ರಾಜ್ಯದಲ್ಲಿ ಮುಂದುವರಿದ ಮಳೆಯಬ್ಬರ| ಕರಾವಳಿ, ಮಲೆನಾಡಿನ ಜಿಲ್ಲೆಗಳಿಗೆ ಅಲರ್ಟ್ ಘೋಷಣೆ
ಸಮಗ್ರ ನ್ಯೂಸ್: ರಾಜ್ಯದ ಹಲವೆಡೆ ವರುಣನ ಅಬ್ಬರ ಜೋರಾಗಿದ್ದು, ಭಾರಿ ಮಳೆಯಿಂದಾಗಿ ಪ್ರಮುಖ ರಸ್ತೆ ಸಂಪರ್ಕಗಳು ಕಡಿತಗೊಂಡು ಸಾರ್ವಜನಿಕರು ಪರದಾಡುವಂತಾಗಿದೆ. ಚಿಕ್ಕಮಗಳೂರು ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಜಿಲ್ಲಾಡಳಿತಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿವೆ. ಇಂದು ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ. ಜುಲೈ 1ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ, ಜುಲೈ 2ರಂದು ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ […]
ರಾಜ್ಯದಲ್ಲಿ ಮುಂದುವರಿದ ಮಳೆಯಬ್ಬರ| ಕರಾವಳಿ, ಮಲೆನಾಡಿನ ಜಿಲ್ಲೆಗಳಿಗೆ ಅಲರ್ಟ್ ಘೋಷಣೆ Read More »



