ಸಿನಿಮಾ

ಬಿಗ್ ಬಾಸ್ ವಿನ್ನರ್ ರೋಡ್ ಶೋ | ಅಭಿಮಾನಿಗಳಿಂದ ರೋಡ್ ಬ್ಲಾಕ್

ಸಮಗ್ರ ನ್ಯೂಸ್: ಕಿರುತೆರೆ ಇತಿಹಾಸದಲ್ಲೇ ಅತೀ ದೊಡ್ಡ ಶೋ ಬಿಗ್ ಬಾಸ್ ಕನ್ನಡ ಮತ್ತು ಹಿಂದಿಯಲ್ಲಿ ಏಕಕಾಲದಲ್ಲಿ ಮುಕ್ತಾಯವಾಗಿದೆ. ಕನ್ನಡದಲ್ಲಿ ಕಾರ್ತಿಕ್ ಬಿಗ್ ಬಾಸ್ ಟ್ರೋಫಿಯನ್ನು ಗೆದ್ದಿದ್ದಾರೆ, ಹಿಂದಿಯಲ್ಲಿ ಖ್ಯಾತ ಸ್ಟ್ಯಾಂಡ್ ಅಪ್ ಕಾಮಿಡಿಯನ್ ಮುನಾವರ್ ಫಾರೂಕಿ ಟ್ರೋಫಿ ಪಡೆದಿದ್ದಾರೆ. ಬಿಗ್ ಬಾಸ್ ನಿಂದ ಬಂದ ನಂತರ ಮುನಾವರ್ ಫಾರೂಕಿ ಅವರ ರೋಡ್ ಶೋ ಮಾಡಿದ್ದು, ಲಕ್ಷಾಂತರ ಅಭಿಮಾನಿಗಳು ಅದಕ್ಕೆ ಭಾಗಿಯಾಗಿದ್ದಾರೆ. ಮುನಾವರ್ ಅವರನ್ನು ಸ್ವಾಗತಿಸುವುದಕ್ಕಾಗಿಯೇ ಲಕ್ಷಾಂತರ ರೂಪಾಯಿ ಮೌಲ್ಯದ ಪಟಾಕಿ ಸಿಡಿಸಲಾಗಿದೆ. ಗಂಟೆಗಟ್ಟಲ್ಲೇ ರಸ್ತೆಯಲ್ಲಿ ಬ್ಲಾಕ್ […]

ಬಿಗ್ ಬಾಸ್ ವಿನ್ನರ್ ರೋಡ್ ಶೋ | ಅಭಿಮಾನಿಗಳಿಂದ ರೋಡ್ ಬ್ಲಾಕ್ Read More »

ಬಿಗ್ ಬಾಸ್ ಸೀಸನ್ 10 ಗ್ರ್ಯಾಂಡ್ ಫಿನಾಲೆ| ಕಾರ್ತಿಕ್ ವಿನ್ನರ್, ರನ್ನರ್ ಅಪ್ ಆದ ಪ್ರತಾಪ್

ಸಮಗ್ರ ನ್ಯೂಸ್: ಬಿಗ್​ಬಾಸ್ ಕನ್ನಡ ಸೀಸನ್ 10 ಮುಗಿದಿದ್ದು, ಕಠಿಣ ಸ್ಪರ್ಧೆಯ ನಡುವೆ ಕಾರ್ತಿಕ್ ಮಹೇಶ್ ಗೆಲುವು ಸಾಧಿಸಿದ್ದಾರೆ. 112 ದಿನಗಳ ಸುದೀರ್ಘ ಪಯಣ ಇಂದು ಅಂತ್ಯವಾಗಿದೆ. ಬಿಗ್​ಬಾಸ್ ಗೆಲ್ಲಲು 16 ಮಂದಿಯಿಂದ ಪ್ರಾರಂಭವಾದ ಓಟದಲ್ಲಿ ಕೊನೆಯದಾಗಿ ಗೆಲುವು ಕಂಡಿರುವುದು ಕಾರ್ತಿಕ್ ಮಹೇಶ್. ಕೊನೆಯ ಕ್ಷಣದಲ್ಲಿ ಬಿಗ್​ಬಾಸ್​ ಮನೆಗೆ ಬರಲು ತೆಗೆದುಕೊಂಡ ನಿರ್ಣಯ ಅವರ ಕೈಹಿಡಿದಿದೆ. ಹಲವು ಏಳು-ಬೀಳುಗಳಿದ್ದ ಪಯಣದಲ್ಲಿ ಕಾರ್ತಿಕ್ ಮಹೇಶ್ ಗಮ್ಯ ತಲುಪಿದ್ದಾರೆ. ಅವರಿಗೆ ಬರೋಬ್ಬರಿ 2,97,39,904 ಮತ ಗಳಿಸಿದ್ದಾರೆ. ಹಲವು ಏಳು-ಬೀಳು, ನೋವು,

