ಸಿನಿಮಾ

ಖ್ಯಾತ ಗಾಯಕಿ ಮಂಗ್ಲಿ ಕಾರಿಗೆ ಭೀಕರ ಅಪಘಾತ

ಸಮಗ್ರ ನ್ಯೂಸ್: ಗಾಯಕಿ ಮಂಗ್ಲಿ ಅವರು ಕಾರು ಅಪಘಾತಕ್ಕೆ ಒಳಗಾಗಿದು, ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎಂಬ ಮಾಹಿತಿ ಲಭಿಸಿದೆ. ಬ್ಯಾಕ್ ಟು ಬ್ಯಾಕ್ ಕಾರ್ಯಕ್ರಮಗಳನ್ನು ನೀಡುತ್ತಿರುವ ಮಂಗ್ಲಿ ಈಗ ಕಾರ್ಯಕ್ರಮ ಮುಗಿಸಿ ಬರುವಾಗ ಈ ಘಟನೆ ನಡೆದಿದೆ. ಮಂಗ್ಲಿ ಅವರಿಗೆ ಯಾವುದೇ ತೊಂದರೆ ಆಗಿಲ್ಲ ಎಂದು ತಿಳಿದು ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ರಂಗಾ ರೆಡ್ಡಿ ಜಿಲ್ಲೆಯ ನಂದಿಗ್ರಾಮ ಕನ್ಹಾ ಆಧ್ಯಾತ್ಮಿಕ ಉತ್ಸವದಲ್ಲಿ ಮಂಗ್ಲಿ ಭಾಗವಹಿಸಿದ್ದರು. ಆ ಬಳಿಕ ಅವರು ಬೆಂಗಳೂರು-ಹೈದರಾಬಾದ್ ಹೈವೇ ಮೂಲಕ ನಿನ್ನೆ ಹೈದರಾಬಾದ್​ಗೆ […]

ಖ್ಯಾತ ಗಾಯಕಿ ಮಂಗ್ಲಿ ಕಾರಿಗೆ ಭೀಕರ ಅಪಘಾತ Read More »

ದೊಡ್ಮನೆ ರಾಜಕುಮಾರನ 49ನೇ ಹುಟುಹಬ್ಬ| ಕಂಠೀರವ ಸ್ಟುಡಿಯೋದಲ್ಲಿ ಅಭಿಮಾನಿಗಳ ಜನಸಾಗರ

ಸಮಗ್ರ ನ್ಯೂಸ್: ಇಂದು ಅಗಲಿದ ತಾರೆ ಪುನೀತ್ ರಾಜ್​ಕುಮಾರ್ ಅವರ 49ನೇ ಹುಟ್ಟುಹಬ್ಬ ಸಂಭ್ರಮ. ಮುಂಜಾನೆಯಿಂದಲೇ ಕಂಠೀರವ ಸ್ಟುಡಿಯೋದ ಅವರ ಸ್ಮಾರಕದ ಬಳಿ ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದಾರೆ. ಅಸಲಿಗೆ ಕಳೆದ ಎರಡು ದಿನಗಳಿಂದಲೂ ಸ್ಮಾರಕಕ್ಕೆ ಭೇಟಿ ನೀಡುತ್ತಿರುವ ಅಭಿಮಾನಿಗಳ ಸಂಖ್ಯೆ ಹೆಚ್ಚಾಗಿದೆ. ಇಂದು ಹುಟ್ಟುಹಬ್ಬವಾದ್ದರಿಂದ ಮಧ್ಯರಾತ್ರಿಯಿಂದಲೇ ಹಲವು ರೀತಿಯ ಕಾರ್ಯಕ್ರಮಗಳು ಕಂಠೀರವ ಸ್ಟುಡಿಯೋನಲ್ಲಿನ ಅಪ್ಪು ಸ್ಮಾರಕ ಬಳಿ ಪ್ರಾರಂಭವಾಗಿವೆ. ರಾತ್ರಿಯೇ ಕೇಕ್ ಕತ್ತರಿಸಿ ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಅಂದಹಾಗೆ ಅಪ್ಪುವಿನ ಈ ಹುಟ್ಟುಹಬ್ಬವನ್ನು ‘ಸ್ಪೂರ್ತಿಯ ಹಬ್ಬ’ವನ್ನಾಗಿ ಆಚರಿಸುತ್ತಿರುವುದು

