ಸಿನಿಮಾ

ಜೈಲಿನಲ್ಲಿರುವ ದರ್ಶನ್ ಫೋಟೋ ವೈರಲ್| ಸೊರಗುತ್ತಿರುವ ದಾಸನ ಕಂಡು ಮರುಗಿದ ಜನ

ಸಮಗ್ರ ನ್ಯೂಸ್ : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಆರೋಪದ ಮೇಲೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ರದ್ದು ಎನ್ನಲಾದ ಫೋಟೋ ಒಂದು ವೈರಲ್‌ ಆಗಿದೆ. ತಮ್ಮ ಹಿಂದಿನ ಎಲ್ಲಾ ವರ್ಚಸ್ಸು, ದೇಹದಾರ್ಢ್ಯತೆಗಳನ್ನು ಕಳೆದುಕೊಂಡಂತೆ ಕಾಣುತ್ತಿರುವ ನಟ ದರ್ಶನ್‌ , ತೀವ್ರವಾಗಿ ಸೊರಗಿದಂತೆ ಕಂಡು ಬರುತ್ತಿದ್ದು ಈ ಫೋಟೋ ಅಭಿಮಾನಿಗಳನ್ನು ಆತಂಕಕ್ಕೀಡುಮಾಡಿದೆ. ನಟ ದರ್ಶನ್‌ ಗೆ ಜೈಲಿನಲ್ಲಿ ಮೂಲಭೂತ ಸೌಲಭ್ಯಗಳನ್ನು ನೀಡಲಾಗುತ್ತಿಲ್ಲ ಎಂದು ಆರೋಪಿಸಿ ದರ್ಶನ್‌ ಪರ ವಕೀಲರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು […]

ಜೈಲಿನಲ್ಲಿರುವ ದರ್ಶನ್ ಫೋಟೋ ವೈರಲ್| ಸೊರಗುತ್ತಿರುವ ದಾಸನ ಕಂಡು ಮರುಗಿದ ಜನ Read More »

ರಾಕಿಂಗ್ ಸ್ಟಾರ್ ಯಶ್ ನಟನೆಯ “ರಾಮಾಯಣ“ ರಿಲೀಸ್ ಗೆ ಡೇಟ್ ಫಿಕ್ಸ್ 

ಸಮಗ್ರ ನ್ಯೂಸ್ : ರಾಕಿಂಗ್ ಸ್ಟಾರ್ ಯಶ್ (Yash) ಅಭಿನಯದ ಟಾಕ್ಸಿಕ್ ಸಿನಿಮಾ ರಿಲೀಸ್ ಬಗ್ಗೆಯಾವುದೇ ಮಾಹಿತಿ ಇಲ್ಲ, ಆದರೆ ಟಾಕ್ಸಿಕ್ ಗೂ ಮುನ್ನ ರಾಮಾಯಣ ಬರೋದಂತೂ ಫಿಕ್ಸ್ ಆಗಿದೆ.  ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಮತ್ತೆ ಪೋಸ್ಟ್ ಪೋನ್ ಆದ ಮೇಲೆ, ಫ್ಯಾನ್ಸ್ ಯಾವಾಗ ರಿಲೀಸ್ ಅನ್ನೋದನ್ನ ಕೇಳೋದೇ ಬಿಟ್ಟುಬಿಟ್ಟಿದ್ದಾರೆ. ಅದ್ಯಾವಾಗ ಬರುತ್ತೋ ಬರಲಿ ಅಂತ ಸೈಲೆಂಟ್ ಆಗಿಬಿಟ್ಟಿದ್ದಾರೆ. ಆದ್ರೆ ಇದರ ನಡುವೆ ರಾಮಾಯಣ ಟೀಂ ಮಾತ್ರ ಫ್ಯಾನ್ಸ್ ಗೆ ಒಂದು ಗುಡ್ ನ್ಯೂಸ್

ರಾಕಿಂಗ್ ಸ್ಟಾರ್ ಯಶ್ ನಟನೆಯ “ರಾಮಾಯಣ“ ರಿಲೀಸ್ ಗೆ ಡೇಟ್ ಫಿಕ್ಸ್  Read More »

