ನಟ ಶಿವರಾಂ ಬದುಕಿದ್ದಾರೆ, ವದಂತಿಗಳಿಗೆ ಕಿವಿಗೊಡಬೇಡಿ| ಅಳಿಯ, ನಟ ಪ್ರದೀಪ್ ಸ್ಪಷ್ಟನೆ
ಸಮಗ್ರ ನ್ಯೂಸ್: ಮಾಜಿ ಎಐಎಸ್ ಅಧಿಕಾರಿ, ಬಿಜೆಪಿ ಮುಖಂಡ, ಹಿರಿಯ ನಟ ಕೆ. ಶಿವರಾಂ ಅವರಿಗೆ ಹೃದಯಾಘಾತವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿತಿ ಸದ್ಯ ಚಿಂತಾಜನಕವಾಗಿದ್ದು, ಅವರನ್ನು ಐಸಿಯುನಲ್ಲಿರಿಸಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಶಿವರಾಂ ಅವರ ಅಳಿಯ, ನಟ ಪ್ರದೀಪ್ ಮಾಹಿತಿ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಬರೆದುಕೊಂಡಿರುವ ನಟ ಪ್ರದೀಪ್, ನನ್ನ ಮಾವ ಕೆ. ಶಿವರಾಂ ರವರು ಇನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡಿಯುತ್ತಿದ್ದಾರೆ. ದಯವಿಟ್ಟು ಯಾರೂ ಅಪಪ್ರಚಾರ ಮಾಡಬೇಡಿ ಎಂದು […]
ನಟ ಶಿವರಾಂ ಬದುಕಿದ್ದಾರೆ, ವದಂತಿಗಳಿಗೆ ಕಿವಿಗೊಡಬೇಡಿ| ಅಳಿಯ, ನಟ ಪ್ರದೀಪ್ ಸ್ಪಷ್ಟನೆ Read More »