ಸಿನಿಮಾ

2024ರ ಆಸ್ಕರ್ ಪ್ರಶಸ್ತಿಗೆ “2018 ಮಲಯಾಳಂ ಸಿನಿಮಾ” ಅಧಿಕೃತ ಪ್ರವೇಶ

ಸಮಗ್ರ ನ್ಯೂಸ್: 2024ರ ಆಸ್ಕರ್‌ ಪ್ರಶಸ್ತಿಗೆ ದಕ್ಷಿಣ ಭಾರತದ ಮಲಯಾಳಂನ ಬ್ಲಾಕ್‌ಬಸ್ಟರ್‌ “2018 ಸಿನಿಮಾ”ವನ್ನು ಭಾರತದಿಂದ ಆಸ್ಕರ್‌ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಇದು ಸರ್ವೈವಲ್‌ ಡ್ರಾಮಾ ಸಿನಿಮಾವಾಗಿದೆ. ಫಿಲ್ಮ್‌-ಫಿಲ್ಮ್‌ ಫೆಡರೇಶನ್‌ ಆಫ್‌ ಇಂಡಿಯಾ ಈ ಸಿನಿಮಾವನ್ನು ಆಸ್ಕರ್‌ಗೆ ಭಾರತದ ಅಧಿಕೃತ ಸಿನಿಮಾವಾಗಿ ಆಯ್ಕೆ ಮಾಡಿದೆ. 2018ರಲ್ಲಿ ಕೇರಳದಲ್ಲಿ ಸಂಭವಿಸಿದ ಮಹಾ ಪ್ರವಾಹವನ್ನು ಆಧರಿಸಿ ಅಧ್ಬುತ ಸಿನಿಮಾ ನಿರ್ಮಿಸಲಾಗಿದೆ. ಟೊವಿನೋ ಥಾಮಸ್ ಅಭಿನಯದ 2018 ಎವರಿವನ್‌ ಈಸ್‌ ಹೀರೋ ಎಂಬ ಚಿತ್ರವನ್ನು ಜೂಡ್ ಆಂಥನಿ ಜೋಸೆಫ್ ನಿರ್ದೇಶಿಸಿದ್ದಾರೆ. ಮಾಲಿವುಡ್‌ನ […]

2024ರ ಆಸ್ಕರ್ ಪ್ರಶಸ್ತಿಗೆ “2018 ಮಲಯಾಳಂ ಸಿನಿಮಾ” ಅಧಿಕೃತ ಪ್ರವೇಶ Read More »

ಹಿರಿಯ ನಟ ಬ್ಯಾಂಕ್ ಜನಾರ್ದನ್ ಗೆ ಹೃದಯಾಘಾತ

ಸಮಗ್ರ ನ್ಯೂಸ್ : ಸ್ಯಾಂಡಲ್​ವುಡ್​ನ ಹಿರಿಯ ನಟ ಬ್ಯಾಂಕ್ ಜನಾರ್ದನ್ ಅವರಿಗೆ ಹೃದಯಘಾತ ಆಗಿದೆ.ಈ ಸುದ್ದಿ ಕೇಳಿ ಅವರ ಅಭಿಮಾನಿಗಳಿಗೆ, ಸಿನಿಪ್ರಿಯರಿಗೆ ಆತಂಕ ಕಾಡಲು ಆರಂಭವಾಗಿದೆ. ಸದ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರು ಬೇಗ ಚೇತರಿಸಿಕೊಳ್ಳಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ. ತಂದೆಯ ಆರೋಗ್ಯದ ಕುರಿತು ಬ್ಯಾಂಕ್ ಜನಾರ್ದನ್ ಪುತ್ರ ಗುರುಪ್ರಸಾದ್ ಮಾಹಿತಿ ನೀಡಿದ್ದಾರೆ. ಹೆದರುವ ಅಗತ್ಯವಿಲ್ಲ ಎಂದಿದ್ದಾರೆ. ಸದ್ಯ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರು ಆರೋಗ್ಯವಾಗಿದ್ದಾರೆ. ಸದ್ಯ ಅವರಿಗೆ ಆಂಜಿಯೋಗ್ರಾಮ್ ಮಾಡಲಾಗುತ್ತಿದೆ

ಹಿರಿಯ ನಟ ಬ್ಯಾಂಕ್ ಜನಾರ್ದನ್ ಗೆ ಹೃದಯಾಘಾತ Read More »

