿಸಿದೆ. ಅಡಿಕೆ

ಅಡಿಕೆ ಬೆಳೆಗಾರರಿಗೆ ಎಚ್ಚರಿಕೆ|ಮ್ಯಾನ್ಮಾರ್‌ನಿಂದ ಪ್ರತೀ ತಿಂಗಳು ಭಾರತಕ್ಕೆ ಬರಲಿದೆ 200 ಟನ್ ಅಡಿಕೆ Read More »

ಪಿಎಂ ಕಿಸಾನ್ ಸಮ್ಮಾನ್ ನಿಧಿ/ 16 ನೇ ಕಂತನ್ನು ಬಿಡುಗಡೆ ಮಾಡಿದ ಮೋದಿ

ಸಮಗ್ರ ನ್ಯೂಸ್: ಪಿಎಂ ಕಿಸಾನ್ ಸಮ್ಮಾನ್ ನಿಧಿಯ 16 ನೇ ಕಂತನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ಯವತ್ಮಾಲ್ ನಲ್ಲಿ ಬಿಡುಗಡೆ ಮಾಡಿದರು. ಒಟ್ಟು 21,000 ಕೋಟಿ ರೂಗೂ ಹೆಚ್ಚಿನ ಮೊತ್ತವನ್ನು, 9 ಕೋಟಿಗೂ ಹೆಚ್ಚು ರೈತರ ಖಾತೆಗಳಿಗೆ ಪ್ರಧಾನಿ ಮೋದಿ ರಿಮೋಟ್ ಬಟನ್ ಒತ್ತುವ ಮೂಲಕ ರವಾನೆ ಮಾಡಿದ್ದಾರೆ. ಈ ಮೂಲಕ ಫಲಾನುಭವಿಗಳ ಖಾತೆಗಳಿಗೆ ತಲಾ 2,000 ರೂ ಸಿಗಲಿದೆ. ಪಿಎಂ ಕಿಸಾನ್ ಯೋಜನೆಯು 2019ರಲ್ಲಿ ಆರಂಭವಾಗಿದ್ದು, ಇಲ್ಲಿಯವರೆಗೆ 16 ಕಂತುಗಳನ್ನು ರೈತರ

ಪಿಎಂ ಕಿಸಾನ್ ಸಮ್ಮಾನ್ ನಿಧಿ/ 16 ನೇ ಕಂತನ್ನು ಬಿಡುಗಡೆ ಮಾಡಿದ ಮೋದಿ Read More »

ಅಕ್ರಮ ಆಮದು ಪರಿಣಾಮ| ಅಡಿಕೆ ಬೆಲೆಯಲ್ಲಿ ಭಾರೀ ಕುಸಿತ

ಸಮಗ್ರ ನ್ಯೂಸ್: ಕರಾವಳಿ ಭಾಗದ ಕೃಷಿಕರ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆಗೆ ಮತ್ತೆ ಮಾರುಕಟ್ಟೆಯಲ್ಲಿ ಬೆಲೆ ಕುಸಿತದ ಭೀತಿ ಎದುರಾಗಿದೆ. ವಿದೇಶಗಳಿಂದ ಅಕ್ರಮವಾಗಿ ಅಡಿಕೆ ಕರಾವಳಿ ಮಾರುಕಟ್ಟೆಗಳಿಗೆ ಆಗಮಿಸುತ್ತಿರುವುದು ಈ ಭೀತಿಗೆ ಕಾರಣವಾಗಿದೆ. ಅತ್ಯಂತ ಹೆಚ್ಚು ಗುಣಮಟ್ಟದ ಅಡಿಕೆ ಬೆಳೆಯುವ ಪ್ರದೇಶವಾದ ಕರಾವಳಿ ಭಾಗದ ಅಡಿಕೆಗೆ ಉತ್ತರ ಭಾರತದ ಹಲವೆಡೆ ಭಾರೀ ಬೇಡಿಕೆಯಿದೆ. ಈ ಬೇಡಿಕೆಗಳಿಗೆ ಅನುಗುಣವಾಗಿ ಕರಾವಳಿ ಭಾಗದ ಕೃಷಿಕರು ಅಡಿಕೆ ಬೆಳೆಯನ್ನು ಬೆಳೆಯುತ್ತಿದ್ದು, ಕೊರೊನಾ ಲಾಕ್ ಡೌನ್ ಬಳಿಕ ಅಡಿಕೆಗೆ ಮಾರುಕಟ್ಟೆಯಲ್ಲಿ ಹೆಚ್ಚಿನ ಧಾರಣೆ

ಅಕ್ರಮ ಆಮದು ಪರಿಣಾಮ| ಅಡಿಕೆ ಬೆಲೆಯಲ್ಲಿ ಭಾರೀ ಕುಸಿತ Read More »

