ಸಿನಿಮಾ

ಥಿಯೇಟರ್ ನ ಕಾಲ್ತುಳಿತದಲ್ಲಿ ಮಹಿಳೆ ಸಾವನ್ನಪ್ಪಿದ ಪ್ರಕರಣ| ನಟ ಅಲ್ಲು ಅರ್ಜುನ್ ‌ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಥಿಯೇಟರ್ ನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆಗೆ ಕರೆದೊಯ್ದಿದ್ದಾರೆ. ಮೃತರ ಕುಟುಂಬ ಸದಸ್ಯರ ದೂರಿನ ಆಧಾರದ ಮೇಲೆ ಚಿಕ್ಕಡ್ಪಲ್ಲಿ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಸೆಕ್ಷನ್ 105 (ಕೊಲೆಗೆ ಕಾರಣವಲ್ಲದ ನರಹತ್ಯೆಗೆ ಶಿಕ್ಷೆ) ಮತ್ತು 118 (1) ಆರ್ / ಡಬ್ಲ್ಯೂ 3 (5) (ಸ್ವಯಂಪ್ರೇರಿತವಾಗಿ ಗಾಯ ಅಥವಾ ತೀವ್ರ ಗಾಯಗೊಳಿಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹೈದರಾಬಾದ್ ಪೊಲೀಸ್ನ ಕೇಂದ್ರ ವಲಯದ ಉಪ […]

ಥಿಯೇಟರ್ ನ ಕಾಲ್ತುಳಿತದಲ್ಲಿ ಮಹಿಳೆ ಸಾವನ್ನಪ್ಪಿದ ಪ್ರಕರಣ| ನಟ ಅಲ್ಲು ಅರ್ಜುನ್ ‌ಪೊಲೀಸ್ ವಶಕ್ಕೆ Read More »

ಚಿತ್ರತಂಡದ ಮೇಲೆ ಹಾಕಿದ ಕೇಸ್ ಹಿಂಪಡೆದ ಡ್ರೋನ್ ಟೆಕ್ನಿಷಯನ್ ಸಂತೋಷ್

ಸಮಗ್ರ ನ್ಯೂಸ್ : ಝದ್ ಖಾನ್ ನಾಯಕರಾಗಿ ನಟಿಸುತ್ತಿರುವ ಹಾಗೂ ಅನಿಲ್ ಕುಮಾರ್ ನಿರ್ದೇಶನದ “ಕಲ್ಟ್” ಚಿತ್ರದ ಚಿತ್ರೀಕರಣ ಚಿತ್ರದುರ್ಗದ ಬಳಿ ನಡೆಯುತ್ತಿದ್ದಾಗ ಡ್ರೋನ್ ಕ್ಯಾಮೆರಾ ಆಕಸ್ಮಿಕವಾಗಿ ವಿಂಡ್ ಫ್ಯಾನ್ ಗೆ ಸಿಲುಕಿ ಹಾನಿಯಾಗಿತ್ತು. ಇದೊಂದು ಆಕಸ್ಮಿಕ ಘಟನೆ, ಆದರೆ ಡ್ರೋನ್ ಟೆಕ್ನಿಷಿಯನ್ ಸಂತೋಷ್ ಅವರು ಡ್ರೋನ್ ಕ್ಯಾಮೆರಾ ಗೆ ಆದ ಹಾನಿಯಿಂದ ಮನನೊಂದು ಆತ್ಮಹತ್ಯೆಗೆ ಪ್ರಯತ್ನಿಸಿದ್ದರು ಹಾಗೂ ಚಿತ್ರದ ನಾಯಕ, ನಿರ್ದೇಶಕ ಹಾಗೂ ಛಾಯಾಗ್ರಾಹಕರ ಮೇಲೆ ದೂರು ನೀಡಿದ್ದರು. ಚಿತ್ರತಂಡ ಸಹ ಇದು ಆಕಸ್ಮಿಕ ಘಟನೆ.

