ಸಿನಿಮಾ

ದಾಖಲೆಯ ಮೊತ್ತಕ್ಕೆ ಒಟಿಟಿ ಹಕ್ಕು ಮಾರಾಟ| ಪ್ರಭಾಸ್ ನಟನೆಯ ‘ಸಲಾರ್’ ಮೇಲೆ ಭಾರೀ ನಿರೀಕ್ಷೆ

ಸಮಗ್ರ ನ್ಯೂಸ್: ನಟ ಪ್ರಭಾಸ್‌ ಅಭಿನಯದಲ್ಲಿ ಸಿದ್ಧವಾಗಿರುವ ಸಲಾರ್‌ ಸಿನಿಮಾ, ಹತ್ತು ಹಲವು ವಿಚಾರಕ್ಕೆ ಚರ್ಚೆಯಲ್ಲಿದೆ. ಹೊಂಬಾಳೆ ಫಿಲಂಸ್‌ ನಿರ್ಮಾಣದ ಸಿನಿಮಾ ಎಂಬುದು ಒಂದೆಡೆಯಾದರೆ, ಪ್ರಶಾಂತ್‌ ನೀಲ್‌ ನಿರ್ದೇಶನದ ಚಿತ್ರ ಎಂಬ ಕಾರಣಕ್ಕೂ ಚಿತ್ರ ನಿರೀಕ್ಷೆಯನ್ನು ಹೆಚ್ಚಿಸಿದೆ. ಸಲಾರ್ ಚಿತ್ರ ಸೆಪ್ಟೆಂಬರ್ 28 ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಈ ಸಿನಿಮಾ ಪ್ರೇಕ್ಷಕರ ಮುಂದೆ ಬರಲು ಇನ್ನೆರಡು ತಿಂಗಳು ಬಾಕಿ ಇದೆ. ಈ ನಡುವೆ ಈ ಹಿಂದಿನ ಹಲವು ಸಿನಿಮಾ ದಾಖಲೆಗಳನ್ನು ಸಲಾರ್‌ ಮುರಿಯಲಿದೆ ಎಂದೂ ಹೇಳಲಾಗುತ್ತಿದೆ. ಅದರಂತೆ […]

ದಾಖಲೆಯ ಮೊತ್ತಕ್ಕೆ ಒಟಿಟಿ ಹಕ್ಕು ಮಾರಾಟ| ಪ್ರಭಾಸ್ ನಟನೆಯ ‘ಸಲಾರ್’ ಮೇಲೆ ಭಾರೀ ನಿರೀಕ್ಷೆ Read More »

ಕನ್ನಡಕ್ಕೂ ಬಂದ ಎಐ ಸುದ್ದಿವಾಚಕಿ| ಪವರ್ ಟಿವಿಯ ‘ಸೌಂದರ್ಯ’ ಳಿಗೆ ಮನಸೋತ ಕನ್ನಡಿಗರು!!

ಸಮಗ್ರ ನ್ಯೂಸ್: ಟಿವಿ ನಿರೂಪಕ ಅಥವಾ ಟಿವಿ ನಿರೂಪಕಿಯರ ಸ್ಥಾನವನ್ನು ಆರ್ಟಿಫಿಶಿಯಲ್‌ ಇಂಟಲಿಜೆನ್ಸ್‌ ಅಥವಾ ಕೃತಕ ಬುದ್ಧಿಮತ್ತೆ ಆಕ್ರಮಿಸಿಕೊಳ್ಳುತ್ತಿದೆ. ಇತ್ತೀಚೆಗೆ ಒಡಿಶಾದ ಟಿವಿ ಚಾನೆಲ್‌ ಒಟಿವಿಯು ಲಿಸಾ ಹೆಸರಿನ ಸುದ್ದಿ ನಿರೂಪಕಿಯಿಂದ ಸುದ್ದಿ ಓದಿಸಿ ಎಲ್ಲರ ಗಮನ ಸೆಳೆದಿತ್ತು. ಈಗಾಗಲೇ ಇಂಡಿಯಾ ಟುಡೇ ಸೇರಿದಂತೆ ಹಲವು ಸುದ್ದಿ ವಾಹಿನಿಗಳು ಆರ್ಟಿಫಿಶಿಯಲ್‌ ಇಂಟಲಿಜೆನ್ಸ್‌ ನ್ಯೂಸ್‌ ಆಯಂಕರ್‌ಗಳನ್ನು ಪರಿಚಯಿಸಿದೆ. ಇದೇ ಸಂದರ್ಭದಲ್ಲಿ ಕರ್ನಾಟಕದ ಜನರೂ ಖುಷಿ ಪಡುವಂತೆ ಪವರ್‌ ಟಿವಿಯು ಸೌಂದರ್ಯ ಹೆಸರಿನ ಎಐ ಆಯಂಕರ್ ಮೂಲಕ ಸುದ್ದಿ ಪ್ರಸಾರ

