ಸಿನಿಮಾ

ಸಮಾಜದ ದೃಷ್ಟಿಕೋನ ಬದಲಾಗಬೇಕು: ತೇಜಕುಮಾರ್ ಬಡ್ಡಡ್ಕ

ಸಮಗ್ರ ನ್ಯೂಸ್: ಕಲಾವಿದರು ಮುಂದೆ ಬಂದು ಅವಕಾಶವನ್ನು ಬೆಳೆಸಿಕೊಳ್ಳಬೇಕು. ಅವಕಾಶ ಎನ್ನುವುದು ಪ್ರತಿಯೊಬ್ಬರಲ್ಲೂ ಒಂದಲ್ಲ ಒಂದು ರೀತಿಯಲ್ಲಿ ಇರುತ್ತದೆ. ತಮ್ಮ ಪ್ರತಿಭೆಯ ತೋರಿಸಿಕೊಂಡಾಗ ಒಂದಷ್ಟು ಜನರಿಗೆ ಪರಿಚಯವಾಗಲು ಸಾಧ್ಯ ಹಾಗೆಯೇ ಸಮಾಜದ ದೃಷ್ಟಿಕೋನ ಬದಲಾಗಬೇಕು ಎಂದರೆ ಹದಿಯರೆಯ ವಿದ್ಯಾರ್ಥಿಗಳು ಪ್ರೇಮ ವೈಕಾಲ್ಯಕ್ಕೆ ಹಿಡಿತದಲ್ಲಿರಬೇಕು ಎಂದು ತೇಜಕುಮಾರ್ ಬಡ್ಡಡ್ಕ ಹೇಳಿದರು. ಇವರು ಸುಳ್ಯದ ಎಪಿಎಂಸಿ ಸಭಾಂಗಣದಲ್ಲಿ ನಡೆದ ಲವ್ ಮೈನಸ್ 18 ಕಿರು ಚಿತ್ರದ ಪ್ರೀಮಿಯರ್ ಶೋ ಕಾರ್ಯಕ್ರಮದಲ್ಲಿ ಉದ್ಘಾಟನೆ ಮಾಡಿ ಮಾತನಾಡಿದರು. ಸುಳ್ಯದಲ್ಲಿ ಕಲಾವಿದರು ಹೆಚ್ಚಿನ ಟಿವಿ […]

ಸಮಾಜದ ದೃಷ್ಟಿಕೋನ ಬದಲಾಗಬೇಕು: ತೇಜಕುಮಾರ್ ಬಡ್ಡಡ್ಕ Read More »

ಲವ್ ಮೈನಸ್ 18 ಟೆಲಿಫಿಲಂ ಆ. 26ಕ್ಕೆ ನಿಮ್ಮ ಮುಂದೆ

ಸಮಗ್ರ ನ್ಯೂಸ್: ಸುಳ್ಯದ ಶ್ರೀ ಟೆಕ್ನಾಲಜಿ ನಿರ್ಮಾಣದಲ್ಲಿ ಮೂಡಿಬಂದಿರುವ ಲವ್ ಮೈನಸ್ 18 ಟೆಲಿಫಿಲಂ ಪ್ರೀಮಿಯರ್ ಶೋ ಆ. 26ರಂದು ಏಪಿಎಂಸಿ ಸಭಾ ಭವನದಲ್ಲಿ ನಡೆಯಲಿದೆ. ಶ್ರೀ ಟೆಕ್ನಾಲಜಿ ಸುಳ್ಯ ನಿರ್ಮಾಣದ ಚಿದಾನಂದ್ ಪರಪ್ಪರವರ ಕಥೆ ನಿರ್ದೇಶನದ ಯಶ್ ಫೋಟೋಗ್ರಫಿ ಅವರ ಸಿನಿಮಾಟೋಗ್ರಫಿಯಲ್ಲಿ ಜೀವನ್ ಕೆರೆಮೂಲೆ, ಪ್ರಸಾದ್ ಕಾಟೂರು, ಭವ್ಯ ಬೆಳ್ಳಾರೆ, ಸುಶ್ಮಿತಾ ಮೋಹನ್, ಪುಷ್ಪರಾಜ್ ಏನೆಕಲ್ ಮತ್ತು ಡಿಂಪಲ್ ಡಿಸೋಜ ಇವರ ಮುಖ್ಯ ಭೂಮಿಕೆಯಲ್ಲಿ ತಯಾರಾಗಿರುವ ಟೆಲಿಫಿಲಂ ಲವ್ ಮೈನಸ್ 18, ಪ್ರೀಮಿಯರ್ ಶೋ ಮತ್ತು

