ಸಿನಿಮಾ

ಉಡುಪಿ: ಅಪ್ಪಾಜಿ ಯಾರನ್ನೂ ರಾಜಕೀಯಕ್ಕೆ ಹೋಗಲೇಬೇಡಿ ಎಂದವರಲ್ಲ-ಶಿವರಾಜ್ ಕುಮಾರ್

ಸಮಗ್ರ ನ್ಯೂಸ್‌ : ಅಪ್ಪಾಜಿ (ರಾಜ್ ಕುಮಾರ್) ಗೆ ವೈಯಕ್ತಿಕವಾಗಿ ರಾಜಕೀಯ ಇಷ್ಟ ಇರಲಿಲ್ಲವೇ ಹೊರತು ಆಸಕ್ತಿ ಇದ್ದವರಿಗೆ ರಾಜಕೀಯಕ್ಕೆ ಹೋಗಲೇಬೇಡಿ ಎಂದವರಲ್ಲ. ಅವರಿಗೆ ರಾಜಕೀಯ ಇಷ್ಟ ಇಲ್ಲದಿದ್ದರೆ ಯಾಕೆ ಓಟು ಹಾಕುತ್ತಿದ್ದರು. ಅದೇ ರೀತಿ ಅವರಿಗೆ ರಾಜಕೀಯ ಹಿನ್ನೆಲೆಯೇ ಬೇಡದಿದ್ದರೆ ಬಂಗಾರಪ್ಪ ಕುಟುಂಬದಿಂದ ಹೆಣ್ಣು ಯಾಕೆ ತರಬೇಕಿತ್ತು ಎಂದು ನಟ ಶಿವರಾಜ್ ಕುಮಾರ್ ಪ್ರಶ್ನಿಸಿದ್ದಾರೆ. ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ ಕುಟುಂಬಕ್ಕೆ ರಾಜಕೀಯ ಮಾಡುವ ಉದ್ದೇಶ ಇಲ್ಲ. ಚಿತ್ರರಂಗದಲ್ಲಿ ಒಳ್ಳೆಯ ಸ್ಥಾನ ಕೊಟ್ಟಿದ್ದಾರೆ. […]

ಉಡುಪಿ: ಅಪ್ಪಾಜಿ ಯಾರನ್ನೂ ರಾಜಕೀಯಕ್ಕೆ ಹೋಗಲೇಬೇಡಿ ಎಂದವರಲ್ಲ-ಶಿವರಾಜ್ ಕುಮಾರ್ Read More »

ಬಘೀರ ಶೂಟಿಂಗ್ ವೇಳೆ ಶ್ರೀ ಮುರಳಿ ಕಾಲಿಗೆ ಗಾಯ| ಆಸ್ಪತ್ರೆಯಲ್ಲಿ ಚಿಕಿತ್ಸೆ

ಸಮಗ್ರ ನ್ಯೂಸ್: ʼಬಘೀರ’ ಚಿತ್ರದ ಶೂಟಿಂಗ್​ ವೇಳೆ ನಟ ಶ್ರೀಮುರಳಿ ಕಾಲಿಗೆ ಗಾಯವಾಗಿದೆ. ಫೈಟಿಂಗ್ ಸೀನ್ ಚಿತ್ರಿಸುವ ವೇಳೆ ಶ್ರೀಮುರಳಿ ಅವರ ಕಾಲಿಗೆ ಪೆಟ್ಟಾಗಿದ್ದು, ಸದ್ಯ ವೀಲ್ ಚೇರ್ ಸಹಾಯದ ಮೂಲಕ ನಟ ಓಡಾಡುತ್ತಿದ್ದಾರೆ. ಎರಡು ದಿನಗಳ ನಂತರ ಅವರು ಸರ್ಜರಿ ಮಾಡಿಸಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ. ಎಡಗಾಲಿಗೆ ಪೆಟ್ಟು ಬಿದ್ದಿದ್ದು, ಸದ್ಯ ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಶ್ರೀಮುರಳಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಘೀರ ಶೂಟಿಂಗ್ ವೇಳೆ ಶ್ರೀ ಮುರಳಿ ಕಾಲಿಗೆ ಗಾಯ| ಆಸ್ಪತ್ರೆಯಲ್ಲಿ ಚಿಕಿತ್ಸೆ Read More »

