ಸಿನಿಮಾ

ಸಿನಿಮಾ ಮೂಲಕ ಪರಿಸರದ ರಕ್ಷಣೆಯಾಗಲಿ| ವಿಶ್ವಸಂಸ್ಥೆಯಲ್ಲಿ ನಟ, ನಿರ್ದೇಶಕ ರಿಷಭ್ ಶೆಟ್ಟಿ ಕರೆ

ಸಮಗ್ರ ನ್ಯೂಸ್: ‘ಪರಿಸರದ ಸುಸ್ಥಿರತೆಯನ್ನು ಕಾಪಾಡುವುದು ಸದ್ಯದ ಅಗತ್ಯ. ಒಬ್ಬ ನಟನಾಗಿ, ನಿರ್ದೇಶಕನಾಗಿ ಈ ಕುರಿತಾಗಿ ತಳಮಟ್ಟದಲ್ಲಿ ಪರಿಣಾಮ ಬೀರಬೇಕು ಎಂಬುದೇ ನನ್ನ ಉದ್ದೇಶ. ಪರಿಸರ ಪ್ರಜ್ಞೆಗೆ ಸಿನಿಮಾ ಮಾಧ್ಯಮ ಕನ್ನಡಿ ಹಿಡಿಯುತ್ತದೆ. ಪರಿಸರ ಕುರಿತಾದ ಸಿನಿಮಾಗಳನ್ನು ಪ್ರೋತ್ಸಾಹಿಸುವ ಅಗತ್ಯವಿದೆ’ ಎಂದು ನಟ, ನಿರ್ದೇಶಕ ರಿಷಬ್‌ ಶೆಟ್ಟಿ ವಿಶ್ವಸಂಸ್ಥೆಯಲ್ಲಿ ಮಾಡಿದ ಭಾಷಣದಲ್ಲಿ ಹೇಳಿದ್ದಾರೆ. ವಿಶ್ವಸಂಸ್ಥೆಯ ವಾರ್ಷಿಕ ಸಭೆಯಲ್ಲಿ ಭಾಗಿಯಾಗಿ ಕನ್ನಡದಲ್ಲೇ ಮಾತನಾಡಿದ ರಿಷಬ್‌, ‘ಪರಿಸರ ಸಂರಕ್ಷಣೆಗಾಗಿ ಕಳೆದ 1 ದಶಕಕ್ಕಿಂತ ಹೆಚ್ಚು ಅವಧಿಯಿಂದ ತಳಮಟ್ಟದಿಂದ ಕಾರ್ಯನಿರ್ವಹಿಸುತ್ತಿರುವ ಭಾರತದ […]

ಸಿನಿಮಾ ಮೂಲಕ ಪರಿಸರದ ರಕ್ಷಣೆಯಾಗಲಿ| ವಿಶ್ವಸಂಸ್ಥೆಯಲ್ಲಿ ನಟ, ನಿರ್ದೇಶಕ ರಿಷಭ್ ಶೆಟ್ಟಿ ಕರೆ Read More »

ಅಪ್ಪು ಜನ್ಮದಿನಕ್ಕೆ ಪ್ರೈಂನಲ್ಲಿ ‘ಗಂಧದಗುಡಿ’