ಲವ್ ಮೈನಸ್ 18 ಟೆಲಿಫಿಲಂ ಆ. 26ಕ್ಕೆ ನಿಮ್ಮ ಮುಂದೆ Read More »

ನಟ ದರ್ಶನ್ ರಿಂದ ಕ್ಷಮಾಪಣೆ| ದೃಶ್ಯ ಮಾಧ್ಯಮಗಳಿಂದ ಬಹಿಷ್ಕಾರ ತೆರವು

ಸಮಗ್ರ ನ್ಯೂಸ್: ಸ್ಯಾಂಡಲ್​ವುಡ್ ಸ್ಟಾರ್ ಡಿ ಬಾಸ್ ದರ್ಶನ್ ಹಾಗೂ ಮೀಡಿಯಾ ಮಧ್ಯೆ ಇರುವ ಮುನಿಸು ಸ್ವಲ್ಪ ದೀರ್ಘವೇ ಆಗಿತ್ತು. ಮೀಡಿಯಾ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಡುವೆ ಇದ್ದಂತಹ ಕಹಿ ಮುನಿಸು ಕೊನೆಗೂ ಎಂಡ್ ಆಗಿದೆ. ಅಂತೂ ಚಾಲೆಂಜಿಂಗ್ ಸ್ಟಾರ್ ಈ ಬಗ್ಗೆ ಕ್ಷಮೆ ಕೇಳಿದ್ದು ಮಾಧ್ಯಮ ಮಂದಿಗೆ ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ. ದರ್ಶನ್ ಇನ್​ಸ್ಟಾಗ್ರಾಮ್​ನಲ್ಲಿ ಸ್ಪೆಷಲ್ ಪೋಸ್ಟ್ ಶೇರ್ ಮಾಡಿದ್ದು ಅದಕ್ಕೆ ಸಮಸ್ತ ಕರ್ನಾಟಕ ಜನತೆಗೆ ನನ್ನ ಸೆಲೆಬ್ರಿಟಿಗಳಿಗೆ ಹಾಗೂ ಹಿರಿಯ ಪತ್ರಕರ್ತರಿಗೆ,

ನಟ ದರ್ಶನ್ ರಿಂದ ಕ್ಷಮಾಪಣೆ| ದೃಶ್ಯ ಮಾಧ್ಯಮಗಳಿಂದ ಬಹಿಷ್ಕಾರ ತೆರವು Read More »

ವಿಚ್ಛೇದನ ಪಡೆದುಕೊಂಡ ಬಿಗ್ ಬಾಸ್ ಸ್ಪರ್ಧಿ ‘ಕಿರಿಕ್ ಕೀರ್ತಿ’| ಮುರಿದು ಬಿತ್ತು ದಾಂಪತ್ಯ

ಸಮಗ್ರ ನ್ಯೂಸ್: ‘ಬಿಗ್ ಬಾಸ್’ ಸೀಸನ್ 4, ‘ಜೋಡಿ ನಂಬರ್ 1’ ರಿಯಾಲಿಟಿ ಶೋಗಳಲ್ಲಿ ಸ್ಪರ್ಧಿಯಾಗಿದ್ದ ನಟ ಹಾಗೂ ನಿರೂಪಕ ಕಿರಿಕ್ ಕೀರ್ತಿ ಪತ್ನಿಯಿಂದ ವಿಚ್ಛೇದನ ಪಡೆದುಕೊಂಡಿದ್ದಾರೆ. ಈ ಕುರಿತಾಗಿ ಸಾಮಾಜಿಕ ಜಾಲತಾಣ ಫೇಸ್ಬುಕ್ ನಲ್ಲಿ ಪೋಸ್ಟ್ ಹಾಕಿರುವ ಕೀರ್ತಿ, ಕಾನೂನಿನ ಪ್ರಕಾರ ಇವತ್ತು ನನ್ನ ಮತ್ತು ಅರ್ಪಿತಾ ಜೊತೆಗಿನ ಪತಿ-ಪತ್ನಿಯ ಸಂಬಂಧಕ್ಕೆ ಪೂರ್ಣ ವಿರಾಮ ಸಿಕ್ಕಿದೆ. ಇನ್ನು ಮುಂದೆ ನನ್ನ ವೈಯಕ್ತಿಕ, ವ್ಯವಹಾರಿಕ ವಿಚಾರಗಳಿಗೂ ಅವಳಿಗೂ ಯಾವುದೇ ಸಂಬಂಧ ಇರುವುದಿಲ್ಲ. ಕಾರಣ ಇಷ್ಟೇ, ಅಧಿಕೃತವಾಗಿ ಇನ್ನು