ಡ್ರೈವರ್ ಇಲ್ಲದ ಕ್ಯಾಬ್ ಏರಿದ ಡಾಲಿ ಧನಂಜಯ್

ಸಮಗ್ರ ನ್ಯೂಸ್:ಸಿನಿಮಾ ನಟರೆಲ್ಲ ಸಿನಿಮಾ ಶೂಟಿಂಗ್, ಟ್ರೀಪ್ ಹೀಗೆ ನಾನಾ ಕಾರಣಕ್ಕೆ ಹೊರ ದೇಶಕ್ಕೆ ಹೋಗೋದು ಮಾಮೂಲಿ ಹಾಗೇ ಇಲ್ಲಿ ನಟ ಡಾಲಿ ಧನಂಜಯ್ ಕೂಡ ಸದ್ಯ ಅಮೆರಿಕದಲ್ಲಿದ್ದಾರೆ. ಅಷ್ಟೇ ಯಾಕೆ ಅವರು ಡ್ರೈವರ್ ಇಲ್ಲದ ಕ್ಯಾಬ್ ಏರಿದ್ದಾರೆ. ಅದು ಹೋಗುವ ವೇಗ ನೋಡಿ ಡಾಲಿ ಅಚ್ಚರಿಗೊಂಡಿದ್ದಾರೆ. ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಭಾರತಕ್ಕಿಂತ ಅಮೆರಿಕ ತಂತ್ರಜ್ಞಾನದಲ್ಲಿ ತುಂಬಾನೇ ಮುಂದಿದೆ. ಅಲ್ಲಿ ಡ್ರೈವರ್ ಇಲ್ಲದ ಕಾರುಗಳು ಬಂದಿವೆ. ಚಾಲಕ ರಹಿತ ಕ್ಯಾಬ್​ಗಳು ಅಮೆರಿಕದಲ್ಲಿವೆ.

ಡ್ರೈವರ್ ಇಲ್ಲದ ಕ್ಯಾಬ್ ಏರಿದ ಡಾಲಿ ಧನಂಜಯ್ Read More »

ಅದಿತಿ ಪ್ರಭುದೇವ ನಟನೆಯ ‘ಅಲೆಕ್ಸಾ’ ಚಿತ್ರ ನವೆಂಬರ್ 3 ಕ್ಕೆ ರಿಲೀಸ್

ಸಮಗ್ರ ನ್ಯೂಸ್:‌ ಪವನ್ ತೇಜ್ ಹಾಗೂ ಅದಿತಿ ಪ್ರಭುದೇವ ನಟಿಸಿರುವ ‘ಅಲೆಕ್ಸಾ’ ಚಿತ್ರ ನವೆಂಬರ್ 3 ರಂದು ಬಿಡುಗಡೆಯಾಗಲಿದೆ. ಜೀವ ನಿರ್ದೇಶಿಸಿರುವ ಈ ಚಿತ್ರದ ಟೀಸರ್ ಇತ್ತೀಚೆಗಷ್ಟೇ ಬಿಡುಗಡೆಯಾಗಿತ್ತು. ಟೀಸರ್ ನೋಡಿ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇದೀಗ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಇದೊಂದು ಮರ್ಡರ್ ಮಿಸ್ಟರಿ ಚಿತ್ರ. ತನಿಖಾಧಿಕಾರಿ ಪಾತ್ರದಲ್ಲಿ ಅದಿತಿ ಪ್ರಭುದೇವ ನಟಿಸಿದ್ದಾರೆ. ಪವನ್ ತೇಜ್ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಫಾರ್ಮಾಸುಟಿಕಲ್‌ ಮಾಫಿಯಾ ಬಗ್ಗೆ ಕಥಾಹಂದರವಿದೆ. ಅಷ್ಟೆ ಅಲ್ಲ ಈ ಚಿತ್ರದ ಎರಡನೇ ಭಾಗವನ್ನು

ಅದಿತಿ ಪ್ರಭುದೇವ ನಟನೆಯ ‘ಅಲೆಕ್ಸಾ’ ಚಿತ್ರ ನವೆಂಬರ್ 3 ಕ್ಕೆ ರಿಲೀಸ್ Read More »