ಬಿಗ್ ಬಾಸ್ ಸೀಸನ್ 10 ಗ್ರ್ಯಾಂಡ್ ಫಿನಾಲೆ| ಕಾರ್ತಿಕ್ ವಿನ್ನರ್, ರನ್ನರ್ ಅಪ್ ಆದ ಪ್ರತಾಪ್ Read More »

ಇಂದು ಬಿಗ್ ಬಾಸ್ ವಿನ್ನರ್ ಘೋಷಣೆ|ಟಾಪ್​ 5 ಸ್ಪರ್ಧಿಗಳು ಇವರೇ ನೋಡಿ…!

ಸಮಗ್ರ ನ್ಯೂಸ್: ಬಿಗ್ ಬಾಸ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ಕ್ಷಣ ಇಂದು ಬಂದಿದೆ. ಹೌದು ನೂರಾರು ದಿನಗಳ ಕಾಲ ಕಿರುತೆರೆ ಪ್ರೇಕ್ಷಕರನ್ನು ರಂಜಿಸಿದ್ದ ‘ಬಿಗ್​ ಬಾಸ್​’ ರಿಯಾಲಿಟಿ ಶೋ ಈಗ ಪೂರ್ಣಗೊಳ್ಳುತ್ತಿದೆ. ಇಂದು ಝಗಮಗಿಸುವ ವೇದಿಕೆಯಲ್ಲಿ ಫಿನಾಲೆ ನಡೆಯಲಿದೆ. ಸದ್ಯಕ್ಕೆ ಈ ಕಾರ್ಯಕ್ರಮದಲ್ಲಿ ಟಾಪ್​ 5 ಸ್ಪರ್ಧಿಗಳು ಉಳಿದುಕೊಂಡಿದ್ದಾರೆ. ಆ ಐವರಲ್ಲಿ ಯಾರು ವಿನ್​ ಆಗುತ್ತಾರೆ ಎಂಬುದು ಇಂದು ರಾತ್ರಿ ಗೊತ್ತಾಗಲಿದೆ. ಕಿಚ್ಚ ಸುದೀಪ್​ ಅವರು ವಿನ್ನರ್​ ಹೆಸರು ಘೋಷಿಸಲಿದ್ದಾರೆ. ಅದರಲ್ಲೂ ಕನ್ನಡ, ಹಿಂದಿ ಬಿಗ್​ ಬಾಸ್​ನಲ್ಲಿ

ಇಂದು ಬಿಗ್ ಬಾಸ್ ವಿನ್ನರ್ ಘೋಷಣೆ|ಟಾಪ್​ 5 ಸ್ಪರ್ಧಿಗಳು ಇವರೇ ನೋಡಿ…! Read More »

OTT Films: ಅನಿಮಲ್ ಸೇರಿದಂತೆ ಹಿಟ್ ಫಿಲಂಗಳು ಬಂದೇ ಬಿಡ್ತು ಒಟಿಟಿ ಗೆ!

ಸಮಗ್ರ ನ್ಯೂಸ್: ಪ್ರತಿ ವಾರ ಕೆಲವು ಹೊಸ ಚಲನಚಿತ್ರಗಳು ಮತ್ತು ವೆಬ್ ಸರಣಿಗಳು ಥಿಯೇಟರ್‌ಗಳಲ್ಲಿ ಮತ್ತು OTT ನಲ್ಲಿ ಬರುತ್ತಿವೆ. ಕೆಲವು ಚಲನಚಿತ್ರಗಳು ಥಿಯೇಟರ್‌ಗಳಲ್ಲಿ ಬಿಡುಗಡೆಯಾದ ಒಂದು ವಾರದ ನಂತರ ಸ್ಟ್ರೀಮ್ ಆಗುತ್ತಿರುವಾಗ. ತಿಂಗಳಿಗೆ ಕೆಲವು ಚಲನಚಿತ್ರಗಳು ಡಿಜಿಟಲ್ ರೂಪದಲ್ಲಿ ಲಭ್ಯವಿವೆ. ಕರೋನಾದಿಂದಾಗಿ, ಜನರು ಇನ್ನೂ ಥಿಯೇಟರ್‌ಗಳಿಗಿಂತ ಮನೆಯಲ್ಲಿ OTT ವೀಕ್ಷಿಸಲು ಬಯಸುತ್ತಾರೆ. ಮತ್ತು ಚಿತ್ರಮಂದಿರಗಳಲ್ಲಿ ಪ್ರತಿ ವಾರ ಸುಮಾರು 50 ರಿಂದ 60 ಚಲನಚಿತ್ರಗಳು ಬಿಡುಗಡೆಯಾಗುತ್ತವೆ ಮತ್ತು ಪ್ರೇಕ್ಷಕರನ್ನು ರಂಜಿಸುತ್ತವೆ. ಇಂದಿನಿಂದ (ಜನವರಿ 26) ಪ್ರಸಿದ್ಧ