ದೊಡ್ಮನೆ ರಾಜಕುಮಾರನ 49ನೇ ಹುಟುಹಬ್ಬ| ಕಂಠೀರವ ಸ್ಟುಡಿಯೋದಲ್ಲಿ ಅಭಿಮಾನಿಗಳ ಜನಸಾಗರ Read More »

ಗೋವಾದಲ್ಲಿ ನಡೆಯುತ್ತಿದೆ ʻಟಾಕ್ಸಿಕ್ʼ ಸಿನಿಮಾದ ಶೂಟಿಂಗ್‌| ಪೋಟೋ ವೈರಲ್

ಸಮಗ್ರ ನ್ಯೂಸ್: ಸ್ಯಾಂಡಲ್‌ವುಡ್‌ ನಟ ಯಶ್‌ ಅವರ ಹೊಸ ಸಿನಿಮಾದ ಟೈಟಲ್ ಅನ್ನು ಮೊನ್ನೆಯಷ್ಟೆ ರಿವೀಲ್ ಮಾಡಿದ್ದಾರೆ. ಈ ʻಟಾಕ್ಸಿಕ್ʼ ಸಿನಿಮಾದ ಶೂಟಿಂಗ್‌ ಗೋವಾದಲ್ಲಿ ನಡೆಯುತ್ತಿದ್ದು, ಕೆಲವು ಫೋಟೊ ಹಾಗೂ ವಿಡಿಯೊಗಳು ಲೀಕ್‌ ಆಗಿವೆ. ವೈರಲ್ ಆದ ಫೋಟೊದಲ್ಲಿ ಯಶ್ ಕೂಡ ಕಾಣಿಸಿಕೊಂಡಿದ್ದಾರೆ. ಆದ್ರೆ ಇದು ಶೂಟಿಂಗ್‌ ವಿಡಿಯೊ ಹೌದೋ ಅಲ್ಲವೋ ಎಂಬ ಅನುಮಾನವು ಇದೆ. ಮಲಯಾಳಂ ಮೂಲದ ನಟಿ, ನಿರ್ದೇಶಕಿ ಗೀತು ಮೋಹನ್‌ದಾಸ್‌ ಈ ಚಿತ್ರಕ್ಕೆ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ಬರೋಬ್ಬರಿ 170 ಕೋಟಿ ರೂಪಾಯಿ

ಗೋವಾದಲ್ಲಿ ನಡೆಯುತ್ತಿದೆ ʻಟಾಕ್ಸಿಕ್ʼ ಸಿನಿಮಾದ ಶೂಟಿಂಗ್‌| ಪೋಟೋ ವೈರಲ್ Read More »

ಇಂದು ‘ಜಾಕಿ’ ರೀ ರಿಲೀಸ್| ಮುಗಿಲು ಮುಟ್ಟಿದ ಅಪ್ಪು ಅಭಿಮಾನಿಗಳ ಸಂಭ್ರಮ

ಸಮಗ್ರ ನ್ಯೂಸ್: ಪವರ್ ಸ್ಟಾರ್‌’ ಪುನೀತ್ ರಾಜ್‌ಕುಮಾರ್ ಅಂದ್ರೆ ನಮ್ಮೆಲ್ಲರ ಅಪ್ಪು ಬರ್ತ್ ಡೇಗೆ ಕೌಂಟ್ ಡೌನ್ ಶುರುವಾಗಿದೆ. ಇಂದು ಅಪ್ಪುಅಭಿನಯದ ‘ಜಾಕಿ’ ಸಿನಿಮಾವು ಮರು ಬಿಡುಗಡೆ ಆಗಿದೆ. ಬೆಳ್ಳಂಬೆಳಗ್ಗೆ ಬೆಳ್ಳಿ ಪರದೆಯಲ್ಲಿ ರಾಜರತ್ನನ ನೋಡಿ ಅಪ್ಪು ಅಭಿಮಾನಿಗಳು ಸಂತಸಗೊಂಡಿದ್ದಾರೆ. ಮಾ.17ರಂದು ಪುನೀತ್ ಹುಟ್ಟುಹಬ್ಬ. ಅದಕ್ಕೂ ಮುನ್ನ, ಅಂದರೆ ಇಂದು ‘ಜಾಕಿ’ ಸಿನಿಮಾ ರೀ-ರಿಲೀಸ್ ಆಗಿದೆ. ಬೆಂಗಳೂರಿನಲ್ಲಿ ‘ಜಾಕಿ’ ಜಾತ್ರೆ ಜೋರಾಗಿದು, ಹಬ್ಬದ ರೀತಿಯಲ್ಲಿ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಬೆಂಗಳೂರಿನ ಪ್ರಮುಖ ಚಿತ್ರಮಂದಿರಗಳಾದ ನರ್ತಕಿ, ಪ್ರಸನ್ನ, ಬಾಲಾಜಿ, ವೈಭವ್,

