ಸಿನಿಮಾ

ನಟ ಶಿವರಾಂ ಬದುಕಿದ್ದಾರೆ, ವದಂತಿಗಳಿಗೆ ಕಿವಿಗೊಡಬೇಡಿ| ಅಳಿಯ, ನಟ ಪ್ರದೀಪ್ ಸ್ಪಷ್ಟನೆ

ಸಮಗ್ರ ನ್ಯೂಸ್: ಮಾಜಿ ಎಐಎಸ್​ ಅಧಿಕಾರಿ, ಬಿಜೆಪಿ ಮುಖಂಡ, ಹಿರಿಯ ನಟ ಕೆ. ಶಿವರಾಂ ಅವರಿಗೆ ಹೃದಯಾಘಾತವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿತಿ ಸದ್ಯ ಚಿಂತಾಜನಕವಾಗಿದ್ದು, ಅವರನ್ನು ಐಸಿಯುನಲ್ಲಿರಿಸಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಶಿವರಾಂ ಅವರ ಅಳಿಯ, ನಟ ಪ್ರದೀಪ್​ ಮಾಹಿತಿ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ನಟ ಪ್ರದೀಪ್​, ನನ್ನ ಮಾವ ಕೆ. ಶಿವರಾಂ ರವರು ಇನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡಿಯುತ್ತಿದ್ದಾರೆ. ದಯವಿಟ್ಟು ಯಾರೂ ಅಪಪ್ರಚಾರ ಮಾಡಬೇಡಿ ಎಂದು […]

ನಟ ಶಿವರಾಂ ಬದುಕಿದ್ದಾರೆ, ವದಂತಿಗಳಿಗೆ ಕಿವಿಗೊಡಬೇಡಿ| ಅಳಿಯ, ನಟ ಪ್ರದೀಪ್ ಸ್ಪಷ್ಟನೆ Read More »

ವಿವಾದಗಳ ಮೇಲೆ ಸಿಲುಕಿರುವ ಚಾಲೆಂಜಿಂಗ್ ಸ್ಟಾರ್| ದರ್ಶನ್ ವಿರುದ್ಧ ಮತ್ತೊಂದು ದೂರು ದಾಖಲು

ಸಮಗ್ರ ನ್ಯೂಸ್: ನಟ ದರ್ಶನ್ ವಿವಾದಗಳ ಮೇಲೆ ವಿವಾದ ರೀತಿಯಲ್ಲಿ ಸುದ್ದಿಯಲ್ಲಿದ್ದಾರೆ. ನಿರ್ಮಾಪಕ ಉಮಾಪತಿ ಶ್ರೀನಿವಾಸ್ ವಿರುದ್ಧ ಆಡಿದ ಮಾತುಗಳು ದರ್ಶನ್​ ಅವರಿಗೆ ಸಂಕಷ್ಟ ತಂದೊಡ್ಡಿವೆ. ಈಗಾಗಲೇ ದರ್ಶನ್ ವಿರುದ್ದ ನಾಲ್ಕು ದೂರುಗಳು ವಿವಿಧ ಠಾಣೆಗಳಲ್ಲಿ ದಾಖಲಾಗಿವೆ. ಈಗ ರೇಣುಕಮ್ಮ ಎಂಬುವರು 37ನೇ ACMM ಕೋರ್ಟ್ ನಲ್ಲಿ ಖಾಸಗಿ ದೂರನ್ನು ದರ್ಶನ್ ವಿರುದ್ಧ ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 295(A), 509, 298, 504 ಅಡಿ ಕೇಸ್ ನಮೂದಿಸುವಂತೆ ಖಾಸಗಿ ದೂರನ್ನು ರೇಣುಕಮ್ಮ ದಾಖಲಿಸಿದ್ದಾರೆ. IPC 295(A), ಉದ್ದೇಶ

ವಿವಾದಗಳ ಮೇಲೆ ಸಿಲುಕಿರುವ ಚಾಲೆಂಜಿಂಗ್ ಸ್ಟಾರ್| ದರ್ಶನ್ ವಿರುದ್ಧ ಮತ್ತೊಂದು ದೂರು ದಾಖಲು Read More »

