ಕಾಂತಾರದಲ್ಲಿ ಗುರುವ ಪಾತ್ರದಲ್ಲಿ ಕಾಣಿಸಿಕೊಂಡ ಸ್ವರಾಜ್ ಶೆಟ್ಟಿ ಇದೀಗ “ಬೇರ”ಚಿತ್ರದಲ್ಲಿ
ಸಮಗ್ರ ನ್ಯೂಸ್: ಗುರುವ ಪಾತ್ರದ ಮೂಲಕ ಜನರ ಮನಸ್ಸೇಳೆದ ಸ್ವರಾಜ್ ಶೆಟ್ಟಿಯವರು ಬೇರ ಚಿತ್ರದಲ್ಲಿ ವಿಭಿನ್ನವಾಗಿ ಕಾಣಿಸಿಕೊಂಡಿದ್ದಾರೆ. ಮಂಗಳೂರಿನಲ್ಲೇ ಹುಟ್ಟಿ ಬೆಳೆದ ಇವರು ಹಲವಾರು ತುಳು ಸಿನಿಮಾದಲ್ಲಿ ನಟಿಸಿದ್ದಾರೆ. ನಟನೆ ರಂಗಕ್ಕೆ ಕಾಲಿಟ್ಟು ಇದಾಗಲೇ ಹನ್ನೆರಡು ವರ್ಷ ಕಳೆದಿದೆ.ನಾಯಕ ನಟನಾಗಿ ಕೃಷ್ಣ ತುಳಸಿ ಧಾರವಾಹಿಯಲ್ಲಿ ನಟಿಸಿದ್ದಾರೆ. ಖಳನಾಯಕನಾಗಿ ರಾಧಾ ಕಲ್ಯಾಣದಲ್ಲಿ ಹಾಗೂ ಅಣ್ಣ ತಂಗಿ ಧಾರಾವಾಹಿಯಲ್ಲಿ ಕಾಣಿಸಿಕೊಂಡಿದ್ದಾರೆ. ಓಂ ಪ್ರಕಾಶ್ ನಿರ್ಮಾಣದ ಹುಚ್ಚ 2 ಸಿನಿಮಾದಲ್ಲಿ ಖಳನಾಯಕನಾಗಿ ಅಭಿನಯಿಸಿದ್ದಾರೆ. ಕಾಂತಾರ ಚಿತ್ರದಲ್ಲಿ ಗುರುವ ಪಾತ್ರದಲ್ಲಿ ಅತ್ಯದ್ಭುತವಾಗಿ ಕಾಣಿಸಿಕೊಂಡಿದ್ದಾರೆ. […]
ಕಾಂತಾರದಲ್ಲಿ ಗುರುವ ಪಾತ್ರದಲ್ಲಿ ಕಾಣಿಸಿಕೊಂಡ ಸ್ವರಾಜ್ ಶೆಟ್ಟಿ ