ಸಿನಿಮಾ

ಕಾಂತಾರ 2 ರಿಲೀಸ್ ಗೆ ಮುಹೂರ್ತ ಫಿಕ್ಸ್ |ಸಿನಿಮಾ ರಿಲೀಸ್ ಯಾವಾಗ?

ಸಮಗ್ರ ನ್ಯೂಸ್: ಕನ್ನಡದ ಕಾಂತಾರ ಸಿನಿಮಾ ದೇಶದಾದ್ಯಂತ ಸ್ಯಾಂಡಲ್ ವುಡ್‌ನ ಇತಿಹಾಸ ಪುಟ ಸೇರಿತ್ತು. ನಟ, ನಿರ್ದೇಶಕ ರಿಷಬ್ ಶೆಟ್ಟಿ ಕಾಂತಾರ ಸಿನಿಮಾ ಮೂಲಕ ಬಿಗ್ ಮ್ಯಾಜಿಕ್ ಮಾಡಿದ್ರು. ಫ್ಯಾನ್ ಇಂಡಿಯಾ ಪಟ್ಟ ಗಿಟ್ಟಿಸಿಕೊಂಡ ರಿಷಬ್ ಶೆಟ್ಟಿ, ಕಾಂತಾರ ಸಿನಿಮಾ ಸಕ್ಸಸ್ ಸಮಾರಂಭದಲ್ಲಿ ಕಾಂತಾರಾ 2 ಸಿನಿಮಾ ಘೋಷಿಸಿದ್ರು. “ಈಗ ನೋಡಿರೋದು ಕಾಂತಾರ 2 ಮುಂದೆ ನೋಡೋದು ಕಾಂತಾರ ಪ್ರೀಕ್ವೆಲ್” ಎಂದು ರಿಷಬ್ ಶೆಟ್ಟಿ ಹಾಗೂ ನಿರ್ಮಾಪಕ ವಿಜಯ್ ಕಿರಗಂದೂರು ಹೇಳಿದ್ರು. ಇದೀಗ ಕಾಂತಾರ 2 ಸಿನಿಮಾದ […]

ಕಾಂತಾರ 2 ರಿಲೀಸ್ ಗೆ ಮುಹೂರ್ತ ಫಿಕ್ಸ್ |ಸಿನಿಮಾ ರಿಲೀಸ್ ಯಾವಾಗ? Read More »

ತೆರೆಗೆ ಅಪ್ಪಳಿಸಲು ರೆಡಿಯಾಗಿದೆ ‘ಟೋಬಿ’ | ಮತ್ತೊಂದು ಕಮಾಲ್ ಮಾಡ್ತಾರಾ ರಾಜ್.ಬಿ ಶೆಟ್ಟಿ

ಸಮಗ್ರ ನ್ಯೂಸ್: ರಾಜ್ ಬಿ ಶೆಟ್ಟಿ ನಾಯಕರಾಗಿ ನಟಿಸಿರುವ ‘ಟೋಬಿ’ ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ವಿಭಿನ್ನ ಕಥೆಯ ಈ ಚಿತ್ರ ಆಗಸ್ಟ್ 25 ರಂದು ಬಿಡುಗಡೆಯಾಗಲಿದೆ.‌ ಪ್ರತಿಷ್ಠಿತ ಕೆ.ವಿ.ಎನ್ ಪ್ರೊಡಕ್ಷನ್ಸ್ ಈ ಚಿತ್ರದ ವಿತರಣೆ ಹಕ್ಕು ಪಡೆದುಕೊಂಡಿದೆ. ಟೋಬಿ ಚಿತ್ರಕ್ಕೆ ‘ಮಾರಿ ಮಾರಿ ..ಮಾರಿಗೆ ದಾರಿ’ ಎಂಬ ಅಡಿಬರಹವಿದೆ. ಮೋಷನ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಈ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದ್ದು, ಮೋಷನ್ ಪೋಸ್ಟರ್ ಸಾಕಷ್ಟು ಕುತೂಹಲ ಮೂಡಿಸಿದೆ. ಮತ್ತೊಂದು ಖುಷಿ ಸಂಗತಿ ಅಂದರೆ,

