ಕೃಷಿ-ಕಾರ್ಯ

ಅಡಿಕೆ ಕ್ಯಾನ್ಸರ್‌ ಕಾರಕವಲ್ಲ, ಪ್ರತಿಬಂಧಕ| ಎನೆಪೋಯ ಯೂನಿವರ್ಸಿಟಿ ಸಂಶೋಧನಾ ವರದಿಯಲ್ಲಿ ಬಹಿರಂಗ

ಸಮಗ್ರ ನ್ಯೂಸ್: ಅಡಿಕೆ ಬೆಳಗಾರರಿಗೆ ನೆಮ್ಮದಿಯ ಸುದ್ದಿಯೊಂದು ಸಿಕ್ಕಿದ್ದು, ಅಡಿಕೆ ಕ್ಯಾನ್ಸರ್ ಕಾರಕ ಅಲ್ಲ, ಅಡಿಕೆ ಸಾರಗಳು ಶಕ್ತಿಶಾಲಿ ಕ್ಯಾನ್ಸರ್ ಪ್ರತಿ ಬಂಧಕ ಗುಣಗಳನ್ನು ಹೊಂದಿವೆ ಎಂದು ಯೆನಪೊಯ ವಿಶ್ವವಿದ್ಯಾಲಯ ನಡೆಸಿದ ಸಂಶೋಧನೆಯಲ್ಲಿ ಬಹಿರಂಗವಾಗಿದೆ. ಮಂಗಳೂರಿನ‌ ಯೆನೆಪೊಯ ವಿಶ್ವವಿದ್ಯಾನಿಲಯವು ಅಡಿಕೆಯ ಮೇಲೆ ಸಂಶೋಧನಾ ಆಧಾರಿತ ಅಧ್ಯಯನ ನಡೆಸಿ ತಯಾರಿಸಿದ ವರದಿಯಲ್ಲಿ ಅಡಿಕೆಯ ಸಾರಗಳು ಕ್ಯಾನ್ಸರ್ ಕೋಶಗಳ ವೃದ್ಧಿ, ಚಲನೆ ಮತ್ತು ಹರಡುವಿಕೆಯನ್ನು ಪರಿಣಾಮಕಾರಿಯಾಗಿ ತಡೆಯುತ್ತವೆ. ಇದು ಸಾಮಾನ್ಯ ಕೋಶಗಳಿಗೆ ಹಾನಿಯನ್ನುಂಟು ಮಾಡುವುದಿಲ್ಲ. ಸಂಪ್ರದಾಯಕವಾಗಿ ಸಂಸ್ಕರಿಸಿದ ಅಡಿಕೆಯನ್ನು ಬಳಸಿದರೆ […]

ಅಡಿಕೆ ಕ್ಯಾನ್ಸರ್‌ ಕಾರಕವಲ್ಲ, ಪ್ರತಿಬಂಧಕ| ಎನೆಪೋಯ ಯೂನಿವರ್ಸಿಟಿ ಸಂಶೋಧನಾ ವರದಿಯಲ್ಲಿ ಬಹಿರಂಗ Read More »

ಮಂಗಳೂರು: ತೋಟಗಾರಿಕಾ‌ ಬೆಳೆಗಳಿಗೆ ವಿಮೆ ಮಾಡಿಸಲು ಇನ್ನೆರಡೇ ದಿನ ಬಾಕಿ

ಸಮಗ್ರ ನ್ಯೂಸ್: ತೋಟಗಾರಿಕೆ ಬೆಳೆಗೆ ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ ಪರಿಹಾರವಾದ ಬೆಳೆ ವಿಮೆ ಮಾಡಿಸಿಕೊಳ್ಳಲು ಜು. 31 ಕೊನೇ ದಿನವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು. 28 ರವರೆಗೆ 1,16,000 ನೋಂದಣಿಗಳಾಗಿವೆ. ಜಿಲ್ಲೆಯ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಾರರು ವಿಮೆ ಮಾಡಿಸಿಕೊಳ್ಳುತ್ತಿದ್ದಾರೆ. ಜೂ. 23 ರಂದು ಪ್ರಸಕ್ತ ಸಾಲಿನ ವಿಮೆ ಮಾಡಿಸಿಕೊಳ್ಳಲು ಸರಕಾರ ಅಧಿಸೂಚನೆ ಹೊರಡಿಸಿತ್ತು. ಜೂ. 24ರಿಂದಲೇ ಅರ್ಜಿ ಸಲ್ಲಿಕೆ ಆರಂಭಗೊಂಡಿತ್ತು. ಬಹುತೇಕ ಅಡಿಕೆ ಬೆಳೆಗಾರರು ವಿಮೆ ನೋಂದಣಿ ಮಾಡಿಸಿದ್ದಾರೆ. ಯೋಜನೆಯಡಿ

