ಸಿನಿಮಾ

ಮಳೆ ಹುಡ್ಗಿ ಪೂಜಾ ಗಾಂಧಿ ಮದ್ವೆಯಂತೆ… ಸರಳ ವಿವಾಹದ ಮೂಲಕ ಗೆಳೆಯನನ್ನು ವರಿಸಲಿದ್ದಾರೆ

ಸಮಗ್ರ ಸಮಾಚಾರ: ಕನ್ನಡ ಸಿನಿರಂಗದಲ್ಲಿ ವಿವಾಹಗಳ ಪೂರವೆ ಹರಿದು ಬರ್ತಿದೆ. ಅದರಂತೆ ಇಲ್ಲೊಂದು ಸುದ್ದಿ ಹರಿದಾಡುತ್ತಿದೆ. ಮಳೆ ಹುಡುಗಿ ಪೂಜಾ ಗಾಂಧಿ ಕೊನೆಗೂ ಮದುವೆ ಆಗುತ್ತಿದ್ದಾರೆ ಎಂದು. ಬಹು ದಿನಗಳ ಗೆಳೆಯ ಉದ್ಯಮಿ ವಿಜಯ್ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಆನಂದ್ ಗೌಡ ಜೊತೆಗೆ ನಿಶ್ಚಿತಾರ್ಥ ಆಗಿತ್ತು. ಅದು ಅಷ್ಟೇ ಬೇಗ ಮುರಿದು ಬಿತ್ತು. ಆದರೆ ಇದೀಗ ಪೂಜಾ ಗಾಂಧಿ ದಾಂಪತ್ಯ ಜೀವನಕ್ಕೆ ಕಾಲಿಡಲು ಡಿಸೈಡ್ ಮಾಡಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಮಳೆ ಹುಡುಗಿ ಪೂಜಾ […]

ಮಳೆ ಹುಡ್ಗಿ ಪೂಜಾ ಗಾಂಧಿ ಮದ್ವೆಯಂತೆ… ಸರಳ ವಿವಾಹದ ಮೂಲಕ ಗೆಳೆಯನನ್ನು ವರಿಸಲಿದ್ದಾರೆ Read More »

‘ಕಾಂತಾರ ಚಾಪ್ಟರ್ 1 ಪೋಸ್ಟರ್ ರಿಲೀಸ್ ಹೊಸ ರೂಪದಲ್ಲಿ ದರ್ಶನ ನೀಡಿದ ರಿಷಬ್ ಶೆಟ್ಟಿ..

ಸಮಗ್ರ ಸಮಾಚಾರ: ಕಾಂತಾರ ಸಿನಿಮಾ ಅಂದ್ರೆ ಯಾರಿಗೆ ಗೊತ್ತಿಲ್ಲ ಹೇಳಿ. ಸಿನಿಮಾ ಲೋಕದಲ್ಲಿ ದೊಡ್ಡ ಅಬ್ಬರ ವೆದ್ದ ಸಿನಿಮಾ.ಕಾಂತಾರ ಮುಗಿದ ಮೇಲೆ ಕಾಂತಾರ 2 ಯಾವಾಗ ಬರುತ್ತೆ ಅಂತ ಅಭಿಮಾನಿಗಳು ಕಾದು ಕೂತಿದ್ದಾರೆ. ಆದ್ರೆ ಈಗ ಅಭಿಮಾನಿಗಳಿಗೆ ರಿಷಬ್ ಶೆಟ್ಟಿ ಅವರು ಸಿಹಿ ನೀಡಿದ್ದಾರೆ‌.ಹೌದ ಚಿತ್ರ ಬರಲಿದೆ ಎಂದಾಗಿನಿಂದಲೂ ಅಭಿಮಾನಿಗಳ ವಲಯದಲ್ಲಿ ಒಂದು ಕುತೂಹಲ ಇತ್ತು. ಈ ಕುತೂಹಲವನ್ನು ದ್ವಿಗುಣ ಮಾಡುವ ರೀತಿಯಲ್ಲಿ ಈ ಚಿತ್ರದ ಪೋಸ್ಟ್ ಮೂಡಿಬಂದಿದೆ. ಇಂದು ಚಿತ್ರತಂಡ ಉಡುಪಿ ಜಿಲ್ಲೆಯ, ಕುಂದಾಪುರ ತಾಲೂಕಿನ