ಕನ್ನಡಕ್ಕೂ ಬಂದ ಎಐ ಸುದ್ದಿವಾಚಕಿ| ಪವರ್ ಟಿವಿಯ ‘ಸೌಂದರ್ಯ’ ಳಿಗೆ ಮನಸೋತ ಕನ್ನಡಿಗರು!! Read More »

ಹಾಟ್ ಪೋಟೋ ಶೂಟ್ ಗೆ ಶಾಕ್ ಆದ ಅಭಿಮಾನಿಗಳು….!!

ಸಮಗ್ರ ನ್ಯೂಸ್: ಕಿರುತೆರೆ ನಟಿ ನಾಗಿಣಿ 2 ಧಾರವಾಹಿಯ ನಟಿ ನಮೃತಾ ಗೌಡ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಹಾಟ್ ಫೋಟೋ ಕಂಡು ಅಭಿಮಾನಿಗಳು ಶಾಕ್ ಆಗಿದ್ದಾರೆ. ಫಾರಿನ್ ಟ್ರಿಪ್‌ನ ಮಸ್ತ್ ಆಗಿ ಎಂಜಾಯ್ ಮಾಡುತ್ತಿರುವ ನಟಿ ನಮೃತಾ ಗೌಡ, ಟ್ರಿಪ್‌ನ ಸುಂದರ ಫೋಟೋಗಳನ್ನ ನಟಿ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಬಾಲಿಯಲ್ಲಿ ನಮ್ರತಾ ಸಖತ್ ಹಾಟ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಟಿವಿ ಪರದೆಯಲ್ಲಿ ಸಾಂಪ್ರದಾಯಿಕ ಲುಕ್‌ನಲ್ಲಿ ಕಾಣಿಸಿಕೊಳ್ತಿದ್ದ ನಟಿ, ಈಗೀನ ಹಾಟ್ ಲುಕ್‌ ನೋಡಿ

ಹಾಟ್ ಪೋಟೋ ಶೂಟ್ ಗೆ ಶಾಕ್ ಆದ ಅಭಿಮಾನಿಗಳು….!! Read More »

