ಸಿನಿಮಾ

‘ಕಾಶ್ಮೀರ್ ಫೈಲ್ಸ್’, ‘ಕೇರಳ ಸ್ಟೋರಿ’ ಬಳಿಕ ಕನ್ನಡದಲ್ಲಿ ಸಂಚಲನ ಸೃಷ್ಟಿಸಿದ ಕರಾವಳಿ ಸ್ಟೋರಿ ‘ಬೇರ’| ಸಿನಿಮಾದ ಕಥಾ ಹಂದರ ಏನು ಗೊತ್ತಾ?

ಸಮಗ್ರ ನ್ಯೂಸ್: ‘ಕಾಶ್ಮೀರ್‌ ಫೈಲ್ಸ್‌’ ಹಾಗೂ ‘ಕೇರಳ ಸ್ಟೋರಿ’ ನಂತರ ಈಗ ಅದೇ ಹಾದಿಯಲ್ಲಿ ಕರಾವಳಿ ಸ್ಟೋರಿಯೊಂದು ಬಿಡುಗಡೆಯಾಗಲಿದೆ. ಈ ಕರಾವಳಿ ಸ್ಟೋರಿಯ ಸಿನಿಮಾ ಹೆಸರು ‘ಬೇರ’. ‘ಬೇರ’ ಎಂದರೆ ತುಳುವಿನಲ್ಲಿ ವ್ಯಾಪಾರ ಎಂದರ್ಥ. ದಕ್ಷಿಣ ಕನ್ನಡ ಜಿಲ್ಲೆ ಕಲ್ಲಡ್ಕದಲ್ಲಿ ಚಿತ್ರೀಕರಣಗೊಂಡಿರುವ ಈ ಸಿನಿಮಾ ಹಿಂದೂ, ಮುಸ್ಲಿಂ ಘರ್ಷಣೆಯ ಕತೆ ಹೊಂದಿದೆ. ‘ಕಾಶ್ಮೀರ್‌ ಫೈಲ್ಸ್‌’, ‘ಕೇರಳ ಸ್ಟೋರಿ’ ಕ್ರಮವಾಗಿ ಕಾಶ್ಮೀರ ಮತ್ತು ಕೇರಳದ ವಾಸ್ತವ ಕತೆಯುಳ್ಳ ಸಿನಿಮಾಗಳು ಎಂಬ ಪ್ರತಿಪಾದನೆ ಚಾಲ್ತಿಯಲ್ಲಿರುವ ಸಂದರ್ಭದಲ್ಲಿ ಕರ್ನಾಟಕ ಕರಾವಳಿಯ ಕೋಮು […]

‘ಕಾಶ್ಮೀರ್ ಫೈಲ್ಸ್’, ‘ಕೇರಳ ಸ್ಟೋರಿ’ ಬಳಿಕ ಕನ್ನಡದಲ್ಲಿ ಸಂಚಲನ ಸೃಷ್ಟಿಸಿದ ಕರಾವಳಿ ಸ್ಟೋರಿ ‘ಬೇರ’| ಸಿನಿಮಾದ ಕಥಾ ಹಂದರ ಏನು ಗೊತ್ತಾ? Read More »

ನಟ ಚೇತನ್ ಅಹಿಂಸಾಗೆ ಬಿಗ್ ರಿಲೀಫ್| ಜೂ.20ರವರೆಗೂ ಗಡಿಪಾರು ತಡೆಯಾಜ್ಞೆ ವಿಸ್ತರಣೆ

ಸಮಗ್ರ ನ್ಯೂಸ್: ಸ್ಯಾಂಡಲ್ ವುಡ್ ನಟ ಚೇತನ್ ಅಹಿಂಸಾ ಅವರಿಗೆ ಒಸಿಐ ಮಾನ್ಯತೆ ರದ್ದಾಗುವ ವಿಚಾರವಾಗಿ ಹೈಕೋರ್ಟ್ ಮತ್ತೆ ಬಿಗ್ ರಿಲೀಫ್ ನೀಡಿದೆ. ಇಂದು ಕೋರ್ಟ್‌ ತಡೆಯಾಜ್ಞೆಯನ್ನು ಜೂನ್.20ರವರೆಗೆ ವಿಸ್ತರಿಸಿ ರಿಲೀಫ್ ನೀಡಿದೆ. ನಟ ಚೇತನ್ ಹೈಕೋರ್ಟ್ ನ್ಯಾಯಮೂರ್ತಿಯೊಬ್ಬರ ಹೆಸರು ಉಲ್ಲೇಖಿಸಿ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಪ್ರಕರಣದಲ್ಲಿ, ಕೇಂದ್ರ ಗೃಹ ಸಚಿವಾಲಯ ಭಾರತದ ಸಾಗರೋತ್ತರ ನಾಗರಿಕ ( OCI) ವೀಸಾವನ್ನು ರದ್ದುಗೊಳಿಸಲಾಗಿತ್ತು.ಇದನ್ನು ಪ್ರಶ್ನಿಸಿ ಚೇತನ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೀಗಾಗಿ ಅವರಿಗೆ ಒಸಿಐ ವೀಸಾ ರದ್ದು ಆದೇಶಕ್ಕೆ ತಡೆಯಾಜ್ಞೆಯನ್ನು