‘ಕಾಂತಾರ ಚಾಪ್ಟರ್ 1 ಪೋಸ್ಟರ್ ರಿಲೀಸ್ ಹೊಸ ರೂಪದಲ್ಲಿ ದರ್ಶನ ನೀಡಿದ ರಿಷಬ್ ಶೆಟ್ಟಿ.. Read More »

ಮುಂದಿನ ಸಿನಿಮಾದ ಬಗ್ಗೆ ಅಪ್ಡೇಟ್ ನೀಡಿದ ಯಶ್

ಸಮಗ್ರ ಸಮಾಚಾರ: ನಟ ಯಶ್ ಮುಂದಿನ ಸಿನಿಮಾ ಬಗ್ಗೆ ಕರುನಾಡಲ್ಲಿ ಮಾತ್ರವಲ್ಲ ಪ್ಯಾನ್ ಇಂಡಿಯಾ ಲೆವೆಲ್​ನಲ್ಲಿ ಕುತೂಹಲವಿದೆ. ‘ಕೆಜಿಎಫ್ 2’ ಸಿನಿಮಾ ಮೂಲಕ ಮ್ಯಾಜಿಕ್ ಮಾಡಿರುವ ಯಶ್ ಮುಂದೆ ಏನು ಮಾಡಲಿದ್ದರೆ. ‘ಕೆಜಿಎಫ್’ಗಿಂತಲೂ ಬೃಹತ್ ಆದದನ್ನು ನೀಡಬಹುದೇ? ಎಂಬ ಕಾತರ ಸಿನಿಮಾ ಪ್ರೇಮಿಗಳಿಗೆ. ಅದಕ್ಕೆ ತಕ್ಕಂತೆ ಯಶ್ ಸಹ ತಮ್ಮ ಮುಂದಿನ ಸಿನಿಮಾ ಘೋಷಣೆ ಮಾಡಲು ಸಾಕಷ್ಟು ಸಮಯ ತೆಗೆದುಕೊಳ್ಳುತ್ತಿದ್ದಾರೆ. ಯಶ್ ಮೌನವಾಗಿರುವ ಕಾರಣದಿಂದ ಅವರ ಸಿನಿಮಾಗಳ ಬಗ್ಗೆ ಗಾಳಿ ಸುದ್ದಿಗಳು ಸಹ ತುಸು ಗಟ್ಟಿಯಾಗಿಯೇ ಹರಿದಾಡುತ್ತಿವೆ.

ಮುಂದಿನ ಸಿನಿಮಾದ ಬಗ್ಗೆ ಅಪ್ಡೇಟ್ ನೀಡಿದ ಯಶ್ Read More »

ಕಾಂತಾರ -2 ಗೆ ರಿಷಭ್ ಸಜ್ಜು/ ನವೆಂಬರ್ 27 ಕ್ಕೆ ಮಹೂರ್ತ

ಕರಾವಳಿಯ‌ ದೈವಾರಾಧನೆಯ ಕಥೆಯನ್ನು ಒಳಗೊಂಡ ಚಿತ್ರ ‘ಕಾಂತಾರ’ ಜನಮೆಚ್ಚುಗೆ ಗಳಿಸಿದ್ದು ನಮಗೆಲ್ಲರಿಗೂ ತಿಳಿದಿರುವ ವಿಚಾರ. ರಿಷಭ್ ಶೆಟ್ಟಿ ಮುಖ್ಯಪಾತ್ರದಲ್ಲಿ ನಟಿಸಿ ಕಮಾಲ್ ಮಾಡಿದ್ದರು. ಇದೀಗ ‘ಕಾಂತಾರ’ ಪಾರ್ಟ್ 2 ಯಾವಾಗ ಬರುತ್ತೆ ಎಂಬ ಅಭಿಮಾನಿಗಳ ಕುತೂಹಲಕ್ಕೆ ಉತ್ತರ ದೊರಕಿದೆ. ಹೊಂಬಾಳೆ ಸಂಸ್ಥೆ ನಿರ್ಮಾಣದ, ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸುತ್ತಿರುವ ‘ಕಾಂತಾರ 2’ ಚಿತ್ರಕ್ಕೆ ಈಗಾಗಲೇ ಕೆಲಸ ಆರಂಭಗೊಂಡಿದ್ದು, ಚಿತ್ರದ ಮುಹೂರ್ತ ಇದೇ ನವೆಂಬರ್ 27ರಂದು ಸೋಮವಾರ ಜರುಗಲಿದೆ. ಸದ್ಯದಲ್ಲೇ ಸಿನಿಮಾ ಶೂಟಿಂಗ್ ಕೂಡ ಶುರುವಾಗಲಿದ್ದು,ಕಾಂತಾರ ಯಶಸ್ಸು ಕಂಡಂತೆ,

