ಸಿನಿಮಾ

ಕಾಂತಾರ -2 ಗೆ ರಿಷಭ್ ಸಜ್ಜು/ ನವೆಂಬರ್ 27 ಕ್ಕೆ ಮಹೂರ್ತ

ಕರಾವಳಿಯ‌ ದೈವಾರಾಧನೆಯ ಕಥೆಯನ್ನು ಒಳಗೊಂಡ ಚಿತ್ರ ‘ಕಾಂತಾರ’ ಜನಮೆಚ್ಚುಗೆ ಗಳಿಸಿದ್ದು ನಮಗೆಲ್ಲರಿಗೂ ತಿಳಿದಿರುವ ವಿಚಾರ. ರಿಷಭ್ ಶೆಟ್ಟಿ ಮುಖ್ಯಪಾತ್ರದಲ್ಲಿ ನಟಿಸಿ ಕಮಾಲ್ ಮಾಡಿದ್ದರು. ಇದೀಗ ‘ಕಾಂತಾರ’ ಪಾರ್ಟ್ 2 ಯಾವಾಗ ಬರುತ್ತೆ ಎಂಬ ಅಭಿಮಾನಿಗಳ ಕುತೂಹಲಕ್ಕೆ ಉತ್ತರ ದೊರಕಿದೆ. ಹೊಂಬಾಳೆ ಸಂಸ್ಥೆ ನಿರ್ಮಾಣದ, ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸುತ್ತಿರುವ ‘ಕಾಂತಾರ 2’ ಚಿತ್ರಕ್ಕೆ ಈಗಾಗಲೇ ಕೆಲಸ ಆರಂಭಗೊಂಡಿದ್ದು, ಚಿತ್ರದ ಮುಹೂರ್ತ ಇದೇ ನವೆಂಬರ್ 27ರಂದು ಸೋಮವಾರ ಜರುಗಲಿದೆ. ಸದ್ಯದಲ್ಲೇ ಸಿನಿಮಾ ಶೂಟಿಂಗ್ ಕೂಡ ಶುರುವಾಗಲಿದ್ದು,ಕಾಂತಾರ ಯಶಸ್ಸು ಕಂಡಂತೆ, […]

ಕಾಂತಾರ -2 ಗೆ ರಿಷಭ್ ಸಜ್ಜು/ ನವೆಂಬರ್ 27 ಕ್ಕೆ ಮಹೂರ್ತ Read More »

“ಸಪ್ತಸಾಗರದಾಚೆ ಎಲ್ಲೋ”/ ಎರಡನೇ ಭಾಗ ಇಂದು ತೆರೆಗೆ

ಸಮಗ್ರ ನ್ಯೂಸ್: ಜನಮೆಚ್ಚುಗೆಗೆ ಪಾತ್ರವಾಗಿದ್ದ ರಕ್ಷಿತ್ ಶೆಟ್ಟಿ ಮತ್ತು ರುಕ್ಮಿಣಿ ವಸಂತ್ ನಟಿಸಿದ್ದ “ಸಪ್ತ ಸಾಗರದಾಚೆ ಎಲ್ಲೋ” ಸಿನಿಮಾದ ಎರಡನೇ ಭಾಗ ಇಂದು ತೆರೆ ಕಾಣುತ್ತಿದೆ. ಕೌಟುಂಬಿಕ ಕಥಾಹಂದರವನ್ನು ಒಳಗೊಂಡಿದ್ದ “ಸಪ್ತ ಸಾಗರದಾಚೆ ಎಲ್ಲೋ” ಚಿತ್ರದ ಮೊದಲ ಭಾಗದ ಕೊನೆಯಲ್ಲಿ ನಾಯಕ ಜೈಲು ಸೇರಿದ್ದ. ಇದೀಗ ತೆರೆ ಮೇಲೆ ಬರುತ್ತಿರುವ ಎರಡನೇ ಭಾಗವು ನಾಯಕ ಜೈಲಿನಿಂದ ಹೊರಬಂದ ನಂತರದ ಕಥೆಯನ್ನು ಹೊಂದಿದೆ. ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಚಿತ್ರ ಪ್ರದರ್ಶನಗೊಳ್ಳಲಿದೆ. ಚಿತ್ರದಲ್ಲಿ ರಕ್ಷಿತ್ ಶೆಟ್ಟಿ,

