ಸಿನಿಮಾ ಮೂಲಕ ಪರಿಸರದ ರಕ್ಷಣೆಯಾಗಲಿ| ವಿಶ್ವಸಂಸ್ಥೆಯಲ್ಲಿ ನಟ, ನಿರ್ದೇಶಕ ರಿಷಭ್ ಶೆಟ್ಟಿ ಕರೆ
ಸಮಗ್ರ ನ್ಯೂಸ್: ‘ಪರಿಸರದ ಸುಸ್ಥಿರತೆಯನ್ನು ಕಾಪಾಡುವುದು ಸದ್ಯದ ಅಗತ್ಯ. ಒಬ್ಬ ನಟನಾಗಿ, ನಿರ್ದೇಶಕನಾಗಿ ಈ ಕುರಿತಾಗಿ ತಳಮಟ್ಟದಲ್ಲಿ ಪರಿಣಾಮ ಬೀರಬೇಕು ಎಂಬುದೇ ನನ್ನ ಉದ್ದೇಶ. ಪರಿಸರ ಪ್ರಜ್ಞೆಗೆ ಸಿನಿಮಾ ಮಾಧ್ಯಮ ಕನ್ನಡಿ ಹಿಡಿಯುತ್ತದೆ. ಪರಿಸರ ಕುರಿತಾದ ಸಿನಿಮಾಗಳನ್ನು ಪ್ರೋತ್ಸಾಹಿಸುವ ಅಗತ್ಯವಿದೆ’ ಎಂದು ನಟ, ನಿರ್ದೇಶಕ ರಿಷಬ್ ಶೆಟ್ಟಿ ವಿಶ್ವಸಂಸ್ಥೆಯಲ್ಲಿ ಮಾಡಿದ ಭಾಷಣದಲ್ಲಿ ಹೇಳಿದ್ದಾರೆ. ವಿಶ್ವಸಂಸ್ಥೆಯ ವಾರ್ಷಿಕ ಸಭೆಯಲ್ಲಿ ಭಾಗಿಯಾಗಿ ಕನ್ನಡದಲ್ಲೇ ಮಾತನಾಡಿದ ರಿಷಬ್, ‘ಪರಿಸರ ಸಂರಕ್ಷಣೆಗಾಗಿ ಕಳೆದ 1 ದಶಕಕ್ಕಿಂತ ಹೆಚ್ಚು ಅವಧಿಯಿಂದ ತಳಮಟ್ಟದಿಂದ ಕಾರ್ಯನಿರ್ವಹಿಸುತ್ತಿರುವ ಭಾರತದ […]
ಸಿನಿಮಾ ಮೂಲಕ ಪರಿಸರದ ರಕ್ಷಣೆಯಾಗಲಿ| ವಿಶ್ವಸಂಸ್ಥೆಯಲ್ಲಿ ನಟ, ನಿರ್ದೇಶಕ ರಿಷಭ್ ಶೆಟ್ಟಿ ಕರೆ Read More »