ಕೃಷಿ-ಕಾರ್ಯ

ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಕರ್ನಾಟಕದ ಕರಾವಳಿ ಭಾಗದಲ್ಲಿ ಜುಲೈ 30ರ ಮಲ ಭಾರಿಯಿಂದ ಅತಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ನೀಡಿದೆ. ರಾಜ್ಯದ ಹಾಸನ, ಕೊಡಗು, ವಿಜಯಪುರ, ಯಾದಗಿರಿ ಜಿಲ್ಲೆಯಲ್ಲಿ ಜುಲೈ 30ರಂದು, ಧಾರವಾಡ, ಗದಗ, ಹಾಸನ, ಕೊಡಗು ಜಿಲ್ಲೆಯಲ್ಲಿ ಜುಲೈ 31ರಂದು, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾಸನ ಹಾಗೂ ಕೊಡಗು ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಆಗಸ್ಟ್‌ 1ರಂದು ಭಾರೀ ಮಳೆಯಾಗಲಿದ್ದು ಯಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ರಾಜ್ಯದ […]

ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ Read More »

ಬಂಗಾಳ ಕೊಲ್ಲಿ, ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ| ಮತ್ತೆ ಚೇತರಿಕೆ ಲಕ್ಷಣ ಕಂಡ ಮುಂಗಾರು

ಸಮಗ್ರ ನ್ಯೂಸ್: ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಜುಲೈ 29ರಿಂದ 31ರವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ನಿರೀಕ್ಷೆಯಿದ್ದು, ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಗಂಟೆಗೆ 30ರಿಂದ 40 ಕಿಲೋಮೀಟರ್

ಬಂಗಾಳ ಕೊಲ್ಲಿ, ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ| ಮತ್ತೆ ಚೇತರಿಕೆ ಲಕ್ಷಣ ಕಂಡ ಮುಂಗಾರು Read More »

ಜು.29ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ| ಆರೆಂಜ್ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಕರಾವಳಿ ಕರ್ನಾಟಕ ಭಾಗದಲ್ಲಿ ವಾಡಿಕೆಯಂತೆ ಪುಷ್ಯ ನಕ್ಷತ್ರದ ಮಳೆಯು ತೀವ್ರ ಸ್ವರೂಪ ಪಡೆಯಲಿದ್ದು, ಮುಂದಿನ ಕೆಲ ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಜುಲೈ 29ರಂದು ಉಡುಪಿ, ದ.ಕ‌ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು, ಸಿಡಿಲು ಸಹಿತ ಶಕ್ತಿಶಾಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಮಳೆಯ ತೀವ್ರತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಾದ್ಯಂತ ‘ಆರೆಂಜ್ ಅಲರ್ಟ್’ ಜಾರಿಗೊಳಿಸಲಾಗಿದೆ. ಕರಾವಳಿ ಜಿಲ್ಲೆಗಳ ಸಾರ್ವಜನಿಕರು ಹಾಗೂ ಮೀನುಗಾರರು

ಜು.29ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ| ಆರೆಂಜ್ ಅಲರ್ಟ್ ಘೋಷಣೆ Read More »

ರಾಜ್ಯದಲ್ಲಿ ‌ಮತ್ತೆ ಚುರುಕಾದ ಮುಂಗಾರು| ಏಳು ದಿನಗಳವರೆಗೆ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂಗಾರು ಪುಷ್ಯ ಮಳೆ ಚುರುಕಾಗಿದ್ದು, ರಾಜ್ಯದ ಬಹುತೇಕ ಕಡೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಹುತೇಕ ಜಿಲ್ಲೆಗಳಲ್ಲಿ ಬಿರುಗಾಳಿ ಸಮೇತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡಿನ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾದರೆ, ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲೂ ಕೆಲವೆಡೆ ಸಾಧಾರಣ ಮಳೆ ಜೊತೆಗೆ ಜೋರಾದ ಗಾಳಿ ಮುನ್ಸೂಚನೆ ನೀಡಲಾಗಿದೆ. ಇನ್ನು,

ರಾಜ್ಯದಲ್ಲಿ ‌ಮತ್ತೆ ಚುರುಕಾದ ಮುಂಗಾರು| ಏಳು ದಿನಗಳವರೆಗೆ ಮಳೆ ಸಾಧ್ಯತೆ Read More »

ಕರಾವಳಿ, ಒಳನಾಡಿನಲ್ಲಿ ಸಾಧಾರಣ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಕರ್ನಾಟಕದ ವಿವಿಧ ಭಾಗಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯ ವಾತಾವರಣ ಮುಂದುವರಿಯಲಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಬಹುತೇಕ ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು,