ಜೆಡಿಎಸ್‌ ಪಕ್ಷ ಸೇರ್ಪಡೆಗೊಂಡ BBK ಮಾಜಿ ಸ್ಪರ್ಧಿ ಜಾಹ್ನವಿ

ಸಮಗ್ರ ನ್ಯೂಸ್ :  ಬಿಗ್‌ ಬಾಸ್‌ ಕನ್ನಡ ಮಾಜಿ ಸ್ಪರ್ಧಿ ಜಾಹ್ನವಿ ಅವರು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರ ಉಪಸ್ಥಿತಿಯಲ್ಲಿ ಜೆಡಿಎಸ್‌ ಪಕ್ಷ ಸೇರ್ಪಡೆ ಮೂಲಕ ಅಧಿಕೃತವಾಗಿ ರಾಜಕೀಯ ಪ್ರವೇಶ ಮಾಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ನಟಿಗೆ ಪಕ್ಷದ ಶಾಲು ಹಾಕಿ, ಬಾವುಟ ನೀಡಿ ಸ್ವಾಗತಿಸಲಾಗಿದೆ.  ಬಿಗ್‌ ಬಾಸ್‌ನಿಂದ ಹೊರಬಂದ ನಂತರ ಸಮಾಜ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದ ಜಾಹ್ನವಿ, ಇದೀಗ ತಮ್ಮ ಜೀವನದ ಹೊಸ ಕಾರ್ಯ ಆರಂಭಿಸಿದ್ದಾರೆ. ಜೆಡಿಎಸ್ ಮಹಿಳಾ ಘಟಕವನ್ನು ಬಲಪಡಿಸುವ ನಿಟ್ಟಿನಲ್ಲಿ ಇವರು ಪಕ್ಷಕ್ಕೆ

ಜೆಡಿಎಸ್‌ ಪಕ್ಷ ಸೇರ್ಪಡೆಗೊಂಡ BBK ಮಾಜಿ ಸ್ಪರ್ಧಿ ಜಾಹ್ನವಿ Read More »

ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ

ಸಮಗ್ರ ನ್ಯೂಸ್: ಭಾರತೀಯ ಚಿತ್ರರಂಗದ ಅಪ್ರತಿಮ ಗಾಯಕಿ ಆಶಾ ಭೋಸ್ಲೆ (92) ಅವರಿಗೆ ಶನಿವಾರ (ಏಪ್ರಿಲ್ 11) ಹೃದಯಾಘಾತ ಸಂಭವಿಸಿದ್ದು, ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಿಸದೇ ಅವರು ಇಂದು(ಎ.12) ಸಾವನ್ನಪ್ಪಿದ್ದಾಗಿ ತಿಳಿದುಬಂದಿದೆ. ಇದರಿಂದ ಭಾರತೀಯ ಸಂಗೀತ ಕ್ಷೇತ್ರದ ಅಪ್ರತಿಮ ಕೊಂಡಿಯೊಂದು ಕಳಚಿದಂತಾಗಿದೆ. ಪ್ಟೆಂಬರ್ 8, 1933 ರಂದು ಜನಿಸಿದ ಅವರು ಬಹಳ ಚಿಕ್ಕ ವಯಸ್ಸಿನಲ್ಲೇ ಹಾಡಲು ಪ್ರಾರಂಭಿಸಿದರು ಮತ್ತು ವಿಶ್ವದ ಅತ್ಯಂತ ಹೆಚ್ಚು ರೆಕಾರ್ಡ್ ಮಾಡಲಾದ ಕಲಾವಿದರಲ್ಲಿ ಆಶಾ ಒಬ್ಬರೆನಿಸಿದ್ದಾರೆ. ಹಿಂದಿ,

ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ Read More »