OTT Films: ಅನಿಮಲ್ ಸೇರಿದಂತೆ ಹಿಟ್ ಫಿಲಂಗಳು ಬಂದೇ ಬಿಡ್ತು ಒಟಿಟಿ ಗೆ! Read More »

ನಾಳೆ ಒಟಿಟಿಯಲ್ಲಿ ‘ಅನಿಮಲ್​’ ಸಿನಿಮಾ ಬಿಡುಗಡೆ

ಸಮಗ್ರ ನ್ಯೂಸ್: ಡಿಸೆಂಬರ್​ 1ರಂದು ತೆರೆಕಂಡ ಸೂಪರ್​ ಹಿಟ್​ ಆದ ‘ಅನಿಮಲ್​’ ಸಿನಿಮಾ ಯಾವಾಗ ಒಟಿಟಿಗೆ ಬರಲಿದೆ ಎಂದು ಕೇಳುತ್ತಲೇ ಇದ್ದರು. ಈಗ ಎಲ್ಲರಿಗೂ ನಿರ್ಮಾಪಕರು ಗುಡ್ ನ್ಯೂಸ್ ನೀಡಿದ್ದಾರೆ. ಜ. 26ರಂದು ‘ಅನಿಮಲ್​’ ಸಿನಿಮಾ ಒಟಿಟಿಯಲ್ಲಿ ಲಭ್ಯವಾಗುತ್ತಿದೆ. ನೆಟ್​ಫ್ಲಿಕ್ಸ್​ (Netflix) ಮೂಲಕ ಈ ಚಿತ್ರದ ಸ್ಟ್ರೀಮಿಂಗ್​ ಆರಂಭ ಆಗುತ್ತಿದೆ. ರಣಬೀರ್​ ಕಪೂರ್​ ಅವರಿಗೆ ಈ ಚಿತ್ರದಿಂದ ಬಹು ದೊಡ್ಡ ಯಶಸ್ಸು ಸಿಕ್ಕಿದೆ. ರಶ್ಮಿಕಾ ಮಂದಣ್ಣ ಅವರ ಚಾರ್ಮ್​ ಕೂಡ ಹೆಚ್ಚಾಗಿದೆ. ನಿರ್ದೇಶಕ ಸಂದೀಪ್​ ರೆಡ್ಡಿ ವಂಗಾ

ನಾಳೆ ಒಟಿಟಿಯಲ್ಲಿ ‘ಅನಿಮಲ್​’ ಸಿನಿಮಾ ಬಿಡುಗಡೆ Read More »

ನಟಿ ಪವಿತ್ರಾ ಗೌಡ ವಿರುದ್ದ ದರ್ಶನ್ ಪತ್ನಿ ವಿಜಯಲಕ್ಷ್ಮಿ ಗರಂ|ಕಾನೂನು ಕ್ರಮದ ಎಚ್ಚರಿಕೆ

ಸಮಗ್ರ ನ್ಯೂಸ್: ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ, ಪವಿತ್ರಾ ಗೌಡ ವಿರುದ್ಧ ಗರಂ ಆಗಿದ್ದು ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ. ವಿಜಯಲಕ್ಷ್ಮಿ ಅವರು ದರ್ಶನ್ ಹಾಗೂ ತಮ್ಮ ಪುತ್ರ ವಿನೀತ್ ಜೊತೆಗಿನ ಚಿತ್ರವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ‘ಕುಟುಂಬವೇ ಎಲ್ಲ’ ಎಂದು ಕ್ಯಾಪ್ಷನ್ ನೀಡಿದ್ದರು. ಅದಾದ ಕೆಲವೇ ಹೊತ್ತಿನಲ್ಲಿ ಪವಿತ್ರಾ ಗೌಡ ಸಹ, ತಮ್ಮ ಹಾಗೂ ದರ್ಶನ್​ರ ಹಲವು ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು, ‘ನಮ್ಮ ಸಂಬಂಧಕ್ಕೆ 10 ವರ್ಷವಾಯಿತು. ಇನ್ನೂ ಹಲವು ವರ್ಷ ಜೊತೆಗೆ

ನಟಿ ಪವಿತ್ರಾ ಗೌಡ ವಿರುದ್ದ ದರ್ಶನ್ ಪತ್ನಿ ವಿಜಯಲಕ್ಷ್ಮಿ ಗರಂ|ಕಾನೂನು ಕ್ರಮದ ಎಚ್ಚರಿಕೆ Read More »

ಇಂದು ಧ್ರುವ ಸರ್ಜಾ ಮಕ್ಕಳ ನಾಮಕರಣ…!