‘ಕಲ್ಕಿ 2898 ಎಡಿ’ ಚಿತ್ರದ ಅಮಿತಾಭ್ ಬಚ್ಚನ್ ಪೋಸ್ಟರ್ ರಿಲೀಸ್‌

ಸಮಗ್ರ ನ್ಯೂಸ್‌ : ಪ್ರಭಾಸ್ ಹಾಗೂ ದೀಪಿಕಾ ಪಡುಕೋಣೆ ನಟನೆಯ ‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ಅಮಿತಾಭ್ ಬಚ್ಚನ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಚಿತ್ರದಲ್ಲಿ ಬಿಗ್ ಬಿ ಲುಕ್ ಹೇಗಿರಲಿದೆ ಎಂಬ ಕುತೂಹಲ ಮನೆ ಮಾಡಿತ್ತು. ಇದೀಗ ಚಿತ್ರತಂಡ ಅಮಿತಾಭ್ ಪಾತ್ರದ ಪೋಸ್ಟರ್ ರಿಲೀಸ್ ಮಾಡಿದೆ. ಕಲ್ಕಿ ಸಿನಿಮಾದಲ್ಲಿ ಬಿಗ್ ಬಿ ಪಾತ್ರದ ಪೋಸ್ಟರ್ ರಿವೀಲ್ ಮಾಡುವ ಮೂಲಕ ನಿರೀಕ್ಷೆ ಹುಟ್ಟಿಸಿದ್ದಾರೆ. ದೇವಸ್ಥಾನದ ಎದುರು ಬಿಗ್ ಬಿ ಕುಳಿತಿದ್ದು, ಕಣ್ಣಿಗೆ ಸೂರ್ಯ ಕಿರಣ ಬಿದ್ದಿದೆ. ಮೈತುಂಬಾ ಬಟ್ಟೆ

‘ಕಲ್ಕಿ 2898 ಎಡಿ’ ಚಿತ್ರದ ಅಮಿತಾಭ್ ಬಚ್ಚನ್ ಪೋಸ್ಟರ್ ರಿಲೀಸ್‌ Read More »

ದ್ವಾರಕೀಶ್ ವಿಧಿವಶದ ಹಿನ್ನೆಲೆ ನಾಳೆ ಬೆಳಗ್ಗೆ ಒಂದು ಶೋ ಬಂದ್

ಸಮಗ್ರ ನ್ಯೂಸ್: ಕನ್ನಡದ​ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಅವರು ಇಂದು ನಿಧನ ಹೊಂದಿದ್ದಾರೆ. ಎಲೆಕ್ಟ್ರಾನಿಕ್​ ಸಿಟಿಯ ಸ್ವಗೃಹದಲ್ಲಿ ಗಣ್ಯರು ಬಂದು ಅಂತಿಮ ನಮನ ಸಲ್ಲಿಸುತ್ತಾರೆ. “ತಾಯಿ ಹಾಗೂ ತಂದೆ ಏಕ ದಿನ ಇಹಲೋಕ ತ್ಯಜಿಸಿದ್ದಾರೆ. ತಾಯಿ ಅಂಬುಜ ಏಪ್ರಿಲ್ 16 2021 ರಂದು ಮುಂಜಾನೆ 9.45 ಕ್ಕೆ ಸಾವನ್ನಪ್ಪಿದ್ದರು. ತಂದೆ ಏಪ್ರಿಲ್ 16 2024 ಇಂದು ಮುಂಜಾನೆ 9.45 ಕ್ಕೆ ಇಹ ಲೋಕ ತ್ಯಜಿಸಿದ್ದಾರೆ” ಎಂದು ದ್ವಾರಕೀಶ್ ಪುತ್ರ ಯೋಗಿ ಹೇಳಿದ್ದಾರೆ. ಇದು ನಿಜಕ್ಕೂ ಆಶ್ಚರ್ಯಕರ

ದ್ವಾರಕೀಶ್ ವಿಧಿವಶದ ಹಿನ್ನೆಲೆ ನಾಳೆ ಬೆಳಗ್ಗೆ ಒಂದು ಶೋ ಬಂದ್ Read More »