ನಟ ಚೇತನ್ ಅಹಿಂಸಾಗೆ ಬಿಗ್ ರಿಲೀಫ್| ಜೂ.20ರವರೆಗೂ ಗಡಿಪಾರು ತಡೆಯಾಜ್ಞೆ ವಿಸ್ತರಣೆ Read More »

ಅಂಡರ್ ವಾಟರ್ ನಲ್ಲಿ ನಿವಿ-ಚಂದನ್ ಹಾಟ್ ರೊಮ್ಯಾನ್ಸ್

ಸಮಗ್ರ ನ್ಯೂಸ್: ಸಂಗೀತ ನಿರ್ದೇಶಕ ಹಾಗೂ ರ್ಯಾಪರ್ ಚಂದನ್ ಶೆಟ್ಟಿ, ನಿವೇದಿತಾ ಗೌಡ ದಂಪತಿ ಸೋಷಿಯಲ್ ಮೀಡಿಯಾದಲ್ಲಿ ಆಗಾಗ ಹಾಟ್, ರೊಮ್ಯಾಂಟಿಕ್ ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇದಕ್ಕೆ ಅವರು ಅನೇಕ ಬಾರಿ ಟ್ರೋಲ್ ಆಗಿದ್ದೂ ಇದೆ. ಈ ಬಾರಿಯೂ ನಿವೇದಿತಾ-ಚಂದನ್ ಜೋಡಿ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಅಂಡರ್ ವಾಟರ್ ನಲ್ಲಿ ಲಿಪ್ ಕಿಸ್ ಮಾಡುವ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಇದನ್ನು ನೋಡಿದ ನೆಟ್ಟಿಗರು ಮತ್ತೆ ಕಿಡಿ ಕಾರಿದ್ದು, ನಿಮ್ಮಿಬ್ಬರ ಬೆಡ್ ರೂಂನಲ್ಲಿ ನಡೆಯುವ ವಿಚಾರವನ್ನು ನಮಗೆಲ್ಲಾ ಯಾಕೆ ತೋರಿಸುತ್ತಿದ್ದೀರಿ ಎಂದು

ಅಂಡರ್ ವಾಟರ್ ನಲ್ಲಿ ನಿವಿ-ಚಂದನ್ ಹಾಟ್ ರೊಮ್ಯಾನ್ಸ್ Read More »

ಐದು ಲಕ್ಷಕ್ಕೂ ಅಧಿಕ ವೀಕ್ಷಣೆಯೊಂದಿಗೆ ಭರ್ಜರಿ ಹವಾ ಸೃಷ್ಟಿಸಿದೆ ಬೇರ ಸಿನಿಮಾದ ಟ್ರೈಲರ್

ಸಮಗ್ರ ನ್ಯೂಸ್: ದಿವಾಕರ್ ದಾಸ್ ನೇರ್ಲಾಜೆ ನಿರ್ಮಾಣದ ಎಸ್ ಎಲ್ ವಿ ಕಲರ್ಸ್ ಲಾಂಛನದಲ್ಲಿ ಮೂಡಿಬಂದ ವಿನು ಬಳಂಜ ನಿರ್ದೇಶನದ ಬೇರ ಸಿನಿಮಾದ ಟೀಸರ್ ನ್ನು ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ರವರು ಬಿಡುಗಡೆಗೊಳಿಸಿದ್ದು ಈಗಾಗಲೇ ಹತ್ತು ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದು ಭಾರೀ ವೈರಲ್ ಆಗ್ತಾ ಇದೆ. ಇದೀಗ ಬೇರ ಚಿತ್ರದ ಟ್ರೈಲರ್ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಗೊಂಡಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ವೀಕ್ಷಿಸಿ ಶುಭ