ಮಂಗಳೂರು: ತೋಟಗಾರಿಕಾ‌ ಬೆಳೆಗಳಿಗೆ ವಿಮೆ ಮಾಡಿಸಲು ಇನ್ನೆರಡೇ ದಿನ ಬಾಕಿ Read More »

ರೈತಬಾಂಧವರೇ ಗಮನಿಸಿ| ಮುಂಗಾರು ಹಂಗಾಮಿನ‌ ಬೆಳೆವಿಮೆ ನೋಂದಾವಣೆಗೆ ಅಧಿಸೂಚನೆ ಪ್ರಕಟ| ಜು.30 ಕೊನೆ ದಿನ

ಸಮಗ್ರ ನ್ಯೂಸ್: 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದ್ದು ಪ್ರಸಕ್ತ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಈ ಯೋಜನೆಯನ್ನು ಅನುಷ್ಠಾನ ಮಾಡಲು ಅಗ್ರಿಕಲ್ಚರ್ ಇನ್ಸೂರೆನ್ಸ್ ಕಂಪನಿಯನ್ನು ನಿಗದಿಪಡಿಸಲಾಗಿರುತ್ತದೆ. ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಕೃಷಿ ಬೆಳೆಗೆ ಸಂಬಂಧಿಸಿದಂತೆ ಭತ್ತವು ನೋಂದಾಯಿತ ಬೆಳೆಯಾಗಿದ್ದು, ಭತ್ತ ಬೆಳೆಯುವ ರೈತರು ಈ ಯೋಜನೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು. ಈ ಯೋಜನೆಯಡಿ ಮುಂಗಾರು ಹಂಗಾಮಿನಲ್ಲಿ ಅಧಿಸೂಚಿತ ಘಟಕದಲ್ಲಿ ಯಾವುದೇ ಪ್ರಕೃತಿ

ರೈತಬಾಂಧವರೇ ಗಮನಿಸಿ| ಮುಂಗಾರು ಹಂಗಾಮಿನ‌ ಬೆಳೆವಿಮೆ ನೋಂದಾವಣೆಗೆ ಅಧಿಸೂಚನೆ ಪ್ರಕಟ| ಜು.30 ಕೊನೆ ದಿನ Read More »

ರೈತ‌ಬಾಂಧವರಿಗೆ ಗುಡ್ ನ್ಯೂಸ್| ಈ ದಿನಾಂಕದಂದು ಖಾತೆಗೆ ಜಮೆಯಾಗಲಿದೆ ಕಿಸಾನ್ ಸಮ್ಮಾನ್ 20ನೇ ಕಂತು

ಸಮಗ್ರ ನ್ಯೂಸ್: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಕೇಂದ್ರ ಸರ್ಕಾರದ ಯೋಜನೆಯಾಗಿದ್ದು, ಕೃಷಿ ಒಳಹರಿವು ಮತ್ತು ದೇಶೀಯ ಅಗತ್ಯಗಳಿಗಾಗಿ ರೈತರ ಆರ್ಥಿಕ ಅಗತ್ಯಗಳನ್ನು ಪೂರೈಸಲು ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದೊಂದಿಗೆ ಭಾರತ ಸರ್ಕಾರ ಪ್ರಾರಂಭಿಸಿದೆ. ಪ್ರಧಾನ ಮಂತ್ರಿ ಕಿಸಾನ್ ಯೋಜನೆ ಎಂದರೇನು?ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯು ಭಾರತ ಸರ್ಕಾರವು ಪ್ರಾರಂಭಿಸಿದ ಯೋಜನೆ. ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ವರ್ಷಕ್ಕೆ 6,000 ರೂ.ಗಳ ಆರ್ಥಿಕ ಸಹಾಯವನ್ನು ಒದಗಿಸುತ್ತಿದ್ದು, ಈ ಯೋಜನೆಯಡಿಯಲ್ಲಿ,