ಸಮಗ್ರ ಸಿನಿಮಾ: ಪಿಆರ್‌ಕೆ ಪ್ರೊಡಕ್ಷನ್ಸ್‌ನಡಿ, ‘ವೈಲ್ಡ್‌ ಕರ್ನಾಟಕ’ ಖ್ಯಾತಿಯ ಅಮೋಘವರ್ಷ ಅವರ ಜೊತೆಗೂಡಿ ನಟ ದಿವಂಗತ ಪುನೀತ್‌ ರಾಜ್‌ಕುಮಾರ್‌ ತಯಾರಿಸಿದ್ದ ಡಾಕ್ಯೂಫಿಲಂ ‘ಗಂಧದಗುಡಿ’ ಒಟಿಟಿ ರಿಲೀಸ್‌ಗೆ ಸಜ್ಜಾಗಿದೆ. ಪ್ರೈಂ ವಿಡಿಯೊದಲ್ಲಿ ಪುನೀತ್‌ ಅವರ ಜನ್ಮದಿನವಾದ ಮಾರ್ಚ್ 17 ರಂದು ಈ ಡಾಕ್ಯೂಫಿಲಂ ಸ್ಟ್ರೀಮ್‌ ಆಗಲಿದೆ. ಪಿಆರ್‌ಕೆ ಪ್ರೊಡಕ್ಷನ್ಸ್‌ ಬ್ಯಾನರ್‌ ಅಡಿಯಲ್ಲಿ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಅವರು ಈ ಡಾಕ್ಯೂಫಿಲಂ ನಿರ್ಮಾಣ ಮಾಡಿದ್ದು, ಮಡ್‌ಸ್ಕಿಪ್ಪರ್‌ ಸಹಭಾಗಿತ್ವ ಇದಕ್ಕಿದೆ. ಬಿ. ಅಜನೀಶ್ ಲೋಕನಾಥ್‌ ಸಂಗೀತ ಈ ಸಿನಿಮಾಗಿದೆ. ಕಳೆದ ಅಕ್ಟೋಬರ್‌

ಅಪ್ಪು ಜನ್ಮದಿನಕ್ಕೆ ಪ್ರೈಂನಲ್ಲಿ ‘ಗಂಧದಗುಡಿ’ Read More »

ತೆಲುಗಿನ ‘ನಾಟು ನಾಟು’ ಹಾಡಿಗೆ ಆಸ್ಕರ್ ನ ಒರಿಜಿನಲ್ ಸಾಂಗ್ ವಿಭಾಗದ ಪ್ರಶಸ್ತಿ

ಸಮಗ್ರ ನ್ಯೂಸ್: ‘ಆರ್‌ಆರ್‌ಆರ್’ ಚಿತ್ರದ ರಾಮ್ ಚರಣ್ ಮತ್ತು ಎನ್‌ಟಿಆರ್ ಜೂನಿಯರ್ ಮೇಲೆ ಚಿತ್ರಿಸಿದ ‘ನಾಟು ನಾಟು’ ಹಾಡು ಆಸ್ಕರ್‌ ಪ್ರಶಸ್ತಿಯ ಬೆಸ್ಟ್‌ ಒರಿಜಿನಲ್‌ ಸಾಂಗ್‌ ವಿಭಾಗಕ್ಕೆ ಆಯ್ಕೆಯಾಗಿದೆ. ಗೌರವ ಸ್ವೀಕರಿಸಿದ ಸಂಗೀತ ಸಂಯೋಜಕ ಎಂ.ಎಂ. ಕೀರವಾಣಿ ಮಾತನಾಡಿ ಇಂದು ನನ್ನ ಮನದಾಸೆ ಈಡೇರಿದೆ.ಆಸ್ಕರ್‌ ಪ್ರಶಸ್ತಿ ನನ್ನ ಜೀವನದ ಬಹುದೊಡ್ಡ ಕನಸಾಗಿತ್ತು. ಎಂದರು. ‘ನಾಟು ನಾಟು’ ಹಾಡು ಈಗಾಗಲೇ ಈ ವರ್ಷದ ಗೋಲ್ಡನ್ ಗ್ಲೋಬ್ ಮತ್ತು ವಿಮರ್ಶಕರ ಆಯ್ಕೆ ಪ್ರಶಸ್ತಿಯನ್ನು ಗೆದ್ದಿರುವುದನ್ನು ಸ್ಮರಿಸಬಹುದು.