ಗಗನಕ್ಕೇರಿದ ಬೆಳ್ಳುಳ್ಳಿ ದರ| ಬೆಳೆ ಕಾಯಲು ಸಿಸಿಟಿವಿ ಕ್ಯಾಮರಾ ಅಳವಡಿಕೆ

ಸಮಗ್ರ ನ್ಯೂಸ್: ಮಹಾರಾಷ್ಟ್ರದಲ್ಲಿ 600 ರೂ. ಗಡಿ ದಾಟಿದ್ದು, ಬೆಳ್ಳುಳ್ಳಿ ಬೆಲೆ ಹೆಚ್ಚಾದಂತೇ ಕೆಲವೆಡೆ ಕಳ್ಳತನ ಪ್ರಕರಣಗಳು ಹೆಚ್ಚಾಗಿದೆ. ಈ ಹಿನ್ನಲೆಯಲ್ಲಿ ಮಧ‍್ಯಪ್ರದೇಶದಲ್ಲಿ ಕೆಲವು ರೈತರು ತಮ್ಮ ಬೆಳೆ ಕಾಯಲು ಸಿಸಿಟಿವಿ ಕ್ಯಾಮರಾ ಹಾಕಿಸಿಕೊಂಡಿದ್ದಾರೆ. ನಮ್ಮ ದಿನನಿತ್ಯದ ಅಡುಗೆಯಲ್ಲಿ ಬಳಸುವ ಬೆಳ್ಳುಳ್ಳಿಯನ್ನು ಬಿಡುವಂತೆಯೂ ಇಲ್ಲ, ಖರೀದಿಸುವಂತೆಯೂ ಇಲ್ಲ ಎಂಬ ಸ್ಥಿತಿ ಗ್ರಾಹಕರದ್ದಾಗಿದೆ. ಇತ್ತೀಚೆಗಿನ ವರ್ಷಗಳಲ್ಲಿ ಬೆಳ್ಳುಳ್ಳಿಗೆ ಈ ಮಟ್ಟಿಗೆ ಬೆಲೆ ಏರಿಕೆಯಾಗಿದ್ದ ಉದಾಹರಣೆಯೇ ಇಲ್ಲ. ಇದೀಗ ಬೆಳ್ಳುಳ್ಳಿಗೆ ಬೆಲೆ ಬಂದಿರುವುದರಿಂದ ರೈತರೂ ಬೆಳೆ ಬೆಳೆಯಲು ಮುಂದಾಗುತ್ತಿದ್ದಾರೆ. ಕೆಲವು

ಗಗನಕ್ಕೇರಿದ ಬೆಳ್ಳುಳ್ಳಿ ದರ| ಬೆಳೆ ಕಾಯಲು ಸಿಸಿಟಿವಿ ಕ್ಯಾಮರಾ ಅಳವಡಿಕೆ Read More »

ರೈತರಲ್ಲಿ ಆತಂಕ ಮೂಡಿಸಿದ ಕಾಳುಮೆಣಸು ದರ ಕುಸಿತ…!

ಸಮಗ್ರ ನ್ಯೂಸ್: ಕಾಳು ಮೆಣಸನ್ನು ಕರಾವಳಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅತಿ ಹೆಚ್ಚಾಗಿ ಬೆಳೆಸುವಂತಹ ಕೃಷಿ. ಹಲವು ಬಾರಿ ಅಡಿಕೆಗೆ ದರ ಕುಸಿತ ಕಂಡಂತೆ ಕಾಳು ಮೆಣಸಿನ ದರ ಹೆಚ್ಚಾಗುತ್ತಿತ್ತು. ಆದರೆ ಈ ಬಾರಿ ಈ ಎರಡು ಬೆಳೆಯ ದರವು ಕೊಂಚ ಕುಸಿತ ಕಂಡಿದೆ. ಒಂದು ವಾರದ ಹಿಂದೆ ಪ್ರತಿ ಕ್ವಿಂಟಲ್‌ಗೆ 60 ಸಾವಿರ ಅಸುಪಾಸಿನಲ್ಲಿದ್ದ ದರವು ಈಗ ₹54 ಸಾವಿರಕ್ಕೆ ಇಳಿಕೆಯಾಗಿದೆ. ಎರಡು ವರ್ಷಗಳಿಂದ ಸ್ಥಿರವಾಗಿದ್ದ ದರ ಹಂಗಾಮಿನ ಆರಂಭದಲ್ಲೇ ಇಳಿಮುಖವಾಗಿದೆ. ಇದರಿಂದ ಬೆಳೆಗಾರರಿಗೆ

ರೈತರಲ್ಲಿ ಆತಂಕ ಮೂಡಿಸಿದ ಕಾಳುಮೆಣಸು ದರ ಕುಸಿತ…! Read More »