ಆರ್ಟಿಕಲ್ 370 ಸಿನಿಮಾ ಇಂದು ಬಿಡುಗಡೆ/ ಚಿತ್ರ ವೀಕ್ಷಿಸುವಂತೆ ಬಿಜೆಪಿ ನಾಯಕರಿಂದ ಕರೆ

ಸಮಗ್ರ ನ್ಯೂಸ್: ಯಾಮಿ ಗೌತಮ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಆರ್ಟಿಕಲ್ 370 ಶುಕ್ರವಾರ ಬಿಡುಗಡೆಗೆ ಸಜ್ಜಾಗಿದೆ. ದ ಕೇರಳ ಸ್ಟೋರಿ, ದ ಕಾಶ್ಮೀರ ಫೈಲ್ಸ್, ಉರಿ ದ ಸರ್ಜಿಕಲ್ ಸ್ಟ್ರೈಕ್ ಸಿನಿಮಾಗಳ ಬಳಿಕ ರಾಷ್ಟ್ರೀಯತೆಯ ಭಾವನೆ ಹೊಂದಿರುವ ಮತ್ತೊಂದು ಚಿತ್ರ ಇದಾಗಿದೆ. ಈ ಸಿನಮಾದ ಬಗ್ಗೆ ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರು ಹೊಗಳಿಕೆಯ ಮಾತುಗಳನ್ನಾಡಿದ್ದು, ಚಿತ್ರವನ್ನು ವೀಕ್ಷಿಸುವಂತೆ ಹಲವು ಬಿಜೆಪಿ ನಾಯಕರು ದೇಶವಾಸಿಗಳಿಗೆ ಕರೆ ನೀಡಿದ್ದಾರೆ. ಕೆಲವು ದಿನಗಳ ಹಿಂದೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಮೋದಿ, ಈ

ಆರ್ಟಿಕಲ್ 370 ಸಿನಿಮಾ ಇಂದು ಬಿಡುಗಡೆ/ ಚಿತ್ರ ವೀಕ್ಷಿಸುವಂತೆ ಬಿಜೆಪಿ ನಾಯಕರಿಂದ ಕರೆ Read More »

ದರ್ಶನ್, ಉಮಾಪತಿ ನಡುವೆ ಕಾಟೇರ ಟೈಟಲ್ ವಾರ್

ಸಮಗ್ರ ನ್ಯೂಸ್: ಚಾಲೆಂಜಿಗ್ ಸ್ಟಾರ್ ದರ್ಶನ್ ಹಾಗೂ ನಿರ್ಮಾಪಕ ಉಮಾಪತಿ ಗೌಡ ನಡುವೆ ಟಗ್ ಅಫ್ ವಾರ್ ಜೋರಾಗಿದೆ. ‘ಕಾಟೇರ’ ಸಿನಿಮಾದ ಮೂಲಕ ನಟ ದರ್ಶನ್ ದೊಡ್ಡ ಯಶಸ್ಸು ಕಂಡಿದ್ದಾರೆ. ಈ ಚಿತ್ರದ 50ನೇ ದಿನದ ಸೆಲೆಬ್ರೇಷನ್​ ಅನ್ನು ಬೆಂಗಳೂರಿನ ಪ್ರಸನ್ನ ಚಿತ್ರಮಂದಿರದಲ್ಲಿ ಮಾಡಲಾಗಿದೆ. ಈ ವೇಳೆ ದರ್ಶನ್​ ಅವರು ವೇದಿಕೆ ಮೇಲೆ ಉಮಾಪತಿಗೆ ತಿರುಗೇಟು ನೀಡಿದ್ದಾರೆ. ‘ಕಾಟೇರ’ ಸಿನಿಮಾದ ಟೈಟಲ್​ ನೀಡಿದ್ದೇ ತಾವು ಎಂದು ಈ ಮೊದಲು ಉಮಾಪತಿ ಶ್ರೀನಿವಾಸ್​ ಗೌಡ ಅವರು ಹೇಳಿದ್ದರು. ಅದಕ್ಕೆ

ದರ್ಶನ್, ಉಮಾಪತಿ ನಡುವೆ ಕಾಟೇರ ಟೈಟಲ್ ವಾರ್ Read More »

ನಟ ಧ್ರುವ ಸರ್ಜಾ ಪ್ರಯಾಣಿಸುತ್ತಿದ್ದ ವಿಮಾನ ಕ್ರಾಶ್| ಏನಾಗಿದೆ ಆ್ಯಕ್ಷನ್ ಪ್ರಿನ್ಸ್ ಗೆ?