ನಿರ್ಮಾಪಕ ಎಂ.ಎನ್ ಕುಮಾರ್ ವಿರುದ್ಧ ಮಾನನಷ್ಟದ ಅಸ್ತ್ರ ಬಿಟ್ಟ ಸುದೀಪ್

ಸಮಗ್ರ ನ್ಯೂಸ್: ಕೆಲ ದಿನಗಳ ಹಿಂದೆ ನಟ ಸುದೀಪ್ ವಿರುದ್ದ ನಿರ್ಮಾಪಕ ಎಂ.ಎನ್ ಕುಮಾರ್ ಸಾಕಷ್ಟು ಆರೋಪ ಮಾಡಿದ್ದು, ಸುದೀಪ್ ಹಣ ಪಡೆದು, ಡೇಟ್ಸ್ ನೀಡಿಲ್ಲ ಅಂತೆಲ್ಲಾ ಆರೋಪಿಸಿದ್ದರು. ಈ ವೇಳೆ ಸುಮ್ಮನಾಗಿದ್ದ ಸುದೀಪ್, ಇದೀಗ ಕಾನೂನು ಸಮರಕ್ಕೆ ಮುಂದಾಗಿದ್ದಾರೆ. ವಕೀಲರ ಮೂಲಕ ನಿರ್ಮಾಪಕ ಕುಮಾರ್ ಅವರಿಗೆ ನೋಟಿಸ್ ಕಳುಹಿಸಿರುವ ಸುದೀಪ್, ‘ನೀವು ನನ್ನ ತಾಳ್ಮೆಯನ್ನ ಪರೀಕ್ಷಿಸಿದ್ದೀರಿ. ಸುಳ್ಳಿನ ಕಂತೆ ಕಟ್ಟಿ ತೇಜೋವಧೆ ಮಾಡಿದ್ದೀರಿ. ನಾನು ನ್ಯಾಯಾಲಯ ಮತ್ತು ಸಂವಿಧಾನ ನಂಬಿರುವವನು. ನಾನು ನನ್ನದೇ ರೀತಿಯಲ್ಲಿ ಉತ್ತರ

ನಿರ್ಮಾಪಕ ಎಂ.ಎನ್ ಕುಮಾರ್ ವಿರುದ್ಧ ಮಾನನಷ್ಟದ ಅಸ್ತ್ರ ಬಿಟ್ಟ ಸುದೀಪ್ Read More »

ಐದು ಭಾಷೆಗಳಲ್ಲಿ ರೆಡಿ ಆಗ್ತಿದೆ ‘ನಾನು ಮತ್ತು ಗುಂಡ- 2’ ಸಿನಿಮಾ

ಸಿನೆಮಾ ಸಮಾಚಾರ: ಪೊಯೆಮ್ ಪಿಕ್ಚರ್ಸ್ ಲಾಂಛನದಲ್ಲಿ ಎರಡು ವರ್ಷಗಳ ಹಿಂದೆ ತೆರೆಕಂಡಿದ್ದ ‘ನಾನು ಮತ್ತು ಗುಂಡ’ (Naanu Mattu Gunda 2) ಚಲನಚಿತ್ರವು ಪ್ರೇಕ್ಷಕರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ನಾಯಕ‌ ಹಾಗೂ ನಾಯಿಯೊಂದರ ನಡುವಿನ ಅವಿನಾಭಾವ ಸಂಬಂಧದ ಕಥೆಯನ್ನು ಹೇಳುವ ಆ ಚಿತ್ರದಲ್ಲಿ ನಟ ಶಿವರಾಜ್ ಕೆ.ಆರ್. ಪೇಟೆ ಮತ್ತು ನಾಯಿಯ ಅದ್ಭುತ ಅಭಿನಯವಿತ್ತು. ಆ ಚಿತ್ರದ ಯಶಸ್ಸಿನ ನಂತರ ನಿರ್ದೇಶಕ ರಘು ಹಾಸನ್ (Raghu Haasan) ಈಗ ಅದರ ಮುಂದುವರೆದ ಭಾಗವಾಗಿ ‘ನಾನು ಮತ್ತು ಗುಂಡ

ಐದು ಭಾಷೆಗಳಲ್ಲಿ ರೆಡಿ ಆಗ್ತಿದೆ ‘ನಾನು ಮತ್ತು ಗುಂಡ- 2’ ಸಿನಿಮಾ Read More »