ಸಿಲ್ಕ್ ಸ್ಮಿತಾ ಶವದೊಂದಿಗೆ ಸೆಕ್ಸ್ ನಡೆಸಲಾಗಿತ್ತಾ? ಸ್ಪೋಟಕ ಹೇಳಿಕೆ ನೀಡಿದ ಹಿರಿಯ ನಟ

ಸಮಗ್ರ ನ್ಯೂಸ್: ಒಂದು ಕಾಲದಲ್ಲಿ ಭಾರತೀಯ ಚಿತ್ರರಂಗವನ್ನು ಆಳಿದ್ದ ಜನಪ್ರಿಯ ಮಾದಕ ನಟಿ ಸಿಲ್ಕ್ ಸ್ಮಿತಾ ಸತ್ತಾಗ ಆಕೆಯ ಶವದೊಂದಿಗೆ ಸೆಕ್ಸ್ ಮಾಡಿರಬಹುದು ಎಂದು ತಮಿಳಿನ ಹಿರಿಯ ನಟ ಹಾಗೂ ಸಿನಿ ಪತ್ರಕರ್ತ ಬೈಲ್ವಾನ್ ರಂಗನಾಥ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಸೆಪ್ಟೆಂಬರ್​ 23 ನಟಿ ಸಿಲ್ಕ್​ ಸ್ಮಿತಾ ಅವರ ಪುಣ್ಯತಿಥಿಯಾಗಿದ್ದು, ನಟಿಯ ಪುಣ್ಯತಿಥಿಯ ದಿನದಂದು ಕಾಲಿವುಡ್​ ನಟ ಹಾಗೂ ಪತ್ರಕರ್ತ ಬೈಲ್ವಾನ್ ರಂಗನಾಥನ್ ಅವರು ಕೆಲ ವರ್ಷಗಳ ಹಿಂದೆ ಸಂದರ್ಶನವೊಂದರಲ್ಲಿ ನೀಡಿದ್ದ ಹೇಳಿಕೆ ಈಗ ವ್ಯಾಪಕ ವೈರಲ್

ಸಿಲ್ಕ್ ಸ್ಮಿತಾ ಶವದೊಂದಿಗೆ ಸೆಕ್ಸ್ ನಡೆಸಲಾಗಿತ್ತಾ? ಸ್ಪೋಟಕ ಹೇಳಿಕೆ ನೀಡಿದ ಹಿರಿಯ ನಟ Read More »

ಮತ್ತೆ ಕಿರುತೆರೆಗೆ ಅಪ್ಪಳಿಸಲಿದೆ ‘ಬಿಗ್ ಬಾಸ್-10’| ವಾರಪೂರ್ತಿ ಮನರಂಜನೆಗೆ ರೆಡಿಯಾಗಿ…

ಸಮಗ್ರ ನ್ಯೂಸ್: ಕಿರುತೆರೆ ಪ್ರೇಕ್ಷಕರು ಕುತೂಹಲದಿಂದ ಕಾಯುತ್ತಿರುವ ಅತಿದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್-10 ಆರಂಭಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಬಿಗ್ ಬಾಸ್ ಕನ್ನಡ ಸೀಸನ್ 10 ಅಕ್ಟೋಬರ್ 8, 2023 ರಿಂದ ಪ್ರಸಾರವಾಗಲಿದೆ. ಮುಂಬರುವ ಸೀಸನ್ ತನ್ನ 10 ನೇ ವಾರ್ಷಿಕೋತ್ಸವವನ್ನು ಆಚರಿಸಲು ‘ಹ್ಯಾಪಿ ಬಿಗ್ ಬಾಸ್’ ಎಂಬ ಥೀಮ್ ಅನ್ನು ಹೊಂದಿರುತ್ತದೆ. ಭಾರಿ ಡ್ರಾಮಾ ಮತ್ತು ವಿವಾದಗಳಿಗೆ ಹೆಸರುವಾಸಿಯಾದ ಈ ಕಾರ್ಯಕ್ರಮವು ಕರ್ನಾಟಕದ ಅತ್ಯಂತ ಜನಪ್ರಿಯ ರಿಯಾಲಿಟಿ ಟಿವಿ ಸರಣಿಗಳಲ್ಲಿ ಒಂದಾಗಿದೆ. ಅಕ್ಟೋಬರ್ 8

ಮತ್ತೆ ಕಿರುತೆರೆಗೆ ಅಪ್ಪಳಿಸಲಿದೆ ‘ಬಿಗ್ ಬಾಸ್-10’| ವಾರಪೂರ್ತಿ ಮನರಂಜನೆಗೆ ರೆಡಿಯಾಗಿ… Read More »