ಐದು ಲಕ್ಷಕ್ಕೂ ಅಧಿಕ ವೀಕ್ಷಣೆಯೊಂದಿಗೆ ಭರ್ಜರಿ ಹವಾ ಸೃಷ್ಟಿಸಿದೆ ಬೇರ ಸಿನಿಮಾದ ಟ್ರೈಲರ್ Read More »

“ಬೇರ” ಸಿನಿಮಾದ ಟ್ರೈಲರ್ ನ್ನು ಬಿಡುಗಡೆಗೊಳಿಸಿದ ಡಾ. ಡಿ ವೀರೇಂದ್ರ ಹೆಗ್ಗಡೆ

ಸಮಗ್ರ ನ್ಯೂಸ್: ಎಸ್ ಎಲ್ ವಿ ಕಲರ್ಸ್ ಲಾಂಛನದಲ್ಲಿ ಮೂಡಿಬಂದ ವಿನು ಬಳಂಜ ನಿರ್ದೇಶನದ “ಬೇರ” ಸಿನಿಮಾದ ಟ್ರೈಲರ್ ನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಯವರು ಬಿಡುಗಡೆಗೊಳಿಸಿ ಚಿತ್ರಕ್ಕೆ ಹಾಗೂ ಚಿತ್ರ ತಂಡಕ್ಕೆ ಶುಭ ಆಶೀರ್ವಾದ ನೀಡಿದರು. ಈ ಸಂದರ್ಭದಲ್ಲಿ ರಾಜರಾಮ ಶೆಟ್ಟಿ ಕೋಲ್ಪೆ ಗುತ್ತು ಸಿನಿಮಾ ನಿರ್ಮಾಪಕ ದಿವಾಕರ ದಾಸ ನೇರ್ಲಾಜೆ, ನಿರ್ದೇಶಕ ವಿನು ಬಳಂಜ, ಕಾರ್ಯಕಾರಿ ನಿರ್ಮಾಪಕ ರಾಮದಾಸ್ ಶೆಟ್ಟಿ, ಬಹುಭಾಷ ನಟಿ ಹರ್ಷಿಕಾ ಪೂಣಚ್ಚ, ಸ್ವರಾಜ್

“ಬೇರ” ಸಿನಿಮಾದ ಟ್ರೈಲರ್ ನ್ನು ಬಿಡುಗಡೆಗೊಳಿಸಿದ ಡಾ. ಡಿ ವೀರೇಂದ್ರ ಹೆಗ್ಗಡೆ Read More »

ಫಲಿಸದ ಪ್ರಾರ್ಥನೆ; ನಟ ಶರತ್ ಬಾಬು ನಿಧನ

ಸಮಗ್ರ ನ್ಯೂಸ್: ಕನ್ನಡದ ಅಮೃತವರ್ಷಿಣಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಜನಪ್ರಿಯ ನಟ ಶರತ್ ಬಾಬು(೭೧) ಇಂದು (ಮೇ 22) ರಂದು ಹೈದರಾಬಾದ್​ನಲ್ಲಿ ಕೊನೆ ಉಸಿರೆಳೆದಿದ್ದಾರೆ. ಹಲವು ದಿನಗಳಿಂದಲೂ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಅವರನ್ನು ಹೈದರಾಬಾದ್​ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆಗೆ ಸ್ಪಂದಿಸದೆ ಇಂದು ನಿಧನ ಹೊಂದಿದ್ದಾರೆ. ಶರತ್ ಬಾಬು ಅವರನ್ನು ಏಪ್ರಿಲ್​ನ ಮೊದಲ ವಾರದಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಲ್ಲಿ ತುಸು ಚೇತರಿಸಿಕೊಂಡ ಬಳಿಕ ಅವರನ್ನು ಹೈದರಾಬಾದ್​ಗೆ ಕರೆದೊಯ್ಯಲಾಗಿತ್ತು. ಅದಾದ ಬಳಿಕ ಅಲ್ಲಿ ಮತ್ತೆ

ಫಲಿಸದ ಪ್ರಾರ್ಥನೆ; ನಟ ಶರತ್ ಬಾಬು ನಿಧನ Read More »