ವಿಚ್ಛೇದನ ಪಡೆದುಕೊಂಡ ಬಿಗ್ ಬಾಸ್ ಸ್ಪರ್ಧಿ ‘ಕಿರಿಕ್ ಕೀರ್ತಿ’| ಮುರಿದು ಬಿತ್ತು ದಾಂಪತ್ಯ Read More »

ಚಿತ್ರರಂಗಕ್ಕೆ ಮತ್ತೊಂದು ಶಾಕ್| ಕಿರುತೆರೆ ನಟ ಪವನ್ ಹೃದಯಾಘಾತದಿಂದ ಸಾವು

ಸಮಗ್ರ ನ್ಯೂಸ್: ಇತ್ತೀಚೆಗೆ ಹೃದಯಾಘಾತ ಪ್ರಕರಣ ಹೆಚ್ಚುತ್ತಿದ್ದು, ಯುವವರ್ಗ ಹೃದಯಾಘಾತದಿಂದ ಮೃತಪಡುತ್ತಿದ್ದಾರೆ. ಇತ್ತೀಚೆಗೆ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಕೂಡ ಹಾರ್ಟ್​ ಅಟ್ಯಾಕ್​ನಿಂದ ಮೃತಪಟ್ಟಿದ್ದಾರೆ. ಈ ನೋವು ಕಡಿಮೆ ಆಗುವ ಮೊದಲೇ ಕಿರುತೆರೆ ನಟ ಮಂಡ್ಯ ಮೂಲದ ಪವನ್ ಅವರು ಮೃತಪಟ್ಟಿದ್ದಾರೆ. ಹಿಂದಿ ಹಾಗೂ ತಮಿಳು ಧಾರಾವಾಹಿಗಳಲ್ಲಿ ನಟಿಸಿ ಫೇಮಸ್ ಆದ ಮಂಡ್ಯ ಮೂಲದ ಪವನ್ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅವರಿಗೆ 25 ವರ್ಷ ವಯಸ್ಸಾಗಿತ್ತು. ಇಂದು (ಆಗಸ್ಟ್ 18) ಮಂಡ್ಯ ಜಿಲ್ಲೆಯ ಕೆಆರ್ ಪೇಟೆಯ ಹರಿಹರಪುರ

ಚಿತ್ರರಂಗಕ್ಕೆ ಮತ್ತೊಂದು ಶಾಕ್| ಕಿರುತೆರೆ ನಟ ಪವನ್ ಹೃದಯಾಘಾತದಿಂದ ಸಾವು Read More »

ಬರ್ತಾ ಇದೆ ಬಿಗ್ ಬಾಸ್ – ಸೀಸನ್-10| ಈ ಬಾರಿ ಒಟಿಟಿಗೆ ಕೋಕ್

ಸಮಗ್ರ ನ್ಯೂಸ್: ಎಲ್ಲರ ನೆಚ್ಚಿನ ಬಿಗ್ ಬಾಸ್ ಈಗ ವಾಪಸ್ಸಾಗ್ತಿದೆ. ಕಳೆದ ಸಲ ಮೊಟ್ಟಮೊದಲ ಬಾರಿಗೆ ಒಟಿಟಿಯಲ್ಲಿ ಬಂದ ಬಿಗ್ ಬಾಸ್ ಬೇರೆಯೇ ಹಂತಕ್ಕೆ ತಲುಪಿತ್ತು. ಅದೇ ಫಾರ್ಮುಲಾ ಈ ಬಾರಿನೂ ಮುಂದುವರೆಯುತ್ತೆ ಎನ್ನಲಾಗಿತ್ತು. ಆದರೆ, ಈ ಬಾರಿ ಬಿಗ್ ಬಾಸ್ ಓಟಿಟಿಗೆ ಕೋಕ್ ಕೊಡಲಾಗಿದೆ. ಮೊದಲು ಒಟಿಟಿ ಆ ನಂತರ ಟಿವಿಗೆ ಅನ್ನೋ ಕಾನ್ಸೆಪ್ಟ್ ಅನ್ನು ಕೈ ಬಿಟ್ಟಿದೆ ಕಲರ್ಸ್ ಕನ್ನಡ. ಈಗಾಗ್ಲೇ ಸೋಶಿಯಲ್ ಮೀಡಿಯಾದಲ್ಲಿ ಬಿಗ್ ಬಾಸ್ ಕಾರ್ಯಕ್ರಮದ ದಿನಾಂಕ, ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ

ಬರ್ತಾ ಇದೆ ಬಿಗ್ ಬಾಸ್ – ಸೀಸನ್-10| ಈ ಬಾರಿ ಒಟಿಟಿಗೆ ಕೋಕ್ Read More »

‘ಬುದ್ದಿವಂತ’ ನಿಗೆ ಸಂಕಷ್ಟ| ನಟ ಉಪೇಂದ್ರ ಮೇಲೆಅಟ್ರಾಸಿಟಿ ಕೇಸ್ ದಾಖಲು

ಸಮಗ್ರ‌ ನ್ಯೂಸ್: ನಟ ಉಪೇಂದ್ರ ವಿರುದ್ದ ‘ಅಟ್ರಾಸಿಟಿ ಕೇಸ್‌’ ದಾಖಲು ಮಾಡಲಾಗಿದೆ. ನಿನ್ನೆಯಿಂದ ಉಪೇಂದ್ರ ಅವರು ಮಾತನಾಡಿರುವ ವಿಡಿಯೋವೊಂದರಲ್ಲಿ ‘ಊರು ಅಂದ್ಮೇಲೆ ಹೊಲ್ಗೇರಿ ಇರುತ್ತಲ್ಲಾ ಹಾಗೆ’ ಅಂತ ಹೇಳಿದ್ದರು. ಈ ಹೇಳಿಕೆಗೆ ಉಪೇಂದ್ರ ಅವರ ವಿರುದ್ದ ಆಕ್ರೋಶವನ್ನು ವಿವಿಧ ವರ್ಗದ ಜನತೆ ವ್ಯಕ್ತಪಡಿಸಿದ್ದರು. ಸಮಾಜ ಕಲ್ಯಾಣ ಸಹಾಯಕ ನಿರ್ದೇಶಕ ಮಧುಸೂಧನ್‌ ಎನ್ನುವವರು ದೂರು ನೀಡಿದ್ದಾರೆ. ಇನ್ನೂ ಇದೇ ವೇಳೆ ನಟ ಉಪೇಂದ್ರ ಅವರ ವಿರುದ್ದ ಸಿಕೆ ಅಚ್ಚುಕಟ್ಟೆ ಪೋಲಿಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘ಅಟ್ರಾಸಿಟಿ ಕೇಸ್‌ ದಾಖಲಾಗಿದ್ದು,

‘ಬುದ್ದಿವಂತ’ ನಿಗೆ ಸಂಕಷ್ಟ| ನಟ ಉಪೇಂದ್ರ ಮೇಲೆಅಟ್ರಾಸಿಟಿ ಕೇಸ್ ದಾಖಲು Read More »

ನಾಳೆ ಸ್ಪಂದನಾ ಪಾರ್ಥಿವ ಶರೀರ ತಾಯ್ನಾಡಿಗೆ

ಸಮಗ್ರ ನ್ಯೂಸ್: ಸ್ಯಾಂಡಲ್ ವುಡ್ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ಮೃತಪಟ್ಟಿದ್ದು , ಬ್ಯಾಂಕಾಕ್ ನಿಂದ ನಾಳೆ ಬೆಂಗಳೂರಿಗೆ ಪಾರ್ಥಿವ ಶರೀರ ಆಗಮಿಸಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬ್ಯಾಂಕಾಕ್ ಪ್ರವಾಸದಲ್ಲಿದ್ದ ಸ್ಪಂದನಾಗೆ ಹೃದಯಾಘಾತವಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಸ್ಪಂದನಾ ಮೃತದೇಹವನ್ನು ಬೆಂಗಳೂರಿಗೆ ತರುವ ಸಂಬಂಧ ಸಿಎಂ ಸಿದ್ದರಾಮಯ್ಯ ಜೊತೆ ಮಾತನಾಡಿ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ. ನಿವೃತ್ತ ಎಸಿಪಿ ಬಿ.ಕೆ. ಶಿವರಾಂ ಪುತ್ರಿ ಸ್ಪಂದನಾರನ್ನು ವಿಜಯ್