ಚಿತ್ರತಂಡದ ಮೇಲೆ ಹಾಕಿದ ಕೇಸ್ ಹಿಂಪಡೆದ ಡ್ರೋನ್ ಟೆಕ್ನಿಷಯನ್ ಸಂತೋಷ್ Read More »

ಕಲ್ಲಾಪು ಬುರ್ದುಗೋಳಿ ಶ್ರೀ ಕೊರಜ್ಜನ ಉದ್ಭವ ಶಿಲೆಯ ಆದಿಸ್ಥಳದಲ್ಲಿ ಚಿತ್ರದ ಯಶಸ್ಸಿಗಾಗಿ ಪ್ರಾರ್ಥಿಸಿದ ಬಿಗ್ ಬಾಸ್ ಶೈನ್ ಶೆಟ್ಟಿ

ಸಮಗ್ರ ನ್ಯೂಸ್:ಉಳ್ಳಾಲ ನ.19ರಂದು ತೆರೆಕಾಣಲಿರುವ ಶೈನ್ ಶೆಟ್ಟಿ, ಪ್ರಭು ಮುಂಡ್ಕೂರು ಅಭಿನಯದ ಮರ್ಯಾದೆ ಪ್ರಶ್ನೆ ಯಶಸ್ಸಿಗಾಗಿ ಕಲ್ಲಾಪು ಬುರ್ದುಗೋಳಿ ಕೊರಗಜ್ಜ ಉದ್ಬವ ಶಿಲೆಯ ಆದಿಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸಿ, ನಾವು ದಿನನಿತ್ಯ ನಮ್ಮ ಕಾರ್ಯ ಪ್ರಾರಂಭಿಸುವಾಗ ಅಜ್ಜನನ್ನು ನೆನಪಿಸಿಕೊಂಡು ಸಾಕಷ್ಟು ಯಶಸ್ವಿಯಾಗಿದ್ದೇವೆ ಎಂದು ತಿಳಿಸಿದರು. ಈ ಚಿತ್ರವೂ ಜನರ ಮನಗೆಲ್ಲುವಲ್ಲಿ ಕೊರಗಜ್ಜ ಹರಸಲಿ ಎಂದು ಪ್ರಾರ್ಥಿಸಲು ಈಕ್ಷೇತ್ರಕ್ಕೆ ಬಂದಿದ್ದೇವೆ ಖಂಡಿತ ದೈವ ಬಲ ಇರುತ್ತದೆ ಎಂದು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದರು.ಈ ಸಂದರ್ಭದಲ್ಲಿ ಬುರ್ದುಗೋಳಿ ಕ್ಷೇತ್ರದ ಅಧ್ಯಕ್ಷರಾದ ವಿಶ್ವನಾಥ್ ನಾಯಕ್ ಕ್ಷೇತ್ರದ

ಕಲ್ಲಾಪು ಬುರ್ದುಗೋಳಿ ಶ್ರೀ ಕೊರಜ್ಜನ ಉದ್ಭವ ಶಿಲೆಯ ಆದಿಸ್ಥಳದಲ್ಲಿ ಚಿತ್ರದ ಯಶಸ್ಸಿಗಾಗಿ ಪ್ರಾರ್ಥಿಸಿದ ಬಿಗ್ ಬಾಸ್ ಶೈನ್ ಶೆಟ್ಟಿ Read More »

ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ‘ಲಕ್ಷ್ಮೀ ನಿವಾಸ’ದ ಜಾಹ್ನವಿ | ಚಿನ್ನು ಮರಿ ಚಂದನಾ ಕೈಹಿಡಿಯುವ ವರನ್ಯಾರು ಗೊತ್ತೇ?

ಸಮಗ್ರ ನ್ಯೂಸ್: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಲಕ್ಷ್ಮಿ ನಿವಾಸ’ ಧಾರಾವಾಹಿಯಲ್ಲಿ ಜಾಹ್ನವಿ ಪಾತ್ರದಲ್ಲಿ ಮಿಂಚುತ್ತಿರುವ ಚಂದನಾ ಅನಂತಕೃಷ್ಣ ಮದುವೆ ಆಗುತ್ತಿದ್ದಾರೆ. ರೀಲ್‌ನಲ್ಲಿ ಮದುವೆ ಆಗಿರುವ ಚಂದನಾ ಇದೀಗ ರಿಯಲ್ ಆಗಿ ಮದುವೆ ಆಗುತ್ತಿದ್ದಾರೆ. ಚಂದನಾ ಅನಂತಕೃಷ್ಣ ಮತ್ತು ಪ್ರತ್ಯಕ್ಷ್ ಇದೇ ನವೆಂಬರ್ 28ರಂದು ಮದುವೆ ಆಗುತ್ತಿದ್ದಾರೆ. ಭಾವಿ ಪತಿ ಪ್ರತ್ಯಕ್ಷ್‌ ಜೊತೆಗಿನ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಕನ್ನಡ ಚಿತ್ರರಂಗದಲ್ಲಿ ಸಖತ್ ಹೆಸರು ಮಾಡಿದ್ದ ದಿವಂಗತ ನಟ ಉದಯ್ ಹುತ್ತಿನಗದ್ದೆ ಮತ್ತು ನಟಿ ಲಲಿತಾಂಜಲಿ

ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ‘ಲಕ್ಷ್ಮೀ ನಿವಾಸ’ದ ಜಾಹ್ನವಿ | ಚಿನ್ನು ಮರಿ ಚಂದನಾ ಕೈಹಿಡಿಯುವ ವರನ್ಯಾರು ಗೊತ್ತೇ? Read More »

ಅಭಿಷೇಕ್ ಅಂಬರೀಶ್ ಮನೆಯಲ್ಲಿ ಸಂಭ್ರಮ..ಗಂಡು ಮಗುವಿಗೆ ಜನ್ಮ ಕೊಟ್ಟ ಅವಿವಾ

ಸಮಗ್ರ ನ್ಯೂಸ್: ಅಭಿಷೇಕ್‌-ಅವಿವಾ ದಂಪತಿಗೆ ಗಂಡು ಮಗು ಜನನವಾಗಿದೆ. ಇಂದು ಬೆಳಗ್ಗೆ ಬೆಂಗಳೂರಿನ ಸ್ಪರ್ಶ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಅವಿವಾ ಜನ್ಮ ನೀಡಿದ್ದಾರೆ. ಮೊಮ್ಮಗನ ಕಂಡು ಮಾಜಿ ಸಂಸದೆ ಸುಮಲತಾ ಅಂಬರೀಶ್‌ ಅವರು ಭಾವುಕರಾಗಿದ್ದಾರೆ. ಮೊಮ್ಮಗನನ್ನು ಎತ್ತಿ ಮುದ್ದಾಡಿದ್ದಾರೆ ಈ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕನ್ನಡ ನಟ ಅಭಿಷೇಕ್‌ ಅಂಬರೀಶ್‌ ಮತ್ತು ಅವಿವಾ ಬಿದ್ದಪ್ಪ ಅವರು ಜೂನ್‌ 5, 2023ರಂದು ಮದುವೆ ಆಗಿದ್ದರು. ಜೂನ್‌ 7ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ಧೂರಿಯಾಗಿ ಆತರಕ್ಷತೆ ಕಾರ್ಯಕ್ರಮ

ಅಭಿಷೇಕ್ ಅಂಬರೀಶ್ ಮನೆಯಲ್ಲಿ ಸಂಭ್ರಮ..ಗಂಡು ಮಗುವಿಗೆ ಜನ್ಮ ಕೊಟ್ಟ ಅವಿವಾ Read More »

ತಾಯಿಯ ನಿಧನದ ಬಳಿಕ ಮತ್ತೆ ಬಿಗ್ ಬಾಸ್ ಶೂಟಿಂಗ್ ನಲ್ಲಿ ಪಾಲ್ಗೊಂಡ ಸುದೀಪ್

ಸಮಗ್ರ ನ್ಯೂಸ್: ತಮ್ಮ ಪ್ರೀತಿಯ ತಾಯಿಯನ್ನು ಕಳೆದುಕೊಂಡ ಬಳಿಕ ಕಳೆದ 10 ದಿನಗಳಿಂದ ಸಾರ್ವಜನಿಕ ಜೀವನದಿಂದ ದೂರವೇ ಉಳಿದಿದ್ದ ನಟ ಕಿಚ್ಚ ಸುದೀಪ್ ಇದೀಗ ಮೊದಲ ಬಾರಿಗೆ ಶೂಟಿಂಗ್ ನಲ್ಲಿ ಭಾಗಿಯಾಗುತ್ತಿದ್ದಾರೆ. ಅಮ್ಮನ ಕಳೆದುಕೊಂಡ ದುಃಖದಲ್ಲಿದ್ದ ಸುದೀಪ್ ಕಳೆದ ವಾರದ ಬಿಗ್ ಬಾಸ್ ವೀಕೆಂಡ್ ಎಪಿಸೋಡ್ ನಲ್ಲಿ ನಿರೂಪಣೆ ಮಾಡಿರಲಿಲ್ಲ. ಅವರ ಬದಲಿಗೆ ಯೋಗರಾಜ್ ಭಟ್ ಮತ್ತು ಸೃಜನ್ ಲೋಕೇಶ್ ಎರಡು ದಿನಗಳನ್ನು ನಿಭಾಯಿಸಿದರು. ಇದೀಗ ಈ ವಾರ ಸುದೀಪ್ ಮತ್ತೆ ಎಂದಿನಂತೆ ವೀಕೆಂಡ್ ಎಪಿಸೋಡ್ ನಡೆಸಿಕೊಡಲಿದ್ದಾರೆ.

