ಸಿನಿಮಾ

ನಟಿ ಅದಿತಿ ಪ್ರಭುದೇವ ಅವರ ಸೀಮಂತ ಶಾಸ್ತ್ರ| ಶುಭಕೋರಿದ ಅಭಿಮಾನಿಗಳು, ಸೆಲೆಬ್ರಿಟಿಗಳು

ಸಮಗ್ರ ನ್ಯೂಸ್: ಕನ್ನಡದ ಖ್ಯಾತ ನಟಿ ಅದಿತಿ ಪ್ರಭುದೇವ ಅವರು ತಮ್ಮ ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಜನವರಿ 1ರಂದು ಅವರು ಪ್ರೆಗ್ನೆನ್ಸಿ ಅನ್ನೊ ಸುದ್ದಿಯನ್ನು ಸರ್ ಪ್ರೈಸ್ ಆಗಿ ಹೇಳಿದರು. ಈಗ ಅವರ ಮನೆಯಲ್ಲಿ ಸಂಭ್ರಮದ ವಾತಾವರಣ ಸೃಷ್ಟಿಯಾಗಿದ್ದು ಸೀಮಂತ ಶಾಸ್ತ್ರವನ್ನು ಮಾಡಲಾಗಿದೆ. ಅದಿತಿ ಪ್ರಭುದೇವ ಅವರ ಸೀಮಂತ ಶಾಸ್ತ್ರಕ್ಕೆ ಅನೇಕ ಸೆಲೆಬ್ರಿಟಿಗಳು ಆಗಮಿಸಿ ಶುಭ ಕೋರಿದ್ದಾರೆ. ಈ ಸಂದರ್ಭದ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ಕಮೆಂಟ್​ ಮಾಡುವ ಮೂಲಕ ಅಭಿಮಾನಿಗಳು ಕೂಡ ಅದಿತಿ ಪ್ರಭುದೇವ […]

ನಟಿ ಅದಿತಿ ಪ್ರಭುದೇವ ಅವರ ಸೀಮಂತ ಶಾಸ್ತ್ರ| ಶುಭಕೋರಿದ ಅಭಿಮಾನಿಗಳು, ಸೆಲೆಬ್ರಿಟಿಗಳು Read More »

ಪೊಲೀಸ್‌ ನೇಮಕಾತಿ ಪರೀಕ್ಷೆಯಲ್ಲಿ ಸನ್ನಿ ಲಿಯೋನ್‌ ಫೋಟೋ!

ಸಮಗ್ರ ನ್ಯೂಸ್: ನಟಿ ಸನ್ನಿಲಿಯೋನ್‌ ಅವರು ಒಂದಲ್ಲ ಒಂದು ವಿಚಾರದಲ್ಲಿ ಸುದ್ದಿಯಾಗುತ್ತಲೇ ಇರುತ್ತಾರೆ ಅದೇ ರೀತಿ ಈ ಬಾರಿ ಪೊಲೀಸ್‌ ನೇಮಕಾತಿ ಪರೀಕ್ಷೆಯಲ್ಲಿ ಸನ್ನಿ ಲಿಯೋನ್ (Sunny Leone) ಫೋಟೋ ಕಂಡುಬಂದಿದೆ. ಉತ್ತರ ಪ್ರದೇಶ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯ (UP Police Recruitment Exam) ಪ್ರವೇಶ ಪತ್ರದಲ್ಲಿ ನಟಿ ಫೋಟೋ ಕಾಣಿಸಿಕೊಂಡಿದೆ. ಸದ್ಯ ಈ ಪ್ರವೇಶ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ಸಖತ್‌ ವೈರಲ್‌ ಆಗುತ್ತಿದೆ. ಫೇ. 17 ರಂದು ಉತ್ತರ ಪ್ರದೇಶ ಪೊಲೀಸ್ ನೇಮಕಾತಿ ಮತ್ತು

ಪೊಲೀಸ್‌ ನೇಮಕಾತಿ ಪರೀಕ್ಷೆಯಲ್ಲಿ ಸನ್ನಿ ಲಿಯೋನ್‌ ಫೋಟೋ! Read More »

ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಡಿ ಬಾಸ್

ಸಮಗ್ರ ನ್ಯೂಸ್: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಅವರು ಬರ್ತ್​ಡೇ ದಿನವೇ ಮತ್ತೊಂದು ಗುಡ್​ನ್ಯೂಸ್ ಕೊಟ್ಟಿದ್ದಾರೆ. ದರ್ಶನ್ ಅವರ 59ನೇ ಸಿನಿಮಾ D59 ಎನ್ನುವ ವರ್ಕಿಂಗ್ ಟೈಟಲ್ ಅಡಿಯಲ್ಲಿ ಅನೌನ್ಸ್ ಮಾಡಲಾಗಿದ್ದು ಇದು ನಿಜಕ್ಕೂ ಫ್ಯಾನ್ಸ್​ಗೆ ಭರ್ಜರಿ ಗಿಫ್ಟ್ ಸಿಕ್ಕಿದಂತಾಗಿದೆ. ಈ ಸಿನಿಮಾವನ್ನು ಕಾಟೇಕ ಡೈರೆಕ್ಟರ್ ತರುಣ್ ಸುಧೀರ್ ಡೈರೆಕ್ಟ್ ಮಾಡ್ತಿದ್ದಾರೆ. ವಿ.ಹರಿಕೃಷ್ಣ ಸಂಗೀತ ಕೊಡ್ತಿದ್ದಾರೆ. ಕ್ರಾಂತಿ ಚಿತ್ರದ ನಿರ್ಮಾಪಕಿ ಶೈಲಜಾ ನಾಗ್ ಈ ಚಿತ್ರವನ್ನ ನಿರ್ಮಿಸುತ್ತಿದ್ದಾರೆ. ದರ್ಶನ್ ಬರ್ತ್ ಡೇ ಹಿನ್ನೆಲೆ

ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಡಿ ಬಾಸ್ Read More »

ಅನುಶ್ರೀ ಜೊತೆಗೆ ಉನ್ನಿಮುಕುಂದನ್ ಮದುವೆ!? ಗಾಸಿಪ್ ಗಳಿಗೆ ಪ್ರತಿಕ್ರಿಯಿಸಿದ ಮಲೆಯಾಳಂನ ಫೇವರಿಟ್ ಹೀರೋ

ಸಮಗ್ರ ನ್ಯೂಸ್: ದಕ್ಷಿಣ ಭಾರತದ ನಟ ಉನ್ನಿ ಮುಕುಂದನ್ ಮಲಯಾಳಿಗಳ ಫೇವರಿಟ್ ನಟ. ಮಾಲಿವುಡ್‌ನ ಸ್ಫುರದ್ರೂಪಿ ನಟರಲ್ಲಿ ಉನ್ನಿ ಮುಕುಂದನ್ ಕೂಡ ಒಬ್ಬರು. ಒಬ್ಬ ಹೀರೊಗೆ ಬೇಕಿರೋ ಫೀಚರ್ಸ್ ಇರುವ ನಟನೀತ. 36 ವರ್ಷದ ನಟ ಮಲಯಾಳಿಗಳ ಫೇವರಿಟ್ ನಟ ಕೂಡ ಹೌದು. ಸಾಕಷ್ಟು ಉತ್ತಮ ಸಿನಿಮಾಗಳಲ್ಲಿ ನಟಿಸುವ ಮೂಲಕ ಮಲಯಾಳಿಗಳನ್ನು ಸೆಳೆದಿಟ್ಟುಕೊಂಡಿದ್ದಾರೆ. ಕೆಲವು ದಿನಗಳಿಂದ ಉನ್ನಿ ಮುಕುಂದನ್ ಮದುವೆ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸುದ್ದಿಯೊಂದು ಹರಿದಾಡುತ್ತಿದೆ. ಮಲಯಾಳಂ ನಟ ಉನ್ನಿ ಮುಕುಂದನ್ ಹಾಗೂ ಅನುಶ್ರೀ ಮದುವೆಯಾಗುತ್ತಿದ್ದಾರೆ.

ಅನುಶ್ರೀ ಜೊತೆಗೆ ಉನ್ನಿಮುಕುಂದನ್ ಮದುವೆ!? ಗಾಸಿಪ್ ಗಳಿಗೆ ಪ್ರತಿಕ್ರಿಯಿಸಿದ ಮಲೆಯಾಳಂನ ಫೇವರಿಟ್ ಹೀರೋ Read More »

ಭಾರತೀಯ ಜಾಹೀರಾತು ಜಗತ್ತಿಗೆ ಕಾಲಿಟ್ಟ ಜಾನಿ ಸಿನ್ಸ್| ಅಮೇರಿಕನ್ ನೀಲಿತಾರೆಗೆ ರಣವೀರ್ ಸಿಂಗ್ ಸಾಥ್

