ಕೃಷಿ-ಕಾರ್ಯ

ದುರ್ಬಲಗೊಂಡ ಮುಂಗಾರು| ಕರಾವಳಿ ಸೇರಿದಂತೆ ಹಲವೆಡೆ ಸಾಧಾರಣ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಮುಂಗಾರು ತುಸು ದುರ್ಬಲವಾಗಿದ್ದರೂ, ಹಲವು ಜಿಲ್ಲೆಗಳಲ್ಲಿ ಮಳೆಯ ವಾತಾವರಣ ಮುಂದುವರಿಯಲಿದೆ. ಭಾರತೀಯ ಹವಾಮಾನ ಇಲಾಖೆ (IMD) ಯ ಬೆಂಗಳೂರು ಹವಾಮಾನ ಕೇಂದ್ರ ಬಿಡುಗಡೆ ಮಾಡಿರುವ ಮುನ್ಸೂಚನೆ ಪ್ರಕಾರ, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮುಂದಿನ ಐದು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಕೆಲವು ಜಿಲ್ಲೆಗಳಲ್ಲಿ ಬಿರುಗಾಳಿಯೂ ಬೀಸಲಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. […]

ದುರ್ಬಲಗೊಂಡ ಮುಂಗಾರು| ಕರಾವಳಿ ಸೇರಿದಂತೆ ಹಲವೆಡೆ ಸಾಧಾರಣ ಮಳೆ ಸಾಧ್ಯತೆ Read More »

ಬಲ‌ಕಳೆದುಕೊಂಡ‌ ಮುಂಗಾರು| ಮತ್ತೆ ಬರ ಭೀತಿಯತ್ತ ಕರ್ನಾಟಕ

ಸಮಗ್ರ ನ್ಯೂಸ್: ಕರ್ನಾಟಕದ ಪಶ್ಚಿಮ ಘಟ್ಟಗಳ ಭಾಗ, ಕರಾವಳಿ, ಹಲವು ಒಳನಾಡು ಜಿಲ್ಲೆಗಳಲ್ಲಿ ಅಬ್ಬರಿಸಿದ್ದ ಮುಂಗಾರು ಮಳೆ ಇದೀಗ ತಗ್ಗಿದೆ. ರಾಜ್ಯಾದ್ಯಂತ ದುರ್ಬಲಗೊಂಡಿದ್ದು, ಕರಾವಳಿ ಹಾಗೂ ಮಲೆನಾಡು ಸೇರಿ ಕೇವಲ 7 ಜಿಲ್ಲೆಗಳಲ್ಲಿ ಮಾತ್ರವೇ ಭಾರೀ ಮಳೆ ನಿರೀಕ್ಷೆ ಇದೆ. ಉಳಿದಂತೆ ಒಣಹವೆ ಮುಂದುವರಿಯುವ ಸಾಧ್ಯತೆಗಳು ಇವೆ ಎಂದು ಭಾರತೀಯ ಹವಾಮಾನ ಇಲಾಖೆಯ (ಐಎಂಡಿ) ರಾಜ್ಯದ ಪ್ರಾದೇಶಿಕ ಕೇಂದ್ರ ಮುನ್ಸೂಚನೆ ನೀಡಿದೆ. ಕಳೆದ ಎರಡು ವಾರಗಳಿಂದ ಸಾಧಾರಣದಿಂದ ಭಾರೀ, ಅತೀ ಭಾರೀ ಮಳೆ ಕಂಡಿದ್ದ ರಾಜ್ಯದ ವಿವಿಧ

ಬಲ‌ಕಳೆದುಕೊಂಡ‌ ಮುಂಗಾರು| ಮತ್ತೆ ಬರ ಭೀತಿಯತ್ತ ಕರ್ನಾಟಕ Read More »

ರಾಜ್ಯದಲ್ಲಿ ಮತ್ತೆ ದುರ್ಬಲಗೊಳ್ಳಲಿದೆ ಮುಂಗಾರು| ಜು.10ರಿಂದ ಮಳೆ‌ ಪ್ರಮಾಣ ತೀವ್ರ ಕುಸಿತಗೊಳ್ಳುವ ಸಾಧ್ಯತೆ

ಸಮಗ್ರ ನ್ಯೂಸ್: ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲವು ವಾರಗಳಿಂದ ನಿರೀಕ್ಷಿತ ಮಳೆ ಆಗದೇ ಕೇವಲ ತಂಪು ವಾತಾವರಣ ನಿರ್ಮಾಣವಾಗಿದೆ. ಇನ್ನೂ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಚುರುಕಾಗಿದ್ದು, ಅಬ್ಬರಿಸಿದ್ದ ಮುಂಗಾರು ಮಳೆ ಏಕಾಎಕಿ ದುರ್ಬಲಗೊಂಡಿದೆ. ಭಾರೀ ಮಳೆ ಬಂದ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮತ್ತೆ ಬಿಸಿಲಿನ ವಾತಾವರಣ ಸೃಷ್ಟಿಯಾಗಿದೆ. ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಇಂದಿನ ಮುನ್ಸೂಚನೆ ಪ್ರಕಾರ, ಶುಕ್ರವಾರವರೆಗೆ ಮಾತ್ರವೇ ರಾಜ್ಯದಲ್ಲಿ ಮಳೆ ಆಗಲಿದೆ. ‘ರೆಡ್

