ಸಿನಿಮಾ

ಮದುವೆಗೆ ಬಂದವರಿಗೆಲ್ಲ ಕರ್ಚಿಫ್ ಕೊಟ್ಟ ನಟಿ ಪರಿಣಿತಿ ಚೋಪ್ರಾ!

ಸಮಗ್ರ ನ್ಯೂಸ್: ಪರಿಣಿತಿ ಚೋಪ್ರಾ ಹಾಗೂ ರಾಘವ್ ಚಡ್ಡಾ ಅವ್ರ ಮದುವೆ ಅದ್ಧೂರಿಯಾಗಿ ನೆರವೇರಿದೆ. ರಾಜಸ್ಥಾನದಲ್ಲಿ ನಡೆದ ಮದುವೆಯಲ್ಲಿ ಕುಟುಂಬಸ್ಥರು ಹಾಗೂ ಆಪ್ತ ಸ್ನೇಹಿತರು ಭಾಗಿಯಾಗಿದ್ದರು. ಇದೀಗ ಈ ಮದುವೆ ಬಗ್ಗೆ ಇಂಟ್ರೆಸ್ಟಿಂಗ್ ವಿಚಾರವೊಂದು ರಿವೀಲ್ ಆಗಿದೆ. ಒಂದು ಫೋಟೋದಲ್ಲಿ ಸಾನಿಯಾ ಮಿರ್ಜಾ ಪೇಪರ್ ಹ್ಯಾಂಡ್ ಫ್ಯಾನ್ ಹಿಡಿದಿದ್ದರು. ಅದರೊಂದಿಗೆ ಒಂದು ಬಿಳಿ ಬಣ್ಣದ ಹ್ಯಾಂಡ್​ ಕರ್ಚಿಫ್ ಕೂಡಾ ಇತ್ತು. ಇದು ಎಲ್ಲರ ಗಮನ ಸೆಳೆದಿದೆ.ನಮ್ಮ ಮದುವೆ ನಿಮ್ಮ ಕಣ್ಣಲ್ಲಿ ನೀರು ತರಿಸಿದರೆ ಈ ಹ್ಯಾಂಡ್​ ಕರ್ಚಿಫ್ […]

ಮದುವೆಗೆ ಬಂದವರಿಗೆಲ್ಲ ಕರ್ಚಿಫ್ ಕೊಟ್ಟ ನಟಿ ಪರಿಣಿತಿ ಚೋಪ್ರಾ! Read More »

ಗಂಡ ಜೈಲಿನಲ್ಲಿದ್ದರೂ ಆರಾಮಾಗಿ ಸೀರೆ ಉಟ್ಟು ಪೋಸ್ ಕೊಟ್ಟ ನಟಿ

ಸಮಗ್ರ ನ್ಯೂಸ್: ನಟಿ ಮಹಾಲಕ್ಷ್ಮಿ ಮತ್ತು ರವೀಂದ್ರ ಚಂದ್ರಶೇಖರ್ ಜೋಡಿ ಯಾರಿಗೆ ಗೊತ್ತಿಲ್ಲ ಹೇಳಿ. ಇತ್ತೀಚೆಗಷ್ಟೇ ತುಂಬಾ ವೈರಲ್ ಆದವರು ಇವರು, ಅದರೆ ಇದೀಗ ಪತಿ ರವೀಂದ್ರ ಚಂದ್ರಶೇಖರ್ ವಂಚನೆ ಆರೋಪದಲ್ಲಿ ಅರೆಸ್ಟ್ ಆಗಿ ಜೈಲಿನಲ್ಲಿದ್ದಾರೆ.ರವೀಂದರ್ ಚೆನ್ನೈ ಮೂಲದ ಉದ್ಯಮಿ ಬಾಲಾಜಿಗೆ 15 ಕೋಟಿ ಪಡೆದು ವಂಚಿಸಿದ್ದಾರೆ ಈ ಕಾರಣ ಅವರನ್ನು ಬಂಧಿಸಲಾಗಿದೆ‌ ಎಂದು ಅಧಿಕಾರಿಗಳು ಹೇಳಿದ್ದಾರೆ. ಆದರೆ ಇಷ್ಟೆಲ್ಲ ನಡೆದರೂ ಈ ತಮಿಳು ಕಿರುತೆರೆ ನಟಿ ಗಂಡ ಜೈಲಿನಲ್ಲಿದ್ದರೂ ಆರಾಮವಾಗಿ ಹೊಸ ಸೀರೆ ಉಟ್ಟು ಪೋಸ್