ತೆಲುಗಿನ ‘ನಾಟು ನಾಟು’ ಹಾಡಿಗೆ ಆಸ್ಕರ್ ನ ಒರಿಜಿನಲ್ ಸಾಂಗ್ ವಿಭಾಗದ ಪ್ರಶಸ್ತಿ Read More »

ನಟಿ ಉರ್ಫಿ ಜಾವೇದ್ ನ ಹೊಸ ಅವತಾರ ನೋಡಿದ್ರಾ? ನೀವು ಬೆಚ್ಚಿ ಬೀಳೋದು ಗ್ಯಾರಂಟಿ

ಸಮಗ್ರ ನ್ಯೂಸ್: ನಟಿ ಉರ್ಫಿ ಜಾವೇದ್​ ಬೋಲ್ಡ್​ ಲುಕ್​ನಲ್ಲಿ ಕಾಣಿಸಿಕೊಳ್ಳುತ್ತಾರೆ. ಸದಾ ಸೆನ್ಸೇಷನ್ ಆಗುವಂತಗ ಬಟ್ಟೆಗಳನ್ನು ಧರಿಸಿ ಫೋಟೋಗಳನ್ನು ಇಂಟರ್ನೆಟ್​ನಲ್ಲಿ ಹರಿಬಿಡುತ್ತಾರೆ. ಅಲ್ಲದೇ ಯಾವುದೇ ಕಾರ್ಯಕ್ರಮಕ್ಕೆ ಹೋಗುವಾಗಲೂ, ವಿಚಿತ್ರ ವಿನ್ಯಾಸದ ಬಟ್ಟೆ ಧರಿಸುತ್ತಾರೆ. ಇದೀಗ ಉರ್ಫಿ ಜಾವೇದ್ ರೇಡಿಯೋ ನಶಾ ಪ್ರಶಸ್ತಿ ಸಮಾರಂಭಕ್ಕೆ ವಿಭಿನ್ನ ಶೈಲಿಯ ಉಡುಪು ತೊಟ್ಟು ಹೋಗಿ ಸುದ್ದಿಯಾಗಿದ್ದಾಳೆ. ತನ್ನ ಹೊಸ ಶೈಲಿಯ ಉಡುಪು ಧರಿಸಿರುವ ಫೋಟೋವನ್ನು ಉರ್ಫಿ ಜಾವೇದ್ ಇನ್ಸ್​ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಆಕೆಯ ಅವತಾರ ಕಂಡು ಎಲ್ಲರೂ ಕಮೆಂಟ್ ಮಾಡುತ್ತಿದ್ದಾರೆ. ಜತೆಗೆ ಸಾಕಷ್ಟು

ನಟಿ ಉರ್ಫಿ ಜಾವೇದ್ ನ ಹೊಸ ಅವತಾರ ನೋಡಿದ್ರಾ? ನೀವು ಬೆಚ್ಚಿ ಬೀಳೋದು ಗ್ಯಾರಂಟಿ Read More »

ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ಎಸ್.ಕೆ ಭಗವಾನ್ ಇನ್ನಿಲ್ಲ

ಸಮಗ್ರ ನ್ಯೂಸ್: ಕನ್ನಡದ ಖ್ಯಾತ ಚಿತ್ರದ ನಿರ್ದೇಶಕ ಎಸ್.ಕೆ.ಭಗವಾನ್ ಅವರು ಇಂದು(ಫೆ.20) ಬೆಳಿಗ್ಗೆ ಜಯದೇವ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 90 ವರ್ಷ ವಯಸ್ಸಾಗಿತ್ತು. ಹಿರಿಯ ನಿರ್ದೇಶಕ ದೊರೈರಾಜ್ ಅವರೊಡನೆ ಅವರ ಜೋಡಿ ದೊರೈ-ಭಗವಾನ್ ಎಂದೇ ಪ್ರಸಿದ್ಧ. ಇವರಿಬ್ಬರೂ ಸೇರಿ 55 ಕನ್ನಡ ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಸದಭಿರುಚಿಯ ಚಿತ್ರಗಳನ್ನು ಮಾಡಿರುವ ಅವರು 24 ಕಾದಂಬರಿಗಳನ್ನು ಸಿನೆಮಾಗೆ ಅಳವಡಿಸಿದ್ದಾರೆ. ಪ್ರಸ್ತುತ ಅವರು ‘ಆದರ್ಶ ಸಿನೆಮಾ ಇನ್ಸ್ಟಿಟ್ಯೂಟ್‍ನ’ ಪ್ರಾಂಶುಪಾಲರಾಗಿದ್ದಾರೆ. ಸಿನೆಮಾ ನಿರ್ದೇಶನದಿಂದ ನಿವೃತ್ತಿ ಹೊಂದಿದ್ದರು. ಭಗವಾನ್‌ ಕನ್ನಡ ಚಿತ್ರರಂಗದಲ್ಲಿ ನಟನಾಗಿ, ನಿರ್ದೇಶಕನಾಗಿ

ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ಎಸ್.ಕೆ ಭಗವಾನ್ ಇನ್ನಿಲ್ಲ Read More »

ರಿಷಭ್ ಶೆಟ್ಟಿಗೆ ‘ಮೋಸ್ಟ್‌ ಪ್ರಾಮಿಸಿಂಗ್ ಆ್ಯಕ್ಟರ್’ ಪ್ರಶಸ್ತಿ

ಸಮಗ್ರ ನ್ಯೂಸ್: ಸಿನಿಮಾ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಪ್ರದಾನ ಕಾರ್ಯಕ್ರಮವಾಗಿರುವ ದಾದಾ ಸಾಹೇಬ್ ಫಾಲ್ಕೆ ಇಂಟರ್‌ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಅವಾರ್ಡ್‌ನಲ್ಲಿ ಕನ್ನಡ ಚಿತ್ರರಂಗದ ಡಿವೈನ್ ಸ್ಟಾರ್ ಎನಿಸಿಕೊಂಡಿರುವ ರಿಷಬ್ ಶೆಟ್ಟಿ ಅವರು ಪ್ರಶಸ್ತಿಯೊಂದಕ್ಕೆ ಭಾಜನರಾಗಿದ್ದಾರೆ. ದಾದಾ ಸಾಹೇಬ್ ಫಾಲ್ಕೆ ಇಂಟರ್‌ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಅಕಾಡೆಮಿ ಭಾರತ ಚಿತ್ರರಂಗದ ಒಳ್ಳೊಳ್ಳೆ ಚಿತ್ರಗಳು, ಒಳ್ಳೆಯ ನಟರನ್ನು, ಚಿತ್ರ ತಂತ್ರಜ್ಞರನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸಿ ಅವರ ಕೆಲಸಕ್ಕೆ ಶ್ಲಾಘನೆ ನೀಡಲು ನಡೆಸುವ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಇದಾಗಿದೆ. ಈ ಬಾರಿಯ ದಾದಾ

ರಿಷಭ್ ಶೆಟ್ಟಿಗೆ ‘ಮೋಸ್ಟ್‌ ಪ್ರಾಮಿಸಿಂಗ್ ಆ್ಯಕ್ಟರ್’ ಪ್ರಶಸ್ತಿ Read More »

ರಾಜ್ಯ ರಾಜಕೀಯದಲ್ಲಿ ಕಿಚ್ಚು‌ ಹಚ್ಚಲಿದ್ದಾರಾ ಕಿಚ್ಚ!? ರಮ್ಯಾ ಮೂಲಕ‌ ಕಾಂಗ್ರೆಸ್ ಸೇರಲು ಆಹ್ವಾನ!!

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭೆ ಚುನಾವಣೆಗಳು ಹತ್ತಿರವಾಗುತ್ತಿದ್ದಂತೆ ಚುನಾವಣಾ ಕಣ ರಂಗೇರುತ್ತಿದ್ದು, ನಟ ಕಿಚ್ಚ ಸುದೀಪ್ ರಾಜಕೀಯಕ್ಕೆ ಎಂಟ್ರಿ ಕೊಡುವ ಕುರಿತಂತೆ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಈ ನಡುವೆ ನಟಿ, ಮಾಜಿ ಸಂಸದೆ ರಮ್ಯಾ ಮೂಲಕ ಸುದೀಪ್ ಗೆ ಕಾಂಗ್ರೆಸ್ ಸೇರುವಂತೆ ಆಹ್ವಾನ ನೀಡಲಾಗಿದೆ ಎನ್ನಲಾಗಿದೆ. ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸಿದ್ದು, ನಟ ಸುದೀಪ್ ಕಾಂಗ್ರೆಸ್ ಗೆ ಸೇರುವಂತೆ ರಮ್ಯಾ ಮೂಲಕ ಆಹ್ವಾನ ನೀಡಲಾಗಿದೆ ಎನ್ನಲಾಗಿದೆ. ಸುದೀಪ್ ಮತ್ತು ರಮ್ಯಾ ಒಳ್ಳೆಯ ಸ್ನೇಹಿತರಾಗಿದ್ದು, ರಮ್ಯಾ

