ಸಿನಿಮಾ

ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಇನ್ನಿಲ್ಲ

ಸಮಗ್ರ ನ್ಯೂಸ್: ಖ್ಯಾತ ಚಿತ್ರ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅವರು ಪ್ರಸಕ್ತ ಬ್ಯಾಂಕಾಕ್‌ನಲ್ಲಿದ್ದು, ಅಲ್ಲೇ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ನಿನ್ನೆ ಬ್ಯಾಂಕ್‌ಕನಲ್ಲಿ ಅವರಿಗೆ ಹೃದಯಘಾತವಾಗಿದೆ ಎನ್ನಲಾಗಿದ್ದು, ಕೂಡಲೇ ಅವರನ್ನು ಅಲ್ಲಿನ ಆಸ್ಪತ್ರೆಗೆ ಸೇರಿಸಲಾಗಿದೆ. ಆದರೆ ಅಲ್ಲಿ ಅವರಿಗೆ ಚಿಕಿತ್ಸೆಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಸದ್ಯ ಕುಟುಂಬ ಸದ್ಯಸರು ಬ್ಯಾಂಕ್‌ಕ್‌ಗೆ ತೆರಳಿದ್ದಾರೆ ಎನ್ನಲಾಗಿದೆ. ನಟ ವಿಜಯ್‌ ರಾಘವೇಂದ್ರ ಅವರು 26 ಆಗಸ್ಟ್ 2007 ರಂದು, ಅವರು ಸಹಾಯಕ ಪೊಲೀಸ್ ಆಯುಕ್ತರಾದ ಬಿ.ಕೆ.ಶಿವರಾಂ […]

ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಇನ್ನಿಲ್ಲ Read More »

ಕನ್ನಡ ಕಿರುತೆರೆಗೆ ಕಾಲಿಟ್ಟ ನಟ ದೀಪಕ್ ರೈ ಪಾಣಾಜೆ

ಸಮಗ್ರ ನ್ಯೂಸ್: ಕನ್ನಡದಲ್ಲಿ ಬಿಡುಗಡೆಯಾಗಿ ಕೊನೆಗೆ ಪ್ಯಾನ್ ಇಂಡಿಯಾ ಮೂವಿ ಆಗಿ ತೆರೆ ಕಂಡ ಕಾಂತರ ಸಿನಿಮಾದಲ್ಲಿ ಒಂದು ಫನ್ನಿ ರೋಲ್ ನಲ್ಲಿ ಕಾಣಿಸಿಕೊಂಡಿರುವ ನಟ ದೀಪಕ್ ರೈ ಪಾಣಾಜೆ ಅವರು ಇದೀಗ ಧಾರಾವಾಹಿಗೆ ಕಾಲಿಡುತ್ತಿದ್ದಾರೆ. ಕನ್ನಡ ಕಿರುತೆರೆಯ ಜನಪ್ರಿಯ ಧಾರಾವಾಹಿ’ಗಟ್ಟಿಮೇಳ’ದಲ್ಲಿ ನಟಿಸುವ ಮೂಲಕ ಕಿರುತೆರೆಗೆ ಪಾದಾರ್ಪಣೆ ಮಾಡುತ್ತಿದ್ದಾರೆ ದೀಪಕ್ ರೈ ಪಾಣಾಜೆ.‌ಪಾತ್ರ ಬಹಳ ದೊಡ್ಡದಲ್ಲದಿದ್ದರೂ ಬಹಳಷ್ಟು ಟ್ವಿಸ್ಟ್ ಗಳನ್ನು ಹೊಂದಿರುವ ಈ ಪಾತ್ರಕ್ಕಾಗಿ ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ. ಒಬ್ಬ ಪೋಸ್ಟ್ ಮಾಸ್ಟರ್‌ನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಈ

ಕನ್ನಡ ಕಿರುತೆರೆಗೆ ಕಾಲಿಟ್ಟ ನಟ ದೀಪಕ್ ರೈ ಪಾಣಾಜೆ Read More »