ಕಾಂತಾರ -2 ಗೆ ರಿಷಭ್ ಸಜ್ಜು/ ನವೆಂಬರ್ 27 ಕ್ಕೆ ಮಹೂರ್ತ Read More »

“ಸಪ್ತಸಾಗರದಾಚೆ ಎಲ್ಲೋ”/ ಎರಡನೇ ಭಾಗ ಇಂದು ತೆರೆಗೆ

ಸಮಗ್ರ ನ್ಯೂಸ್: ಜನಮೆಚ್ಚುಗೆಗೆ ಪಾತ್ರವಾಗಿದ್ದ ರಕ್ಷಿತ್ ಶೆಟ್ಟಿ ಮತ್ತು ರುಕ್ಮಿಣಿ ವಸಂತ್ ನಟಿಸಿದ್ದ “ಸಪ್ತ ಸಾಗರದಾಚೆ ಎಲ್ಲೋ” ಸಿನಿಮಾದ ಎರಡನೇ ಭಾಗ ಇಂದು ತೆರೆ ಕಾಣುತ್ತಿದೆ. ಕೌಟುಂಬಿಕ ಕಥಾಹಂದರವನ್ನು ಒಳಗೊಂಡಿದ್ದ “ಸಪ್ತ ಸಾಗರದಾಚೆ ಎಲ್ಲೋ” ಚಿತ್ರದ ಮೊದಲ ಭಾಗದ ಕೊನೆಯಲ್ಲಿ ನಾಯಕ ಜೈಲು ಸೇರಿದ್ದ. ಇದೀಗ ತೆರೆ ಮೇಲೆ ಬರುತ್ತಿರುವ ಎರಡನೇ ಭಾಗವು ನಾಯಕ ಜೈಲಿನಿಂದ ಹೊರಬಂದ ನಂತರದ ಕಥೆಯನ್ನು ಹೊಂದಿದೆ. ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಚಿತ್ರ ಪ್ರದರ್ಶನಗೊಳ್ಳಲಿದೆ. ಚಿತ್ರದಲ್ಲಿ ರಕ್ಷಿತ್ ಶೆಟ್ಟಿ,

“ಸಪ್ತಸಾಗರದಾಚೆ ಎಲ್ಲೋ”/ ಎರಡನೇ ಭಾಗ ಇಂದು ತೆರೆಗೆ Read More »

ಭಾರತ ವಿಶ್ವಕಪ್ ಗೆದ್ದರೆ ಬೀಚ್ ನಲ್ಲಿ ಬೆತ್ತಲಾಗಿ ಓಡ್ತಾಳಂತೆ ಈ ತೆಲುಗು ನಟಿ

ಸಮಗ್ರ‌ ನ್ಯೂಸ್: ತೆಲುಗು ನಟಿ ರೇಖಾ ಬೋಜ್ ಅವರು, ಈ ಬಾರಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತ ತಂಡ ಚಾಂಪಿಯನ್ ಆದರೆ ನಾನು ವಿಶಾಖಪಟ್ಟಣದ ಬೀಚ್​ನಲ್ಲಿ ಬೆತ್ತಲೆಯಾಗಿ ಓಡಾಡುತ್ತೇನೆ ಎಂದು ಫೇಸ್​ಬುಕ್​ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ನಂತರ ಮತ್ತೊಂದು ಫೊಸ್ಟ್​ನಲ್ಲಿ “ಧರ್ಮದ ಕಾರಣಕ್ಕೆ ನ್ಯೂಜಿಲೆಂಡ್, ಆಸ್ಟ್ರೇಲಿಯಾ ಗೆಲ್ಲಲಿ ಎಂದು ಕೋರಿಕೊಳ್ಳುತ್ತಿದ್ದವರು ಸಹ ಈಗ ನನ್ನ ಘೋಷಣೆ ನಂತರ ಭಾರತ ಗೆಲ್ಲಲಿ ಎಂದು ಪ್ರಾರ್ಥಿಸುತ್ತಿದ್ದಾರೆ” ಎಂದಿದ್ದಾರೆ. ನಟಿಯ ಪೋಸ್ಟ್​ಗೆ ಹಲವಾರು ಪ್ರತಿಕ್ರಿಯೆಗಳು ಬಂದಿದ್ದು, ಹಲವರು ಪೋಸ್ಟ್ ಅನ್ನು ಖಂಡಿಸಿದ್ದರೆ. ಇನ್ನು ಕೆಲವರು

ಭಾರತ ವಿಶ್ವಕಪ್ ಗೆದ್ದರೆ ಬೀಚ್ ನಲ್ಲಿ ಬೆತ್ತಲಾಗಿ ಓಡ್ತಾಳಂತೆ ಈ ತೆಲುಗು ನಟಿ Read More »

ಐಶ್ವರ್ಯ ಮದುವೆಗದ್ದೆ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್| ಪತಿ ರಾಜೇಶ್ ಸೇರಿ ಐವರ ಬಂಧನ| ಆತ್ಮಹತ್ಯೆ ಬಳಿಕ ಗೋವಾದಲ್ಲಿ ಪಾರ್ಟಿ ಮಾಡ್ತಿದ್ದ ಮನೆಯವರು!!

ಸಮಗ್ರ ನ್ಯೂಸ್: ಮನೆಯಲ್ಲಿ ಅ.26 ರಂದು ಯಾರೂ ಇಲ್ಲದ ವೇಳೆ ಫ್ಯಾನ್​ಗೆ ನೇಣು ಬಿಗಿದುಕೊಂಡು ಗೃಹಿಣಿ ಐಶ್ವರ್ಯ ಆತ್ಮಹತ್ಯೆ ಮಾಡಿದ್ದ ಪ್ರಕರಣ ಬೆಂಗಳೂರು ನಗರದಲ್ಲಿ ನಡೆದಿತ್ತು. ಈ ಸಂಬಂಧ ಗೋವಿಂದರಾಜನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ, ಮೃತಳ ಪತಿ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದು, ವಾರದ ಬಳಿಕ ಪ್ರಕರಣದ ಹಿಂದಿನ ಅಸಲಿಯತ್ತು ಹೊರಬಿದ್ದಿದೆ. ಐಶ್ವರ್ಯ ಪತಿ ರಾಜೇಶ್, ಮಾವ ಗಿರಿಯಪ್ಪ, ಅತ್ತೆ ಸೀತಾ, ಮೈದುನ ವಿಜಯ್, ಮೈದುನನ ಪತ್ನಿ ತಸ್ಮಿನ್ ಬಂಧಿತ ಆರೋಪಿಗಳು. ಐಶ್ವರ್ಯ ಆತ್ಮಹತ್ಯೆ ಬಳಿಕ

ಐಶ್ವರ್ಯ ಮದುವೆಗದ್ದೆ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್| ಪತಿ ರಾಜೇಶ್ ಸೇರಿ ಐವರ ಬಂಧನ| ಆತ್ಮಹತ್ಯೆ ಬಳಿಕ ಗೋವಾದಲ್ಲಿ ಪಾರ್ಟಿ ಮಾಡ್ತಿದ್ದ ಮನೆಯವರು!! Read More »

ಯುವ ಸಂಗೀತ ನಿರ್ದೇಶಕ ಮನೋಜ್ ವಸಿಷ್ಠ ನಿಧನ

ಸಮಗ್ರ ನ್ಯೂಸ್: ಸುಗಮ ಸಂಗೀತ ಮತ್ತು ಶಾಸ್ತ್ರೀಯ ಸಂಗೀತ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಯುವ ಗಾಯಕ, ಸಂಗೀತ ಸಂಯೋಜಕ ಮನೋಜ್ ವಸಿಷ್ಠ ಅನಾರೋಗ್ಯದ ಕಾರಣದಿಂದಾಗಿ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯ ಹಾಗೂ ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು, ಹಲವು ವರ್ಷಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ನ.1ರಂದು ಇಹಲೋಕ ತ್ಯಜಿಸಿದ್ದಾರೆ. ಕನ್ನಡ ಕಿರುತೆರೆಯ ಬಹುತೇಕ ರಿಯಾಲಿಟಿ ಶೋಗಳಲ್ಲಿ ಮನೋಜ್ ಮೆಂಟರ್ ಆಗಿ ಕೆಲಸ ಮಾಡಿದ್ದಾರೆ. ಅದರಲ್ಲೂ ಪ್ರವೀಣ್ ಡಿ ರಾವ್ ಅವರ ಅನೇಕ ಧಾರಾವಾಹಿ ಶೀರ್ಷಿಕೆಗಳಿಗೆ

ಯುವ ಸಂಗೀತ ನಿರ್ದೇಶಕ ಮನೋಜ್ ವಸಿಷ್ಠ ನಿಧನ Read More »

ಮಲೆಯಾಳಂ ಚಿತ್ರರಂಗಕ್ಕೆ ಮತ್ತೊಂದು ಶಾಕ್| ನಟಿ ಡಾ. ಪ್ರಿಯಾ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ನಟಿ ರೆಂಜೂಷಾ ಮೆನನ್ ಅವರ ನಿಧನದ ಆಘಾತದಿಂದ ಹೊರಬರುವ ಮುನ್ನವೇ ಮತ್ತೊಂದು ಸಾವಿನ ಸುದ್ದಿ ಮಲಯಾಳಂ ಕಿರುತೆರೆ ಉದ್ಯಮವನ್ನು ಬೆಚ್ಚಿಬೀಳಿಸಿದೆ. ಕರುತಮುತ್ತು ಮುಂತಾದ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿದ್ದ ನಟಿ ಡಾ. ಪ್ರಿಯಾ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ. ಪ್ರಿಯಾ ಅವರಿಗೆ 35 ವರ್ಷ ವಯಸ್ಸಾಗಿತ್ತು. ಹೃದಯಾಘಾತದಿಂದ ಅವರು ಮಂಗಳವಾರ (ಅಕ್ಟೋಬರ್ 31) ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರು ಎಂಟು ತಿಂಗಳ ಗರ್ಭಿಣಿಯಾಗಿದ್ದರು. ಅಗಲಿದ ಆತ್ಮಕ್ಕೆ ಶ್ರದ್ಧಾಂಜಲಿ ಸಲ್ಲಿಸಿದ ನಟ ಕಿಶೋರ್ ಸತ್ಯ ಅಭಿಮಾನಿಗಳೊಂದಿಗೆ ಸುದ್ದಿ ಹಂಚಿಕೊಂಡಿದ್ದಾರೆ. ಹೃದಯಾಘಾತದಿಂದ

ಮಲೆಯಾಳಂ ಚಿತ್ರರಂಗಕ್ಕೆ ಮತ್ತೊಂದು ಶಾಕ್| ನಟಿ ಡಾ. ಪ್ರಿಯಾ ಹೃದಯಾಘಾತದಿಂದ ಸಾವು Read More »

‘ವರಾಹ ರೂಪಂ’ ಹಾಡಿನ ಕೃತಿಚೌರ್ಯ ಕೇಸ್ ರದ್ದುಗೊಳಿಸಿದ ಕೇರಳ ಹೈಕೋರ್ಟ್

ಸಮಗ್ರ ನ್ಯೂಸ್: ಕನ್ನಡದ ಜನಪ್ರಿಯ ಚಿತ್ರ ‘ಕಾಂತಾರ’ದ ‘ವರಾಹರೂಪಂ’ ಹಾಡಿನ ವಿವಾದಕ್ಕೆ ಕೊನೆಗೂ ಸೋಮವಾರ ತೆರೆ ಬಿದ್ದಿದೆ. ಥೈಕುಡಂ ಸೇತುವೆಯ ‘ನವರಸಂ’ ಹಾಡನ್ನು ಕೃತಿಚೌರ್ಯ ಮಾಡಲಾಗಿದೆ ಎಂದು ಆರೋಪಿಸಿ ಚಿತ್ರದ ತಯಾರಕರ ವಿರುದ್ಧ ದಾಖಲಿಸಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಕೇರಳ ಹೈಕೋರ್ಟ್ ರದ್ದುಗೊಳಿಸಿದೆ. ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರು, ನಿರ್ದೇಶಕ ರಿಷಭ್ ಶೆಟ್ಟಿ, ಸಂಗೀತ ಸಂಯೋಜಕ ಅಜನೀಶ್ ಲೋಕನ್ ಮತ್ತು ಕೇರಳ ವಿತರಕ ಪೃಥ್ವಿರಾಜ್ ಸುಕುಮಾರನ್ ವಿರುದ್ಧ ಹಕ್ಕುಸ್ವಾಮ್ಯ ಕಾಯ್ದೆ 1957 ರ ಸೆಕ್ಷನ್ 63 ರ ಅಡಿಯಲ್ಲಿ

‘ವರಾಹ ರೂಪಂ’ ಹಾಡಿನ ಕೃತಿಚೌರ್ಯ ಕೇಸ್ ರದ್ದುಗೊಳಿಸಿದ ಕೇರಳ ಹೈಕೋರ್ಟ್ Read More »