ಇಂದು ‘ಜಾಕಿ’ ರೀ ರಿಲೀಸ್| ಮುಗಿಲು ಮುಟ್ಟಿದ ಅಪ್ಪು ಅಭಿಮಾನಿಗಳ ಸಂಭ್ರಮ Read More »

ಮಗುವಿನ ನಿರೀಕ್ಷೆಯಲ್ಲಿ ಕೃಷ್ಣ-ಮಿಲನಾ|ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ‘ಲವ್ ಮಾಕ್ಟೇಲ್’ ದಂಪತಿ

ಸಮಗ್ರ ನ್ಯೂಸ್: ನಟಿ ಮಿಲನಾ ನಾಗರಾಜ್ ಹಾಗೂ ನಟ ‘ಡಾರ್ಲಿಂಗ್’ ಕೃಷ್ಣ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಪ್ರೀತಿಸಿ 2021ರ ಫೆಬ್ರವರಿ 14ರಂದು ಮದುವೆ ಆದರು. ಮೂರು ವರ್ಷಗಳ ಬಳಿಕ ಈ ದಂಪತಿ ಸಿಹಿ ಸುದ್ದಿ ನೀಡಿದ್ದು, 2024ರ ಸೆಪ್ಟೆಂಬರ್​ನಲ್ಲಿ ಮಗುವಿನ ಆಗಮನ ಆಗಲಿದೆ ಎಂದು ಮಿಲನಾ ಹಾಗೂ ಕೃಷ್ಣ ಘೋಷಣೆ ಮಾಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಮಿಲನಾ ನಾಗರಾಜ್ ಈ ವಿಚಾರವನ್ನು ಹೇಳಿಕೊಂಡಿದ್ದಾರೆ. ಮಗುವಿನ ಶರ್ಟ್​ ಫೋಟೋನ ಹಂಚಿಕೊಂಡಿದ್ದಾರೆ. ಇದಕ್ಕೆ ‘KrissMi’ ಎಂದು ಬರೆದು ಹಾರ್ಟ್ ಮಾರ್ಕ್

ಮಗುವಿನ ನಿರೀಕ್ಷೆಯಲ್ಲಿ ಕೃಷ್ಣ-ಮಿಲನಾ|ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ‘ಲವ್ ಮಾಕ್ಟೇಲ್’ ದಂಪತಿ Read More »

ನಟ ಶಿವರಾಂ ಬದುಕಿದ್ದಾರೆ, ವದಂತಿಗಳಿಗೆ ಕಿವಿಗೊಡಬೇಡಿ| ಅಳಿಯ, ನಟ ಪ್ರದೀಪ್ ಸ್ಪಷ್ಟನೆ

ಸಮಗ್ರ ನ್ಯೂಸ್: ಮಾಜಿ ಎಐಎಸ್​ ಅಧಿಕಾರಿ, ಬಿಜೆಪಿ ಮುಖಂಡ, ಹಿರಿಯ ನಟ ಕೆ. ಶಿವರಾಂ ಅವರಿಗೆ ಹೃದಯಾಘಾತವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿತಿ ಸದ್ಯ ಚಿಂತಾಜನಕವಾಗಿದ್ದು, ಅವರನ್ನು ಐಸಿಯುನಲ್ಲಿರಿಸಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಶಿವರಾಂ ಅವರ ಅಳಿಯ, ನಟ ಪ್ರದೀಪ್​ ಮಾಹಿತಿ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ನಟ ಪ್ರದೀಪ್​, ನನ್ನ ಮಾವ ಕೆ. ಶಿವರಾಂ ರವರು ಇನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡಿಯುತ್ತಿದ್ದಾರೆ. ದಯವಿಟ್ಟು ಯಾರೂ ಅಪಪ್ರಚಾರ ಮಾಡಬೇಡಿ ಎಂದು

ನಟ ಶಿವರಾಂ ಬದುಕಿದ್ದಾರೆ, ವದಂತಿಗಳಿಗೆ ಕಿವಿಗೊಡಬೇಡಿ| ಅಳಿಯ, ನಟ ಪ್ರದೀಪ್ ಸ್ಪಷ್ಟನೆ Read More »