“ಸಪ್ತಸಾಗರದಾಚೆ ಎಲ್ಲೋ”/ ಎರಡನೇ ಭಾಗ ಇಂದು ತೆರೆಗೆ Read More »

ಭಾರತ ವಿಶ್ವಕಪ್ ಗೆದ್ದರೆ ಬೀಚ್ ನಲ್ಲಿ ಬೆತ್ತಲಾಗಿ ಓಡ್ತಾಳಂತೆ ಈ ತೆಲುಗು ನಟಿ

ಸಮಗ್ರ‌ ನ್ಯೂಸ್: ತೆಲುಗು ನಟಿ ರೇಖಾ ಬೋಜ್ ಅವರು, ಈ ಬಾರಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತ ತಂಡ ಚಾಂಪಿಯನ್ ಆದರೆ ನಾನು ವಿಶಾಖಪಟ್ಟಣದ ಬೀಚ್​ನಲ್ಲಿ ಬೆತ್ತಲೆಯಾಗಿ ಓಡಾಡುತ್ತೇನೆ ಎಂದು ಫೇಸ್​ಬುಕ್​ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ನಂತರ ಮತ್ತೊಂದು ಫೊಸ್ಟ್​ನಲ್ಲಿ “ಧರ್ಮದ ಕಾರಣಕ್ಕೆ ನ್ಯೂಜಿಲೆಂಡ್, ಆಸ್ಟ್ರೇಲಿಯಾ ಗೆಲ್ಲಲಿ ಎಂದು ಕೋರಿಕೊಳ್ಳುತ್ತಿದ್ದವರು ಸಹ ಈಗ ನನ್ನ ಘೋಷಣೆ ನಂತರ ಭಾರತ ಗೆಲ್ಲಲಿ ಎಂದು ಪ್ರಾರ್ಥಿಸುತ್ತಿದ್ದಾರೆ” ಎಂದಿದ್ದಾರೆ. ನಟಿಯ ಪೋಸ್ಟ್​ಗೆ ಹಲವಾರು ಪ್ರತಿಕ್ರಿಯೆಗಳು ಬಂದಿದ್ದು, ಹಲವರು ಪೋಸ್ಟ್ ಅನ್ನು ಖಂಡಿಸಿದ್ದರೆ. ಇನ್ನು ಕೆಲವರು

ಭಾರತ ವಿಶ್ವಕಪ್ ಗೆದ್ದರೆ ಬೀಚ್ ನಲ್ಲಿ ಬೆತ್ತಲಾಗಿ ಓಡ್ತಾಳಂತೆ ಈ ತೆಲುಗು ನಟಿ Read More »

ಐಶ್ವರ್ಯ ಮದುವೆಗದ್ದೆ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್| ಪತಿ ರಾಜೇಶ್ ಸೇರಿ ಐವರ ಬಂಧನ| ಆತ್ಮಹತ್ಯೆ ಬಳಿಕ ಗೋವಾದಲ್ಲಿ ಪಾರ್ಟಿ ಮಾಡ್ತಿದ್ದ ಮನೆಯವರು!!

ಸಮಗ್ರ ನ್ಯೂಸ್: ಮನೆಯಲ್ಲಿ ಅ.26 ರಂದು ಯಾರೂ ಇಲ್ಲದ ವೇಳೆ ಫ್ಯಾನ್​ಗೆ ನೇಣು ಬಿಗಿದುಕೊಂಡು ಗೃಹಿಣಿ ಐಶ್ವರ್ಯ ಆತ್ಮಹತ್ಯೆ ಮಾಡಿದ್ದ ಪ್ರಕರಣ ಬೆಂಗಳೂರು ನಗರದಲ್ಲಿ ನಡೆದಿತ್ತು. ಈ ಸಂಬಂಧ ಗೋವಿಂದರಾಜನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ, ಮೃತಳ ಪತಿ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದು, ವಾರದ ಬಳಿಕ ಪ್ರಕರಣದ ಹಿಂದಿನ ಅಸಲಿಯತ್ತು ಹೊರಬಿದ್ದಿದೆ. ಐಶ್ವರ್ಯ ಪತಿ ರಾಜೇಶ್, ಮಾವ ಗಿರಿಯಪ್ಪ, ಅತ್ತೆ ಸೀತಾ, ಮೈದುನ ವಿಜಯ್, ಮೈದುನನ ಪತ್ನಿ ತಸ್ಮಿನ್ ಬಂಧಿತ ಆರೋಪಿಗಳು. ಐಶ್ವರ್ಯ ಆತ್ಮಹತ್ಯೆ ಬಳಿಕ