ಸಮಗ್ರ ನ್ಯೂಸ್: ಭಾರತೀಯ ಜಾಹೀರಾತು ಜಗತ್ತಿಗೆ ಮೊತ್ತಮೊದಲ ಬಾರಿಗೆ ಅಮೆರಿಕ ಮೂಲದ ನೀಲಿ ಚಿತ್ರಗಳ ತಾರೆ ಜಾನಿ ಸಿನ್ಸ್ ಪ್ರವೇಶ ಮಾಡಿದ್ದಾರೆ. ಮುಂಬೈ ಮೂಲದ Bold care ಎನ್ನುವ ಲೈಂಗಿಕ ಹಾಗೂ ವಯಸ್ಕರ ಸಂಬಂಧಿ ಉತ್ಪನ್ನಗಳ ತಯಾರಿಕಾ ಕಂಪನಿಯ ಹೊಸ ಜಾಹೀರಾತಿನಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್ ಜೊತೆ ಜಾನಿ ಸಿನ್ಸ್‌ ಕಾಣಿಸಿಕೊಂಡಿದ್ದಾರೆ. 1.49 ನಿಮಿಷದ ಈ ಜಾಹೀರಾತು ಇಂಟರ್‌ನೆಟ್‌ನಲ್ಲಿ ಭಾರಿ ಸದ್ದು ಮಾಡಿದ್ದು, ರಣವೀರ್ ಸಿಂಗ್ ಅವರು ತಮ್ಮ ಅಧಿಕೃತ ಇನ್‌ಸ್ಟಾಗ್ರಾಂ ಖಾತೆಯಲ್ಲೂ ಹಂಚಿಕೊಂಡಿದ್ದಾರೆ. ಹಿಂದಿ

ಭಾರತೀಯ ಜಾಹೀರಾತು ಜಗತ್ತಿಗೆ ಕಾಲಿಟ್ಟ ಜಾನಿ ಸಿನ್ಸ್| ಅಮೇರಿಕನ್ ನೀಲಿತಾರೆಗೆ ರಣವೀರ್ ಸಿಂಗ್ ಸಾಥ್ Read More »

‘ನಾನು ಬದುಕಿದ್ದೇನೆ’ ಎಂದು ಹೊಸ ವಿಡಿಯೋ ಹಂಚಿಕೊಂಡ ಪೂನಂ ಪಾಂಡೆ

ಸಮಗ್ರ ನ್ಯೂಸ್: ವಿವಾದಗಳ ಮೂಲಕವೇ ಸುದ್ದಿ ಆಗಿರುವ ನಟಿ ಪೂನಂ ಪಾಂಡೆ ಅವರು ಸತ್ತಿದ್ದಾರೆ ಎನ್ನುವ ಸುದ್ದಿ ನಿನ್ನೆ ವೈರಲ್ ಆಗಿತ್ತು. ಪೂನಂ ಪಾಂಡೆ ಖಾತೆ ಮೂಲಕ ಸಾವಿನ ವಿಚಾರ ತಿಳಿಸಲಾಗಿತ್ತು. ಆದರೆ, ಪೂನಂ ಪಾಂಡೆ ಬದುಕಿದ್ದಾರೆ. ತಾವು ಸುಳ್ಳು ಹೇಳಿರುವುದಾಗಿ ಅವರು ಒಪ್ಪಿಕೊಂಡಿದ್ದಾರೆ. ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಪೂನಂ ಪಾಂಡೆ ಮೃತಪಟ್ಟಿದ್ದಾರೆ’ ಎಂದು ಪೋಸ್ಟ್ ಮಾಡಲಾಯಿತು. ಅವರ ಮ್ಯಾನೇಜರ್ ಪಾರುಲ್ ಚಾವ್ಲಾ ಕೂಡ ಈ ವಿಚಾರ ಖಚಿತಪಡಿಸಿದ್ದರು. ದೊಡ್ಡ ದೊಡ್ಡ ಸೆಲೆಬ್ರಿಟಿಗಳು ಅವರ ಸಾವಿಗೆ ಸಂತಾಪ ಸೂಚಿಸಿದರು.