ತೆರೆಗೆ ಅಪ್ಪಳಿಸಲು ರೆಡಿಯಾಗಿದೆ ‘ಟೋಬಿ’ | ಮತ್ತೊಂದು ಕಮಾಲ್ ಮಾಡ್ತಾರಾ ರಾಜ್.ಬಿ ಶೆಟ್ಟಿ Read More »

ಸ್ಯಾಂಡಲ್ ವುಡ್ ಖಳನಟ ಕಜಾನ್ ಖಾನ್ ಹೃದಯಾಘಾತದಿಂದ ನಿಧನ

ಸಮಗ್ರ ನ್ಯೂಸ್: ಹಬ್ಬ, ನಾಗದೇವತೆ ಸೇರಿದಂತೆ ಅನೇಕ ಕನ್ನಡ ಚಿತ್ರಗಳಲ್ಲಿ ಖಳನಟನಾಗಿ ಮಿಂಚಿದ್ದ ಕಜಾನ್​ ಖಾನ್​ ಅವರು ಹೃದಯಾಘಾತದಿಂದ ಕೊಳೆಯುಸಿರೆಳೆದಿದ್ದಾರೆ. ಮಲೆಯಾಳಂ‌ ಮೂಲದ ​ಕಜಾನ್​ ಖಾನ್​ ಅವರು ಪ್ರಧಾನವಾಗಿ ಖಳನಟನ ಪಾತ್ರಗಳಲ್ಲೇ ನಟಿಸುತ್ತಿದ್ದರು. 1993 ರಲ್ಲಿ ಮೋಹನ್ ಲಾಲ್ ಅವರ ‘ಗಂಧರ್ವಂ’ ಚಿತ್ರದ ಮೂಲಕ ಮಲಯಾಳಂ ಚಿತ್ರರಂಗವನ್ನು ಪ್ರವೇಶಿಸಿದರು. ಮಲಯಾಳಂ ನಟ ದಿಲೀಪ್ ಅಭಿನಯದ ‘ಸಿಐಡಿ ಮೂಸಾ’ ಚಿತ್ರದಲ್ಲಿನ ವಿಲನ್​ ಪಾತ್ರಕ್ಕಾಗಿ ಕಜನ್ ಖಾನ್ ಬಹಳ ಮೆಚ್ಚುಗೆಯನ್ನು ಪಡೆದರು. ಕಜನ್ ಖಾನ್ ಅವರು ‘ಗಂಧರ್ವಂ,’ ‘ಸಿಐಡಿ ಮೂಸ,’

ಸ್ಯಾಂಡಲ್ ವುಡ್ ಖಳನಟ ಕಜಾನ್ ಖಾನ್ ಹೃದಯಾಘಾತದಿಂದ ನಿಧನ Read More »

‘ಬೇರ’ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಎಂಟ್ರಿ ಕೊಟ್ಟ ಕನ್ನಡ ಚಿತ್ರರಂಗ ನಟ ಅಶ್ವಿನ್ ಹಾಸನ್

Samagra news: ಅಶ್ವಿನ್ ಹಾಸನ್ ಕನ್ನಡ ಚಿತ್ರರಂಗ,ಕಿರುತೆರೆ ಮತ್ತು ರಂಗಭೂಮಿಯಲ್ಲಿ ಸಕ್ರಿಯವಾಗಿರುವ ಪ್ರತಿಭಾನ್ವಿತ ನಟ. ಐಟಿ ಉದ್ಯೋಗಿಯಾಗಿ ಹತ್ತು ವರ್ಷಗಳ ಕಾಲ ಸೇವೆ ಸಲ್ಲಿಸಿದ ಇವರು 2014 ರಲ್ಲಿ ಉದ್ಯೋಗ ತೊರೆದು ಪೂರ್ಣ ಪ್ರಮಾಣದ ನಟನೆಗೆ ಇಳಿದರು. ಹಾಸನದ ಹಳ್ಳಿಯೊಂದರಲ್ಲಿ ಹುಟ್ಟಿ, ವೃತ್ತಿಯಲ್ಲಿ ಇಂಜಿನಿಯರ್ ಆಗಿ ಪ್ರವೃತ್ತಿಯಲ್ಲಿ ನಟನೆಯನ್ನು ಮೆಚ್ಚಿ ಇಂದು ಫುಲ್ ಟೈಮ್ ಕಲಾವಿದನಾಗಿ ಅಭಿನಯದ ಮೂಲಕ ಸೈ ಎನಿಸಿಕೊಂಡ ಅಪ್ಪಟ ಕನ್ನಡಿಗ ಅಶ್ವಿನ್ ಹಾಸನ್. 2005 ರಿಂದ ಡಾ. ಬಿ.ವಿ.ರಾಜಾರಾಮ್ ನೇತೃತ್ವದ `ಕಲಾಗಂಗೋತ್ರಿ’ ತಂಡದಲ್ಲಿ

‘ಬೇರ’ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಎಂಟ್ರಿ ಕೊಟ್ಟ ಕನ್ನಡ ಚಿತ್ರರಂಗ ನಟ ಅಶ್ವಿನ್ ಹಾಸನ್ Read More »

‘ವೀಕೆಂಡ್ ವಿತ್ ರಮೇಶ್’ ಶೋನಲ್ಲಿ ಈ ವಾರ ಕನಕಪುರ ಬಂಡೆ ಡಿ.ಕೆ ಶಿವಕುಮಾರ್| ಕುತೂಹಲ ಮೂಡಿಸಿದ ಪ್ರೋಮೋ

ಸಮಗ್ರ ನ್ಯೂಸ್: ಜೀ ಕನ್ನಡದಲ್ಲಿ ಪ್ರಸಾರವಾಗುವ ಜನಪ್ರಿಯ ವೀಕೆಂಡ್ ವಿತ್ ರಮೇಶ್ ಶೋನಲ್ಲಿ ಈ ವಾರ ಉಪಮುಖ್ಯಮಂತ್ರಿ, ಕಾಂಗ್ರೆಸ್ ನ ಪ್ರಮುಖ ನಾಯಕ ಡಿಕೆ ಶಿವಕುಮಾರ್ ಅತಿಥಿಯಾಗಿದ್ದಾರೆ. ಇದರೊಂದಿಗೆ ಈ ಕಾರ್ಯಕ್ರಮದ ಸೀಸನ್ ಕೊನೆಯಾಗಲಿದೆ. ಈ ಬಗ್ಗೆ ಈಗ ವಾಹಿನಿಯೇ ಅಧಿಕೃತವಾಗಿ ಪ್ರೋಮೋ ಹರಿಯಬಿಟ್ಟಿದೆ. ಡಿಕೆಶಿ ಕಳೆದ ವಾರವೇ ಶೋನಲ್ಲಿ ಕಾಣಿಸಿಕೊಳ್ಳಬೇಕಾಗಿತ್ತು. ಆದರೆ ಪೂರ್ವನಿರ್ಧರಿತ ಕಾರ್ಯಕ್ರಮಗಳಿಂದಾಗಿ ಚಿತ್ರೀಕರಣ ಸಾಧ‍್ಯವಾಗಿರಲಿಲ್ಲ. ಹೀಗಾಗಿ ಕಳೆದ ವಾರ ಶೋ ರದ್ದಾಗಿತ್ತು. ಆದರೆ ಈಗ ಡಿಕೆಶಿ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದು, ಇದೇ ವಾರದ ಅಂತ್ಯಕ್ಕೆ