ಕನ್ನಡ ಚಿತ್ರರಂಗದ ಹಿರಿಯ ನಟ ದ್ವಾರಕೀಶ್ ಇನ್ನಿಲ್ಲ| ಹೃದಯಾಘಾತದಿಂದ ಕಳಚಿದ ಸ್ಯಾಂಡಲ್ ವುಡ್ ಕೊಂಡಿ

ಸಮಗ್ರ ನ್ಯೂಸ್: ಕನ್ನಡ ಚಿತ್ರ ರಂಗದ ಹಿರಿಯ ನಟ ದ್ವಾರಕೀಶ್‌(81) ಅವರು ಮಂಗಳವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕನ್ನಡ ಚಿತ್ರರಂಗದ ಹಲವು ಖ್ಯಾತ ನಟರೊಂದಿಗೆ ನಟಿಸಿರುವ ದ್ವಾರಕೀಶ್‌ ಅವರು ಅನೇಕ ಪಾತ್ರಗಳನ್ನು ನಿರ್ವಹಿಸಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ನಟ ದ್ವಾರಕೀಶ್ ಚಿಕಿತ್ಸೆ ಪಡೆಯುತ್ತಿದ್ದರು. ಮನೆಯಲ್ಲಿ ಮಲಗಿದ್ದ ವೇಳೆ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಕನ್ನಡ ಚಿತ್ರರಂಗದ ಹಿರಿಯ ನಟ ದ್ವಾರಕೀಶ್ ಇನ್ನಿಲ್ಲ| ಹೃದಯಾಘಾತದಿಂದ ಕಳಚಿದ ಸ್ಯಾಂಡಲ್ ವುಡ್ ಕೊಂಡಿ Read More »

45 ಕೋಟಿ ಮೌಲ್ಯದ ಐಷಾರಾಮಿ ಮನೆ ಖರೀದಿಸಿದ ಪೂಜಾ ಹೆಗ್ಡೆ

ಸಮಗ್ರ ನ್ಯೂಸ್‌ : ಮಂಗಳೂರಿನ ಚೆಲುವೆ ಪೂಜಾ ಹೆಗ್ಡೆ ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದು, ಇದೀಗ ಮುಂಬೈನಲ್ಲಿ ನಟಿ ಪೂಜಾ ಹೆಗ್ಡೆ ಮುಂಬೈನ ಬಾಂದ್ರಾದಲ್ಲಿ 45 ಕೋಟಿ ರೂ. ಮೌಲ್ಯದ ಐಷಾರಾಮಿ ಮನೆಯನ್ನು ಖರೀದಿ ಮಾಡಿದ್ದಾರೆ. ಮನೆಯ ವಿಸ್ತೀರ್ಣ 4000 ಚದರ ಅಡಿಯನ್ನು ಹೊಂದಿದೆ. ಪೂಜಾ ಹೆಗ್ಡೆಗೆ ಹಿಂದಿ ಸಿನಿಮಾಗಳಲ್ಲಿ ಅವಕಾಶಗಳು ಅರಸಿ ಬರುತ್ತಿದ್ದಂತೆ ಈಗ ತೆಲುಗಿನಲ್ಲಿಯೂ ನಟಿಗೆ ಕರೆ ಬರುತ್ತಿದೆ. ನಟಿ ಶಾಹಿದ್ ಕಪೂರ್ ಜೊತೆ ಹೊಸ ಸಿನಿಮಾ, ಸುನೀಲ್ ಶೆಟ್ಟಿ ಪುತ್ರನಿಗೆ ನಾಯಕಿಯಾಗಿ ಹೊಸ ಪ್ರಾಜೆಕ್ಟ್

45 ಕೋಟಿ ಮೌಲ್ಯದ ಐಷಾರಾಮಿ ಮನೆ ಖರೀದಿಸಿದ ಪೂಜಾ ಹೆಗ್ಡೆ Read More »