ರಾಜ್ಯದಲ್ಲಿ ಮತ್ತೆ ದುರ್ಬಲಗೊಳ್ಳಲಿದೆ ಮುಂಗಾರು| ಜು.10ರಿಂದ ಮಳೆ‌ ಪ್ರಮಾಣ ತೀವ್ರ ಕುಸಿತಗೊಳ್ಳುವ ಸಾಧ್ಯತೆ Read More »

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಜುಲೈ 8 ರಿಂದ 10 ರವರೆಗೆ ಮೂರು ದಿನಗಳ ಕಾಲ ಅತಿ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ, ಮಲೆನಾಡು ಹಾಗೂ ಘಟ್ಟ ಪ್ರದೇಶಗಳಲ್ಲಿ ಅತಿ ಭಾರೀ ಮಳೆಯಾಗುವ ಸಾಧ್ಯೆತ ಇದೆ ರಾಜ್ಯ ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ 50-60 ಕಿ.ಮೀ. ವೇಗದ ಗಾಳಿ ಸಹಿತ ಭಾರೀ ಮಳೆಯಾಗಲಿದ್ದು, ಬೆಳಗಾವಿ ಘಟ್ಟ ಪ್ರದೇಶ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ ಮುನ್ಸೂಚನೆ Read More »

ರಾಜ್ಯಾದ್ಯಂತ ಮುಂದಿನ‌ 3 ದಿನ ಭಾರೀ ಮಳೆ ಸಾಧ್ಯತೆ| 11 ಜಿಲ್ಲೆಗಳಲ್ಲಿ ಆರೆಂಜ್ ಹಾಗೂ 8 ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಮುಂದಿನ 48 ಗಂಟೆಗಳ ಕಾಲ ವರುಣನ ಆರ್ಭಟ ಹೆಚ್ಚಾಗಲಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆಯು (IMD) ಭಾರಿ ಮಳೆ ಮುನ್ನೆಚ್ಚರಿಕೆ ನೀಡಿದೆ. ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಅತಿ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ರಾಜ್ಯದ ಒಟ್ಟು 11 ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದ್ದು, ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇರುವ 8 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಜಾರಿ ಮಾಡಲಾಗಿದೆ. ವಿಶೇಷವಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ

ರಾಜ್ಯಾದ್ಯಂತ ಮುಂದಿನ‌ 3 ದಿನ ಭಾರೀ ಮಳೆ ಸಾಧ್ಯತೆ| 11 ಜಿಲ್ಲೆಗಳಲ್ಲಿ ಆರೆಂಜ್ ಹಾಗೂ 8 ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ Read More »

ರಾಜ್ಯಾದ್ಯಂತ ಉತ್ತಮ‌ ಮಳೆ| ಜಲಾಶಯ, ನದಿಗಳಿಗೆ ಬಂತು ಜೀವಕಳೆ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಕೊನೆಗೂ ಮುಂಗಾರು ಮಳೆ ಬಿರುಸುಗೊಂಡಿದೆ. ಉತ್ತರ ಕರ್ನಾಟಕದ ಬೆಳಗಾವಿ, ಬಾಗಲಕೋಟೆ, ಮಲೆನಾಡು ಮತ್ತು ಹಳೆಯ ಮೈಸೂರು ಭಾಗದ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹತ್ತಾರು ಅವಾಂತರಗಳು ಸೃಷ್ಟಿಯಾಗಿವೆ. ಬತ್ತಿ ಹೋಗಿದ್ದ ನದಿಗಳಿಗೆ ಈಗ ಭಾರಿ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ಜೀವಕಳೆ ಬಂದಿದೆ. ಜಲಪಾತಗಳು ಧುಮ್ಮಿಕ್ಕಿ ಹರಿಯುತ್ತಿದ್ದು, ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗುತ್ತಿದೆ. ಹಲವೆಡೆ ಬಿರುಗಾಳಿ ಮಳೆಗೆ ಬೃಹತ್ ಮರಗಳು ಉರುಳಿ ಬಿದ್ದು ಮನೆ ಹಾಗೂ ವಾಹನಗಳು ಜಖಂಗೊಂಡಿವೆ. ಮಹಾರಾಷ್ಟ್ರದ ಕೊಲ್ಲಾಪುರ,

ರಾಜ್ಯಾದ್ಯಂತ ಉತ್ತಮ‌ ಮಳೆ| ಜಲಾಶಯ, ನದಿಗಳಿಗೆ ಬಂತು ಜೀವಕಳೆ Read More »