‘ವೀಕೆಂಡ್ ವಿತ್ ರಮೇಶ್’ ಶೋನಲ್ಲಿ ಈ ವಾರ ಕನಕಪುರ ಬಂಡೆ ಡಿ.ಕೆ ಶಿವಕುಮಾರ್| ಕುತೂಹಲ ಮೂಡಿಸಿದ ಪ್ರೋಮೋ Read More »

‘ಕಾಶ್ಮೀರ್ ಫೈಲ್ಸ್’, ‘ಕೇರಳ ಸ್ಟೋರಿ’ ಬಳಿಕ ಕನ್ನಡದಲ್ಲಿ ಸಂಚಲನ ಸೃಷ್ಟಿಸಿದ ಕರಾವಳಿ ಸ್ಟೋರಿ ‘ಬೇರ’| ಸಿನಿಮಾದ ಕಥಾ ಹಂದರ ಏನು ಗೊತ್ತಾ?

ಸಮಗ್ರ ನ್ಯೂಸ್: ‘ಕಾಶ್ಮೀರ್‌ ಫೈಲ್ಸ್‌’ ಹಾಗೂ ‘ಕೇರಳ ಸ್ಟೋರಿ’ ನಂತರ ಈಗ ಅದೇ ಹಾದಿಯಲ್ಲಿ ಕರಾವಳಿ ಸ್ಟೋರಿಯೊಂದು ಬಿಡುಗಡೆಯಾಗಲಿದೆ. ಈ ಕರಾವಳಿ ಸ್ಟೋರಿಯ ಸಿನಿಮಾ ಹೆಸರು ‘ಬೇರ’. ‘ಬೇರ’ ಎಂದರೆ ತುಳುವಿನಲ್ಲಿ ವ್ಯಾಪಾರ ಎಂದರ್ಥ. ದಕ್ಷಿಣ ಕನ್ನಡ ಜಿಲ್ಲೆ ಕಲ್ಲಡ್ಕದಲ್ಲಿ ಚಿತ್ರೀಕರಣಗೊಂಡಿರುವ ಈ ಸಿನಿಮಾ ಹಿಂದೂ, ಮುಸ್ಲಿಂ ಘರ್ಷಣೆಯ ಕತೆ ಹೊಂದಿದೆ. ‘ಕಾಶ್ಮೀರ್‌ ಫೈಲ್ಸ್‌’, ‘ಕೇರಳ ಸ್ಟೋರಿ’ ಕ್ರಮವಾಗಿ ಕಾಶ್ಮೀರ ಮತ್ತು ಕೇರಳದ ವಾಸ್ತವ ಕತೆಯುಳ್ಳ ಸಿನಿಮಾಗಳು ಎಂಬ ಪ್ರತಿಪಾದನೆ ಚಾಲ್ತಿಯಲ್ಲಿರುವ ಸಂದರ್ಭದಲ್ಲಿ ಕರ್ನಾಟಕ ಕರಾವಳಿಯ ಕೋಮು

‘ಕಾಶ್ಮೀರ್ ಫೈಲ್ಸ್’, ‘ಕೇರಳ ಸ್ಟೋರಿ’ ಬಳಿಕ ಕನ್ನಡದಲ್ಲಿ ಸಂಚಲನ ಸೃಷ್ಟಿಸಿದ ಕರಾವಳಿ ಸ್ಟೋರಿ ‘ಬೇರ’| ಸಿನಿಮಾದ ಕಥಾ ಹಂದರ ಏನು ಗೊತ್ತಾ? Read More »