ವಿವಾದಗಳ ಮೇಲೆ ಸಿಲುಕಿರುವ ಚಾಲೆಂಜಿಂಗ್ ಸ್ಟಾರ್| ದರ್ಶನ್ ವಿರುದ್ಧ ಮತ್ತೊಂದು ದೂರು ದಾಖಲು

ಸಮಗ್ರ ನ್ಯೂಸ್: ನಟ ದರ್ಶನ್ ವಿವಾದಗಳ ಮೇಲೆ ವಿವಾದ ರೀತಿಯಲ್ಲಿ ಸುದ್ದಿಯಲ್ಲಿದ್ದಾರೆ. ನಿರ್ಮಾಪಕ ಉಮಾಪತಿ ಶ್ರೀನಿವಾಸ್ ವಿರುದ್ಧ ಆಡಿದ ಮಾತುಗಳು ದರ್ಶನ್​ ಅವರಿಗೆ ಸಂಕಷ್ಟ ತಂದೊಡ್ಡಿವೆ. ಈಗಾಗಲೇ ದರ್ಶನ್ ವಿರುದ್ದ ನಾಲ್ಕು ದೂರುಗಳು ವಿವಿಧ ಠಾಣೆಗಳಲ್ಲಿ ದಾಖಲಾಗಿವೆ. ಈಗ ರೇಣುಕಮ್ಮ ಎಂಬುವರು 37ನೇ ACMM ಕೋರ್ಟ್ ನಲ್ಲಿ ಖಾಸಗಿ ದೂರನ್ನು ದರ್ಶನ್ ವಿರುದ್ಧ ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 295(A), 509, 298, 504 ಅಡಿ ಕೇಸ್ ನಮೂದಿಸುವಂತೆ ಖಾಸಗಿ ದೂರನ್ನು ರೇಣುಕಮ್ಮ ದಾಖಲಿಸಿದ್ದಾರೆ. IPC 295(A), ಉದ್ದೇಶ

ವಿವಾದಗಳ ಮೇಲೆ ಸಿಲುಕಿರುವ ಚಾಲೆಂಜಿಂಗ್ ಸ್ಟಾರ್| ದರ್ಶನ್ ವಿರುದ್ಧ ಮತ್ತೊಂದು ದೂರು ದಾಖಲು Read More »

ಆರ್ಟಿಕಲ್ 370 ಸಿನಿಮಾ ಇಂದು ಬಿಡುಗಡೆ/ ಚಿತ್ರ ವೀಕ್ಷಿಸುವಂತೆ ಬಿಜೆಪಿ ನಾಯಕರಿಂದ ಕರೆ

ಸಮಗ್ರ ನ್ಯೂಸ್: ಯಾಮಿ ಗೌತಮ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಆರ್ಟಿಕಲ್ 370 ಶುಕ್ರವಾರ ಬಿಡುಗಡೆಗೆ ಸಜ್ಜಾಗಿದೆ. ದ ಕೇರಳ ಸ್ಟೋರಿ, ದ ಕಾಶ್ಮೀರ ಫೈಲ್ಸ್, ಉರಿ ದ ಸರ್ಜಿಕಲ್ ಸ್ಟ್ರೈಕ್ ಸಿನಿಮಾಗಳ ಬಳಿಕ ರಾಷ್ಟ್ರೀಯತೆಯ ಭಾವನೆ ಹೊಂದಿರುವ ಮತ್ತೊಂದು ಚಿತ್ರ ಇದಾಗಿದೆ. ಈ ಸಿನಮಾದ ಬಗ್ಗೆ ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರು ಹೊಗಳಿಕೆಯ ಮಾತುಗಳನ್ನಾಡಿದ್ದು, ಚಿತ್ರವನ್ನು ವೀಕ್ಷಿಸುವಂತೆ ಹಲವು ಬಿಜೆಪಿ ನಾಯಕರು ದೇಶವಾಸಿಗಳಿಗೆ ಕರೆ ನೀಡಿದ್ದಾರೆ. ಕೆಲವು ದಿನಗಳ ಹಿಂದೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಮೋದಿ, ಈ

ಆರ್ಟಿಕಲ್ 370 ಸಿನಿಮಾ ಇಂದು ಬಿಡುಗಡೆ/ ಚಿತ್ರ ವೀಕ್ಷಿಸುವಂತೆ ಬಿಜೆಪಿ ನಾಯಕರಿಂದ ಕರೆ Read More »