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಎಂಟ್ರಿಗೆ ಮುಹೂರ್ತ ಫಿಕ್ಸ್

ಸಮಗ್ರ ನ್ಯೂಸ್: ಸೂಪರ್ ಹಿಟ್ ಟೀಸರ್, ಸಾಂಗ್ ಮೂಲಕವೇ ಪ್ರೇಕ್ಷಕರ ಕುತೂಹಲ ಹೆಚ್ಚಿಸಿರುವ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಜುಲೈ 21ಕ್ಕೆ ರಾಜ್ಯಾದ್ಯಂತ ತೆರೆಯಪ್ಪಲಿಸಲಿದೆ. ಸೆಟ್ಟೇರಿದ ದಿನದಿಂದಲೂ ವಿಭಿನ್ನ ಬಗೆಯಲ್ಲಿ ಪ್ರಚಾರ ನಡೆಸುತ್ತಿರುವ ಈ ಸಿನಿಮಾಗೆ ಪುನೀತ್ ರಾಜ್ ಕುಮಾರ್, ರಮ್ಯಾ, ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ, ಶೈನಿ ಶೆಟ್ಟಿ, ಪವನ್ ಕುಮಾರ್ ಸೇರಿದಂತೆ ಚಂದನವನದ ಹಲವು ತಾರೆಗಳು ಸಾಥ್ ನೀಡಿದ್ದಾರೆ. ಇತ್ತೀಚೆಗಷ್ಟೇ ದೂದ್ ಪೇಡಾ ದಿಗಂತ್ ಹಾಸ್ಟೆಲ್ ಹುಡುಗರ ಬಳಗ

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಎಂಟ್ರಿಗೆ ಮುಹೂರ್ತ ಫಿಕ್ಸ್ Read More »

ರಿಷಬ್‌ ಶೆಟ್ಟಿಗೆ ಅಮೇರಿಕದಲ್ಲಿ “ವಿಶ್ವ ಕನ್ನಡಿಗ 2023” ಪ್ರಶಸ್ತಿ ಪ್ರಧಾನ | ಪಂಚೆ‌ ಧರಿಸಿಯೇ ಪ್ರಶಸ್ತಿ ಸ್ವೀಕರಿಸಿದ ಇಂಟರ್ ನ್ಯಾಷನಲ್ ಸ್ಟಾರ್..!

ಸಮಗ್ರ ನ್ಯೂಸ್: ಕಾಂತಾರ ಸಿನಿಮಾದ ಬಳಿಕ ಇಂಟರ್ ನ್ಯಾಶನಲ್ ಸ್ಟಾರ್ ಎಂದೇ ಪ್ರಸಿದ್ಧರಾದ ರಿಷಬ್ ಶೆಟ್ಟಿ (RIshab Shetty) ಇದೀಗ ಅಮೆರಿಕ ರಾಜಧಾನಿ ವಾಷಿಂಗ್ಟನ್‌ ನಗರದ ಪ್ರತಿಷ್ಠಿತ ಪ್ಯಾರಾಮೌಂಟ್ ಥಿಯೇಟರ್ (Paramount Theatre) ನಲ್ಲಿ ಕನ್ನಡ ಚಿತ್ರರಂಗದ ಖ್ಯಾತ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರಿಗೆ “ವಿಶ್ವ ಶ್ರೇಷ್ಠ ಕನ್ನಡಿಗ 2023” ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ರಿಷಬ್ ಜೊತೆ ಪತ್ನಿ ಪ್ರಗತಿ ಶೆಟ್ಟಿ ಈ ಸುಸಂದರ್ಭದಲ್ಲಿ ಜೊತೆಯಾಗಿದ್ದು, ರಿಷಬ್ ಪಂಚೆ ಧರಿಸಿಯೇ ಪ್ರಶಸ್ತಿ ಸ್ವೀಕರಿಸಿದ್ದು ಅಲ್ಲಿನ ಜನರ

ರಿಷಬ್‌ ಶೆಟ್ಟಿಗೆ ಅಮೇರಿಕದಲ್ಲಿ “ವಿಶ್ವ ಕನ್ನಡಿಗ 2023” ಪ್ರಶಸ್ತಿ ಪ್ರಧಾನ | ಪಂಚೆ‌ ಧರಿಸಿಯೇ ಪ್ರಶಸ್ತಿ ಸ್ವೀಕರಿಸಿದ ಇಂಟರ್ ನ್ಯಾಷನಲ್ ಸ್ಟಾರ್..! Read More »