ನಟ ಚೇತನ್ ಅಹಿಂಸಾಗೆ ಬಿಗ್ ರಿಲೀಫ್| ಜೂ.20ರವರೆಗೂ ಗಡಿಪಾರು ತಡೆಯಾಜ್ಞೆ ವಿಸ್ತರಣೆ

ಸಮಗ್ರ ನ್ಯೂಸ್: ಸ್ಯಾಂಡಲ್ ವುಡ್ ನಟ ಚೇತನ್ ಅಹಿಂಸಾ ಅವರಿಗೆ ಒಸಿಐ ಮಾನ್ಯತೆ ರದ್ದಾಗುವ ವಿಚಾರವಾಗಿ ಹೈಕೋರ್ಟ್ ಮತ್ತೆ ಬಿಗ್ ರಿಲೀಫ್ ನೀಡಿದೆ. ಇಂದು ಕೋರ್ಟ್‌ ತಡೆಯಾಜ್ಞೆಯನ್ನು ಜೂನ್.20ರವರೆಗೆ ವಿಸ್ತರಿಸಿ ರಿಲೀಫ್ ನೀಡಿದೆ. ನಟ ಚೇತನ್ ಹೈಕೋರ್ಟ್ ನ್ಯಾಯಮೂರ್ತಿಯೊಬ್ಬರ ಹೆಸರು ಉಲ್ಲೇಖಿಸಿ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಪ್ರಕರಣದಲ್ಲಿ, ಕೇಂದ್ರ ಗೃಹ ಸಚಿವಾಲಯ ಭಾರತದ ಸಾಗರೋತ್ತರ ನಾಗರಿಕ ( OCI) ವೀಸಾವನ್ನು ರದ್ದುಗೊಳಿಸಲಾಗಿತ್ತು.ಇದನ್ನು ಪ್ರಶ್ನಿಸಿ ಚೇತನ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೀಗಾಗಿ ಅವರಿಗೆ ಒಸಿಐ ವೀಸಾ ರದ್ದು ಆದೇಶಕ್ಕೆ ತಡೆಯಾಜ್ಞೆಯನ್ನು

ನಟ ಚೇತನ್ ಅಹಿಂಸಾಗೆ ಬಿಗ್ ರಿಲೀಫ್| ಜೂ.20ರವರೆಗೂ ಗಡಿಪಾರು ತಡೆಯಾಜ್ಞೆ ವಿಸ್ತರಣೆ Read More »

ಅಂಡರ್ ವಾಟರ್ ನಲ್ಲಿ ನಿವಿ-ಚಂದನ್ ಹಾಟ್ ರೊಮ್ಯಾನ್ಸ್

ಸಮಗ್ರ ನ್ಯೂಸ್: ಸಂಗೀತ ನಿರ್ದೇಶಕ ಹಾಗೂ ರ್ಯಾಪರ್ ಚಂದನ್ ಶೆಟ್ಟಿ, ನಿವೇದಿತಾ ಗೌಡ ದಂಪತಿ ಸೋಷಿಯಲ್ ಮೀಡಿಯಾದಲ್ಲಿ ಆಗಾಗ ಹಾಟ್, ರೊಮ್ಯಾಂಟಿಕ್ ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇದಕ್ಕೆ ಅವರು ಅನೇಕ ಬಾರಿ ಟ್ರೋಲ್ ಆಗಿದ್ದೂ ಇದೆ. ಈ ಬಾರಿಯೂ ನಿವೇದಿತಾ-ಚಂದನ್ ಜೋಡಿ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಅಂಡರ್ ವಾಟರ್ ನಲ್ಲಿ ಲಿಪ್ ಕಿಸ್ ಮಾಡುವ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಇದನ್ನು ನೋಡಿದ ನೆಟ್ಟಿಗರು ಮತ್ತೆ ಕಿಡಿ ಕಾರಿದ್ದು, ನಿಮ್ಮಿಬ್ಬರ ಬೆಡ್ ರೂಂನಲ್ಲಿ ನಡೆಯುವ ವಿಚಾರವನ್ನು ನಮಗೆಲ್ಲಾ ಯಾಕೆ ತೋರಿಸುತ್ತಿದ್ದೀರಿ ಎಂದು

ಅಂಡರ್ ವಾಟರ್ ನಲ್ಲಿ ನಿವಿ-ಚಂದನ್ ಹಾಟ್ ರೊಮ್ಯಾನ್ಸ್ Read More »