ತಾಯಿಯ ನಿಧನದ ಬಳಿಕ ಮತ್ತೆ ಬಿಗ್ ಬಾಸ್ ಶೂಟಿಂಗ್ ನಲ್ಲಿ ಪಾಲ್ಗೊಂಡ ಸುದೀಪ್ Read More »

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2024ರ ಪಟ್ಟಿ ಪ್ರಕಟ: ಚಿತ್ರರಂಗದ ಇಬ್ಬರು, ರಂಗಭೂಮಿಯ ಐವರಿಗೆ ಪ್ರಶಸ್ತಿ

ಸಮಗ್ರ ನ್ಯೂಸ್,: ನವೆಂಬರ್ 1 ಕನ್ನಡ ರಾಜ್ಯೋತ್ಸವ,  ಕನ್ನಡ ಮತ್ತು ಸಂಸ್ಕೃತಿ ಇಲಾಖೆ 2024ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಣೆ ಮಾಡಿದೆ. ಚಿತ್ರರಂಗ, ಸಾಹಿತ್ಯ, ಸಮಾಜ ಸೇವೆ, ಕೃಷಿ, ವಿಜ್ಞಾನ, ತಂತ್ರಜ್ಞಾನ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಈ ಬಾರಿ ಬರೋಬ್ಬರಿ 69 ಮಂದಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿದೆ. ಇದರಲ್ಲಿ ಇಬ್ಬರು ಚಲನಚಿತ್ರ ರಂಗದ ಸಾಧಕರನ್ನು ಸಹ ಗುರುತಿಸಲಾಗಿದೆ. ಕನ್ನಡದ ನೂರಾರು ಸಿನಿಮಾಗಳಲ್ಲಿ ಹಾಗೂ

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2024ರ ಪಟ್ಟಿ ಪ್ರಕಟ: ಚಿತ್ರರಂಗದ ಇಬ್ಬರು, ರಂಗಭೂಮಿಯ ಐವರಿಗೆ ಪ್ರಶಸ್ತಿ Read More »

ನಟ ಸಲ್ಮಾನ್ ಖಾನ್ ಗೆ ಮತ್ತೆ ಕೊಲೆ ಬೆದರಿಕೆ.!

ಸಮಗ್ರ ನ್ಯೂಸ್: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ 2 ಕೋಟಿ ರೂ.ಗಳ ಬೇಡಿಕೆ ಇಟ್ಟಿದ್ದಾನೆ.ಮುಂಬೈ ಟ್ರಾಫಿಕ್‌ ಪೊಲೀಸರಿಗೆ ಕಳುಹಿಸಲಾದ ಸಂದೇಶದಲ್ಲಿ, ಹಣವನ್ನು ಕೊಡದಿದ್ದರೆ ಕೊಲ್ಲಲಾಗುವುದು ಎಂದು ಬೆದರಿಕೆ ಹಾಕಿದ್ದಾನೆ.ಬೆದರಿಕೆ ಸಂದೇಶ ಬಂದ ನಂತರ, ಮುಂಬೈನ ವರ್ಲಿ ಜಿಲ್ಲೆಯ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಮತ್ತು ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಸಲ್ಮಾನ್ ಖಾನ್ ಮತ್ತು ಅಜಿತ್ ಪವಾರ್ ನೇತೃತ್ವದ ಎನ್ಸಿಪಿ ಶಾಸಕ ಮತ್ತು ದಿವಂಗತ ಬಾಬಾ ಸಿದ್ದಿಕಿ ಅವರ ಪುತ್ರ

ನಟ ಸಲ್ಮಾನ್ ಖಾನ್ ಗೆ ಮತ್ತೆ ಕೊಲೆ ಬೆದರಿಕೆ.! Read More »

ಯಶ್ ಸಿನಿಮಾ ಟಾಕ್ಸಿಕ್ ಗೆ ಕಂಟಕ| ಮರಗಳ ಮಾರಣಹೋಮ ಆರೋಪ| ದೂರು ದಾಖಲಿಸಿ‌ ತನಿಖೆ ನಡೆಸಲು ಸಚಿವ ಖಂಡ್ರೆ ಸೂಚನೆ