ಸ್ಯಾಂಡಲ್ ವುಡ್ ನಿರ್ಮಾಪಕ ಸೌಂದರ್ಯ ಜಗದೀಶ್ ‌ಆತ್ಮಹತ್ಯೆ

ಸಮಗ್ರ ನ್ಯೂಸ್: ಸ್ಯಾಂಡಲ್ ವುಡ್ ಸಿನಿಮಾ ನಿರ್ಮಾಪಕ ಸೌಂದರ್ಯ ಜಗದೀಶ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ. ಸೌಂದರ್ಯ ಜಗದೀಶ್ ಅವರು ಅಪ್ಪು-ಪಪ್ಪು ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದರು. ಹಣಕಾಸಿನ ವಿಚಾರ ಸಂಬಂಧ ಸೌಂದರ್ಯ ಜಗದೀಶ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಸದ್ಯ ರಾಜಾಜಿನಗರದ ಸುಗುಣ ಆಸ್ಪತ್ರೆಯಲ್ಲಿ ಮೃತದೇಹವನ್ನು ಇಡಲಾಗಿದೆ. ಚಿತ್ರ ನಿರ್ಮಾಣದ ಜೊತೆಗೆ ಉದ್ಯಮಿ, ಬಿಲ್ಡರ್‌ ಕೂಡ ಆಗಿರುವ ಸೌಂದರ್ಯ ಜಗದೀಶ್ ಅಪ್ಪು

ಸ್ಯಾಂಡಲ್ ವುಡ್ ನಿರ್ಮಾಪಕ ಸೌಂದರ್ಯ ಜಗದೀಶ್ ‌ಆತ್ಮಹತ್ಯೆ Read More »

ಕಾನ್ ಚಲನಚಿತ್ರೋತ್ಸವ/ ಭಾರತದ ಆಲ್ ವಿ ಇಮ್ಯಾಜಿನ್ ಆಸ್ ಲೈಟ್ ಚಿತ್ರ ಆಯ್ಕೆ

ಸಮಗ್ರ ನ್ಯೂಸ್: ವಿಶ್ವವಿಖ್ಯಾತ ಕಾನ್ ಚಲನಚಿತ್ರೋತ್ಸವ ಸ್ಪರ್ಧಾ ವಿಭಾಗದಲ್ಲಿ ಈ ಬಾರಿ ಭಾರತೀಯ ಚಿತ್ರವಾದ ಪಾಯಲ್ ಕಪಾಡಿಯಾ ನಿರ್ದೇಶನ ಆಲ್ ವಿ ಇಮ್ಯಾಜಿನ್ ಆಸ್ ಲೈಟ್ ಚಿತ್ರ ಈ ಬಾರಿ ಆಯ್ಕೆಯಾಗಿದೆ. ಕಳೆದ 40 ವರ್ಷಗಳಲ್ಲೇ ಭಾರತೀಯ ಚಿತ್ರವೊಂದು ಆಯ್ಕೆಯಾಗಿದ್ದು ಇದೇ ಮೊದಲು ಎಂಬುದು ವಿಶೇಷ. ಜೊತೆಗೆ ಭಾರತೀಯ ಮೂಲದ ಬ್ರಿಟನ್ ಸಂಜಾತೆ ಸಂಧ್ಯಾ ಸೂರಿ ಅವರ ಸಂತೋಷ್ ಚಿತ್ರವು ವಿಭಿನ್ನ ಶೈಲಿಯ ಚಿತ್ರಗಳ ವಿಭಾಗಕ್ಕೆ ಆಯ್ಕೆಯಾಗಿದೆ. 1983ರಲ್ಲಿ ಮೃಣಾಲ್ ಸೇನ್ ಅವರ ಖಾರಿಜ್ ಚಿತ್ರ ಕಡೆಯ

ಕಾನ್ ಚಲನಚಿತ್ರೋತ್ಸವ/ ಭಾರತದ ಆಲ್ ವಿ ಇಮ್ಯಾಜಿನ್ ಆಸ್ ಲೈಟ್ ಚಿತ್ರ ಆಯ್ಕೆ Read More »