ದಾಖಲೆಯ ಮೊತ್ತಕ್ಕೆ ಒಟಿಟಿ ಹಕ್ಕು ಮಾರಾಟ| ಪ್ರಭಾಸ್ ನಟನೆಯ ‘ಸಲಾರ್’ ಮೇಲೆ ಭಾರೀ ನಿರೀಕ್ಷೆ

ಸಮಗ್ರ ನ್ಯೂಸ್: ನಟ ಪ್ರಭಾಸ್‌ ಅಭಿನಯದಲ್ಲಿ ಸಿದ್ಧವಾಗಿರುವ ಸಲಾರ್‌ ಸಿನಿಮಾ, ಹತ್ತು ಹಲವು ವಿಚಾರಕ್ಕೆ ಚರ್ಚೆಯಲ್ಲಿದೆ. ಹೊಂಬಾಳೆ ಫಿಲಂಸ್‌ ನಿರ್ಮಾಣದ ಸಿನಿಮಾ ಎಂಬುದು ಒಂದೆಡೆಯಾದರೆ, ಪ್ರಶಾಂತ್‌ ನೀಲ್‌ ನಿರ್ದೇಶನದ ಚಿತ್ರ ಎಂಬ ಕಾರಣಕ್ಕೂ ಚಿತ್ರ ನಿರೀಕ್ಷೆಯನ್ನು ಹೆಚ್ಚಿಸಿದೆ. ಸಲಾರ್ ಚಿತ್ರ ಸೆಪ್ಟೆಂಬರ್ 28 ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಈ ಸಿನಿಮಾ ಪ್ರೇಕ್ಷಕರ ಮುಂದೆ ಬರಲು ಇನ್ನೆರಡು ತಿಂಗಳು ಬಾಕಿ ಇದೆ. ಈ ನಡುವೆ ಈ ಹಿಂದಿನ ಹಲವು ಸಿನಿಮಾ ದಾಖಲೆಗಳನ್ನು ಸಲಾರ್‌ ಮುರಿಯಲಿದೆ ಎಂದೂ ಹೇಳಲಾಗುತ್ತಿದೆ. ಅದರಂತೆ

ದಾಖಲೆಯ ಮೊತ್ತಕ್ಕೆ ಒಟಿಟಿ ಹಕ್ಕು ಮಾರಾಟ| ಪ್ರಭಾಸ್ ನಟನೆಯ ‘ಸಲಾರ್’ ಮೇಲೆ ಭಾರೀ ನಿರೀಕ್ಷೆ Read More »

ಕನ್ನಡಕ್ಕೂ ಬಂದ ಎಐ ಸುದ್ದಿವಾಚಕಿ| ಪವರ್ ಟಿವಿಯ ‘ಸೌಂದರ್ಯ’ ಳಿಗೆ ಮನಸೋತ ಕನ್ನಡಿಗರು!!

ಸಮಗ್ರ ನ್ಯೂಸ್: ಟಿವಿ ನಿರೂಪಕ ಅಥವಾ ಟಿವಿ ನಿರೂಪಕಿಯರ ಸ್ಥಾನವನ್ನು ಆರ್ಟಿಫಿಶಿಯಲ್‌ ಇಂಟಲಿಜೆನ್ಸ್‌ ಅಥವಾ ಕೃತಕ ಬುದ್ಧಿಮತ್ತೆ ಆಕ್ರಮಿಸಿಕೊಳ್ಳುತ್ತಿದೆ. ಇತ್ತೀಚೆಗೆ ಒಡಿಶಾದ ಟಿವಿ ಚಾನೆಲ್‌ ಒಟಿವಿಯು ಲಿಸಾ ಹೆಸರಿನ ಸುದ್ದಿ ನಿರೂಪಕಿಯಿಂದ ಸುದ್ದಿ ಓದಿಸಿ ಎಲ್ಲರ ಗಮನ ಸೆಳೆದಿತ್ತು. ಈಗಾಗಲೇ ಇಂಡಿಯಾ ಟುಡೇ ಸೇರಿದಂತೆ ಹಲವು ಸುದ್ದಿ ವಾಹಿನಿಗಳು ಆರ್ಟಿಫಿಶಿಯಲ್‌ ಇಂಟಲಿಜೆನ್ಸ್‌ ನ್ಯೂಸ್‌ ಆಯಂಕರ್‌ಗಳನ್ನು ಪರಿಚಯಿಸಿದೆ. ಇದೇ ಸಂದರ್ಭದಲ್ಲಿ ಕರ್ನಾಟಕದ ಜನರೂ ಖುಷಿ ಪಡುವಂತೆ ಪವರ್‌ ಟಿವಿಯು ಸೌಂದರ್ಯ ಹೆಸರಿನ ಎಐ ಆಯಂಕರ್ ಮೂಲಕ ಸುದ್ದಿ ಪ್ರಸಾರ

ಕನ್ನಡಕ್ಕೂ ಬಂದ ಎಐ ಸುದ್ದಿವಾಚಕಿ| ಪವರ್ ಟಿವಿಯ ‘ಸೌಂದರ್ಯ’ ಳಿಗೆ ಮನಸೋತ ಕನ್ನಡಿಗರು!! Read More »

ಹಾಟ್ ಪೋಟೋ ಶೂಟ್ ಗೆ ಶಾಕ್ ಆದ ಅಭಿಮಾನಿಗಳು….!!