‘ನಾನು ಬದುಕಿದ್ದೇನೆ’ ಎಂದು ಹೊಸ ವಿಡಿಯೋ ಹಂಚಿಕೊಂಡ ಪೂನಂ ಪಾಂಡೆ Read More »

ಚಿತ್ರರಂಗಕ್ಕೆ ಗುಡ್ ಬೈ ಹೇಳಲಿರುವ ವಿಜಯ್| ಹೊಸ ಪಕ್ಷ ಹೆಸರು ಘೋಷಿಸಿದ ದಳಪತಿ

ಸಮಗ್ರ ನ್ಯೂಸ್: ಕಾಲಿವುಡ್ ನಟ ದಳಪತಿ ವಿಜಯ್ ಇಂದು ತಮ್ಮ ರಾಜಕೀಯ ಪಕ್ಷವಾದ ‘ತಮಿಳಗ ವೆಟ್ರಿ ಕಳಗಂ’ ಅನೌನ್ಸ್ ಮಾಡಿದ್ದಾರೆ. ಭ್ರಷ್ಟಾಚಾರ ಮುಕ್ತ ಆಡಳಿತದೊಂದಿಗೆ ಮೂಲಭೂತ ರಾಜಕೀಯ ಬದಲಾವಣೆ ಎಂದು ನಟ ಟ್ವೀಟ್ ಮಾಡಿದ್ದಾರೆ. ಕಳೆದ ವಾರ ಚೆನ್ನೈನಲ್ಲಿ ನಡೆದ ಸಭೆಯಲ್ಲಿ ಅವರ ಅಭಿಮಾನಿಗಳ ಸಂಘ ವಿಜಯ್ ಮಕ್ಕಳ್ ಇಯಕ್ಕಂ ರಾಜಕೀಯ ಪಕ್ಷದ ರಚನೆಗೆ ಒಪ್ಪಿಗೆ ನೀಡಿದ ನಂತರ ಈ ಒಂದು ಬಿಗ್ ಅನೌನ್ಸ್​ಮೆಂಟ್ ಬಂದಿದೆ. ರಾಜಕೀಯವು ನನಗೆ ಮತ್ತೊಂದು ವೃತ್ತಿಯಲ್ಲ. ಇದು ಪವಿತ್ರವಾದ ಜನರ ಕೆಲಸ.

ಚಿತ್ರರಂಗಕ್ಕೆ ಗುಡ್ ಬೈ ಹೇಳಲಿರುವ ವಿಜಯ್| ಹೊಸ ಪಕ್ಷ ಹೆಸರು ಘೋಷಿಸಿದ ದಳಪತಿ Read More »

ಕ್ಯಾನ್ಸರ್​ಗೆ ಬಾಲಿವುಡ್ ನಟಿ ಪೂನಂ ಪಾಂಡೆ ನಿಧನ

ಸಮಗ್ರ ನ್ಯೂಸ್: ನಟಿ ಹಾಗೂ ಮಾಡೆಲ್ ಪೂನಂ ಪಾಂಡೆ ಅವರು ಚಿತ್ರರಂಗದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದವರು. ಕಾಂಟ್ರವರ್ಸಿಗಳಿಂದ ಫೇಮಸ್ ಆದವರು. ಇಂದು ಮುಂಜಾನೆ ಮೃತಪಟ್ಟಿದ್ದಾರೆ ಎಂದು ವರದಿ ಆಗಿದೆ. ಕ್ಯಾನ್ಸರ್​ನಿಂದ ಪೂನಂ ಮೃತಪಟ್ಟಿರುವುದಾಗಿ ಅವರ ಇನ್​ಸ್ಟಾಗ್ರಾಮ್ ಖಾತೆ ಮೂಲಕ ಪೋಸ್ಟ್ ಮಾಡಲಾಗಿದೆ. ಉತ್ತರ ಪ್ರದೇಶದಲ್ಲಿರುವ ಅವರ ನಿವಾಸದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅವರಿಗೆ ಕೇವಲ 32 ವರ್ಷ ವಯಸ್ಸಾಗಿತ್ತು. ಇದು ಅವರ ಅಭಿಮಾನಿಗಳಿಗೆ ಶಾಕಿಂಗ್ ಎನಿಸಿದೆ. ಪೂನಂ ಪಾಂಡೆ ಅವರು ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಒಂದನ್ನು ಮಾಡಲಾಗಿದೆ.

ಕ್ಯಾನ್ಸರ್​ಗೆ ಬಾಲಿವುಡ್ ನಟಿ ಪೂನಂ ಪಾಂಡೆ ನಿಧನ Read More »