ಮಾತಿನ ಮೋಡಿಗಾರ ಮಾಸ್ಟರ್ ಆನಂದ್ ಗೆ ಪಂಗನಾಮ ಹಾಕಿದ ರಿಯಲ್ ಎಸ್ಟೇಟ್ ಕಂಪನಿ| ಬರೋಬ್ಬರಿ 18.5 ಲಕ್ಷ ರೂ. ಮೋಸದ ವಿರುದ್ದ ದೂರು ದಾಖಲು

ಸಮಗ್ರ ನ್ಯೂಸ್: ತಡೆರಹಿತ ಮಾತುಗಳಿಂದಲೇ ವೀಕ್ಷಕರನ್ನು ಮೋಡಿ ಮಾಡುತ್ತಿದ್ದ ಮಾಸ್ಟರ್‌ ಆನಂದ್‌ಗೆ ರಿಯಲ್ ಎಸ್ಟೇಟ್ ಕಂಪನಿಯೊಂದು ಮೋಸ ಮಾಡಿದೆ. ಈ ಸಂಬಂಧ ನಟ-ನಿರೂಪಕ ಮಾಸ್ಟರ್ ಆನಂದ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ದೂರು ದಾಖಲಿಸಿದ್ದಾರೆ. ಎರಡು ವರ್ಷಗಳ ಹಿಂದೆ ಮಾಸ್ಟರ್ ಆನಂದ್ ಸೈಟ್ ಒಂದನ್ನು ಖರೀದಿಸಿದ್ದರು. ಬೆಂಗಳೂರಿನ ಕೊಮ್ಮಘಟ್ಟ ಪ್ರಾಂತ್ಯದ ರಾಮಸಂದ್ರ ಹಳ್ಳಿಯಲ್ಲಿ ಮಲ್ಟಿ ವೆಂಚರ್ಸ್ ಲೀಪ್ ಎಂಬ ರಿಯಲ್ ಎಸ್ಟೇಟ್ ಸಂಸ್ಥೆಯಿಂದ ಸೈಟ್ ಖರೀದಿ ಬಗ್ಗೆ ಒಪ್ಪಂದ ಆಗಿತ್ತು. 2021ರಲ್ಲಿ ರಿಯಲ್ ಎಸ್ಟೇಟ್ ಸಂಸ್ಥೆ ಹಾಗೂ ಮಾಸ್ಟರ್

ಮಾತಿನ ಮೋಡಿಗಾರ ಮಾಸ್ಟರ್ ಆನಂದ್ ಗೆ ಪಂಗನಾಮ ಹಾಕಿದ ರಿಯಲ್ ಎಸ್ಟೇಟ್ ಕಂಪನಿ| ಬರೋಬ್ಬರಿ 18.5 ಲಕ್ಷ ರೂ. ಮೋಸದ ವಿರುದ್ದ ದೂರು ದಾಖಲು Read More »