ದರ್ಶನ್, ಉಮಾಪತಿ ನಡುವೆ ಕಾಟೇರ ಟೈಟಲ್ ವಾರ್

ಸಮಗ್ರ ನ್ಯೂಸ್: ಚಾಲೆಂಜಿಗ್ ಸ್ಟಾರ್ ದರ್ಶನ್ ಹಾಗೂ ನಿರ್ಮಾಪಕ ಉಮಾಪತಿ ಗೌಡ ನಡುವೆ ಟಗ್ ಅಫ್ ವಾರ್ ಜೋರಾಗಿದೆ. ‘ಕಾಟೇರ’ ಸಿನಿಮಾದ ಮೂಲಕ ನಟ ದರ್ಶನ್ ದೊಡ್ಡ ಯಶಸ್ಸು ಕಂಡಿದ್ದಾರೆ. ಈ ಚಿತ್ರದ 50ನೇ ದಿನದ ಸೆಲೆಬ್ರೇಷನ್​ ಅನ್ನು ಬೆಂಗಳೂರಿನ ಪ್ರಸನ್ನ ಚಿತ್ರಮಂದಿರದಲ್ಲಿ ಮಾಡಲಾಗಿದೆ. ಈ ವೇಳೆ ದರ್ಶನ್​ ಅವರು ವೇದಿಕೆ ಮೇಲೆ ಉಮಾಪತಿಗೆ ತಿರುಗೇಟು ನೀಡಿದ್ದಾರೆ. ‘ಕಾಟೇರ’ ಸಿನಿಮಾದ ಟೈಟಲ್​ ನೀಡಿದ್ದೇ ತಾವು ಎಂದು ಈ ಮೊದಲು ಉಮಾಪತಿ ಶ್ರೀನಿವಾಸ್​ ಗೌಡ ಅವರು ಹೇಳಿದ್ದರು. ಅದಕ್ಕೆ

ದರ್ಶನ್, ಉಮಾಪತಿ ನಡುವೆ ಕಾಟೇರ ಟೈಟಲ್ ವಾರ್ Read More »

ನಟ ಧ್ರುವ ಸರ್ಜಾ ಪ್ರಯಾಣಿಸುತ್ತಿದ್ದ ವಿಮಾನ ಕ್ರಾಶ್| ಏನಾಗಿದೆ ಆ್ಯಕ್ಷನ್ ಪ್ರಿನ್ಸ್ ಗೆ?

ಸಮಗ್ರ ನ್ಯೂಸ್: ಧ್ರುವ ಸರ್ಜಾ ನಟನೆಯ ಮಾರ್ಟೀನ್ ಚಿತ್ರತಂಡ ಪ್ರಯಾಣಿಸುತ್ತಿದ್ದ ಫ್ಲೈಟ್ ಕ್ರ್ಯಾಶ್ ಆಗಬೇಕಿತ್ತು. ಆದರೆ ಪೈಲೆಟ್ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದೆ ಎನ್ನಲಾಗುತ್ತಿದೆ. ಮಾರ್ಟಿನ್ ಚಿತ್ರದ ಹಾಡಿನ ಶೂಟಿಂಗ್ಗಾಗಿ ಚಿತ್ರತಂಡವು ಶ್ರೀನಗರಕ್ಕೆ ತೆರಳಿತ್ತು. ಹಾಡಿನ ಚಿತ್ರೀಕರಣ ಮುಗಿಸಿಕೊಂಡು ಶ್ರೀನಗರದಿಂದ ಚಿತ್ರತಂಡ ದೆಹಲಿಗೆ ಬರುತ್ತಿತ್ತು. ನಿನ್ನೆ ಹಾಡಿನ ಚಿತ್ರೀಕರಣ ಮುಗಿಸಿರುವ ಸರ್ಜಾ ವಿಮಾನ ಮರಳುತ್ತಿತ್ತು ಈ ವೇಳೆ ವಿಮಾನ ಕ್ರ್ಯಾಶ್ ಆಗುವ ಸಂಭವವಿತ್ತು ಮಾಟಿ ಚಿತ್ರತಂಡ ಬಚಾವ್ ಆಗಿದೆ. ಇಂಡಿಗೋ ಫ್ಲೈಟ್ ನಲ್ಲಿ ಮಾರ್ಟಿನ್ ಚಿತ್ರತಂಡ

ನಟ ಧ್ರುವ ಸರ್ಜಾ ಪ್ರಯಾಣಿಸುತ್ತಿದ್ದ ವಿಮಾನ ಕ್ರಾಶ್| ಏನಾಗಿದೆ ಆ್ಯಕ್ಷನ್ ಪ್ರಿನ್ಸ್ ಗೆ? Read More »