ಸಮಗ್ರ ನ್ಯೂಸ್: ಇಂದು ದೇಶದೆಲ್ಲೆಡೆ ಸಂಭ್ರಮದ ವಾತಾವರಣ ಅಯೋಧ್ಯೆಯಲ್ಲಿ ಬಾಲರಾಮನ ಪ್ರತಿಷ್ಠಾಪನೆ ನಡೆದಾಯಿತ್ತು, ಈ ಶುಭದಿನದ ಈ ಸಂಭ್ರಮದಲ್ಲಿ ನಟ ಧ್ರುವ ಸರ್ಜಾ ತಮ್ಮ ಇಬ್ಬರು ಮಕ್ಕಳಿಗೆ ನಾಮಕರಣ ಮಾಡಿದ್ದಾರೆ. ಮಗಳಿಗೆ ರುದ್ರಾಕ್ಷಿ ಮತ್ತು ಮಗನಿಗೆ ಹಯಗ್ರೀವ ಎಂದು ನಾಮಕರಣ ಮಾಡಿದ್ದಾರೆ. ಧ್ರುವ ಸರ್ಜಾ ಫಾರ್ಮ್ ಹೌಸ್ ನಲ್ಲಿ ಈ ನಾಮಕರಣ ಶಾಸ್ತ್ರ ನಡೆದಿದೆ. ಇಲ್ಲಿ ಮುಖ್ಯವಾಗಿ ಮಕ್ಕಳಿಗೆ ವಿಶೇಷ ಮತ್ತು ಅರ್ಥಪೂರ್ಣವಾದ ಹೆಸರನ್ನೇ ಇಟ್ಟಿದ್ದಾರೆ ಧ್ರುವ ಸರ್ಜಾ. ಧ್ರುವ ಸರ್ಜಾ ಅಂಡ್ ಫ್ಯಾಮಿಲಿ ಆಂಜನೇಯನ ಭಕ್ತರು.

ಇಂದು ಧ್ರುವ ಸರ್ಜಾ ಮಕ್ಕಳ ನಾಮಕರಣ…! Read More »

ಸುಮಲತಾ ಅಂಬರೀಶ್ ಅವರಿಗೆ ಗೌರವ ಡಾಕ್ಟರೇಟ್

ಸಮಗ್ರ ನ್ಯೂಸ್: ಕನ್ನಡ ಚಿತ್ರರಂಗದ ಹಿರಿಯ ನಟಿ ಮತ್ತು ಸಂಸದೆಯಾಗಿರುವ ಸುಮಲತಾ ಅಂಬರೀಶ್ ಅವರಿಗೆ ಗೌರವ ಡಾಕ್ಟರೇಟ್ ಲಭಿಸಿದೆ. ಸಮಾಜ ಸೇವೆ, ರಾಜಕೀಯ ಮತ್ತು ಚಲನಚಿತ್ರಗಳಲ್ಲಿನ ಸೇವೆಗಾಗಿ ಯುಎಸ್​ಎ ಕ್ಯಾಲಿಫೋರ್ನಿಯಾದ ಬರ್ಕ್ಲಿ ವಿಶ್ವವಿದ್ಯಾಲಯದಿಂದ ಅನುಮೋದಿಸಲಾದ ಮತ್ತು ಮಾನ್ಯತೆ ಪಡೆದಿರುವ ಹೈದರಾಬಾದ್​ನ ಯುನೈಟೆಡ್ ಥಿಯೋಲಾಜಿಕಲ್ ರಿಸರ್ಚ್ ಇನ್ಸ್ಟಿಟ್ಯೂಟ್​ನಿಂದ ಗೌರವ ಡಾಕ್ಟರೇಟ್ ನೀಡಲಾಗಿದೆ. ಗೌರವ ಡಾಕ್ಟರೇಟ್ ಪಡೆದುಕೊಂಡಿರುವುದಕ್ಕೆ ಸುಮಲತಾ ಅವರು ಗೌರವ ಪೂರ್ವಕವಾಗಿ ಧನ್ಯವಾದವನ್ನು ಅರ್ಪಿಸಿದ್ದಾರೆ. ಈ ಕುರಿತಾಗಿ ಫೇಸ್​ಬುಕ್​ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಂಸದೆ ಸುಮಲತಾ, ಈ ಗೌರವ ನನ್ನ

