ರಾಜ್ಯದಲ್ಲಿ ಬಿರುಸುಗೊಂಡ ಮುಂಗಾರು| ಉಡುಪಿ, ದ.ಕ ಜಿಲ್ಲೆಗೆ ರೆಡ್ ಅಲರ್ಟ್
ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಬಿರುಸುಗೊಂಡಿದ್ದು, ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಹಾಗೂ ಮಳೆಯ ವಾತಾವರಣ ಮುಂದುವರಿದಿದೆ. ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದ್ದು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯ ಜೊತೆಗೆ ಮಲೆನಾಡಿನ ಘಟ್ಟ ಪ್ರದೇಶಗಳಿಗೂ ಆರೆಂಜ್ ಅಲರ್ಟ್ ನೀಡಲಾಗಿದೆ. ಭಾರಿ ಮಳೆಯ ಹಿನ್ನೆಲೆಯಲ್ಲಿ ರಸ್ತೆ ಸಂಚಾರದಲ್ಲಿ ಎಚ್ಚರಿಕೆ ವಹಿಸುವಂತೆ ವಾಹನ ಸವಾರರಿಗೆ ಸೂಚಿಸಲಾಗಿದೆ. ಭೂಕುಸಿತ ಹಾಗೂ ನೀರು ನಿಲ್ಲುವ
ರಾಜ್ಯದಲ್ಲಿ ಬಿರುಸುಗೊಂಡ ಮುಂಗಾರು| ಉಡುಪಿ, ದ.ಕ ಜಿಲ್ಲೆಗೆ ರೆಡ್ ಅಲರ್ಟ್ Read More »