ರಾಜ್ಯ ರಾಜಕೀಯದಲ್ಲಿ ಕಿಚ್ಚು‌ ಹಚ್ಚಲಿದ್ದಾರಾ ಕಿಚ್ಚ!? ರಮ್ಯಾ ಮೂಲಕ‌ ಕಾಂಗ್ರೆಸ್ ಸೇರಲು ಆಹ್ವಾನ!! Read More »

ಮತ್ತೆ ಅಭಿಮಾನಿಗಳ ಹೃದಯ‌ ಗೆದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್| ಈ ಬಾರಿ ಎದೆಯಲ್ಲೇ ಜಾಗ ಕೊಟ್ರಲ್ಲ ‘ಡಿ ಬಾಸ್’

ಸಮಗ್ರ ನ್ಯೂಸ್: ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್‌ ಅವರು ಮೊದಲಿನಿಂದಲೂ ತಮ್ಮ ಅಭಿಮಾನಿಗಳನ್ನು ಸೆಲೆಬ್ರಿಟಿಗಳು ಅಂತ ಕರೆಯುತ್ತಿರುವುದನ್ನು ನಾವು ನೋಡಬಹುದು. ಹೀಗಾಗಿ ‘ಲವ್‌ ಯು ಸೆಲೆಬ್ರಟಿ’ ಅಂಥ ತಮ್ಮ ಎದೆ ಮೇಲೆ ಹಚ್ಚೆ ಹಾಕಿಸಿಕೊಂಡಿದ್ದು, ಈ ಮೂಲಕ ತಮ್ಮ ಸೆಲೆಬ್ರೆಟಿಗಳನ್ನು ಎದೆ ಮೇಲೆ ಹೊತ್ತಿಕೊಂಡು ಮೇರೆಸುತ್ತಿದ್ದಾರೆ. ತಮ್ಮ ಎದೆ ಮೇಲೆ ಹಾಕಿಸಿಕೊಂಡಿರುವ ಹಚ್ಚೆ ಫೋಟೋ ಮತ್ತು ವಿಡಿಯೋವನ್ನು ದರ್ಶನ್‌ ತಮ್ಮ ಟ್ವಿಟರ್‌ ಹಾಗೂ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದು, ಇದು ವೈರಲ್‌ ಆಗುತ್ತಿದೆ. ದರ್ಶನ್‌ ಅಭಿಮಾನಿಗಳು ತಮ್ಮ ನೆಚ್ಚಿನ ನಟ

ಮತ್ತೆ ಅಭಿಮಾನಿಗಳ ಹೃದಯ‌ ಗೆದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್| ಈ ಬಾರಿ ಎದೆಯಲ್ಲೇ ಜಾಗ ಕೊಟ್ರಲ್ಲ ‘ಡಿ ಬಾಸ್’ Read More »

ರಿಷಬ್ ಶೆಟ್ಟಿ, ವಿಜಯ್ ಕಿರಗಂದೂರು ಬಂಧನಕ್ಕೆ ಕೋರ್ಟ್ ತಡೆಯಾಜ್ಞೆ| ಕಾಂತಾರ ಚಿತ್ರತಂಡಕ್ಕೆ ಬಿಗ್ ರಿಲೀಫ್