ರೈತ‌ಬಾಂಧವರಿಗೆ ಗುಡ್ ನ್ಯೂಸ್| ಈ ದಿನಾಂಕದಂದು ಖಾತೆಗೆ ಜಮೆಯಾಗಲಿದೆ ಕಿಸಾನ್ ಸಮ್ಮಾನ್ 20ನೇ ಕಂತು Read More »

ಹೊರ ಮಾರುಕಟ್ಟೆಯಲ್ಲಿ 500ರ ಗಡಿ ದಾಟಿದ ಹೊಸ ಅಡಿಕೆ ಧಾರಣೆ

ಸಮಗ್ರ ನ್ಯೂಸ್: ಭಾರೀ ಮಳೆಯಿಂದ ಕೃಷಿ ಹಾನಿಯ ಆತಂಕದಲ್ಲಿರುವ ಮಧ್ಯೆಯೇ ಅಡಿಕೆ ಬೆಳೆಗಾರರ ಪಾಲಿಗೆ ಸಿಹಿ ಸುದ್ದಿ ಬಂದಿದೆ. ಹೊರ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಧಾರಣೆ ಕೆ.ಜಿ. 500 ಗಡಿ ದಾಟಿ ಮುಂದಡಿ ಇಟ್ಟಿದೆ. ಇದರೊಂದಿಗೆ ಹೊಸ, ಸಿಂಗಲ್‌ ಚೋಲ್‌, ಡಬ್ಬಲ್‌ ಚೋಲ್‌ ಮೂರು ವಿಧದ ಅಡಿಕೆ ಧಾರಣೆಯು 500 ಗಡಿ ದಾಟಿ ದಾಖಲೆ ಬರೆದಿದೆ. ಹೊಸ ಅಡಿಕೆ ಧಾರಣೆ 500 ಗಡಿ ತಲುಪುವ ನಿರೀಕ್ಷೆಯ ಬಗ್ಗೆ ಮಾರುಕಟ್ಟೆ ಮೂಲಗಳು ತಿಳಿಸಿದ್ದವು. ಇಳುವರಿ ಕುಸಿತ ಮತ್ತು ಹವಾಮಾನ

ಹೊರ ಮಾರುಕಟ್ಟೆಯಲ್ಲಿ 500ರ ಗಡಿ ದಾಟಿದ ಹೊಸ ಅಡಿಕೆ ಧಾರಣೆ Read More »

ಮೇ.27ಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ – ಐಎಂಡಿ

ಸಮಗ್ರ ನ್ಯೂಸ್: ಮುಂಗಾರು ಮಾರುತಗಳು ಮೇ 27ರಂದು ಕೇರಳ ಪ್ರವೇಶಿಸಲಿವೆ. ಈಗಾಗಲೇ ಮುಂಗಾರು ಮಾರುತಗಳು ಅಂಡಮಾನ್‌ ಹಾಗೂ ನಿಕೋಬರ್‌ ದ್ವೀಪ ಪ್ರವೇಶಿಸಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ 48 ಗಂಟೆಗಳ ಅವಧಿಯಲ್ಲಿ ಬಂಗಾಳ ಕೊಲ್ಲಿ, ಅಂಡಮಾನ್‌ ಮತ್ತು ನಿಕೋಬಾರ್‌ ದ್ವೀಪದಲ್ಲಿ ಗಾಳಿಯ ವೇಗ ಹೆಚ್ಚಿದೆ. ಜತೆಗೆ ಮುಂದಿನ 3ರಿಂದ 4 ದಿನಗಳಲ್ಲಿ ಮಾರುತಗಳು ದಕ್ಷಿಣ ಅರೇಬಿಯನ್ ಸಮುದ್ರ, ಮಾಲ್ಡೀವ್ಸ್ ಮತ್ತು ಕೊಮೊರಿನ್,