ಸಮಗ್ರ ನ್ಯೂಸ್: ಧ್ರುವ ಸರ್ಜಾ ನಟನೆಯ ಮಾರ್ಟೀನ್ ಚಿತ್ರತಂಡ ಪ್ರಯಾಣಿಸುತ್ತಿದ್ದ ಫ್ಲೈಟ್ ಕ್ರ್ಯಾಶ್ ಆಗಬೇಕಿತ್ತು. ಆದರೆ ಪೈಲೆಟ್ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದೆ ಎನ್ನಲಾಗುತ್ತಿದೆ. ಮಾರ್ಟಿನ್ ಚಿತ್ರದ ಹಾಡಿನ ಶೂಟಿಂಗ್ಗಾಗಿ ಚಿತ್ರತಂಡವು ಶ್ರೀನಗರಕ್ಕೆ ತೆರಳಿತ್ತು. ಹಾಡಿನ ಚಿತ್ರೀಕರಣ ಮುಗಿಸಿಕೊಂಡು ಶ್ರೀನಗರದಿಂದ ಚಿತ್ರತಂಡ ದೆಹಲಿಗೆ ಬರುತ್ತಿತ್ತು. ನಿನ್ನೆ ಹಾಡಿನ ಚಿತ್ರೀಕರಣ ಮುಗಿಸಿರುವ ಸರ್ಜಾ ವಿಮಾನ ಮರಳುತ್ತಿತ್ತು ಈ ವೇಳೆ ವಿಮಾನ ಕ್ರ್ಯಾಶ್ ಆಗುವ ಸಂಭವವಿತ್ತು ಮಾಟಿ ಚಿತ್ರತಂಡ ಬಚಾವ್ ಆಗಿದೆ. ಇಂಡಿಗೋ ಫ್ಲೈಟ್ ನಲ್ಲಿ ಮಾರ್ಟಿನ್ ಚಿತ್ರತಂಡ

ನಟ ಧ್ರುವ ಸರ್ಜಾ ಪ್ರಯಾಣಿಸುತ್ತಿದ್ದ ವಿಮಾನ ಕ್ರಾಶ್| ಏನಾಗಿದೆ ಆ್ಯಕ್ಷನ್ ಪ್ರಿನ್ಸ್ ಗೆ? Read More »

ನಟಿ ಅದಿತಿ ಪ್ರಭುದೇವ ಅವರ ಸೀಮಂತ ಶಾಸ್ತ್ರ| ಶುಭಕೋರಿದ ಅಭಿಮಾನಿಗಳು, ಸೆಲೆಬ್ರಿಟಿಗಳು

ಸಮಗ್ರ ನ್ಯೂಸ್: ಕನ್ನಡದ ಖ್ಯಾತ ನಟಿ ಅದಿತಿ ಪ್ರಭುದೇವ ಅವರು ತಮ್ಮ ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಜನವರಿ 1ರಂದು ಅವರು ಪ್ರೆಗ್ನೆನ್ಸಿ ಅನ್ನೊ ಸುದ್ದಿಯನ್ನು ಸರ್ ಪ್ರೈಸ್ ಆಗಿ ಹೇಳಿದರು. ಈಗ ಅವರ ಮನೆಯಲ್ಲಿ ಸಂಭ್ರಮದ ವಾತಾವರಣ ಸೃಷ್ಟಿಯಾಗಿದ್ದು ಸೀಮಂತ ಶಾಸ್ತ್ರವನ್ನು ಮಾಡಲಾಗಿದೆ. ಅದಿತಿ ಪ್ರಭುದೇವ ಅವರ ಸೀಮಂತ ಶಾಸ್ತ್ರಕ್ಕೆ ಅನೇಕ ಸೆಲೆಬ್ರಿಟಿಗಳು ಆಗಮಿಸಿ ಶುಭ ಕೋರಿದ್ದಾರೆ. ಈ ಸಂದರ್ಭದ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ಕಮೆಂಟ್​ ಮಾಡುವ ಮೂಲಕ ಅಭಿಮಾನಿಗಳು ಕೂಡ ಅದಿತಿ ಪ್ರಭುದೇವ

ನಟಿ ಅದಿತಿ ಪ್ರಭುದೇವ ಅವರ ಸೀಮಂತ ಶಾಸ್ತ್ರ| ಶುಭಕೋರಿದ ಅಭಿಮಾನಿಗಳು, ಸೆಲೆಬ್ರಿಟಿಗಳು Read More »

ಪೊಲೀಸ್‌ ನೇಮಕಾತಿ ಪರೀಕ್ಷೆಯಲ್ಲಿ ಸನ್ನಿ ಲಿಯೋನ್‌ ಫೋಟೋ!