ಕರ್ನಾಟಕ ಫಿಲಂ ಚೇಂಬರ್ ಅಧ್ಯಕ್ಷರಾಗಿ ಡಾ| ಜಯಮಾಲಾ ಆಯ್ಕೆ

ಸಮಗ್ರ ನ್ಯೂಸ್: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ(ಫಿಲಂ ಚೇಂಬರ್) ನೂತನ ಅಧ್ಯಕ್ಷರಾಗಿ ಹಿರಿಯ ನಟಿ ಜಯಮಾಲಾ ಆಯ್ಕೆಯಾಗಿದ್ದಾರೆ. 170 ಮತಗಳ ಅಂತರದಿಂದ ನಟಿ ಜಯಮಾಲಾ ಗೆಲುವು ಸಾಧಿಸಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಒಟ್ಟು 813 ಮತಗಳು ಚಲಾವಣೆ ಆಗಿದ್ದು, ಅವುಗಳಲ್ಲಿ 512 ಮತಗಳನ್ನು ಜಯಮಾಲಾ ಪಡೆದುಕೊಂಡು ಗೆಲುವು ಸಾಧಿಸಿದ್ದಾರೆ. ಎದುರಾಳಿ ಭಾ.ಮಾ ಹರೀಶ್ 334 ಮತಗಳನ್ನು ಪಡೆಯಲಷ್ಟೇ ಶಕ್ತರಾದರು. ಆ ಮೂಲಕ ಮುಂದಿನ ಅವಧಿಗೆ ವಾಣಿಜ್ಯ ಮಂಡಳಿ ಅಧ್ಯಕ್ಷೆಯಾಗಿದ್ದಾರೆ. ಅವರು ಎರಡನೇ ಬಾರಿ ಫಿಲಂ ಚೇಂಬರ್​​ನ ಅಧ್ಯಕ್ಷರಾಗಲಿದ್ದಾರೆ. 2008ರಲ್ಲಿ

ಕರ್ನಾಟಕ ಫಿಲಂ ಚೇಂಬರ್ ಅಧ್ಯಕ್ಷರಾಗಿ ಡಾ| ಜಯಮಾಲಾ ಆಯ್ಕೆ Read More »

ದಿಢೀರ್ ನಿವೃತ್ತಿ ಘೋಷಿಸಿದ ಬಾಲಿವುಡ್ ನ ಜನಪ್ರಿಯ ಗಾಯಕ ಅರಿಜಿತ್ ಸಿಂಗ್

ಸಮಗ್ರ ನ್ಯೂಸ್: ಖ್ಯಾತ ಗಾಯಕ ಅರಿಜಿತ್ ಸಿಂಗ್ ಹಿನ್ನೆಲೆ ಗಾಯನದಿಂದ ನಿವೃತ್ತಿ ಘೋಷಿಸಿದ್ದಾರೆ. ಈ ಬಗ್ಗೆ ಅವರು ತಮ್ಮ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌’ನಲ್ಲಿ ಘೋಷಣೆ ಮಾಡಿದ್ದಾರೆ. ಇನ್ನು ಮುಂದೆ ನಾನು ಹಿನ್ನೆಲೆ ಗಾಯಕನಾಗಿ ಯಾವುದೇ ಹೊಸ ಹುದ್ದೆಗಳನ್ನ ತೆಗೆದುಕೊಳ್ಳುವುದಿಲ್ಲ ಎಂದು ಘೋಷಿಸಲು ನನಗೆ ಸಂತೋಷವಾಗಿದೆ. ನಾನು ಅದನ್ನ ರದ್ದುಗೊಳಿಸುತ್ತಿದ್ದೇನೆ. ಇದು ಅದ್ಭುತ ಪ್ರಯಾಣವಾಗಿತ್ತು” ಎಂದು ಪೋಸ್ಟ್‌’ನಲ್ಲಿ ಹೇಳಲಾಗಿದೆ. ಅರಿಜಿತ್ ಸಿಂಗ್ ಅವರನ್ನು ಇಂದು ಭಾರತೀಯ ಸಂಗೀತ ಉದ್ಯಮದ ದೊಡ್ಡ ಹೆಸರುಗಳಲ್ಲಿ ಒಬ್ಬರೆಂದು ಪರಿಗಣಿಸಲಾಗಿದೆ. ಅವರ ಧ್ವನಿಯು ಪ್ರಣಯ ಗೀತೆಗಳಿಗೆ

ದಿಢೀರ್ ನಿವೃತ್ತಿ ಘೋಷಿಸಿದ ಬಾಲಿವುಡ್ ನ ಜನಪ್ರಿಯ ಗಾಯಕ ಅರಿಜಿತ್ ಸಿಂಗ್ Read More »