ಐಶ್ವರ್ಯ ಮದುವೆಗದ್ದೆ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್| ಪತಿ ರಾಜೇಶ್ ಸೇರಿ ಐವರ ಬಂಧನ| ಆತ್ಮಹತ್ಯೆ ಬಳಿಕ ಗೋವಾದಲ್ಲಿ ಪಾರ್ಟಿ ಮಾಡ್ತಿದ್ದ ಮನೆಯವರು!! Read More »

ಯುವ ಸಂಗೀತ ನಿರ್ದೇಶಕ ಮನೋಜ್ ವಸಿಷ್ಠ ನಿಧನ

ಸಮಗ್ರ ನ್ಯೂಸ್: ಸುಗಮ ಸಂಗೀತ ಮತ್ತು ಶಾಸ್ತ್ರೀಯ ಸಂಗೀತ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಯುವ ಗಾಯಕ, ಸಂಗೀತ ಸಂಯೋಜಕ ಮನೋಜ್ ವಸಿಷ್ಠ ಅನಾರೋಗ್ಯದ ಕಾರಣದಿಂದಾಗಿ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯ ಹಾಗೂ ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು, ಹಲವು ವರ್ಷಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ನ.1ರಂದು ಇಹಲೋಕ ತ್ಯಜಿಸಿದ್ದಾರೆ. ಕನ್ನಡ ಕಿರುತೆರೆಯ ಬಹುತೇಕ ರಿಯಾಲಿಟಿ ಶೋಗಳಲ್ಲಿ ಮನೋಜ್ ಮೆಂಟರ್ ಆಗಿ ಕೆಲಸ ಮಾಡಿದ್ದಾರೆ. ಅದರಲ್ಲೂ ಪ್ರವೀಣ್ ಡಿ ರಾವ್ ಅವರ ಅನೇಕ ಧಾರಾವಾಹಿ ಶೀರ್ಷಿಕೆಗಳಿಗೆ

ಯುವ ಸಂಗೀತ ನಿರ್ದೇಶಕ ಮನೋಜ್ ವಸಿಷ್ಠ ನಿಧನ Read More »

ಮಲೆಯಾಳಂ ಚಿತ್ರರಂಗಕ್ಕೆ ಮತ್ತೊಂದು ಶಾಕ್| ನಟಿ ಡಾ. ಪ್ರಿಯಾ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ನಟಿ ರೆಂಜೂಷಾ ಮೆನನ್ ಅವರ ನಿಧನದ ಆಘಾತದಿಂದ ಹೊರಬರುವ ಮುನ್ನವೇ ಮತ್ತೊಂದು ಸಾವಿನ ಸುದ್ದಿ ಮಲಯಾಳಂ ಕಿರುತೆರೆ ಉದ್ಯಮವನ್ನು ಬೆಚ್ಚಿಬೀಳಿಸಿದೆ. ಕರುತಮುತ್ತು ಮುಂತಾದ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿದ್ದ ನಟಿ ಡಾ. ಪ್ರಿಯಾ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ. ಪ್ರಿಯಾ ಅವರಿಗೆ 35 ವರ್ಷ ವಯಸ್ಸಾಗಿತ್ತು. ಹೃದಯಾಘಾತದಿಂದ ಅವರು ಮಂಗಳವಾರ (ಅಕ್ಟೋಬರ್ 31) ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರು ಎಂಟು ತಿಂಗಳ ಗರ್ಭಿಣಿಯಾಗಿದ್ದರು. ಅಗಲಿದ ಆತ್ಮಕ್ಕೆ ಶ್ರದ್ಧಾಂಜಲಿ ಸಲ್ಲಿಸಿದ ನಟ ಕಿಶೋರ್ ಸತ್ಯ ಅಭಿಮಾನಿಗಳೊಂದಿಗೆ ಸುದ್ದಿ ಹಂಚಿಕೊಂಡಿದ್ದಾರೆ. ಹೃದಯಾಘಾತದಿಂದ

ಮಲೆಯಾಳಂ ಚಿತ್ರರಂಗಕ್ಕೆ ಮತ್ತೊಂದು ಶಾಕ್| ನಟಿ ಡಾ. ಪ್ರಿಯಾ ಹೃದಯಾಘಾತದಿಂದ ಸಾವು Read More »