ಮೇ.27ಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ – ಐಎಂಡಿ Read More »

ಹವಾಮಾನ ವರದಿ| ಕರಾವಳಿಯಲ್ಲಿ ಭಾರೀ ಮಳೆ| ಇನ್ನೂ ನಾಲ್ಕು ದಿನ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ರವಿವಾರ ಸಂಜೆ ಬಳಿಕ ಗುಡುಗು, ಮಿಂಚು ಸಹಿತ ಧಾರಾಕಾರ ಮಳೆ ಸುರಿದಿದೆ. ಬೆಳಗ್ಗೆ ಮೋಡದಿಂದ ಕೂಡಿದ ವಾತಾವರಣವಿತ್ತು. ಬಿಸಿಲು ಮತ್ತು ಸೆಕೆಯಿಂದ ಕೂಡಿದ್ದ ವಾತಾವರಣ ಸಂಜೆ ಮಳೆ ಸುರಿದ ಬಳಿಕ ತುಸು ತಂಪು ಕಂಡಿತ್ತು. ಪುತ್ತೂರು, ಬಂಟ್ವಾಳ, ಸಂಪ್ಯ, ಉಪ್ಪಿನಂಗಡಿ, ಹಿರೇಬಂಡಾಡಿ, ಸುಳ್ಯ, ಕರಿಕ್ಕಳ, ಪೆರ್ಲಂಪಾಡಿ, ಬೆಳ್ಳಾರೆ, ಮಂಗಳೂರು ಸೇರಿದಂತೆ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗಿದೆ. ಕರಾವಳಿ ಭಾಗದಲ್ಲಿ ನಾಲ್ಕು ದಿನಗಳ ಕಾಲ ಉತ್ತಮ ಮಳೆ ಸುರಿಯುವ ಸಾಧ್ಯತೆ ಇದ್ದು, ಎ.28

ಹವಾಮಾನ ವರದಿ| ಕರಾವಳಿಯಲ್ಲಿ ಭಾರೀ ಮಳೆ| ಇನ್ನೂ ನಾಲ್ಕು ದಿನ ಮಳೆ ಸಾಧ್ಯತೆ Read More »

ಹವಾಮಾನ ಸಮಾಚಾರ|ಮೂರು ದಿನ‌ ಕರಾವಳಿಯಾದ್ಯಂತ ಗುಡುಗು ಸಹಿತ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಪೂರ್ವ ಮುಂಗಾರು ಮಳೆ ಬಿರುಸು ಪಡೆಯುವ ಸಾಧ್ಯತೆ ಇದ್ದು, ಎ.18, 20, 21ರಂದು ಕರಾವಳಿ ಭಾಗದಲ್ಲಿ ಭಾರತೀಯ ಹವಾಮಾನ ಇಲಾಖೆಯು “ಎಲ್ಲೋ ಅಲರ್ಟ್‌’ ಘೋಷಿಸಿದೆ. ಈ ವೇಳೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿಯೂ ಗುಡುಗು ಸಹಿತ ಉತ್ತಮ ಮಳೆ ಸುರಿಯುವ ಸಾಧ್ಯತೆ ಇದೆ. ಮಂಗಳೂರು ಸಹಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಗುರುವಾರ ಬಿಸಿಲು, ಮೋಡದಿಂದ ಕೂಡಿದ ವಾತಾವರಣ ಇತ್ತು. ಕೆಲವೆಡೆ ಮೋಡ ಹೆಚ್ಚಿದ್ದರೂ ಮಳೆಯಾಗಲಿಲ್ಲ. ಚಿಕ್ಕಮಗಳೂರು, ಕೊಡಗು ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ

ಹವಾಮಾನ ಸಮಾಚಾರ|ಮೂರು ದಿನ‌ ಕರಾವಳಿಯಾದ್ಯಂತ ಗುಡುಗು ಸಹಿತ ಮಳೆ ಸಾಧ್ಯತೆ Read More »