ಸಮಗ್ರ ನ್ಯೂಸ್: ಕೆಜಿಎಫ್ ಚಿತ್ರ ಖ್ಯಾತಿಯ ಯಶ್ ಇದೀಗ ಟಾಕ್ಸಿಕ್ ಚಿತ್ರಕ್ಕಾಗಿ ಭರ್ಜರಿ ತಯಾರಿ ನಡೆಸಿದ್ದು ಅವರ ಹೊಸ ಹೇರ್ ಸ್ಟೈಲ್ ಅಭಿಮಾನಿಗಳ ನಿದ್ದೆಗೆಡಿಸಿದ್ದು ಹೊಸ ಟ್ರೆಂಡ್ ಸೃಷ್ಟಿ ಮಾಡಿದ್ದರು.ಈ ಮಧ್ಯೆ ಟಾಕ್ಸಿಕ್ ಚಿತ್ರದ ಸೆಟ್ ಗಾಗಿ ಸಾವಿರಾರೂ ಮರಗಳನ್ನು ಕಡಿದಿರುವುದು ಸ್ಯಾಟಲೈಟ್ ಫೋಟೋಗಳಿಂದ ಬಹಿರಂಗಗೊಂಡಿವೆ. HMT ವಶದಲ್ಲಿರುವ ಅರಣ್ಯ ಭೂಮಿಯಲ್ಲಿ ‘ಟಾಕ್ಸಿಕ್’ ಚಿತ್ರದ ಚಿತ್ರೀಕರಣಕ್ಕಾಗಿ ನೂರಾರು ಮರಗಳನ್ನು ಅಕ್ರಮವಾಗಿ ಕಡಿದು ಹಾನಿಗೊಳಿಸಿರುವ ವಿಚಾರ ಗಂಭೀರ ಚಿಂತೆ ಮೂಡಿಸಿದೆ. ಸ್ಯಾಟೆಲೈಟ್ ಚಿತ್ರಗಳಿಂದ ಈ ಅಕ್ರಮ ಕೃತ್ಯವು ಸ್ಪಷ್ಟವಾಗಿ

ಯಶ್ ಸಿನಿಮಾ ಟಾಕ್ಸಿಕ್ ಗೆ ಕಂಟಕ| ಮರಗಳ ಮಾರಣಹೋಮ ಆರೋಪ| ದೂರು ದಾಖಲಿಸಿ‌ ತನಿಖೆ ನಡೆಸಲು ಸಚಿವ ಖಂಡ್ರೆ ಸೂಚನೆ Read More »

ವಿಜಯ್ ರಾಜಕೀಯ ಪ್ರವೇಶ ಬೆನ್ನಲ್ಲೇ ತ್ರಿಷಾ ಶಾಕಿಂಗ್ ಪೋಸ್ಟ್ ವೈರಲ್!

ಸಮಗ್ರ ನ್ಯೂಸ್: ತ್ರಿಶಾ ತೆಲುಗಿನಲ್ಲಿ ಟಾಪ್ ಹೀರೋಯಿನ್ ಆಗಿ ಮಿಂಚಿದ್ದರು. ಮಹೇಶ್ ಬಾಬು, ಪ್ರಭಾಸ್‌, ಚಿರಂಜೀವಿ, ಬಾಲಕೃಷ್ಣ, ನಾಗಾರ್ಜುನ, ವೆಂಕಟೇಶ್ ಮುಂತಾದ ಟಾಪ್ ಹೀರೋಗಳ ಎದುರು ನಟಿಸುವ ಮೂಲಕ ತಮ್ಮ ಜನಪ್ರಿಯತೆಯನ್ನು ಮತ್ತಷ್ಟು ಹೆಚ್ಚಿಸಿಕೊಂಡರು. ಯಂಗ್ ಹೀರೋಯಿನ್ ಗಳು ಎಂಟ್ರಿ ಕೊಡುತ್ತಿದ್ದಂತೆ ತ್ರಿಷಾ ಕ್ರೇಜ್ ಡೌನ್ ಆಗಿತ್ತು.ಆದರೆ ಇತ್ತೀಚಿಗೆ ತ್ರಿಶಾ ಮತ್ತೆ ಸರಣಿ ಚಿತ್ರಗಳಲ್ಲಿ ನಟಿಸಿ ಫುಲ್ ಬ್ಯುಸಿಯಾಗಿದ್ದಾರೆ. ಪೊನ್ನಿಯಿನ್ ಸೆಲ್ವಂ ಚಿತ್ರದ ಎರಡು ಭಾಗಗಳಲ್ಲಿ ರಂಜಿಸಿರುವ ತ್ರಿಶಾ, ತಮಿಳಿನ ಸ್ಟಾರ್ ವಿಜಯ್ ಮತ್ತು ಲೋಕೇಶ್ ಕನಕರಾಜ್

ವಿಜಯ್ ರಾಜಕೀಯ ಪ್ರವೇಶ ಬೆನ್ನಲ್ಲೇ ತ್ರಿಷಾ ಶಾಕಿಂಗ್ ಪೋಸ್ಟ್ ವೈರಲ್! Read More »