ತೆಲುಗು ನಟ ರಾಮ್ ಚರಣ್ ಅವರಿಗೆ ಗೌರವ ಡಾಕ್ಟರೇಟ್

ಸಮಗ್ರ ನ್ಯೂಸ್‌ : ತೆಲುಗಿನ ಖ್ಯಾತ ನಟ ರಾಮ್ ಚರಣ್ ಅವರಿಗೆ ಚೆನ್ನೈನ ವೇಲ್ಸ್ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ಘೋಷಣೆ ಮಾಡಿದೆ. ಸಿನಿಮಾ ರಂಗದಲ್ಲಿ ಸಲ್ಲಿಸಿದ ಸೇವೆಗಾಗಿ ಈ ಗೌರವನ್ನು ವಿಶ್ವವಿದ್ಯಾಲಯ ನೀಡುತ್ತಿದ್ದಾರೆ. ಅವರು ಹೊಸ ಚಿತ್ರದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದು, ಆ ಚಿತ್ರಕ್ಕೆ RC 16 ಎಂದು ಟೈಟಲ್ ಇಡಲಾಗಿದೆ. ಈ ಚಿತ್ರದ ನಾಯಕಿ ಜಾನ್ವಿ ಕಪೂರ್ ಜೊತೆಗಿನ ಚಿತ್ರೀಕರಣದ ಫೋಟೋಗಳನ್ನು ರಾಮ್ ಚರಣ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. . ರಾಮ್ ಚರಣ್- ಜಾನ್ವಿ ಕಪೂರ್ ನಟನೆಯ

ತೆಲುಗು ನಟ ರಾಮ್ ಚರಣ್ ಅವರಿಗೆ ಗೌರವ ಡಾಕ್ಟರೇಟ್ Read More »

ಬಹುನಿರೀಕ್ಷಿತ ಸಿನಿಮಾ ‘ರಾಮಾಯಣ’ದ ಚಿತ್ರೀಕರಣ ಪ್ರಾರಂಭ/ ಚಿತ್ರ ನಿರ್ಮಾಣಕ್ಕೆ ಸಾಥ್ ನೀಡಿದ ಯಶ್

ಸಮಗ್ರ ನ್ಯೂಸ್: ಬಾಲಿವುಡ್‍ನ ಬಹುನಿರೀಕ್ಷಿತ ಸಿನಿಮಾ ‘ರಾಮಾಯಣ’ದ ಚಿತ್ರೀಕರಣ ಪ್ರಾರಂಭವಾಗಿದ್ದು, ಈ ಚಿತ್ರಕ್ಕಾಗಿ ಯಶ್ ಒಡೆತನದ ಮಾನ್‍ಸ್ಟರ್‍ಮೈಂಡ್ ಕ್ರಿಯೇಷನ್ ಹಾಗೂ ನಮಿತ್ ಮಲ್ಲೋತ್ರಾ ಸಾರಥ್ಯದ ಪ್ರೈಮ್ ಫೆÇೀಕಸ್ ಸ್ಟುಡಿಯೊ ಕೈ ಜೋಡಿಸಿದ್ದಾರೆ. ದಂಗಲ್’ ಸಿನಿಮಾ ಖ್ಯಾತಿಯ ನಿರ್ದೇಶಕ ನಿತೀಶ್ ತಿವಾರಿ ‘ರಾಮಾಯಣ’ ಸಿನಿಮಾವನ್ನು ಬಹಳ ಅದ್ದೂರಿಯಾಗಿ ದೃಶ್ಯ ರೂಪಕ್ಕೆ ಇಳಿಸುವುದಕ್ಕೆ ಸಜ್ಜಾಗಿದ್ದಾರೆ. ಚಿತ್ರದಲ್ಲಿ ಯಶ್ ಕೂಡಾ ನಟಿಸಲಿದ್ದಾರೆ ಎನ್ನುವ ಗಾಳಿಸುದ್ದಿ ಹಬ್ಬಿತ್ತು. ಆದರೆ ಯಶ್ ಈ ಸಿನಿಮಾ ನಿರ್ಮಾಣ ಮಾಡಲಿದ್ದಾರೆ ಎನ್ನುವುದನ್ನು ಚಿತ್ರತಂಡವೇ ಘೋಷಿಸಿದೆ. ಯಶ್, ಗೀತು

ಬಹುನಿರೀಕ್ಷಿತ ಸಿನಿಮಾ ‘ರಾಮಾಯಣ’ದ ಚಿತ್ರೀಕರಣ ಪ್ರಾರಂಭ/ ಚಿತ್ರ ನಿರ್ಮಾಣಕ್ಕೆ ಸಾಥ್ ನೀಡಿದ ಯಶ್ Read More »