ಗಂಡ ಜೈಲಿನಲ್ಲಿದ್ದರೂ ಆರಾಮಾಗಿ ಸೀರೆ ಉಟ್ಟು ಪೋಸ್ ಕೊಟ್ಟ ನಟಿ Read More »

ಅರವಿಂದ್, ದಿವ್ಯಾಗೆ ಬಿಗ್ ಬಾಸ್ ಸ್ಪರ್ಧಿಗಳಿಂದ ಶುಭಹಾರೈಕೆ

ಸಮಗ್ರ ನ್ಯೂಸ್: ಬಿಗ್ ಬಾಸ್ ಅಂದ್ರೆ ಯಾರಿಗೆ ಗೊತ್ತಿಲ್ಲ ಹೇಳಿ.. ಇದೆ ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಕೆ. ಪಿ ಅರವಿಂದ್ ಹಾಗೂ ದಿವ್ಯಾ ಉರುಡುಗ ಸ್ಪರ್ಧಿಸಿದ್ದರು. ‘ಬಿಗ್ ಬಾಸ್’ ಮನೆಯಲ್ಲಿದ್ದಾಗ ಇಬ್ಬರ ಮಧ್ಯೆ ಆತ್ಮೀಯತೆ ಬೆಳೆಯಿತು. ‘ಬಿಗ್ ಬಾಸ್’ ಮನೆಯಿಂದ ಹೊರಗೆ ಬಂದ್ಮೇಲೂ ಇಬ್ಬರ ನಡುವಿನ ಅನುಬಂಧ ಮುಂದುವರೆದಿದೆ. ಕೆ ಪಿ ಅರವಿಂದ್ ಹಾಗೂ ದಿವ್ಯಾ ಉರುಡುಗ ಪರಸ್ಪರ ಪ್ರೀತಿಸುತ್ತಿದ್ದಾರಾ? ಈ ಬಗ್ಗೆ ಸ್ಪಷ್ಟ ಉತ್ತರ ಸಿಕ್ಕಿಲ್ಲ. ಆದರೆ, ಇಬ್ಬರೂ ‘ಅರ್ಧಂಬರ್ಧ ಪ್ರೇಮಕಥೆ’ ಚಿತ್ರದಲ್ಲಿ ತೆರೆಹಂಚಿಕೊಂಡಿದ್ದಾರೆ. ಈಗ

ಅರವಿಂದ್, ದಿವ್ಯಾಗೆ ಬಿಗ್ ಬಾಸ್ ಸ್ಪರ್ಧಿಗಳಿಂದ ಶುಭಹಾರೈಕೆ Read More »

ಕಾವೇರಮ್ಮನಿಗೆ ಪೂಜೆ ಸಲ್ಲಿಸಿದ ಅಭಿಷೇಕ್-ಅವಿವಾ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಕಾವೇರಿ ಹೋರಾಟದ ಕಿಚ್ಚು ಜೋರಾಗಿದೆ. ಈ ಸಂದರ್ಭದಲ್ಲಿ ನಿನ್ನೆ ಬಹಳಷ್ಟು ಕನ್ನಡದ ನಟ-ನಟಿಯರು ಕಾವೇರಿ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ. ಅದ್ರೆ ಇದೀಗ ಅಂಬಿ ಅವರ ಪುತ್ರ ಅಭಿಷೇಕ್ ಅಂಬರೀಷ್ ಅವರು ಪತ್ನಿ ಅವಿವಾ ಇಬ್ಬರು ಜೊತೆಯಾಗಿ ಕಾವೇರಮ್ಮನಿಗೆ ಪೂಜೆ ಸಲ್ಲಿಸಿದ್ದಾರೆ. ಕಾವೇರಿ ಉಗಮ ಸ್ಥಾನ ತಲಕಾವೇರಿಯಲ್ಲಿ ಇಂದು ಅಭಿಷೇಕ್ ಅಂಬರೀಷ್ ಹಾಗೂ ಪತ್ನಿ ಅವಿವಾ ಅಭೀಷೇಕ್ ತಾಯಿ ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕಾವೇರಿ ನದಿ ಪಾತ್ರದಲ್ಲಿ ಮಳೆಯಾಗಲಿ, ಕಾವೇರಿ ವಿವಾದ

ಕಾವೇರಮ್ಮನಿಗೆ ಪೂಜೆ ಸಲ್ಲಿಸಿದ ಅಭಿಷೇಕ್-ಅವಿವಾ Read More »

