ದರ್ಶನ್, ಉಮಾಪತಿ ನಡುವೆ ಕಾಟೇರ ಟೈಟಲ್ ವಾರ್
ಸಮಗ್ರ ನ್ಯೂಸ್: ಚಾಲೆಂಜಿಗ್ ಸ್ಟಾರ್ ದರ್ಶನ್ ಹಾಗೂ ನಿರ್ಮಾಪಕ ಉಮಾಪತಿ ಗೌಡ ನಡುವೆ ಟಗ್ ಅಫ್ ವಾರ್ ಜೋರಾಗಿದೆ. ‘ಕಾಟೇರ’ ಸಿನಿಮಾದ ಮೂಲಕ ನಟ ದರ್ಶನ್ ದೊಡ್ಡ ಯಶಸ್ಸು ಕಂಡಿದ್ದಾರೆ. ಈ ಚಿತ್ರದ 50ನೇ ದಿನದ ಸೆಲೆಬ್ರೇಷನ್ ಅನ್ನು ಬೆಂಗಳೂರಿನ ಪ್ರಸನ್ನ ಚಿತ್ರಮಂದಿರದಲ್ಲಿ ಮಾಡಲಾಗಿದೆ. ಈ ವೇಳೆ ದರ್ಶನ್ ಅವರು ವೇದಿಕೆ ಮೇಲೆ ಉಮಾಪತಿಗೆ ತಿರುಗೇಟು ನೀಡಿದ್ದಾರೆ. ‘ಕಾಟೇರ’ ಸಿನಿಮಾದ ಟೈಟಲ್ ನೀಡಿದ್ದೇ ತಾವು ಎಂದು ಈ ಮೊದಲು ಉಮಾಪತಿ ಶ್ರೀನಿವಾಸ್ ಗೌಡ ಅವರು ಹೇಳಿದ್ದರು. ಅದಕ್ಕೆ […]
ದರ್ಶನ್, ಉಮಾಪತಿ ನಡುವೆ ಕಾಟೇರ ಟೈಟಲ್ ವಾರ್ Read More »