‘ವರಾಹ ರೂಪಂ’ ಹಾಡಿನ ಕೃತಿಚೌರ್ಯ ಕೇಸ್ ರದ್ದುಗೊಳಿಸಿದ ಕೇರಳ ಹೈಕೋರ್ಟ್

ಸಮಗ್ರ ನ್ಯೂಸ್: ಕನ್ನಡದ ಜನಪ್ರಿಯ ಚಿತ್ರ ‘ಕಾಂತಾರ’ದ ‘ವರಾಹರೂಪಂ’ ಹಾಡಿನ ವಿವಾದಕ್ಕೆ ಕೊನೆಗೂ ಸೋಮವಾರ ತೆರೆ ಬಿದ್ದಿದೆ. ಥೈಕುಡಂ ಸೇತುವೆಯ ‘ನವರಸಂ’ ಹಾಡನ್ನು ಕೃತಿಚೌರ್ಯ ಮಾಡಲಾಗಿದೆ ಎಂದು ಆರೋಪಿಸಿ ಚಿತ್ರದ ತಯಾರಕರ ವಿರುದ್ಧ ದಾಖಲಿಸಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಕೇರಳ ಹೈಕೋರ್ಟ್ ರದ್ದುಗೊಳಿಸಿದೆ. ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರು, ನಿರ್ದೇಶಕ ರಿಷಭ್ ಶೆಟ್ಟಿ, ಸಂಗೀತ ಸಂಯೋಜಕ ಅಜನೀಶ್ ಲೋಕನ್ ಮತ್ತು ಕೇರಳ ವಿತರಕ ಪೃಥ್ವಿರಾಜ್ ಸುಕುಮಾರನ್ ವಿರುದ್ಧ ಹಕ್ಕುಸ್ವಾಮ್ಯ ಕಾಯ್ದೆ 1957 ರ ಸೆಕ್ಷನ್ 63 ರ ಅಡಿಯಲ್ಲಿ

‘ವರಾಹ ರೂಪಂ’ ಹಾಡಿನ ಕೃತಿಚೌರ್ಯ ಕೇಸ್ ರದ್ದುಗೊಳಿಸಿದ ಕೇರಳ ಹೈಕೋರ್ಟ್ Read More »

ಶುಭಾ ಪೂಂಜಾ ಜೊತೆ ಕಿಡಿಗೇಡಿಗಳ ಅಸಭ್ಯ ವರ್ತನೆ

ಸಮಗ್ರ ಸಮಾಚಾರ: ಸಿನಿಮಾ ಹಾಡೊಂದರ ಚಿತ್ರೀಕರಣದ ಸಮಯದಲ್ಲಿ ನಟಿ ಶುಭಾ ಪೂಂಜಾ ಜೊತೆ ಕಿಡಿಗೇಡಿಗಳು ಅಸಭ್ಯವಾಗಿ ವರ್ತಿಸಿದ ಘಟನೆ ಚಿಕ್ಕಮಗಳೂರಿನ ಕಳಸ ತಾಲೂಕಿನ ಕುದುರೆಮುಖದಲ್ಲಿ ನಡೆದಿದೆ. ಕೊರಗಜ್ಜ ಸಿನಿಮಾ ಹಾಡೊಂದರ ಚಿತ್ರೀಕರಣ ವೇಳೆ ಈ ಘಟನೆ ನಡೆದಿದ್ದು, ಶುಭಾ ಪೂಂಜಾ ಡ್ಯಾನ್ಸ್ ವೇಳೆಯಲ್ಲಿ ಒಂದು ಗುಂಪು ಆಕ್ರಮಿಸಿ ಕೈ ಹಿಡಿದು ಎಳೆದಿದೆ. ಈ ಅಸಭ್ಯ ವರ್ತನೆಯಿಂದ ಚಿತ್ರೀಕರಣವನ್ನು ಚಿತ್ರತಂಡ ನಿಲ್ಲಿಸಿದೆ.ಸುಧೀರ್ ಅತ್ತಾವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಕೊರಗಜ್ಜ ಸಿನಿಮವಾಗಿದ್ದು, ಬಾಲಿವುಡ್ ನೃತ್ಯ ನಿರ್ದೇಶಕ ಗಣೇಶ್ ಆಚಾರ್ಯ ಜೊತೆ ಶುಭಾ