ಸಮಗ್ರ ನ್ಯೂಸ್: ಕಿರುತೆರೆ ನಟಿ ನಾಗಿಣಿ 2 ಧಾರವಾಹಿಯ ನಟಿ ನಮೃತಾ ಗೌಡ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಹಾಟ್ ಫೋಟೋ ಕಂಡು ಅಭಿಮಾನಿಗಳು ಶಾಕ್ ಆಗಿದ್ದಾರೆ. ಫಾರಿನ್ ಟ್ರಿಪ್‌ನ ಮಸ್ತ್ ಆಗಿ ಎಂಜಾಯ್ ಮಾಡುತ್ತಿರುವ ನಟಿ ನಮೃತಾ ಗೌಡ, ಟ್ರಿಪ್‌ನ ಸುಂದರ ಫೋಟೋಗಳನ್ನ ನಟಿ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಬಾಲಿಯಲ್ಲಿ ನಮ್ರತಾ ಸಖತ್ ಹಾಟ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಟಿವಿ ಪರದೆಯಲ್ಲಿ ಸಾಂಪ್ರದಾಯಿಕ ಲುಕ್‌ನಲ್ಲಿ ಕಾಣಿಸಿಕೊಳ್ತಿದ್ದ ನಟಿ, ಈಗೀನ ಹಾಟ್ ಲುಕ್‌ ನೋಡಿ

ಹಾಟ್ ಪೋಟೋ ಶೂಟ್ ಗೆ ಶಾಕ್ ಆದ ಅಭಿಮಾನಿಗಳು….!! Read More »

ನಿರ್ಮಾಪಕ ಎಂ.ಎನ್ ಕುಮಾರ್ ವಿರುದ್ಧ ಮಾನನಷ್ಟದ ಅಸ್ತ್ರ ಬಿಟ್ಟ ಸುದೀಪ್

ಸಮಗ್ರ ನ್ಯೂಸ್: ಕೆಲ ದಿನಗಳ ಹಿಂದೆ ನಟ ಸುದೀಪ್ ವಿರುದ್ದ ನಿರ್ಮಾಪಕ ಎಂ.ಎನ್ ಕುಮಾರ್ ಸಾಕಷ್ಟು ಆರೋಪ ಮಾಡಿದ್ದು, ಸುದೀಪ್ ಹಣ ಪಡೆದು, ಡೇಟ್ಸ್ ನೀಡಿಲ್ಲ ಅಂತೆಲ್ಲಾ ಆರೋಪಿಸಿದ್ದರು. ಈ ವೇಳೆ ಸುಮ್ಮನಾಗಿದ್ದ ಸುದೀಪ್, ಇದೀಗ ಕಾನೂನು ಸಮರಕ್ಕೆ ಮುಂದಾಗಿದ್ದಾರೆ. ವಕೀಲರ ಮೂಲಕ ನಿರ್ಮಾಪಕ ಕುಮಾರ್ ಅವರಿಗೆ ನೋಟಿಸ್ ಕಳುಹಿಸಿರುವ ಸುದೀಪ್, ‘ನೀವು ನನ್ನ ತಾಳ್ಮೆಯನ್ನ ಪರೀಕ್ಷಿಸಿದ್ದೀರಿ. ಸುಳ್ಳಿನ ಕಂತೆ ಕಟ್ಟಿ ತೇಜೋವಧೆ ಮಾಡಿದ್ದೀರಿ. ನಾನು ನ್ಯಾಯಾಲಯ ಮತ್ತು ಸಂವಿಧಾನ ನಂಬಿರುವವನು. ನಾನು ನನ್ನದೇ ರೀತಿಯಲ್ಲಿ ಉತ್ತರ

ನಿರ್ಮಾಪಕ ಎಂ.ಎನ್ ಕುಮಾರ್ ವಿರುದ್ಧ ಮಾನನಷ್ಟದ ಅಸ್ತ್ರ ಬಿಟ್ಟ ಸುದೀಪ್ Read More »