ಸೆ.24ರಿಂದ ಚಂದನ ವಾಹಿನಿಯಲ್ಲಿ ‘ಅಂಬರ ಮರ್ಲೆರ್’ ತುಳು ಧಾರಾವಾಹಿ ಆರಂಭ

ಸಮಗ್ರ ನ್ಯೂಸ್: ಅರ್ನ ಕ್ರಿಯೇಷನ್ಸ್ ಸಂಸ್ಥೆಯ ‘ಅಂಬರ ಮರ್ಲೆರ್’ ಎಂಬ ತುಳು ಸಾಮಾಜಿಕ ಹಾಸ್ಯ ಧಾರಾವಾಹಿಯು ಚಂದನ ವಾಹಿನಿಯಲ್ಲಿ ಸೆ.24ರಿಂದ ಪ್ರತಿ ಭಾನುವಾರ ಪ್ರಸಾರವಾಗಲಿದೆ ಎಂದು ನಿರ್ಮಾಪಕ ಹಾಗೂ ಪ್ರಧಾನ ನಿರ್ದೇಶಕ ಸುಂದರ್ ರೈ ಮಂದಾರ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ‘ಪ್ರತಿ ಭಾನುವಾರ ಮಧ್ಯಾಹ್ನ 1.30ರಿಂದ 2 ಗಂಟೆಯವರೆಗೆ ಧಾರಾವಾಹಿ ಪ್ರಸಾರವಾಗಲಿದೆ. ನಟರಾದ ನವೀನ್ ಡಿ. ಪಡೀಲ್, ಅರವಿಂದ್ ಬೋಳಾರ್, ದೀಪಕ್ ರೈ ಪಾಣಾಜೆ, ಪುಷ್ಪರಾಜ್ ಬೊಳ್ಳಾರ್, ಸುಂದರ್ ರೈ ಮಂದಾರ, ಉಮೇಶ್ ಮಿಜಾರ್,

ಸೆ.24ರಿಂದ ಚಂದನ ವಾಹಿನಿಯಲ್ಲಿ ‘ಅಂಬರ ಮರ್ಲೆರ್’ ತುಳು ಧಾರಾವಾಹಿ ಆರಂಭ Read More »

ನಟ, ಸಂಗೀತ ನಿರ್ದೇಶಕ ವಿಜಯ್ ಆ್ಯಂಟನಿ ಪುತ್ರಿ ನೇಣು ಬಿಗಿದು ಆತ್ಮಹತ್ಯೆ

ಸಮಗ್ರ ನ್ಯೂಸ್: ಖ್ಯಾತ ತಮಿಳು ನಟ, ಸಂಗೀತ ನಿರ್ದೇಶಕ ವಿಜಯ್‌ ಆಯಂಟೊನಿ ಅವರ 16ರ ವರ್ಷದ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಿರ್ಮಾಪಕರಾಗಿ ಹೆಸರು ಮಾಡಿರುವ ವಿಜಯ್‌ ಅವರ ಮಗಳು ಮೀರಾ ಚೆನ್ನೈನ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಪ್ರಾಣ ಕಳೆದುಕೊಂಡಿದ್ದಾಳೆ. ಮಂಗಳವಾರ ಮುಂಜಾನೆ ಎದ್ದು ನೋಡುವಾಗ ಚೆನ್ನೈಯ ನಿವಾಸದಲ್ಲಿ ಆಕೆ ನೇಣು ಬಿಗಿದುಕೊಂಡಿದ್ದು ಕಂಡುಬಂತು. ಕೂಡಲೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದರೂ ಪ್ರಾಣ ಉಳಿಯಲಿಲ್ಲ. ಆಕೆ ಅದಾಗಲೇ ಮೃತಪಟ್ಟಿದ್ದಾಳೆ ಎಂದು ವೈದ್ಯರು ತಿಳಿಸಿದರು ಎನ್ನಲಾಗಿದೆ. ಮೀರಾ ಒತ್ತಡ ಮತ್ತು

ನಟ, ಸಂಗೀತ ನಿರ್ದೇಶಕ ವಿಜಯ್ ಆ್ಯಂಟನಿ ಪುತ್ರಿ ನೇಣು ಬಿಗಿದು ಆತ್ಮಹತ್ಯೆ Read More »