ನಾಳೆ ಸ್ಪಂದನಾ ಪಾರ್ಥಿವ ಶರೀರ ತಾಯ್ನಾಡಿಗೆ Read More »

ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಇನ್ನಿಲ್ಲ

ಸಮಗ್ರ ನ್ಯೂಸ್: ಖ್ಯಾತ ಚಿತ್ರ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅವರು ಪ್ರಸಕ್ತ ಬ್ಯಾಂಕಾಕ್‌ನಲ್ಲಿದ್ದು, ಅಲ್ಲೇ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ನಿನ್ನೆ ಬ್ಯಾಂಕ್‌ಕನಲ್ಲಿ ಅವರಿಗೆ ಹೃದಯಘಾತವಾಗಿದೆ ಎನ್ನಲಾಗಿದ್ದು, ಕೂಡಲೇ ಅವರನ್ನು ಅಲ್ಲಿನ ಆಸ್ಪತ್ರೆಗೆ ಸೇರಿಸಲಾಗಿದೆ. ಆದರೆ ಅಲ್ಲಿ ಅವರಿಗೆ ಚಿಕಿತ್ಸೆಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಸದ್ಯ ಕುಟುಂಬ ಸದ್ಯಸರು ಬ್ಯಾಂಕ್‌ಕ್‌ಗೆ ತೆರಳಿದ್ದಾರೆ ಎನ್ನಲಾಗಿದೆ. ನಟ ವಿಜಯ್‌ ರಾಘವೇಂದ್ರ ಅವರು 26 ಆಗಸ್ಟ್ 2007 ರಂದು, ಅವರು ಸಹಾಯಕ ಪೊಲೀಸ್ ಆಯುಕ್ತರಾದ ಬಿ.ಕೆ.ಶಿವರಾಂ

ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಇನ್ನಿಲ್ಲ Read More »

ಕನ್ನಡ ಕಿರುತೆರೆಗೆ ಕಾಲಿಟ್ಟ ನಟ ದೀಪಕ್ ರೈ ಪಾಣಾಜೆ

ಸಮಗ್ರ ನ್ಯೂಸ್: ಕನ್ನಡದಲ್ಲಿ ಬಿಡುಗಡೆಯಾಗಿ ಕೊನೆಗೆ ಪ್ಯಾನ್ ಇಂಡಿಯಾ ಮೂವಿ ಆಗಿ ತೆರೆ ಕಂಡ ಕಾಂತರ ಸಿನಿಮಾದಲ್ಲಿ ಒಂದು ಫನ್ನಿ ರೋಲ್ ನಲ್ಲಿ ಕಾಣಿಸಿಕೊಂಡಿರುವ ನಟ ದೀಪಕ್ ರೈ ಪಾಣಾಜೆ ಅವರು ಇದೀಗ ಧಾರಾವಾಹಿಗೆ ಕಾಲಿಡುತ್ತಿದ್ದಾರೆ. ಕನ್ನಡ ಕಿರುತೆರೆಯ ಜನಪ್ರಿಯ ಧಾರಾವಾಹಿ’ಗಟ್ಟಿಮೇಳ’ದಲ್ಲಿ ನಟಿಸುವ ಮೂಲಕ ಕಿರುತೆರೆಗೆ ಪಾದಾರ್ಪಣೆ ಮಾಡುತ್ತಿದ್ದಾರೆ ದೀಪಕ್ ರೈ ಪಾಣಾಜೆ.‌ಪಾತ್ರ ಬಹಳ ದೊಡ್ಡದಲ್ಲದಿದ್ದರೂ ಬಹಳಷ್ಟು ಟ್ವಿಸ್ಟ್ ಗಳನ್ನು ಹೊಂದಿರುವ ಈ ಪಾತ್ರಕ್ಕಾಗಿ ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ. ಒಬ್ಬ ಪೋಸ್ಟ್ ಮಾಸ್ಟರ್‌ನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಈ

ಕನ್ನಡ ಕಿರುತೆರೆಗೆ ಕಾಲಿಟ್ಟ ನಟ ದೀಪಕ್ ರೈ ಪಾಣಾಜೆ Read More »