500ರ ಗಡಿ ದಾಟಿದ ಸಿಂಗಲ್ ಚೋಲ್ ಅಡಿಕೆ|ಧಾರಣೆ ಮತ್ತಷ್ಟು ಹೆಚ್ಚುವ ನಿರೀಕ್ಷೆ

ಸಮಗ್ರ ನ್ಯೂಸ್: ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಲ ದಿನಗಳ ಹಿಂದೆ ಡಬ್ಬಲ್‌ ಚೋಲ್‌ ಧಾರಣೆ ಕೆ.ಜಿ.ಗೆ 500 ರೂ. ದಾಟಿದ ಬೆನ್ನಲ್ಲೇ ಇದೀಗ ಸಿಂಗಲ್‌ ಚೋಲ್‌ ಧಾರಣೆಯು ಕೆ.ಜಿ.ಗೆ 500 ರೂ.ದಾಟಿ ದಾಖಲೆ ನಿರ್ಮಿಸಿದೆ. ಹೊಸ ಅಡಿಕೆ ಧಾರಣೆಯು ಶೀಘ್ರವೇ 500 ರೂ. ತಲುಪುವ ನಿರೀಕ್ಷೆಯಿದೆ. ಮಾರುಕಟ್ಟೆಯಲ್ಲಿ ಅಡಿಕೆ ಕೊರತೆ ಪ್ರಮಾಣ ಮತ್ತಷ್ಟು ಹೆಚ್ಚಾಗಿದ್ದು ಇದರ ಪರಿಣಾಮ ಧಾರಣೆ ಏರಿಕೆಯಾಗಿದೆ. ಧಾರಣೆ ಇನ್ನಷ್ಟು ಏರುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಡಬ್ಬಲ್‌ ಚೋಲ್‌ ಧಾರಣೆ ಹತ್ತು ದಿನಗಳ

500ರ ಗಡಿ ದಾಟಿದ ಸಿಂಗಲ್ ಚೋಲ್ ಅಡಿಕೆ|ಧಾರಣೆ ಮತ್ತಷ್ಟು ಹೆಚ್ಚುವ ನಿರೀಕ್ಷೆ Read More »

ಅಡಿಕೆ ಮಾರುಕಟ್ಟೆಯಲ್ಲಿ ಚೇತರಿಕೆ| ₹.400 ಗಡಿ ದಾಟಿದ ಹೊಸ ಅಡಿಕೆ

ಸಮಗ್ರ ನ್ಯೂಸ್: ಹೊಸ ಅಡಿಕೆ, ರಬ್ಬರ್‌, ಕಾಳುಮೆಣಸು ಧಾರಣೆ ಮತ್ತೆ ಏರಿಕೆ ಕಂಡಿದೆ. ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಧಾರಣೆ 400 ರೂ. ದಾಟಿದೆ. ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಮಾ. 11ರಂದು ಹೊಸ ಅಡಿಕೆ ಧಾರಣೆ ಕೆ.ಜಿ.ಗೆ 400 ರೂ. ಇದ್ದರೆ, ಹೊರ ಮಾರುಕಟ್ಟೆಯಲ್ಲಿ 405 ರೂ. ಇತ್ತು. ಸಿಂಗಲ್‌ ಚೋಲ್‌ 455 ರೂ., ಡಬ್ಬಲ್‌ ಚೋಲ್‌ 495 ರೂ. ಧಾರಣೆ ಇದ್ದು, ಏರಿಕೆ ಕಂಡಿಲ್ಲ. ಮಾ. 11ರಂದು ರಬ್ಬರ್‌ ಗ್ರೇಡ್‌ಗೆ 190.50 ರೂ., ರಬ್ಬರ್‌ ಸ್ಕ್ರಾಪ್‌

ಅಡಿಕೆ ಮಾರುಕಟ್ಟೆಯಲ್ಲಿ ಚೇತರಿಕೆ| ₹.400 ಗಡಿ ದಾಟಿದ ಹೊಸ ಅಡಿಕೆ Read More »