ಬೆಳೆವಿಮೆಯಲ್ಲಿ ರೈತರ ಖಾತೆಗೆ ನಿರೀಕ್ಷೆಗಿಂತ ಕಡಿಮೆ ವಿಮಾ ಮೊತ್ತ ಜಮೆ| ಇದನ್ನು ಸರಿಪಡಿಸೋದು ಹೇಗೆ?
ಸಮಗ್ರ ನ್ಯೂಸ್: ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ವಿಮೆ ಪಾವತಿಸಿದ ರೈತರ ಖಾತೆಗೆ ಸೋಮವಾರದಿಂದ ಮೊತ್ತ ಜಮೆ ಆಗಲು ಆರಂಭಗೊಂಡಿದೆ. ಈ ನಡುವೆ ನಿರೀಕ್ಷೆಗಿಂತ ಕಡಿಮೆ ಮೊತ್ತ ಜಮೆ ಆಗುತ್ತಿರುವ ಬಗ್ಗೆ ರೈತರು ದೂರಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಬೆಳೆ ವಿಮೆ ಪಾವತಿಯಾದ ಲೆಕ್ಕಚಾರದ ಬಗ್ಗೆಯೇ ವ್ಯಾಪಕ ಚರ್ಚೆ ಆರಂಭವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಮತ್ತು ಕಾಳುಮೆಣಸು ಬೆಳೆಗೆ ಅನ್ವಯವಾಗುವಂತೆ ಬೆಳೆ ವಿಮೆ ಪಾವತಿಸಬಹುದು. ಅಡಿಕೆ ಹೆಕ್ಟರ್ಗೆ 6400 ರೂ. ಹಾಗೂ ಕಾಳುಮೆಣಸು ಹೆಕ್ಟರ್ಗೆ
ಬೆಳೆವಿಮೆಯಲ್ಲಿ ರೈತರ ಖಾತೆಗೆ ನಿರೀಕ್ಷೆಗಿಂತ ಕಡಿಮೆ ವಿಮಾ ಮೊತ್ತ ಜಮೆ| ಇದನ್ನು ಸರಿಪಡಿಸೋದು ಹೇಗೆ? Read More »