ರಾಜ್ಯಾದ್ಯಂತ ಮುಂದುವರಿದ ವರ್ಷಧಾರೆ| ಕರಾವಳಿ, ಮಲೆನಾಡಿಗೆ ಭಾರೀ ಮಳೆಯ ಮುನ್ಸೂಚನೆ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದ್ದು, ಗಂಟೆಗೆ 30 ರಿಂದ 40 ಕಿಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ. ಈ ಕಾರಣಕ್ಕೆ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕಡಲ ತೀರದ ನಿವಾಸಿಗಳು ಮತ್ತು

ರಾಜ್ಯಾದ್ಯಂತ ಮುಂದುವರಿದ ವರ್ಷಧಾರೆ| ಕರಾವಳಿ, ಮಲೆನಾಡಿಗೆ ಭಾರೀ ಮಳೆಯ ಮುನ್ಸೂಚನೆ Read More »

ರಾಜ್ಯದ ಹಲವೆಡೆ ಅಬ್ಬರಿಸುತ್ತಿರುವ ಮುಂಗಾರು| ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ನೆಚ್ಚರಿಕೆ ನೀಡಿದ ಐಎಂಡಿ

ಸಮಗ್ರ ನ್ಯೂಸ್: ರಾಜ್ಯದಲ್ಲಿ ನೈಋತ್ಯ ಮುಂಗಾರು ಚುರುಕಾಗಿದ್ದು, ಕರಾವಳಿಯ ಬಹುತೇಕ ಪ್ರದೇಶಗಳಲ್ಲಿ ಹಾಗೂ ಒಳನಾಡಿನ ಕೆಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಕರಾವಳಿ ಮತ್ತು ಮಲೆನಾಡಿನ ಘಟ್ಟ ಪ್ರದೇಶಗಳಲ್ಲಿ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಜನಜೀವನ ಹದಗೆಟ್ಟಿದೆ. ಇಂದು ಕೂಡ ರಾಜ್ಯ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಭಾರಿ ಮಳೆ ದಾಖಲಾಗಿದೆ. ಮುಖ್ಯವಾಗಿ ಉತ್ತರ ಕನ್ನಡದ ಕಾರವಾರ

ರಾಜ್ಯದ ಹಲವೆಡೆ ಅಬ್ಬರಿಸುತ್ತಿರುವ ಮುಂಗಾರು| ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ನೆಚ್ಚರಿಕೆ ನೀಡಿದ ಐಎಂಡಿ Read More »

ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ ಸಾಧ್ಯತೆ| ಕರಾವಳಿಯ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಮುಂದಿನ 24 ಗಂಟೆಗಳ ಕಾಲ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯು ಈ ಮೂರೂ ಜಿಲ್ಲೆಗಳಿಗೆ ‘ರೆಡ್ ಅಲರ್ಟ್ ಘೋಷಿಸಿದೆ. ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ಜಿಲ್ಲಾಡಳಿತ ಈಗಾಗಲೇ ರಜೆ ಘೋಷಿಸಿದೆ. ಇನ್ನು ಮಲೆನಾಡು ಭಾಗದ ಶಿವಮೊಗ್ಗ ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಘಟ್ಟ ಪ್ರದೇಶಗಳಲ್ಲಿ ‘ಆರೆಂಜ್ ಅಲರ್ಟ್’ ನೀಡಲಾಗಿದೆ. ಮತ್ತೊಂದೆಡೆ, ರಾಜಧಾನಿ ಬೆಂಗಳೂರು,

ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ ಸಾಧ್ಯತೆ| ಕರಾವಳಿಯ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ Read More »

ರಾಜ್ಯದಲ್ಲಿ ಬಿರುಸುಗೊಂಡ ಮುಂಗಾರು| ಉಡುಪಿ, ದ.ಕ ಜಿಲ್ಲೆಗೆ ರೆಡ್ ಅಲರ್ಟ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಬಿರುಸುಗೊಂಡಿದ್ದು, ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಹಾಗೂ ಮಳೆಯ ವಾತಾವರಣ ಮುಂದುವರಿದಿದೆ. ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದ್ದು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯ ಜೊತೆಗೆ ಮಲೆನಾಡಿನ ಘಟ್ಟ ಪ್ರದೇಶಗಳಿಗೂ ಆರೆಂಜ್ ಅಲರ್ಟ್ ನೀಡಲಾಗಿದೆ. ಭಾರಿ ಮಳೆಯ ಹಿನ್ನೆಲೆಯಲ್ಲಿ ರಸ್ತೆ ಸಂಚಾರದಲ್ಲಿ ಎಚ್ಚರಿಕೆ ವಹಿಸುವಂತೆ ವಾಹನ ಸವಾರರಿಗೆ ಸೂಚಿಸಲಾಗಿದೆ. ಭೂಕುಸಿತ ಹಾಗೂ ನೀರು ನಿಲ್ಲುವ

ರಾಜ್ಯದಲ್ಲಿ ಬಿರುಸುಗೊಂಡ ಮುಂಗಾರು| ಉಡುಪಿ, ದ.ಕ ಜಿಲ್ಲೆಗೆ ರೆಡ್ ಅಲರ್ಟ್ Read More »