ಐದು ಲಕ್ಷಕ್ಕೂ ಅಧಿಕ ವೀಕ್ಷಣೆಯೊಂದಿಗೆ ಭರ್ಜರಿ ಹವಾ ಸೃಷ್ಟಿಸಿದೆ ಬೇರ ಸಿನಿಮಾದ ಟ್ರೈಲರ್

ಸಮಗ್ರ ನ್ಯೂಸ್: ದಿವಾಕರ್ ದಾಸ್ ನೇರ್ಲಾಜೆ ನಿರ್ಮಾಣದ ಎಸ್ ಎಲ್ ವಿ ಕಲರ್ಸ್ ಲಾಂಛನದಲ್ಲಿ ಮೂಡಿಬಂದ ವಿನು ಬಳಂಜ ನಿರ್ದೇಶನದ ಬೇರ ಸಿನಿಮಾದ ಟೀಸರ್ ನ್ನು ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ರವರು ಬಿಡುಗಡೆಗೊಳಿಸಿದ್ದು ಈಗಾಗಲೇ ಹತ್ತು ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದು ಭಾರೀ ವೈರಲ್ ಆಗ್ತಾ ಇದೆ. ಇದೀಗ ಬೇರ ಚಿತ್ರದ ಟ್ರೈಲರ್ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಗೊಂಡಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ವೀಕ್ಷಿಸಿ ಶುಭ

ಐದು ಲಕ್ಷಕ್ಕೂ ಅಧಿಕ ವೀಕ್ಷಣೆಯೊಂದಿಗೆ ಭರ್ಜರಿ ಹವಾ ಸೃಷ್ಟಿಸಿದೆ ಬೇರ ಸಿನಿಮಾದ ಟ್ರೈಲರ್ Read More »

“ಬೇರ” ಸಿನಿಮಾದ ಟ್ರೈಲರ್ ನ್ನು ಬಿಡುಗಡೆಗೊಳಿಸಿದ ಡಾ. ಡಿ ವೀರೇಂದ್ರ ಹೆಗ್ಗಡೆ

ಸಮಗ್ರ ನ್ಯೂಸ್: ಎಸ್ ಎಲ್ ವಿ ಕಲರ್ಸ್ ಲಾಂಛನದಲ್ಲಿ ಮೂಡಿಬಂದ ವಿನು ಬಳಂಜ ನಿರ್ದೇಶನದ “ಬೇರ” ಸಿನಿಮಾದ ಟ್ರೈಲರ್ ನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಯವರು ಬಿಡುಗಡೆಗೊಳಿಸಿ ಚಿತ್ರಕ್ಕೆ ಹಾಗೂ ಚಿತ್ರ ತಂಡಕ್ಕೆ ಶುಭ ಆಶೀರ್ವಾದ ನೀಡಿದರು. ಈ ಸಂದರ್ಭದಲ್ಲಿ ರಾಜರಾಮ ಶೆಟ್ಟಿ ಕೋಲ್ಪೆ ಗುತ್ತು ಸಿನಿಮಾ ನಿರ್ಮಾಪಕ ದಿವಾಕರ ದಾಸ ನೇರ್ಲಾಜೆ, ನಿರ್ದೇಶಕ ವಿನು ಬಳಂಜ, ಕಾರ್ಯಕಾರಿ ನಿರ್ಮಾಪಕ ರಾಮದಾಸ್ ಶೆಟ್ಟಿ, ಬಹುಭಾಷ ನಟಿ ಹರ್ಷಿಕಾ ಪೂಣಚ್ಚ, ಸ್ವರಾಜ್

“ಬೇರ” ಸಿನಿಮಾದ ಟ್ರೈಲರ್ ನ್ನು ಬಿಡುಗಡೆಗೊಳಿಸಿದ ಡಾ. ಡಿ ವೀರೇಂದ್ರ ಹೆಗ್ಗಡೆ Read More »