ತಮಿಳು ನಟ ಸಿದ್ಧಾರ್ಥ್ ಗೆ ವೇದಿಕೆಯಲ್ಲಿ ಮುಖಭಂಗ

ಸಮಗ್ರ ನ್ಯೂಸ್: ತಮಿಳು ಮೂಲದ ನಟ ಸಿದ್ಧಾರ್ಥ್ ಬೆಂಗಳೂರಿನಲ್ಲಿ ಮಾಡುತ್ತಿದ್ದ ಸುದ್ದಿಗೋಷ್ಠಿಯನ್ನು ಕರವೇ ಕಾರ್ಯಕರ್ತರು ತಡೆದಿದ್ದಾರೆ. ಸಿದ್ಧಾರ್ಥ್ ನಟನೆಯ ‘ಚಿತ್ತ’ ಸಿನಿಮಾ ತಮಿಳು, ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಬಿಡುಗಡೆ ಆಗಿದೆ. ಈ ಕುರಿತು ಬೆಂಗಳೂರಿನ ಮಲ್ಲೇಶ್ವರದ ಎಸ್​ಆರ್​ವಿಯಲ್ಲಿ ನಟ ಸಿದ್ಧಾರ್ಥ್ ಸುದ್ದಿಗೋಷ್ಠಿ ನಡೆಸುತ್ತಿದ್ದರು, ಸುದ್ದಿಗೋಷ್ಠಿಗೆ ನುಗ್ಗಿದ ಕರವೇ ಸ್ವಾಭಿಮಾನಿ ಸೇನೆ ಸಂಘಟನೆ ಸದಸ್ಯರು ಸುದ್ದಿಗೋಷ್ಠಿಯನ್ನು ತಡೆದಿದ್ದಾರೆ. ವೇದಿಕೆ ಮೇಲೆ ನಟ ಸಿದ್ಧಾರ್ಥ್ ತಮ್ಮ ಸಿನಿಮಾ ಕುರಿತಾಗಿ ಮಾತನಾಡುತ್ತಿರುವ ಸಂದರ್ಭದಲ್ಲಿ ನುಗ್ಗಿದ ಕಾರ್ಯಕರ್ತರು, ‘ಕಾವೇರಿ ವಿವಾದ ಕಾವೇರಿರುವ

ತಮಿಳು ನಟ ಸಿದ್ಧಾರ್ಥ್ ಗೆ ವೇದಿಕೆಯಲ್ಲಿ ಮುಖಭಂಗ Read More »

2024ರ ಆಸ್ಕರ್ ಪ್ರಶಸ್ತಿಗೆ “2018 ಮಲಯಾಳಂ ಸಿನಿಮಾ” ಅಧಿಕೃತ ಪ್ರವೇಶ

ಸಮಗ್ರ ನ್ಯೂಸ್: 2024ರ ಆಸ್ಕರ್‌ ಪ್ರಶಸ್ತಿಗೆ ದಕ್ಷಿಣ ಭಾರತದ ಮಲಯಾಳಂನ ಬ್ಲಾಕ್‌ಬಸ್ಟರ್‌ “2018 ಸಿನಿಮಾ”ವನ್ನು ಭಾರತದಿಂದ ಆಸ್ಕರ್‌ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಇದು ಸರ್ವೈವಲ್‌ ಡ್ರಾಮಾ ಸಿನಿಮಾವಾಗಿದೆ. ಫಿಲ್ಮ್‌-ಫಿಲ್ಮ್‌ ಫೆಡರೇಶನ್‌ ಆಫ್‌ ಇಂಡಿಯಾ ಈ ಸಿನಿಮಾವನ್ನು ಆಸ್ಕರ್‌ಗೆ ಭಾರತದ ಅಧಿಕೃತ ಸಿನಿಮಾವಾಗಿ ಆಯ್ಕೆ ಮಾಡಿದೆ. 2018ರಲ್ಲಿ ಕೇರಳದಲ್ಲಿ ಸಂಭವಿಸಿದ ಮಹಾ ಪ್ರವಾಹವನ್ನು ಆಧರಿಸಿ ಅಧ್ಬುತ ಸಿನಿಮಾ ನಿರ್ಮಿಸಲಾಗಿದೆ. ಟೊವಿನೋ ಥಾಮಸ್ ಅಭಿನಯದ 2018 ಎವರಿವನ್‌ ಈಸ್‌ ಹೀರೋ ಎಂಬ ಚಿತ್ರವನ್ನು ಜೂಡ್ ಆಂಥನಿ ಜೋಸೆಫ್ ನಿರ್ದೇಶಿಸಿದ್ದಾರೆ. ಮಾಲಿವುಡ್‌ನ

