ರಾಜ್ಯದಲ್ಲಿ ಮತ್ತೆ ದುರ್ಬಲಗೊಳ್ಳಲಿದೆ ಮುಂಗಾರು| ಜು.10ರಿಂದ ಮಳೆ ಪ್ರಮಾಣ ತೀವ್ರ ಕುಸಿತಗೊಳ್ಳುವ ಸಾಧ್ಯತೆ
ಸಮಗ್ರ ನ್ಯೂಸ್: ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲವು ವಾರಗಳಿಂದ ನಿರೀಕ್ಷಿತ ಮಳೆ ಆಗದೇ ಕೇವಲ ತಂಪು ವಾತಾವರಣ ನಿರ್ಮಾಣವಾಗಿದೆ. ಇನ್ನೂ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಚುರುಕಾಗಿದ್ದು, ಅಬ್ಬರಿಸಿದ್ದ ಮುಂಗಾರು ಮಳೆ ಏಕಾಎಕಿ ದುರ್ಬಲಗೊಂಡಿದೆ. ಭಾರೀ ಮಳೆ ಬಂದ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮತ್ತೆ ಬಿಸಿಲಿನ ವಾತಾವರಣ ಸೃಷ್ಟಿಯಾಗಿದೆ. ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಇಂದಿನ ಮುನ್ಸೂಚನೆ ಪ್ರಕಾರ, ಶುಕ್ರವಾರವರೆಗೆ ಮಾತ್ರವೇ ರಾಜ್ಯದಲ್ಲಿ ಮಳೆ ಆಗಲಿದೆ. ‘ರೆಡ್ […]