ಐದು ಭಾಷೆಗಳಲ್ಲಿ ರೆಡಿ ಆಗ್ತಿದೆ ‘ನಾನು ಮತ್ತು ಗುಂಡ- 2’ ಸಿನಿಮಾ

ಸಿನೆಮಾ ಸಮಾಚಾರ: ಪೊಯೆಮ್ ಪಿಕ್ಚರ್ಸ್ ಲಾಂಛನದಲ್ಲಿ ಎರಡು ವರ್ಷಗಳ ಹಿಂದೆ ತೆರೆಕಂಡಿದ್ದ ‘ನಾನು ಮತ್ತು ಗುಂಡ’ (Naanu Mattu Gunda 2) ಚಲನಚಿತ್ರವು ಪ್ರೇಕ್ಷಕರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ನಾಯಕ‌ ಹಾಗೂ ನಾಯಿಯೊಂದರ ನಡುವಿನ ಅವಿನಾಭಾವ ಸಂಬಂಧದ ಕಥೆಯನ್ನು ಹೇಳುವ ಆ ಚಿತ್ರದಲ್ಲಿ ನಟ ಶಿವರಾಜ್ ಕೆ.ಆರ್. ಪೇಟೆ ಮತ್ತು ನಾಯಿಯ ಅದ್ಭುತ ಅಭಿನಯವಿತ್ತು. ಆ ಚಿತ್ರದ ಯಶಸ್ಸಿನ ನಂತರ ನಿರ್ದೇಶಕ ರಘು ಹಾಸನ್ (Raghu Haasan) ಈಗ ಅದರ ಮುಂದುವರೆದ ಭಾಗವಾಗಿ ‘ನಾನು ಮತ್ತು ಗುಂಡ

ಐದು ಭಾಷೆಗಳಲ್ಲಿ ರೆಡಿ ಆಗ್ತಿದೆ ‘ನಾನು ಮತ್ತು ಗುಂಡ- 2’ ಸಿನಿಮಾ Read More »

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಎಂಟ್ರಿಗೆ ಮುಹೂರ್ತ ಫಿಕ್ಸ್

ಸಮಗ್ರ ನ್ಯೂಸ್: ಸೂಪರ್ ಹಿಟ್ ಟೀಸರ್, ಸಾಂಗ್ ಮೂಲಕವೇ ಪ್ರೇಕ್ಷಕರ ಕುತೂಹಲ ಹೆಚ್ಚಿಸಿರುವ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಜುಲೈ 21ಕ್ಕೆ ರಾಜ್ಯಾದ್ಯಂತ ತೆರೆಯಪ್ಪಲಿಸಲಿದೆ. ಸೆಟ್ಟೇರಿದ ದಿನದಿಂದಲೂ ವಿಭಿನ್ನ ಬಗೆಯಲ್ಲಿ ಪ್ರಚಾರ ನಡೆಸುತ್ತಿರುವ ಈ ಸಿನಿಮಾಗೆ ಪುನೀತ್ ರಾಜ್ ಕುಮಾರ್, ರಮ್ಯಾ, ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ, ಶೈನಿ ಶೆಟ್ಟಿ, ಪವನ್ ಕುಮಾರ್ ಸೇರಿದಂತೆ ಚಂದನವನದ ಹಲವು ತಾರೆಗಳು ಸಾಥ್ ನೀಡಿದ್ದಾರೆ. ಇತ್ತೀಚೆಗಷ್ಟೇ ದೂದ್ ಪೇಡಾ ದಿಗಂತ್ ಹಾಸ್ಟೆಲ್ ಹುಡುಗರ ಬಳಗ

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಎಂಟ್ರಿಗೆ ಮುಹೂರ್ತ ಫಿಕ್ಸ್ Read More »

ರಿಷಬ್‌ ಶೆಟ್ಟಿಗೆ ಅಮೇರಿಕದಲ್ಲಿ “ವಿಶ್ವ ಕನ್ನಡಿಗ 2023” ಪ್ರಶಸ್ತಿ ಪ್ರಧಾನ | ಪಂಚೆ‌ ಧರಿಸಿಯೇ ಪ್ರಶಸ್ತಿ ಸ್ವೀಕರಿಸಿದ ಇಂಟರ್ ನ್ಯಾಷನಲ್ ಸ್ಟಾರ್..!