2024ರ ಆಸ್ಕರ್ ಪ್ರಶಸ್ತಿಗೆ “2018 ಮಲಯಾಳಂ ಸಿನಿಮಾ” ಅಧಿಕೃತ ಪ್ರವೇಶ Read More »

ಹಿರಿಯ ನಟ ಬ್ಯಾಂಕ್ ಜನಾರ್ದನ್ ಗೆ ಹೃದಯಾಘಾತ

ಸಮಗ್ರ ನ್ಯೂಸ್ : ಸ್ಯಾಂಡಲ್​ವುಡ್​ನ ಹಿರಿಯ ನಟ ಬ್ಯಾಂಕ್ ಜನಾರ್ದನ್ ಅವರಿಗೆ ಹೃದಯಘಾತ ಆಗಿದೆ.ಈ ಸುದ್ದಿ ಕೇಳಿ ಅವರ ಅಭಿಮಾನಿಗಳಿಗೆ, ಸಿನಿಪ್ರಿಯರಿಗೆ ಆತಂಕ ಕಾಡಲು ಆರಂಭವಾಗಿದೆ. ಸದ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರು ಬೇಗ ಚೇತರಿಸಿಕೊಳ್ಳಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ. ತಂದೆಯ ಆರೋಗ್ಯದ ಕುರಿತು ಬ್ಯಾಂಕ್ ಜನಾರ್ದನ್ ಪುತ್ರ ಗುರುಪ್ರಸಾದ್ ಮಾಹಿತಿ ನೀಡಿದ್ದಾರೆ. ಹೆದರುವ ಅಗತ್ಯವಿಲ್ಲ ಎಂದಿದ್ದಾರೆ. ಸದ್ಯ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರು ಆರೋಗ್ಯವಾಗಿದ್ದಾರೆ. ಸದ್ಯ ಅವರಿಗೆ ಆಂಜಿಯೋಗ್ರಾಮ್ ಮಾಡಲಾಗುತ್ತಿದೆ

ಹಿರಿಯ ನಟ ಬ್ಯಾಂಕ್ ಜನಾರ್ದನ್ ಗೆ ಹೃದಯಾಘಾತ Read More »

ಡ್ರೈವರ್ ಇಲ್ಲದ ಕ್ಯಾಬ್ ಏರಿದ ಡಾಲಿ ಧನಂಜಯ್

ಸಮಗ್ರ ನ್ಯೂಸ್:ಸಿನಿಮಾ ನಟರೆಲ್ಲ ಸಿನಿಮಾ ಶೂಟಿಂಗ್, ಟ್ರೀಪ್ ಹೀಗೆ ನಾನಾ ಕಾರಣಕ್ಕೆ ಹೊರ ದೇಶಕ್ಕೆ ಹೋಗೋದು ಮಾಮೂಲಿ ಹಾಗೇ ಇಲ್ಲಿ ನಟ ಡಾಲಿ ಧನಂಜಯ್ ಕೂಡ ಸದ್ಯ ಅಮೆರಿಕದಲ್ಲಿದ್ದಾರೆ. ಅಷ್ಟೇ ಯಾಕೆ ಅವರು ಡ್ರೈವರ್ ಇಲ್ಲದ ಕ್ಯಾಬ್ ಏರಿದ್ದಾರೆ. ಅದು ಹೋಗುವ ವೇಗ ನೋಡಿ ಡಾಲಿ ಅಚ್ಚರಿಗೊಂಡಿದ್ದಾರೆ. ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಭಾರತಕ್ಕಿಂತ ಅಮೆರಿಕ ತಂತ್ರಜ್ಞಾನದಲ್ಲಿ ತುಂಬಾನೇ ಮುಂದಿದೆ. ಅಲ್ಲಿ ಡ್ರೈವರ್ ಇಲ್ಲದ ಕಾರುಗಳು ಬಂದಿವೆ. ಚಾಲಕ ರಹಿತ ಕ್ಯಾಬ್​ಗಳು ಅಮೆರಿಕದಲ್ಲಿವೆ.