ಸುಮಲತಾ ಅಂಬರೀಶ್ ಅವರಿಗೆ ಗೌರವ ಡಾಕ್ಟರೇಟ್ Read More »

ರಶ್ಮಿಕಾ ಮಂದಣ್ಣ ಡೀಪ್‌ ಫೇಕ್ ವಿಡಿಯೋ ಸೃಷ್ಟಿಕರ್ತ ಅರೆಸ್ಟ್

ಸಮಗ್ರ ನ್ಯೂಸ್: ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್ ಫೇಕ್ ವೀಡಿಯೊ ಸೃಷ್ಟಿಸಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ಶನಿವಾರ ತಿಳಿಸಿದ್ದಾರೆ. ವೀಡಿಯೊದ ಸೃಷ್ಟಿಕರ್ತ ಎಂದು ಶಂಕಿಸಲಾದ ಆರೋಪಿಯನ್ನು ದಕ್ಷಿಣ ಭಾರತದಲ್ಲಿ ಬಂಧಿಸಿ ದೆಹಲಿಗೆ ಕರೆತರಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನವೆಂಬರ್ 10 ರಂದು ದೆಹಲಿ ಪೊಲೀಸರ ವಿಶೇಷ ಘಟಕದ ಗುಪ್ತಚರ ಫ್ಯೂಷನ್ ಮತ್ತು ಸ್ಟ್ರಾಟೆಜಿಕ್ ಆಪರೇಷನ್ಸ್ (ಐಎಫ್‌ಎಸ್‌ಒ) ಘಟಕದಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 465 (ಫೋರ್ಜರಿಗಾಗಿ ಶಿಕ್ಷೆ) ಮತ್ತು 469

ರಶ್ಮಿಕಾ ಮಂದಣ್ಣ ಡೀಪ್‌ ಫೇಕ್ ವಿಡಿಯೋ ಸೃಷ್ಟಿಕರ್ತ ಅರೆಸ್ಟ್ Read More »

ಬಿಗ್ ಬಾಸ್​ ಕೊಟ್ರು ಎಲಿಮಿನೇಷನ್ ಶಾಕ್​…! ತನಿಷಾ ಬಿಗ್ ಬಾಸ್ ಮನೆಯಿಂದ ಔಟ್…

ಸಮಗ್ರ ನ್ಯೂಸ್: ಬಿಗ್ ಬಾಸ್​ ಫಿನಾಲೆಗೆ ಇನ್ನೇನೂ ಕೆಲವೇ ದಿನಗಳಷ್ಟೆ ಬಾಕಿ ಇದೆ. ಈಗ ಬಿಗ್ ಬಾಸ್ ಮನೆಯಲ್ಲಿ ಟ್ವಿಸ್ಟ್ ಮೇಲೆ ಟ್ವಿಸ್ಟ್ ತೆಗೆದುಕೊಳ್ತಿದೆ. ಬಂದ ಅತಿಥಿಗಳೆಲ್ಲಾ ಹೊರಗೆ ಹೋದ ಬಳಿಕ ಈಗ ಬಿಗ್​ ಬಾಸ್​ ಎಲಿಮಿನೇಷನ್ ಶಾಕ್ ಕೊಟ್ಟಿದ್ದಾರೆ. ಹೌದು ಕಳೆದ ವಾರ ವರ್ತೂರು ಸಂತೋಷ್​ ಹಾಗೂ ತುಕಾಲಿ ಸಂತೋಷ್ ಎಲಿಮಿನೇಷನ್​ ನಿಂದ ಬಚಾವ್ ಆಗಿದ್ರು. ಸುದೀಪ್​ ಈ ವಾರ ಯಾವುದೇ ಎಲಿಮಿನೇಷನ್ ಇಲ್ಲ ಎಂದಿದ್ರು. ಇದೀಗ ಬಿಗ್ ಬಾಸ್​ ರಾತ್ರಿ ಡೈರೆಕ್ಟ್​ ಎಲಿಮಿನೇಷನ್ ಮಾಡಿದೆ.

ಬಿಗ್ ಬಾಸ್​ ಕೊಟ್ರು ಎಲಿಮಿನೇಷನ್ ಶಾಕ್​…! ತನಿಷಾ ಬಿಗ್ ಬಾಸ್ ಮನೆಯಿಂದ ಔಟ್… Read More »