ಸಮಗ್ರ ನ್ಯೂಸ್: ನಟಿ ಸನ್ನಿಲಿಯೋನ್‌ ಅವರು ಒಂದಲ್ಲ ಒಂದು ವಿಚಾರದಲ್ಲಿ ಸುದ್ದಿಯಾಗುತ್ತಲೇ ಇರುತ್ತಾರೆ ಅದೇ ರೀತಿ ಈ ಬಾರಿ ಪೊಲೀಸ್‌ ನೇಮಕಾತಿ ಪರೀಕ್ಷೆಯಲ್ಲಿ ಸನ್ನಿ ಲಿಯೋನ್ (Sunny Leone) ಫೋಟೋ ಕಂಡುಬಂದಿದೆ. ಉತ್ತರ ಪ್ರದೇಶ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯ (UP Police Recruitment Exam) ಪ್ರವೇಶ ಪತ್ರದಲ್ಲಿ ನಟಿ ಫೋಟೋ ಕಾಣಿಸಿಕೊಂಡಿದೆ. ಸದ್ಯ ಈ ಪ್ರವೇಶ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ಸಖತ್‌ ವೈರಲ್‌ ಆಗುತ್ತಿದೆ. ಫೇ. 17 ರಂದು ಉತ್ತರ ಪ್ರದೇಶ ಪೊಲೀಸ್ ನೇಮಕಾತಿ ಮತ್ತು

ಪೊಲೀಸ್‌ ನೇಮಕಾತಿ ಪರೀಕ್ಷೆಯಲ್ಲಿ ಸನ್ನಿ ಲಿಯೋನ್‌ ಫೋಟೋ! Read More »

ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಡಿ ಬಾಸ್

ಸಮಗ್ರ ನ್ಯೂಸ್: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಅವರು ಬರ್ತ್​ಡೇ ದಿನವೇ ಮತ್ತೊಂದು ಗುಡ್​ನ್ಯೂಸ್ ಕೊಟ್ಟಿದ್ದಾರೆ. ದರ್ಶನ್ ಅವರ 59ನೇ ಸಿನಿಮಾ D59 ಎನ್ನುವ ವರ್ಕಿಂಗ್ ಟೈಟಲ್ ಅಡಿಯಲ್ಲಿ ಅನೌನ್ಸ್ ಮಾಡಲಾಗಿದ್ದು ಇದು ನಿಜಕ್ಕೂ ಫ್ಯಾನ್ಸ್​ಗೆ ಭರ್ಜರಿ ಗಿಫ್ಟ್ ಸಿಕ್ಕಿದಂತಾಗಿದೆ. ಈ ಸಿನಿಮಾವನ್ನು ಕಾಟೇಕ ಡೈರೆಕ್ಟರ್ ತರುಣ್ ಸುಧೀರ್ ಡೈರೆಕ್ಟ್ ಮಾಡ್ತಿದ್ದಾರೆ. ವಿ.ಹರಿಕೃಷ್ಣ ಸಂಗೀತ ಕೊಡ್ತಿದ್ದಾರೆ. ಕ್ರಾಂತಿ ಚಿತ್ರದ ನಿರ್ಮಾಪಕಿ ಶೈಲಜಾ ನಾಗ್ ಈ ಚಿತ್ರವನ್ನ ನಿರ್ಮಿಸುತ್ತಿದ್ದಾರೆ. ದರ್ಶನ್ ಬರ್ತ್ ಡೇ ಹಿನ್ನೆಲೆ

ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಡಿ ಬಾಸ್ Read More »

ಅನುಶ್ರೀ ಜೊತೆಗೆ ಉನ್ನಿಮುಕುಂದನ್ ಮದುವೆ!? ಗಾಸಿಪ್ ಗಳಿಗೆ ಪ್ರತಿಕ್ರಿಯಿಸಿದ ಮಲೆಯಾಳಂನ ಫೇವರಿಟ್ ಹೀರೋ