ಕರಾವಳಿ, ಒಳನಾಡಿನಲ್ಲಿ ಸಾಧಾರಣ ಮಳೆ ಮುನ್ಸೂಚನೆ Read More »

ಕರಾವಳಿ, ಮಲೆನಾಡಿಗೆ ಭಾರಿ ಮಳೆ, ಭೂಕುಸಿತ ಮುನ್ನೆಚ್ಚರಿಕೆ

ಸಮಗ್ರ ನ್ಯೂಸ್: ಕರ್ನಾಟಕದ ವಿವಿಧ ಭಾಗಗಳಲ್ಲಿ ವಾರಾಂತ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಅಲ್ಲದೇ ಕರಾವಳಿ ಭಾಗದ ಕೆಲವು ಕಡೆಗಳಲ್ಲಿ ಭೂಕುಸಿತವಾಗುವ ಮುನ್ನೆಚ್ಚೆರಿಕೆಯನ್ನು ನೀಡಲಾಗಿದೆ. ಮುಂದಿನ ಮೂರು ದಿನಗಳ ಮಳೆ, ಹವಾಮಾನ ಕುರಿತ ಮಾಹಿತಿಯನ್ನು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರವು ಹವಾಮಾನ ಇಲಾಖೆ ವರದಿ ಆಧರಿಸಿ ಬಿಡುಗಡೆ ಮಾಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಒಂದು ಅಥವಾ ಎರಡು ಕಡೆಗಳಲ್ಲಿ ಜುಲೈ 17

ಕರಾವಳಿ, ಮಲೆನಾಡಿಗೆ ಭಾರಿ ಮಳೆ, ಭೂಕುಸಿತ ಮುನ್ನೆಚ್ಚರಿಕೆ Read More »

ಕಣ್ಮರೆಯಾದ ಮುಂಗಾರು ಮಳೆ| ಕರಾವಳಿ, ಉತ್ತರ ಕರ್ನಾಟಕಕ್ಕೆ ಬಿಸಿಗಾಳಿ ಮುನ್ಸೂಚನೆ

ಸಮಗ್ರ ನ್ಯೂಸ್: ಕರ್ನಾಟಕದ ಹೆಚ್ಚಿನ ಭಾಗದಲ್ಲಿ ನಾಲ್ಕೈದು ದಿನದಿಂದ ಮುಂಗಾರು ಮಳೆಯಾಗಿ ಬಿಸಿಲ ವಾತಾವರಣ ಶುರುವಾಗಿದೆ. ಎರಡು ದಿನದಿಂದ ಬಿಸಿಲ ಪ್ರಮಾಣ ಏರಿಕೆಯಾಗಿದ್ದು, ಹಲವು ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸುವ ಮುನ್ನೆಚ್ಚರಿಕೆ ನೀಡಲಾಗಿದೆ. ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಬಿಸಿಗಾಳಿ ಮತ್ತು ತೇವಾಂಶ ಪರಿಸ್ಥಿತಿಗಳು ಹೆಚ್ಚಾಗಿರುವ ಸಾಧ್ಯತೆಯಿದೆ. ಈ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಜನರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರವು ಮುನ್ಸೂಚನೆ ನೀಡಿದೆ. ಮುಂದಿನ 24

ಕಣ್ಮರೆಯಾದ ಮುಂಗಾರು ಮಳೆ| ಕರಾವಳಿ, ಉತ್ತರ ಕರ್ನಾಟಕಕ್ಕೆ ಬಿಸಿಗಾಳಿ ಮುನ್ಸೂಚನೆ Read More »

ಮೌನವಾದ ಮುಂಗಾರು| ಇನ್ಯಾವಾಗ ಮಳೆ? ಇಲ್ಲಿದೆ ಮಾಹಿತಿ…

ಸಮಗ್ರ ನ್ಯೂಸ್: ದೇಶದಲ್ಲಿ ಕೆಲವು ದಿನಗಳ ಹಿಂದಷ್ಟೇ ಚುರುಕು ಪಡೆದಿದ್ದ ಮುಂಗಾರು ಮಾರುತಗಳು ಎಲ್‌ನಿನೊ ಪ್ರಭಾವದಿಂದ ಮತ್ತೆ ದುರ್ಬಲಗೊಂಡಿದ್ದು, ಶುಷ್ಕ ವಾತಾವರಣ ನಿರ್ಮಾಣವಾಗುವ ಸಾಧ್ಯತೆ ಇದೆ. ರಾಜ್ಯದಲ್ಲೂ ಕೆಲವು ದಿನಗಳಿಂದ ಬಿಸಿಲ ಝಳ ಏರುತ್ತಿದ್ದು, ಉತ್ತಮ ಮಳೆಯಾದ ಪ್ರದೇಶಗಳಲ್ಲಿ ಬಿತ್ತನೆ ಮಾಡಿದ್ದ ರೈತರಲ್ಲಿ ಆತಂಕ ಮನೆ ಮಾಡಿದೆ. ನೈರುತ್ಯ ಮುಂಗಾರು ಈಗಾಗಲೇ ದುರ್ಬಲಗೊಂಡಿದ್ದು, ಮೂರ್ನಾಲ್ಕು ದಿನಗಳಲ್ಲಿ ಮಧ್ಯ, ಪಶ್ಚಿಮ ಮತ್ತು ವಾಯುವ್ಯ ಭಾರತದ ಬಹುತೇಕ ಭಾಗಗಳಲ್ಲಿ ಮಳೆ ಪ್ರಮಾಣ ಗಣನೀಯವಾಗಿ ಕಡಿಮೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ

ಮೌನವಾದ ಮುಂಗಾರು| ಇನ್ಯಾವಾಗ ಮಳೆ? ಇಲ್ಲಿದೆ ಮಾಹಿತಿ… Read More »

ದುರ್ಬಲಗೊಂಡ ಮುಂಗಾರು| ಕರಾವಳಿ ಸೇರಿದಂತೆ ಹಲವೆಡೆ ಸಾಧಾರಣ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಮುಂಗಾರು ತುಸು ದುರ್ಬಲವಾಗಿದ್ದರೂ, ಹಲವು ಜಿಲ್ಲೆಗಳಲ್ಲಿ ಮಳೆಯ ವಾತಾವರಣ ಮುಂದುವರಿಯಲಿದೆ. ಭಾರತೀಯ ಹವಾಮಾನ ಇಲಾಖೆ (IMD) ಯ ಬೆಂಗಳೂರು ಹವಾಮಾನ ಕೇಂದ್ರ ಬಿಡುಗಡೆ ಮಾಡಿರುವ ಮುನ್ಸೂಚನೆ ಪ್ರಕಾರ, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮುಂದಿನ ಐದು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಕೆಲವು ಜಿಲ್ಲೆಗಳಲ್ಲಿ ಬಿರುಗಾಳಿಯೂ ಬೀಸಲಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ದುರ್ಬಲಗೊಂಡ ಮುಂಗಾರು| ಕರಾವಳಿ ಸೇರಿದಂತೆ ಹಲವೆಡೆ ಸಾಧಾರಣ ಮಳೆ ಸಾಧ್ಯತೆ Read More »

ಬಲ‌ಕಳೆದುಕೊಂಡ‌ ಮುಂಗಾರು| ಮತ್ತೆ ಬರ ಭೀತಿಯತ್ತ ಕರ್ನಾಟಕ

ಸಮಗ್ರ ನ್ಯೂಸ್: ಕರ್ನಾಟಕದ ಪಶ್ಚಿಮ ಘಟ್ಟಗಳ ಭಾಗ, ಕರಾವಳಿ, ಹಲವು ಒಳನಾಡು ಜಿಲ್ಲೆಗಳಲ್ಲಿ ಅಬ್ಬರಿಸಿದ್ದ ಮುಂಗಾರು ಮಳೆ ಇದೀಗ ತಗ್ಗಿದೆ. ರಾಜ್ಯಾದ್ಯಂತ ದುರ್ಬಲಗೊಂಡಿದ್ದು, ಕರಾವಳಿ ಹಾಗೂ ಮಲೆನಾಡು ಸೇರಿ ಕೇವಲ 7 ಜಿಲ್ಲೆಗಳಲ್ಲಿ ಮಾತ್ರವೇ ಭಾರೀ ಮಳೆ ನಿರೀಕ್ಷೆ ಇದೆ. ಉಳಿದಂತೆ ಒಣಹವೆ ಮುಂದುವರಿಯುವ ಸಾಧ್ಯತೆಗಳು ಇವೆ ಎಂದು ಭಾರತೀಯ ಹವಾಮಾನ ಇಲಾಖೆಯ (ಐಎಂಡಿ) ರಾಜ್ಯದ ಪ್ರಾದೇಶಿಕ ಕೇಂದ್ರ ಮುನ್ಸೂಚನೆ ನೀಡಿದೆ. ಕಳೆದ ಎರಡು ವಾರಗಳಿಂದ ಸಾಧಾರಣದಿಂದ ಭಾರೀ, ಅತೀ ಭಾರೀ ಮಳೆ ಕಂಡಿದ್ದ ರಾಜ್ಯದ ವಿವಿಧ

ಬಲ‌ಕಳೆದುಕೊಂಡ‌ ಮುಂಗಾರು| ಮತ್ತೆ ಬರ ಭೀತಿಯತ್ತ ಕರ್ನಾಟಕ Read More »