ಕೃಷಿ-ಕಾರ್ಯ

ಭರವಸೆಯಲ್ಲೇ ಉಳಿದ ಹಳದಿ ರೋಗ ಪರಿಹಾರ| ಅಡಿಕೆ ಬೆಳೆಗಾರರ ಕೈ ಹಿಡಿಯುತ್ತಾರಾ ಕರಂದ್ಲಾಜೆ?

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಪುತ್ತೂರು ತಾಲೂಕಿನ ವಿವಿಧ ಗ್ರಾಮಗಳ ಅಡಿಕೆ ತೋಟಗಳಿಗೆ ಬಾಧಿಸಿರುವ ಹಳದಿ ಎಲೆ ರೋಗ ನಿಯಂತ್ರಣಕ್ಕೆ ಶಾಶ್ವತ ಪರಿಹಾರ ಕ್ರಮ ಗಗನಕುಸುಮವೇ ಆಗಿದೆ. ಆದರೆ ಇದೇ ಕೃಷಿ ಕ್ಷೇತ್ರದ ಶೋಭಾ ಕರಂದ್ಲಾಜೆ ಇದೀಗ ಕೇಂದ್ರ ಕೃಷಿ ಮಂತ್ರಿಯಾಗಿರುವುದರಿಂದ ಕಂಗೆಟ್ಟ ರೈತರಿಗೆ ಆಶಾವಾದದ ಸೆಲೆಯಾಗಿದ್ದಾರೆ. ಸುಳ್ಯ ತಾಲೂಕಿನ ಸಂಪಾಜೆ ಪರಿಸರದಲ್ಲಿ 47 ವರ್ಷಗಳ ಹಿಂದೆ ಅಡಿಕೆ ಕೃಷಿಗೆ ಕಾಣಿಸಿಕೊಂಡ ಹಳದಿ ಎಲೆ ರೋಗ ಹಬ್ಬುತ್ತಿದ್ದು, ರೋಗ ನಿಯಂತ್ರಣಕ್ಕೆ ಪರಿಹಾರ ಸಿಗದ ಕಾರಣ ಕೃಷಿ […]

ಭರವಸೆಯಲ್ಲೇ ಉಳಿದ ಹಳದಿ ರೋಗ ಪರಿಹಾರ| ಅಡಿಕೆ ಬೆಳೆಗಾರರ ಕೈ ಹಿಡಿಯುತ್ತಾರಾ ಕರಂದ್ಲಾಜೆ? Read More »

ರಾಜ್ಯದಲ್ಲಿ ಪಶು ಸಹಾಯವಾಣಿ ಕಾರ್ಯಾರಂಭ, ಇದು‌ ದೇಶದಲ್ಲೇ ಮೊದಲು.

ಬೆಂಗಳೂರು : ಭಾರತದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಪಶುಪಾಲನೆ ಮತ್ತು ರೈತರ ತರಬೇತಿಗೆ ಸಂಬಂಧಿಸಿದ 24×7 ಪ್ರಾಣಿ ಕಲ್ಯಾಣ ಸಹಾಯವಾಣಿ ಬುಧವಾರದಿಂದ ಕಾರ್ಯಾರಂಭ ಮಾಡಿದೆ.ಬೆಂಗಳೂರಿನ ಹೆಬ್ಬಾಳದ ಪಶುಪಾಲನಾ ಭವನದಲ್ಲಿ ಕಾರ್ಯಾರಂಭ ಮಾಡಿರುವ ಈ ಸಹಾಯವಾಣಿಯನ್ನು ಸಿಎಂ ಬಿ.ಎಸ್. ಯಡಿಯೂರಪ್ಪ ಲೋಕಾರ್ಪಾಣೆ ಮಾಡಿ ಮಾತನಾಡಿದ ಅವರು, ದೇಶದಲ್ಲಿಯೇ ಮೊದಲ ಬಾರಿಗೆ ನಮ್ಮರಾಜ್ಯದಲ್ಲಿ ಆರಂಭಗೊಂಡಿರುವ ಸುಸಜ್ಜಿತ ಪ್ರಾಣಿ ಕಲ್ಯಾಣ ಸಹಾಯವಾಣಿ ರೈತರು, ಸಾಕಾಣಿಕೆದಾರರನ್ನು ತಲುಪಲು ಮತ್ತು ಜಾನುವಾರುಗಳ ಆರೋಗ್ಯ ಮತ್ತು ಉತ್ಪಾದಕತೆ ಹೆಚ್ಚಿಸಲು ಪ್ರಮುಖ ಪಾತ್ರ ವಹಿಸಲಿದೆ ಎಂದರು.ಪಶುಸಂಗೋಪನೆಯನ್ನೇ ಬಹಳಷ್ಟು

ರಾಜ್ಯದಲ್ಲಿ ಪಶು ಸಹಾಯವಾಣಿ ಕಾರ್ಯಾರಂಭ, ಇದು‌ ದೇಶದಲ್ಲೇ ಮೊದಲು. Read More »

ರೈತರಿಗೆ ಕೇಂದ್ರದಿಂದ ಶುಭಸುದ್ದಿ : ರಸಗೊಬ್ಬರ ಸಬ್ಸಿಡಿಯಲ್ಲಿ ಭಾರೀ ಏರಿಕೆ

ನವದೆಹಲಿ:ಮೇ.20: ಡಿಎಪಿ ರಸಗೊಬ್ಬರಕ್ಕೆ ನೀಡುವ ಸಬ್ಸಿಡಿಯ ಪ್ರಮಾಣವನ್ನು ಕೇಂದ್ರ ಸರ್ಕಾರವು ಬುಧವಾರ ಶೇಕಡ 140ರಷ್ಟು ಹೆಚ್ಚಿಸಿದೆ. ಇದಕ್ಕೆ ಸರ್ಕಾರವು ₹ 14,775 ಕೋಟಿ ವಿನಿಯೋಗಿಸಲಿದೆ. ಡಿಎಪಿ ರಸಗೊಬ್ಬರದ ಬೆಲೆಯಲ್ಲಿ ತೀವ್ರ ಹೆಚ್ಚಳ ಆಗಿದ್ದರೂ, ರೈತರಿಗೆ ಇದು ಹಳೆಯ ಬೆಲೆಯಲ್ಲೇ ಸಿಗುವಂತೆ ಆಗಬೇಕು ಎಂಬ ಉದ್ದೇಶದಿಂದ ಸರ್ಕಾರವು ಈ ಕ್ರಮ ಕೈಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು ಎಂದು ಪ್ರಧಾನಿಯವರ ಕಚೇರಿಯ ಹೇಳಿಕೆ ತಿಳಿಸಿದೆ. ಡಿಎಪಿ ರಸಗೊಬ್ಬರವನ್ನು ದೇಶದಲ್ಲಿ

ರೈತರಿಗೆ ಕೇಂದ್ರದಿಂದ ಶುಭಸುದ್ದಿ : ರಸಗೊಬ್ಬರ ಸಬ್ಸಿಡಿಯಲ್ಲಿ ಭಾರೀ ಏರಿಕೆ Read More »