ಶುಭಾ ಪೂಂಜಾ ಜೊತೆ ಕಿಡಿಗೇಡಿಗಳ ಅಸಭ್ಯ ವರ್ತನೆ Read More »

ಅಮೃತಾ ಪ್ರೇಮ್ ನಟಿಸಿರುವ ಟಗರು ಪಲ್ಯ ಚಿತ್ರ ರಾಜ್ಯದಾದ್ಯಂತ ರಿಲೀಸ್

ಸಮಗ್ರ ಸಮಾಚಾರ: ಅಮೃತಾ ಪ್ರೇಮ್‌ ಹಾಗೂ ನಾಗಭೂಷಣ್‌ ನಟನೆಯ ಟಗರು ಪಲ್ಯ ಸಿನಿಮಾ ಇಂದು ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಚಿತ್ರವನ್ನು ನಟ ಧನಂಜಯ್‌ ನಿರ್ಮಿಸಿದ್ದು ಉಮೇಶ್‌ ಕೃಪ ಆಕ್ಷನ್‌ ಕಟ್‌ ಹೇಳುತ್ತಿದ್ದಾರೆ. ನಿನ್ನೆ ನಡೆದ ಸುದ್ದಿಗೋಷ್ಠಿಯಲ್ಲಿ ಹಲವಾರು ಸಿನಿಮಾ ನಟ,ನಟಿಯರಿದ್ದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿತರಕ ಕಾರ್ತಿಕ್‌ ಗೌಡ, ”45 ದಿನಗಳ ಮುನ್ನವೇ ಟಗರು ಪಲ್ಯ ಚಿತ್ರವನ್ನು ನನಗೆ ತೋರಿಸಿದ್ದರು. ಬಡವ ರಾಸ್ಕಲ್ ಕೂಡಾ ರಿಲೀಸ್‌ಗೆ‌ ಮುನ್ನ 2-3 ತಿಂಗಳ ಮೊದಲೇ ತೋರಿಸಿದ್ದರು. ಟಗರು ಪಲ್ಯ ಎಲ್ಲರೂ ಮೆಚ್ಚುವಂತ

ಅಮೃತಾ ಪ್ರೇಮ್ ನಟಿಸಿರುವ ಟಗರು ಪಲ್ಯ ಚಿತ್ರ ರಾಜ್ಯದಾದ್ಯಂತ ರಿಲೀಸ್ Read More »

ನಟ ದರ್ಶನ್ ವಿರುದ್ಧವೂ ಹುಲಿಉಗುರು ಆರೋಪ| ಬಂಧಿಯಾಗ್ತಾರಾ ಡಿ ಬಾಸ್?

ಸಮಗ್ರ ನ್ಯೂಸ್: ಕುತ್ತಿಗೆಯಲ್ಲಿ ಹುಲಿಯ ಉಗುರು ಇರುವ ಲಾಕೆಟ್ ಧರಿಸಿದ್ದರಿಂದ ಬಿಗ್ ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್ ಅರೆಸ್ಟ್ ಆಗಿದ್ದಾರೆ. ಈ ಬೆನ್ನಲ್ಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧವೂ ಗಂಭೀರ ಆರೋಪ ಕೇಳಿ ಬರ್ತಿದೆ. ಹುಲಿ ಉಗುರು ಬಳಸಿ ಡಾಲರದ ಮಾಡಿಸಿಕೊಂಡಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಹೀಗಾಗಿ ದರ್ಶನ್ ವಿರುದ್ಧ ತನಿಖೆಗೆ ಆಗ್ರಹಿಸಲಾಗಿದೆ. ಅಕ್ಟೋಬರ್ 25 ರಂದು 11:30ಕ್ಕೆ ನಟ ದರ್ಶನ್ ವಿರುದ್ದ ಜೆಡಿಯು ಪಕ್ಷ ದೂರು ದಾಖಲಿಸಲಿದೆ. ಅರಣ್ಯ ಸಂರಕ್ಷಣಾ ಅಧಿಕಾರಿಗಳಿಗೆ ದೂರಿ ದಾಖಲಿಸಲು

ನಟ ದರ್ಶನ್ ವಿರುದ್ಧವೂ ಹುಲಿಉಗುರು ಆರೋಪ| ಬಂಧಿಯಾಗ್ತಾರಾ ಡಿ ಬಾಸ್? Read More »