ತಿರುಪತಿಯ ಬೀದಿಯಲ್ಲಿ ಭಿಕ್ಷುಕನಂತೆ ತಿರುಗಿದ ಖ್ಯಾತ ನಟ

ಸಮಗ್ರ ನ್ಯೂಸ್: ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋಗುತ್ತಿದ್ದವರೆಲ್ಲ ಟ್ರಾಫಿಕ್ ಜಾಮ್ ನಿಂದ ಪರದಾಡಬೇಕಾಯಿತು. ಧನುಷ್ ಅವರ 51ನೇ ಸಿನಿಮಾ ನಟನೆ ತಿರುಪತಿಯಲ್ಲಿ ನಡೆಯುತ್ತಿದ್ದು, ಭಿಕ್ಷುಕನಂತೆ ಕಾಣುತ್ತಿದ್ದ ದೃಶ್ಯವನ್ನು ಬೀದಿಯಲ್ಲಿ ಸೆರೆ ಹಿಡಿಯಲಾಗಿದೆ. ಬೀದಿಯಲ್ಲಿ ಚಿತ್ರೀಕರಣ (Shooting) ಮಾಡುತ್ತಿದ್ದರಿಂದ ವಾಹನ ಸವಾರರು ಕಿರಿಕಿರಿ ಅನುಭವಿಸಿದ್ದಾರೆ. ಚಿತ್ರತಂಡಕ್ಕೆ ಹಿಡಿಶಾಪ ಹಾಕಿದ್ದಾರೆ. ಪೊಲೀಸರು ಶೂಟಿಂಗ್ ನಿಲ್ಲಿಸುವಂತೆ ಸೂಚನೆ ಕೊಟ್ಟಿದ್ದಾರೆ. ಇಷ್ಟೆಲ್ಲ ನಡೆದರೂ, ಚಿತ್ರೀಕರಣ ಯಶಸ್ವಿಯಾಗಿದೆ ಎಂದು ತಿಳಿದು ಬಂದಿದೆ. ಇದೊಂದು ಮಾಫಿಯಾ ಕಥೆಯನ್ನು ಹೊಂದಿರುವ ಸಿನಿಮಾ ಇದಾಗಿದೆ. ಕನ್ನಡದ ಕುವರಿ ರಶ್ಮಿಕಾ

ತಿರುಪತಿಯ ಬೀದಿಯಲ್ಲಿ ಭಿಕ್ಷುಕನಂತೆ ತಿರುಗಿದ ಖ್ಯಾತ ನಟ Read More »

ಡ್ರೋನ್ ಪ್ರತಾಪ್ ಗೆ ಮತ್ತೊಂದು ಆಫರ್ ನೀಡಿದ ಕಲರ್ಸ್ ಕನ್ನಡ

ಸಮಗ್ರ ನ್ಯೂಸ್: ಬಿಗ್ ಬಾಸ್ ಮೊದಲನೇ ರನ್ನರ್ ಅಪ್ ಆದ ಬೆನ್ನಲ್ಲೇ ಕಲರ್ಸ್ ಕನ್ನಡ ವಾಹಿನಿಯು ಡ್ರೋನ್ ಪ್ರತಾಪ್ ಅವರಿಗೆ ಮತ್ತೊಂದು ಬಿಗ್ ಆಫರ್ ನೀಡಿದೆ. ವಾಹಿನಿಯ ಅತ್ಯಂತ ಜನಪ್ರಿಯ ಶೋ ಗಿಚ್ಚಿಗಿಲಿಗಿಲಿ ಕಾರ್ಯಕ್ರಮದಲ್ಲಿ ಡ್ರೋನ್ ಪ್ರತಾಪ್ ಕಂಟೆಸ್ಟೆಂಟ್ ಆಗಿ ಆಯ್ಕೆಯಾಗಿದ್ದಾರೆ. ಇಂದಿನಿಂದ ರಿಯಾಲಿಟಿ ಶೋದ ಚಿತ್ರೀಕರಣ ಕೂಡ ಆರಂಭವಾಗಿದ್ದು, ಡ್ರೋನ್ ಪ್ರತಾಪ್ ಮಾತ್ರವಲ್ಲದೆ, ತುಕಾಲಿ ಸಂತೋಷ್, ಮೈಕಲ್ ಮತ್ತು ಇಶಾನಿ ಕೂಡ ಈ ಬಾರಿ ಗಿಚ್ಚಿಗಿಲಿಗಿಲಿಯಲ್ಲಿ ಪ್ರೇಕ್ಷಕರನ್ನು ನಕ್ಕು ನಗಿಸಲಿದ್ದಾರೆ. ಮೂವರು ಕೂಡ ಇಂದಿನಿಂದ ಚಿತ್ರೀಕರಣದಲ್ಲಿ

ಡ್ರೋನ್ ಪ್ರತಾಪ್ ಗೆ ಮತ್ತೊಂದು ಆಫರ್ ನೀಡಿದ ಕಲರ್ಸ್ ಕನ್ನಡ Read More »