BBK12- ಪ್ರಶಸ್ತಿ ‌ಮುಡಿಗೇರಿಸಿಕೊಂಡ ಗಿಲ್ಲಿನಟ

ಸಮಗ್ರ ನ್ಯೂಸ್: ಕಲರ್ಸ್ ಕನ್ನಡ ವಾಹಿನಿಯಲ್ಲಿ ಸ್ಯಾಂಡಲ್‌ವುಡ್ ನಟ ಕಿಚ್ಚ ಸುದೀಪ್ ನಡೆಸಿಕೊಟ್ಟ ‘ಬಿಗ್ ಬಾಸ್ ಕನ್ನಡ’ 12ನೇ ಸೀಸನ್‌ನಲ್ಲಿ ಗಿಲ್ಲಿ ನಟ ಎಂದೇ ಖ್ಯಾತಿ ಪಡೆದಿರುವ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ನಟರಾಜ್ ಅವರು ವಿಜೇತರಾಗಿ ಹೊರಹೊಮ್ಮಿದ್ದಾರೆ. ಫೈನಲ್‌ನಲ್ಲಿ ಕರಾವಳಿ ಮೂಲದ, ಪ್ರಸ್ತುತ ಮುಂಬೈಯಲ್ಲಿ ವಾಸವಿರುವ ರಕ್ಷಿತಾ ಶೆಟ್ಟಿ ಅವರು ರನ್ನರ್‌ಅಪ್ ಪ್ರಶಸ್ತಿಗೆ ಪಾತ್ರರಾದರೆ, ಕನ್ನಡಪರ ಹೋರಾಟದಲ್ಲಿ ಗುರುತಿಸಿಕೊಂಡಿದ್ದ ಅಶ್ವಿನಿ ಗೌಡ ಎರಡನೇ ರನ್ನರ್‌ಅಪ್ ಆಗಿದ್ದಾರೆ. ವಿಜೇತರಾಗಿ ಗಿಲ್ಲಿ ನಟ ಅವರಿಗೆ 50 ಲಕ್ಷ ರೂ.

BBK12- ಪ್ರಶಸ್ತಿ ‌ಮುಡಿಗೇರಿಸಿಕೊಂಡ ಗಿಲ್ಲಿನಟ Read More »

‘ಮಹಾನಟಿ – ಸೀಸನ್ 2’ ವಿನ್ನರ್ ಆದ ಮಂಗಳೂರಿನ ವಂಶಿ ರತ್ನಕುಮಾರ್

ಸಮಗ್ರ ನ್ಯೂಸ್: ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿದ್ದ ‘ಮಹಾನಟಿ ಸೀಸನ್ 2’ನ ವಿನ್ನರ್ ಆಗಿ ಮಂಗಳೂರಿನ ವಂಶಿ ಹೊರ ಹೊಮ್ಮಿದ್ದಾರೆ. ಕಳೆದ ಕೆಲ ತಿಂಗಳಿಂದ ತಮ್ಮ ನಟನಾ ಪ್ರತಿಭೆಯನ್ನು ತೋರಿಸುತ್ತಾ ಬರುತ್ತಿದ್ದ ಅವರು, ಈಗ ಕಪ್ ಗೆದ್ದಿದ್ದಾರೆ. ಬೆಳಗಾವಿಯ ವರ್ಷಾ ಡಿಗ್ರಜೆ ಅವರು ಮೊದಲ ರನ್ನರ್ ಅಪ್ ಆದರು. ವಿನ್ ಆದ ಬಳಿಕ ಮಾತನಾಡಿದ ವಂಶಿ ಅವರು, ‘ತುಂಬಾ ಖುಷಿ ಆಗ್ತಿದೆ. ಬಿ ಸರೋಜಾ ದೇವಿ ಅವರನ್ನು ನೋಡಿಲ್ಲ ನಾನು. ಆದರೆ, ಅವರ ನಟನೆಯನ್ನು ನೋಡಿಕೊಂಡು ಬಂದಿದ್ದೇನೆ.