ಡ್ರೈವರ್ ಇಲ್ಲದ ಕ್ಯಾಬ್ ಏರಿದ ಡಾಲಿ ಧನಂಜಯ್ Read More »

ಅದಿತಿ ಪ್ರಭುದೇವ ನಟನೆಯ ‘ಅಲೆಕ್ಸಾ’ ಚಿತ್ರ ನವೆಂಬರ್ 3 ಕ್ಕೆ ರಿಲೀಸ್

ಸಮಗ್ರ ನ್ಯೂಸ್:‌ ಪವನ್ ತೇಜ್ ಹಾಗೂ ಅದಿತಿ ಪ್ರಭುದೇವ ನಟಿಸಿರುವ ‘ಅಲೆಕ್ಸಾ’ ಚಿತ್ರ ನವೆಂಬರ್ 3 ರಂದು ಬಿಡುಗಡೆಯಾಗಲಿದೆ. ಜೀವ ನಿರ್ದೇಶಿಸಿರುವ ಈ ಚಿತ್ರದ ಟೀಸರ್ ಇತ್ತೀಚೆಗಷ್ಟೇ ಬಿಡುಗಡೆಯಾಗಿತ್ತು. ಟೀಸರ್ ನೋಡಿ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇದೀಗ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಇದೊಂದು ಮರ್ಡರ್ ಮಿಸ್ಟರಿ ಚಿತ್ರ. ತನಿಖಾಧಿಕಾರಿ ಪಾತ್ರದಲ್ಲಿ ಅದಿತಿ ಪ್ರಭುದೇವ ನಟಿಸಿದ್ದಾರೆ. ಪವನ್ ತೇಜ್ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಫಾರ್ಮಾಸುಟಿಕಲ್‌ ಮಾಫಿಯಾ ಬಗ್ಗೆ ಕಥಾಹಂದರವಿದೆ. ಅಷ್ಟೆ ಅಲ್ಲ ಈ ಚಿತ್ರದ ಎರಡನೇ ಭಾಗವನ್ನು

ಅದಿತಿ ಪ್ರಭುದೇವ ನಟನೆಯ ‘ಅಲೆಕ್ಸಾ’ ಚಿತ್ರ ನವೆಂಬರ್ 3 ಕ್ಕೆ ರಿಲೀಸ್ Read More »

ಸಿಲ್ಕ್ ಸ್ಮಿತಾ ಶವದೊಂದಿಗೆ ಸೆಕ್ಸ್ ನಡೆಸಲಾಗಿತ್ತಾ? ಸ್ಪೋಟಕ ಹೇಳಿಕೆ ನೀಡಿದ ಹಿರಿಯ ನಟ

ಸಮಗ್ರ ನ್ಯೂಸ್: ಒಂದು ಕಾಲದಲ್ಲಿ ಭಾರತೀಯ ಚಿತ್ರರಂಗವನ್ನು ಆಳಿದ್ದ ಜನಪ್ರಿಯ ಮಾದಕ ನಟಿ ಸಿಲ್ಕ್ ಸ್ಮಿತಾ ಸತ್ತಾಗ ಆಕೆಯ ಶವದೊಂದಿಗೆ ಸೆಕ್ಸ್ ಮಾಡಿರಬಹುದು ಎಂದು ತಮಿಳಿನ ಹಿರಿಯ ನಟ ಹಾಗೂ ಸಿನಿ ಪತ್ರಕರ್ತ ಬೈಲ್ವಾನ್ ರಂಗನಾಥ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಸೆಪ್ಟೆಂಬರ್​ 23 ನಟಿ ಸಿಲ್ಕ್​ ಸ್ಮಿತಾ ಅವರ ಪುಣ್ಯತಿಥಿಯಾಗಿದ್ದು, ನಟಿಯ ಪುಣ್ಯತಿಥಿಯ ದಿನದಂದು ಕಾಲಿವುಡ್​ ನಟ ಹಾಗೂ ಪತ್ರಕರ್ತ ಬೈಲ್ವಾನ್ ರಂಗನಾಥನ್ ಅವರು ಕೆಲ ವರ್ಷಗಳ ಹಿಂದೆ ಸಂದರ್ಶನವೊಂದರಲ್ಲಿ ನೀಡಿದ್ದ ಹೇಳಿಕೆ ಈಗ ವ್ಯಾಪಕ ವೈರಲ್

ಸಿಲ್ಕ್ ಸ್ಮಿತಾ ಶವದೊಂದಿಗೆ ಸೆಕ್ಸ್ ನಡೆಸಲಾಗಿತ್ತಾ? ಸ್ಪೋಟಕ ಹೇಳಿಕೆ ನೀಡಿದ ಹಿರಿಯ ನಟ Read More »