ಸಮಗ್ರ ನ್ಯೂಸ್: ದಕ್ಷಿಣ ಭಾರತದ ನಟ ಉನ್ನಿ ಮುಕುಂದನ್ ಮಲಯಾಳಿಗಳ ಫೇವರಿಟ್ ನಟ. ಮಾಲಿವುಡ್‌ನ ಸ್ಫುರದ್ರೂಪಿ ನಟರಲ್ಲಿ ಉನ್ನಿ ಮುಕುಂದನ್ ಕೂಡ ಒಬ್ಬರು. ಒಬ್ಬ ಹೀರೊಗೆ ಬೇಕಿರೋ ಫೀಚರ್ಸ್ ಇರುವ ನಟನೀತ. 36 ವರ್ಷದ ನಟ ಮಲಯಾಳಿಗಳ ಫೇವರಿಟ್ ನಟ ಕೂಡ ಹೌದು. ಸಾಕಷ್ಟು ಉತ್ತಮ ಸಿನಿಮಾಗಳಲ್ಲಿ ನಟಿಸುವ ಮೂಲಕ ಮಲಯಾಳಿಗಳನ್ನು ಸೆಳೆದಿಟ್ಟುಕೊಂಡಿದ್ದಾರೆ. ಕೆಲವು ದಿನಗಳಿಂದ ಉನ್ನಿ ಮುಕುಂದನ್ ಮದುವೆ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸುದ್ದಿಯೊಂದು ಹರಿದಾಡುತ್ತಿದೆ. ಮಲಯಾಳಂ ನಟ ಉನ್ನಿ ಮುಕುಂದನ್ ಹಾಗೂ ಅನುಶ್ರೀ ಮದುವೆಯಾಗುತ್ತಿದ್ದಾರೆ.

ಅನುಶ್ರೀ ಜೊತೆಗೆ ಉನ್ನಿಮುಕುಂದನ್ ಮದುವೆ!? ಗಾಸಿಪ್ ಗಳಿಗೆ ಪ್ರತಿಕ್ರಿಯಿಸಿದ ಮಲೆಯಾಳಂನ ಫೇವರಿಟ್ ಹೀರೋ Read More »

ಭಾರತೀಯ ಜಾಹೀರಾತು ಜಗತ್ತಿಗೆ ಕಾಲಿಟ್ಟ ಜಾನಿ ಸಿನ್ಸ್| ಅಮೇರಿಕನ್ ನೀಲಿತಾರೆಗೆ ರಣವೀರ್ ಸಿಂಗ್ ಸಾಥ್

ಸಮಗ್ರ ನ್ಯೂಸ್: ಭಾರತೀಯ ಜಾಹೀರಾತು ಜಗತ್ತಿಗೆ ಮೊತ್ತಮೊದಲ ಬಾರಿಗೆ ಅಮೆರಿಕ ಮೂಲದ ನೀಲಿ ಚಿತ್ರಗಳ ತಾರೆ ಜಾನಿ ಸಿನ್ಸ್ ಪ್ರವೇಶ ಮಾಡಿದ್ದಾರೆ. ಮುಂಬೈ ಮೂಲದ Bold care ಎನ್ನುವ ಲೈಂಗಿಕ ಹಾಗೂ ವಯಸ್ಕರ ಸಂಬಂಧಿ ಉತ್ಪನ್ನಗಳ ತಯಾರಿಕಾ ಕಂಪನಿಯ ಹೊಸ ಜಾಹೀರಾತಿನಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್ ಜೊತೆ ಜಾನಿ ಸಿನ್ಸ್‌ ಕಾಣಿಸಿಕೊಂಡಿದ್ದಾರೆ. 1.49 ನಿಮಿಷದ ಈ ಜಾಹೀರಾತು ಇಂಟರ್‌ನೆಟ್‌ನಲ್ಲಿ ಭಾರಿ ಸದ್ದು ಮಾಡಿದ್ದು, ರಣವೀರ್ ಸಿಂಗ್ ಅವರು ತಮ್ಮ ಅಧಿಕೃತ ಇನ್‌ಸ್ಟಾಗ್ರಾಂ ಖಾತೆಯಲ್ಲೂ ಹಂಚಿಕೊಂಡಿದ್ದಾರೆ. ಹಿಂದಿ

ಭಾರತೀಯ ಜಾಹೀರಾತು ಜಗತ್ತಿಗೆ ಕಾಲಿಟ್ಟ ಜಾನಿ ಸಿನ್ಸ್| ಅಮೇರಿಕನ್ ನೀಲಿತಾರೆಗೆ ರಣವೀರ್ ಸಿಂಗ್ ಸಾಥ್ Read More »