ಚಂದನವನದ ಪ್ರಮುಖ ನಟ ಮಂಜುನಾಥ್ ಹೆಗ್ಡೆ ಇದೀಗ ಬೇರ ಚಿತ್ರದಲ್ಲಿ

ಸಮಗ್ರ ನ್ಯೂಸ್: ಜೂನ್ ತಿಂಗಳ ಮೊದಲ ವಾರದಲ್ಲೇ ತೆರೆಗೆ ಬರಲಿದೆ “ಬೇರ”ಕಿರುತೆರೆಯಲ್ಲಿ ಹಲವಾರು ಧಾರವಾಹಿಗಳಲ್ಲಿ ಮಂಜುನಾಥ್ ಹೆಗಡೆಯವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡ ಇವರು ಚಂದನವನಕ್ಕೆ ಕಾಲಿಟ್ಟಿದ್ದು ಒಂದು ಕಾಕಾತಾಳಿ ಸರಿ. ಚಿಕ್ಕ ವಯಸ್ಸಿನಲ್ಲೇ ಇವರು ಕಾಲೇಜಿನಲ್ಲಿ ಸಣ್ಣಪುಟ್ಟ ನಾಟಕಗಳಲ್ಲಿ ನಟಿಸುತ್ತಿದ್ದರು. ಅವರ ಖುಷಿಗಾಗಿ ಮಾಡುತ್ತಿದ್ದ ಆ ನಾಟಕ ಇಂದು ಅವರ ಜೀವನವನ್ನೇ ಬದಲಿಸಿದೆ. ಕಾಲೇಜಿನಲ್ಲಿ ಇವರ ಅಧ್ಯಾಪಕರಾದ ಎಂ.ಎನ್ ಮುರುಳಿಧರ್ ಅವರು ಇವರ ಕಲೆಯನ್ನು ಗುರುತಿಸಿ ಪಿಜಿ ಡಿಪ್ಲೋಮಾ ಇನ್ ಡ್ರಾಮಾ ಕೋರ್ಸ್ಅನ್ನು ಮಾಡಲು ಸಲಹೆಯನ್ನು ನೀಡಿದರು.

ಚಂದನವನದ ಪ್ರಮುಖ ನಟ ಮಂಜುನಾಥ್ ಹೆಗ್ಡೆ ಇದೀಗ ಬೇರ ಚಿತ್ರದಲ್ಲಿ Read More »

ಬೇರ ಚಿತ್ರದಲ್ಲಿ ಮಿಂಚಿದ ಬಹುಭಾಷಾ ನಟ ಸುಮನ್ ತಲ್ವಾರ್

ಸಮಗ್ರ ನ್ಯೂಸ್: ಸುಮನ್ ತಲ್ವಾರ್ ಹತ್ತು ಭಾಷೆಗಳಲ್ಲಿ 700 ಅಧಿಕ ಚಿತ್ರಗಳಲ್ಲಿ ನಟಿಸಿದ ಭಾರತೀಯ ಚಿತ್ರರಂಗದ ಸೂಪರ್ ಸ್ಟಾರ್. ತುಳುನಾಡಿನಲ್ಲಿ ಹುಟ್ಟಿದರೂ ಕನ್ನಡ, ತಮಿಳು, ತೆಲುಗು, ಹಿಂದಿ, ಒಡಿಸ್ಸಿ, ಭೋಜ್ ಪುರಿ, ಬಂಜಾರ, ಇಂಗ್ಲೀಷ್, ಮಲಯಾಳಂ ಸಿನಿಮಾಗಳಲ್ಲಿ ನಟನೆಯ ಮೂಲಕ ತಮ್ಮದೇ ಕಲಾಚಾತುರ್ಯ ತೋರಿಸಿದವರು. ತಮಿಳುನಾಡಿನ ಮದ್ರಾಸ್‌ನಲ್ಲಿ ತುಳು ಮಾತನಾಡುವ ಕುಟುಂಬದಲ್ಲಿ 1959 ಆಗಸ್ಟ್ 28ರಂದು ಜನಿಸಿದರು. ಸುಮನ್ ತಲ್ವಾರ್ ಒಬ್ಬ ಭಾರತೀಯ ನಟ ದಕ್ಷಿಣ ಭಾರತದ ಚಲನಚಿತ್ರಗಳಲ್ಲಿ ನಟನಾಗಿ ಹೆಸರುವಾಸಿಯಾಗಿದವರು. ಪ್ರಮುಖವಾಗಿ ತೆಲುಗು ಮತ್ತು ತಮಿಳಿನಲ್ಲಿ