ಸಮಗ್ರ ನ್ಯೂಸ್: ಕೇರಳ ಮೂಲದ ತೈಕ್ಕುಡಂ ಬ್ರಿಡ್ಜ್ ಎಂಬ ಬ್ಯಾಂಡ್ ಕಾಂತಾರ ತಂಡದ ವಿರುದ್ಧ ‘ನವರಸಂ’ ಹಾಡನ್ನು ಕದ್ದಿದ್ದಾರೆ ಎಂದು ಕೃತಿಚೌರ್ಯದ ಆರೋಪ ಮಾಡಿ ಕೋರ್ಟ್ ಮೆಟ್ಟಿಲೇರಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳಾ ಹೈ ಕೋರ್ಟ್​​ ಹಾಡು ಬಳಸದಂತೆ ಆದೇಶಿಸಿತ್ತು. ಅಲ್ಲದೇ ನಿರ್ಮಾಪಕ ವಿಜಯ್ ಕಿರಗಂದೂರು, ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿಯನ್ನು ಬಂಧಿಸುವಂತೆ ಆದೇಶಿಸಿತ್ತು. ಬಳಿಕ ರಿಷಬ್ ಶೆಟ್ಟ ಹಾಗು ವಿಜಯ್ ಕಿರಗಂದೂರು ಇಬ್ಬರೂ ಕೇರಳ ಹೈ ಕೋರ್ಟ್​ನಿಂದ ಜಾಮೀನು ಪಡೆದುಕೊಂಡಿದ್ದರು. ಬಳಿಕ ಈ ಪ್ರಕರಣ

ರಿಷಬ್ ಶೆಟ್ಟಿ, ವಿಜಯ್ ಕಿರಗಂದೂರು ಬಂಧನಕ್ಕೆ ಕೋರ್ಟ್ ತಡೆಯಾಜ್ಞೆ| ಕಾಂತಾರ ಚಿತ್ರತಂಡಕ್ಕೆ ಬಿಗ್ ರಿಲೀಫ್ Read More »

ಅಸಹಜ ಲೈಂಗಿಕ ಕ್ರಿಯೆ; ವರದಕ್ಷಿಣೆ ಕಿರುಕುಳ| ರಾಖಿ ಸಾವಂತ್ ಗಂಡ ಆದಿಲ್ ದುರಾನಿಗೆ ನ್ಯಾಯಾಂಗ ಬಂಧನ

ಸಮಗ್ರ ನ್ಯೂಸ್: ಇತ್ತೀಚೆಗಷ್ಟೇ ಮದುವೆಯಾದ ಬಾಲಿವುಡ್​ ನಟಿ ರಾಖಿ ಸಾವಂತ್​ ವೈವಾಹಿಕ ಜೀವನದಲ್ಲಿ ಬಿರುಗಾಳಿ ಎಬ್ಬಿದೆ. ಮೈಸೂರು ಮೂಲದ ಪತಿ ಆದಿಲ್​ ದುರಾನಿ ವಿರುದ್ಧ ಅಸಹಜ ಲೈಂಗಿಕ ಕ್ರಿಯೆ ಮತ್ತು ವರದಕ್ಷಿಣೆ ಕಿರುಕುಳ ಆರೋಪ ಮಾಡಿದ್ದು, ಆತನನ್ನು ಬಂಧಿಸಿರುವ ಮುಂಬೈ ಪೊಲೀಸರು ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ನನ್ನ ಜೊತೆ ಬಲವಂತವಾಗಿ ಅಸಹಜ ಲೈಂಗಿಕ ಕ್ರಿಯೆ ನಡೆಸಿದ್ದಾನೆ. ಅಲ್ಲದೆ, ವರದಕ್ಷಿಣೆ ವಿಚಾರವಾಗಿ ಹಲ್ಲೆ ಮಾಡಿದ್ದು, ನನಗೆ ತಿಳಿಸದೇ ನನ್ನ ಫ್ಲ್ಯಾಟ್​ನಲ್ಲಿದ್ದ ಹಣ

ಅಸಹಜ ಲೈಂಗಿಕ ಕ್ರಿಯೆ; ವರದಕ್ಷಿಣೆ ಕಿರುಕುಳ| ರಾಖಿ ಸಾವಂತ್ ಗಂಡ ಆದಿಲ್ ದುರಾನಿಗೆ ನ್ಯಾಯಾಂಗ ಬಂಧನ Read More »