ಅಪಘಾತದಲ್ಲಿ ಬಲಗಾಲನ್ನೇ ಕಳೆದುಕೊಂಡ ನಟ ಸೂರಜ್|

ಸಮಗ್ರ ನ್ಯೂಸ್: ವರನಟ ರಾಜ್​ಕುಮಾರ್ ಅವರ ಪತ್ನಿ, ಕನ್ನಡ ಚಿತ್ರರಂಗದ ನಿರ್ಮಾಪಕಿಯಾಗಿ ಗುರುತಿಸಿಕೊಂಡಿದ್ದ ಪಾರ್ವತಮ್ಮ ರಾಜ್​ಕುಮಾರ್ ಅವರ ತಮ್ಮನ ಮಗ, ಯುವ ನಟ ಧೀರಜ್​​ಗೆ ಅಪಘಾತ ಆಗಿದೆ. ಅಪಘಾತದಲ್ಲಿ ಯುವ ನಟ ಬಲಕಾಲನ್ನೇ ಕಳೆದು ಕೊಂಡಿದ್ದಾರೆ. ಮೈಸೂರು- ನಂಜನಗೂಡು ರಸ್ತೆಯಲ್ಲಿ ಅಪಘಾತ ನಡೆದಿದ್ದು ಶನಿವಾರ ರಾತ್ರಿ ಘಟನೆ ನಡೆದಿದೆ. ಬೈಕ್​ನಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ಅಪಘಾತವಾಗಿದ್ದು ಧೀರಜ್​​ ಬಲ​ ಕಾಲಿನ ಮೇಲೆ ಟಿಪ್ಪರ್ ಹರಿದಿದೆ. ಧೀರಜ್​ ಬಲಗಾಲಿಗೆ ಗಂಭೀರ ಗಾಯ ಆಗಿದ್ದ ಕಾರಣ ವೈದ್ಯರು ಮಂಡಿವರೆಗೂ ಬಲಗಾಲನ್ನು ಕತ್ತರಿಸಿ

ಅಪಘಾತದಲ್ಲಿ ಬಲಗಾಲನ್ನೇ ಕಳೆದುಕೊಂಡ ನಟ ಸೂರಜ್| Read More »

ವಿನು ಬಳಂಜ ನಿದೇ೯ಶನದ “ಬೇರ” ಚಲನಚಿತ್ರ ಬಿಡುಗಡೆ| ಸಾಮಾಜಿಕ ಸಾಮರಸ್ಯ ಸಾರುವ ಚಿತ್ರಗಳನ್ನು ಬೆಂಬಲಿಸಬೇಕು: ಪ್ರಕಾಶ್ ಪಾಂಡೇಶ್ವರ್

ಸಮಗ್ರ ನ್ಯೂಸ್: ಎಸ್ ಎಲ್ ವಿ ಪ್ರೊಡಕ್ಷನ್ ಹೌಸ್ ನಲ್ಲಿ ದಿವಾಕರ ದಾಸ್ ನಿರ್ಮಾಣ ವಿನು ಬಳಂಜ ನಿರ್ದೇಶನದಲ್ಲಿ ತಯಾರಾದ ವಿಭಿನ್ನ ಕಥಾವಸ್ತು ಒಳಗೊ೦ಡಿರುವ “ಬೇರ“ಕನ್ನಡ ಚಲನಚಿತ್ರ ಭಾರತ್ ಮಾಲ್ ನ ಬಿಗ್ ಸಿನಿಮಾಸ್ ನಲ್ಲಿ ಶುಕ್ರವಾರ ಬೆಳಗ್ಗೆ ಬಿಡುಗಡೆ ಗೊಂಡಿತು. ಚಲನ ಚಿತ್ರ ನಿರ್ಮಾಪಕ,ನಿರ್ದೇಶಕ ಪ್ರಕಾಶ್ ಪಾಂಡೇಶ್ವರ್ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.ಬಳಿಕ ಮಾತಾಡಿದ ಅವರು, “ಇಂದು ಕರ್ನಾಟಕ ರಾಜ್ಯದಾದ್ಯಂತ ಬೇರ ಚಿತ್ರ ಬಿಡುಗಡೆಯಾಗುತ್ತಿದೆ. ಚಿತ್ರದಲ್ಲಿ ಹಿಂದೂ ಮುಸ್ಲಿಮರ ಬಾಂಧವ್ಯದ ಕತೆ ಇರುವುದಾಗಿ ನಿರ್ದೇಶಕರು

ವಿನು ಬಳಂಜ ನಿದೇ೯ಶನದ “ಬೇರ” ಚಲನಚಿತ್ರ ಬಿಡುಗಡೆ| ಸಾಮಾಜಿಕ ಸಾಮರಸ್ಯ ಸಾರುವ ಚಿತ್ರಗಳನ್ನು ಬೆಂಬಲಿಸಬೇಕು: ಪ್ರಕಾಶ್ ಪಾಂಡೇಶ್ವರ್ Read More »