ಬೇರ ಚಿತ್ರದಲ್ಲಿ ಮಿಂಚಿದ ಬಹುಭಾಷಾ ನಟ ಸುಮನ್ ತಲ್ವಾರ್ Read More »

ಸುಭಾಷ್ ಚಂದ್ರಬೋಸ್ ಸಾವಿಗೆ ಕಾರಣ ಏನಿರಬಹುದು..?| ‘ಸ್ಪೈ’ ಸಿನಿಮಾದಲ್ಲಿ ನೋಡಬಹುದು

ಸಮಗ್ರ ನ್ಯೂಸ್:‌ ಅಖಿಲ್ ಸಿದ್ದಾರ್ಥ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಸ್ಪೈ (Spy) ಸಿನಿಮಾದಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ (Subhash Chandra Bose) ಸಾವಿನ ರಹಸ್ಯವನ್ನು ಬಿಚ್ಚಿಡಲಾಗಿದೆಯಂತೆ. ಇನ್ನೂ ನಿಗೂಢವಾಗಿ ಉಳಿದಿರುವ ಸುಭಾಷ್ ಚಂದ್ರಬೋಸ್ ಸಾವಿಗೆ ಕಾರಣ ಏನಿರಬಹುದು ಎನ್ನುವ ಕಥೆಯನ್ನು ಇದು ಒಳಗೊಂಡಿದೆಯಂತೆ. ನಿನ್ನೆಯಷ್ಟೇ ಈ ಚಿತ್ರದ ಟೀಸರ್ ದೆಹಲಿಯ ರಾಜ್ ಪಥ್ ನಲ್ಲಿರುವ ಸುಭಾಷ್ ಚಂದ್ರಬೋಸ್ ಪುತ್ಥಳಿ ಮುಂದೆ ಅನಾವರಣ ಮಾಡಲಾಗಿದೆ. ಭಾರತದ ಟಾಪ್ ಸೀಕ್ರೆಟ್ ರಹಸ್ಯಗಳು, ವಿಮಾನ ಅಪಘಾತದಲ್ಲಿ ನೇತಾಜಿ ಸುಭಾಷ್ ಚಂದ್ರಬೋಸ್ ಸಾವನ್ನಪ್ಪಿದ್ದಾರೆ

ಸುಭಾಷ್ ಚಂದ್ರಬೋಸ್ ಸಾವಿಗೆ ಕಾರಣ ಏನಿರಬಹುದು..?| ‘ಸ್ಪೈ’ ಸಿನಿಮಾದಲ್ಲಿ ನೋಡಬಹುದು Read More »

ಸಾವಿರ ಕವಿತೆಗಳ ಸರದಾರ ಈ ವಾರದ ವೀಕೆಂಡ್ ವಿತ್ ರಮೇಶ್ ಜೊತೆ

ಅವರು ಯಾರು ಗೊತ್ತಾ? ಸಮಗ್ರ ನ್ಯೂಸ್:ಈ ವಾರ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಸಾಹಿತಿ ಡಾ. ವಿ.ನಾಗೇಂದ್ರ ಪ್ರಸಾದ್ ಅವರನ್ನು ಕಾಣಬಹುದಾಗಿದೆ. ಜೀ ಕನ್ನಡದಲ್ಲಿ ಭಾನುವಾರ ಮತ್ತು ಶನಿವಾರ ರಾತ್ರಿ 09 ಗಂಟೆಗೆ ಪ್ರಸಾರವಾಗುವ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಸಾವಿರಾರು ಕವಿತೆಗಳನ್ನು, ಚಲನಚಿತ್ರ ಹಾಡುಗಳನ್ನು ಬರೆದ ಕನ್ನಡ ನಾಡಿನ ಹೆಮ್ಮೆಯ ಸಾಹಿತಿ ಡಾ.ನಾಗೇಂದ್ರ ಪ್ರಸಾದ್ ಅವರ ಜೀವನಗಾಥೆಯನ್ನು ನೋಡಬಹುದಾಗಿದೆ. ಅವರು ಬಯಸಿದ, ಅದೇ ನನ್ನ ವೃತ್ತಿಯಾಗಿ ಸಿಕ್ಕಿರುವುದು ನನ್ನ ಅದೃಷ್ಟ. ನನಗೆ ಖುಷಿ ಇದೆ ಎಂದು

ಸಾವಿರ ಕವಿತೆಗಳ ಸರದಾರ ಈ ವಾರದ ವೀಕೆಂಡ್ ವಿತ್ ರಮೇಶ್ ಜೊತೆ Read More »