ರೈತರಿಗೆ ಕೇಂದ್ರದಿಂದ ಶುಭಸುದ್ದಿ : ರಸಗೊಬ್ಬರ ಸಬ್ಸಿಡಿಯಲ್ಲಿ ಭಾರೀ ಏರಿಕೆ
ನವದೆಹಲಿ:ಮೇ.20: ಡಿಎಪಿ ರಸಗೊಬ್ಬರಕ್ಕೆ ನೀಡುವ ಸಬ್ಸಿಡಿಯ ಪ್ರಮಾಣವನ್ನು ಕೇಂದ್ರ ಸರ್ಕಾರವು ಬುಧವಾರ ಶೇಕಡ 140ರಷ್ಟು ಹೆಚ್ಚಿಸಿದೆ. ಇದಕ್ಕೆ ಸರ್ಕಾರವು ₹ 14,775 ಕೋಟಿ ವಿನಿಯೋಗಿಸಲಿದೆ. ಡಿಎಪಿ ರಸಗೊಬ್ಬರದ ಬೆಲೆಯಲ್ಲಿ ತೀವ್ರ ಹೆಚ್ಚಳ ಆಗಿದ್ದರೂ, ರೈತರಿಗೆ ಇದು ಹಳೆಯ ಬೆಲೆಯಲ್ಲೇ ಸಿಗುವಂತೆ ಆಗಬೇಕು ಎಂಬ ಉದ್ದೇಶದಿಂದ ಸರ್ಕಾರವು ಈ ಕ್ರಮ ಕೈಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು ಎಂದು ಪ್ರಧಾನಿಯವರ ಕಚೇರಿಯ ಹೇಳಿಕೆ ತಿಳಿಸಿದೆ. ಡಿಎಪಿ ರಸಗೊಬ್ಬರವನ್ನು ದೇಶದಲ್ಲಿ […]
ರೈತರಿಗೆ ಕೇಂದ್ರದಿಂದ ಶುಭಸುದ್ದಿ : ರಸಗೊಬ್ಬರ ಸಬ್ಸಿಡಿಯಲ್ಲಿ ಭಾರೀ ಏರಿಕೆ Read More »