‘ಮಹಾನಟಿ – ಸೀಸನ್ 2’ ವಿನ್ನರ್ ಆದ ಮಂಗಳೂರಿನ ವಂಶಿ ರತ್ನಕುಮಾರ್ Read More »

ಸ್ಯಾಂಡಲ್ ವುಡ್ ನ ಖ್ಯಾತ ಖಳನಟ ಹರೀಶ್ ರಾಯ್ ನಿಧನ

ಸಮಗ್ರ ನ್ಯೂಸ್: ಕಳೆದ ಕೆಲ ವರ್ಷಗಳಿಂದಲೂ ಅನಾರೋಗ್ಯದೊಂದಿಗೆ ಸತತ ಹೋರಾಟ ಮಾಡುತ್ತಲೇ ಇದ್ದ ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ನಿಧನ ಹೊಂದಿದ್ದಾರೆ. ‘ಓಂ’, ‘ನಲ್ಲ’ ಸೇರಿದಂತೆ ‘ಕೆಜಿಎಫ್’, ‘ಕೆಜಿಎಫ್ 2’ ಹಾಗೂ ಕನ್ನಡದ ಹಲವಾರು ಸಿನಿಮಾಗಳಲ್ಲಿ ಖಳನಟನಾಗಿ ನಟಿಸಿದ್ದ ಹರೀಶ್ ರಾಯ್ ಅವರು ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದರು. ಹರೀಶ್ ರಾಯ್ ಅವರು ಥೈರಾಯ್ಡ್ ಕ್ಯಾನ್ಸರ್​​ನಿಂದ ಬಳಲುತ್ತಿದ್ದರು. ಹೊಟ್ಟೆ ಉಬ್ಬರಗೊಂಡು, ದೇಹವೆಲ್ಲ ಕೃಷಗೊಂಡು ಗುರುತೇ ಸಿಗದಂತೆ ಆಗಿದ್ದರು ಹರೀಶ್ ರಾಯ್. ತಮ್ಮ ಚಿಕಿತ್ಸೆಗಾಗಿ ಅವರು ಸಹಾಯವನ್ನು

ಸ್ಯಾಂಡಲ್ ವುಡ್ ನ ಖ್ಯಾತ ಖಳನಟ ಹರೀಶ್ ರಾಯ್ ನಿಧನ Read More »

ಬಿಗ್ ಬಾಸ್ ಮನೆಯಿಂದ ಹೊರಬಂದ ಮಲ್ಲಮ್ಮ| ಕಾರಣ ಇದೇ ನೋಡಿ…

ಸಮಗ್ರ ನ್ಯೂಸ್: ಬಿಗ್ ಬಾಸ್ ಕನ್ನಡ ಸೀಸನ್ 12 ಎಕ್ಸ್​ಪೆಕ್ಟ್​ ದಿ ಅನ್​ಎಕ್ಸ್​ಪೆಕ್ಟೆಡ್ ಎಂಬ ಟ್ಯಾಗ್​ಲೈನ್​ನೊಂದಿಗೆ ಶುರುವಾಯಿತು. ಇದಕ್ಕೆ ತಕ್ಕಂತೆ ಶೋ ಆರಂಭ ಆದಾಗಿನಿಂದ ಪ್ರತೀ ವಾರ ಒಂದಲ್ಲ ಒಂದು ಟ್ವಿಸ್ಟ್ ಬಿಗ್ ಬಾಸ್ ನೀಡುತ್ತಲೇ ಬರುತ್ತಿದ್ದಾರೆ. ಮೂರನೇ ವಾರಕ್ಕೆ ಒಂದು ಫಿನಾಲೆ ನಡೆದು ಆ ವಾರ ಬರೋಬ್ಬರಿ ಮೂರು ಜನ ಎಲಿಮಿನೇಟ್ ಆದರು. ಇದರ ಬೆನ್ನಲ್ಲೇ ಮೂವರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಒಮ್ಮೆಲೆ ಮನೆಯೊಳಗೆ ಎಂಟ್ರಿ ಕೊಟ್ಟರು. ವೀಕ್ಷಕರ ಊಹೆಗೆ ಮಿಲುಕಿದ ಬಿಬಿಕೆ 12 ನಲ್ಲಿ

ಬಿಗ್ ಬಾಸ್ ಮನೆಯಿಂದ ಹೊರಬಂದ ಮಲ್ಲಮ್ಮ| ಕಾರಣ ಇದೇ ನೋಡಿ… Read More »