ಸಮಗ್ರ ನ್ಯೂಸ್: ಕಾಂತಾರ ಸಿನಿಮಾದ ಬಳಿಕ ಇಂಟರ್ ನ್ಯಾಶನಲ್ ಸ್ಟಾರ್ ಎಂದೇ ಪ್ರಸಿದ್ಧರಾದ ರಿಷಬ್ ಶೆಟ್ಟಿ (RIshab Shetty) ಇದೀಗ ಅಮೆರಿಕ ರಾಜಧಾನಿ ವಾಷಿಂಗ್ಟನ್‌ ನಗರದ ಪ್ರತಿಷ್ಠಿತ ಪ್ಯಾರಾಮೌಂಟ್ ಥಿಯೇಟರ್ (Paramount Theatre) ನಲ್ಲಿ ಕನ್ನಡ ಚಿತ್ರರಂಗದ ಖ್ಯಾತ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರಿಗೆ “ವಿಶ್ವ ಶ್ರೇಷ್ಠ ಕನ್ನಡಿಗ 2023” ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ರಿಷಬ್ ಜೊತೆ ಪತ್ನಿ ಪ್ರಗತಿ ಶೆಟ್ಟಿ ಈ ಸುಸಂದರ್ಭದಲ್ಲಿ ಜೊತೆಯಾಗಿದ್ದು, ರಿಷಬ್ ಪಂಚೆ ಧರಿಸಿಯೇ ಪ್ರಶಸ್ತಿ ಸ್ವೀಕರಿಸಿದ್ದು ಅಲ್ಲಿನ ಜನರ

ರಿಷಬ್‌ ಶೆಟ್ಟಿಗೆ ಅಮೇರಿಕದಲ್ಲಿ “ವಿಶ್ವ ಕನ್ನಡಿಗ 2023” ಪ್ರಶಸ್ತಿ ಪ್ರಧಾನ | ಪಂಚೆ‌ ಧರಿಸಿಯೇ ಪ್ರಶಸ್ತಿ ಸ್ವೀಕರಿಸಿದ ಇಂಟರ್ ನ್ಯಾಷನಲ್ ಸ್ಟಾರ್..! Read More »

ಮಾತಿನ ಮೋಡಿಗಾರ ಮಾಸ್ಟರ್ ಆನಂದ್ ಗೆ ಪಂಗನಾಮ ಹಾಕಿದ ರಿಯಲ್ ಎಸ್ಟೇಟ್ ಕಂಪನಿ| ಬರೋಬ್ಬರಿ 18.5 ಲಕ್ಷ ರೂ. ಮೋಸದ ವಿರುದ್ದ ದೂರು ದಾಖಲು

ಸಮಗ್ರ ನ್ಯೂಸ್: ತಡೆರಹಿತ ಮಾತುಗಳಿಂದಲೇ ವೀಕ್ಷಕರನ್ನು ಮೋಡಿ ಮಾಡುತ್ತಿದ್ದ ಮಾಸ್ಟರ್‌ ಆನಂದ್‌ಗೆ ರಿಯಲ್ ಎಸ್ಟೇಟ್ ಕಂಪನಿಯೊಂದು ಮೋಸ ಮಾಡಿದೆ. ಈ ಸಂಬಂಧ ನಟ-ನಿರೂಪಕ ಮಾಸ್ಟರ್ ಆನಂದ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ದೂರು ದಾಖಲಿಸಿದ್ದಾರೆ. ಎರಡು ವರ್ಷಗಳ ಹಿಂದೆ ಮಾಸ್ಟರ್ ಆನಂದ್ ಸೈಟ್ ಒಂದನ್ನು ಖರೀದಿಸಿದ್ದರು. ಬೆಂಗಳೂರಿನ ಕೊಮ್ಮಘಟ್ಟ ಪ್ರಾಂತ್ಯದ ರಾಮಸಂದ್ರ ಹಳ್ಳಿಯಲ್ಲಿ ಮಲ್ಟಿ ವೆಂಚರ್ಸ್ ಲೀಪ್ ಎಂಬ ರಿಯಲ್ ಎಸ್ಟೇಟ್ ಸಂಸ್ಥೆಯಿಂದ ಸೈಟ್ ಖರೀದಿ ಬಗ್ಗೆ ಒಪ್ಪಂದ ಆಗಿತ್ತು. 2021ರಲ್ಲಿ ರಿಯಲ್ ಎಸ್ಟೇಟ್ ಸಂಸ್ಥೆ ಹಾಗೂ ಮಾಸ್ಟರ್

ಮಾತಿನ ಮೋಡಿಗಾರ ಮಾಸ್ಟರ್ ಆನಂದ್ ಗೆ ಪಂಗನಾಮ ಹಾಕಿದ ರಿಯಲ್ ಎಸ್ಟೇಟ್ ಕಂಪನಿ| ಬರೋಬ್ಬರಿ 18.5 ಲಕ್ಷ ರೂ. ಮೋಸದ ವಿರುದ್ದ ದೂರು ದಾಖಲು Read More »