ಯುಐ ಟೀಸರ್ ಬಿಡುಗಡೆ| ಏನನ್ನೂ ತೋರಿಸದೇ ಪ್ರೇಕ್ಷಕರ ತಲೆಗೆ ಹುಳ ಬಿಟ್ಟ ಉಪ್ಪಿ

ಸಮಗ್ರ ನ್ಯೂಸ್:‌ ಉಪೇಂದ್ರ ಅವರ ಜನ್ಮದಿನವಾದ ಸೆ.18ರಂದು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ಯುಐ (UI) ಟೀಸರ್ ಊರ್ವಶಿ ಚಿತ್ರಮಂದಿರದಲ್ಲಿ ಅಭಿಮಾನಿಗಳ ಮುಂದೆ ಅನಾವರಣವಾಗಿದೆ. ಈ ವೇಳೆ ಏನನ್ನೂ ತೋರಿಸದೇ ಪ್ರೇಕ್ಷಕರ ತಲೆಗೆ ಹುಳ ಬಿಟ್ಟಿದ್ದಾರೆ. ಯುಐ ಟೀಸರ್ ಬಿಡುಗಡೆ ಸಂದರ್ಭದಲ್ಲಿ ಶಿವರಾಜ್ ಕುಮಾರ್ ದಂಪತಿ, ದುನಿಯಾ ವಿಜಯ್ ಕೂಡ ಭಾಗಿಯಾಗಿದ್ದು, ದೊಡ್ಡ ಪರದೆ ಮೇಲೆ ‘ಯುಐ’ ಟೀಸರ್​ ರಿಲೀಸ್ ಮಾಡಲಾಗಿದೆ. ಆದರೆ ಅದರಲ್ಲಿ ಏನೂ ಕಾಣಿಸಿಲ್ಲ. ಬರೀ ಶಬ್ದ ಕೇಳಿಸಿದೆ ಅಷ್ಟೇ.ಉಪೇಂದ್ರ ಏನೇ ಮಾಡಿದರೂ ಅದು ತುಂಬ

ಯುಐ ಟೀಸರ್ ಬಿಡುಗಡೆ| ಏನನ್ನೂ ತೋರಿಸದೇ ಪ್ರೇಕ್ಷಕರ ತಲೆಗೆ ಹುಳ ಬಿಟ್ಟ ಉಪ್ಪಿ Read More »

ಯಾರು ಗೊತ್ತಾ ಈ ಮಲೆಯಾಳಿ ಕುಟ್ಟಿ| ನೀವಂತೂ ಫಿದಾ ಆಗೋದು ಗ್ಯಾರಂಟಿ

ಸಮಗ್ರ ನ್ಯೂಸ್: ಈ ಫೋಟೋ ನೋಡಿದ್ರೆ ಯಾರಾದ್ರೂ ಇದು ಯಾರಪ್ಪಾ ಈ ಬೆಡಗಿ ಅಂತ ಕಣ್ಣು ಮಿಟುಕಿಸುವುದು ಗ್ಯಾರಂಟಿ. ಅಂದಹಾಗೆ ಸದಾ ‘ಹಾಟ್‌’ ಅವತಾರಗಳನ್ನೇ ನೋಡಿದ ಅಭಿಮಾನಿಗಳಿಗೆ ಕಳೆದ ಭಾನುವಾರ ಅಚ್ಚರಿ ಕಾದಿತ್ತು. ಹಾಟ್‌ ಡ್ರೆಸ್‌ಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಸನ್ನಿ ಲಿಯೋನ್‌ರನ್ನು ಸಾಂಪ್ರದಾಯಿಕ ಕೇರಳ ಸೀರೆಯಲ್ಲಿ ಕಂಡು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮಾಜಿ ಪಾರ್ನ್‌ಸ್ಟಾರ್‌ ಸನ್ನಿ ಲಿಯೋನ್‌ ತಮ್ಮ ಹಳೆಯ ವೃತ್ತಿ ಜೀವನವನ್ನು ಬಿಟ್ಟು ಬಾಲಿವುಡ್‌ನಲ್ಲಿ ಅವಕಾಶ ಪಡೆದುಕೊಳ್ಳಲು ಆರಂಭಿಸಿ ಹಲವು ವರ್ಷಗಳು ಕಳೆದಿವೆ. ಅಮೆರಿಕದ ಅಡಲ್ಟ್‌ ಫಿಲ್ಮ್‌ ಇಂಡಸ್ಟ್ರಿಯಲ್ಲಿ

ಯಾರು ಗೊತ್ತಾ ಈ ಮಲೆಯಾಳಿ ಕುಟ್ಟಿ| ನೀವಂತೂ ಫಿದಾ ಆಗೋದು ಗ್ಯಾರಂಟಿ Read More »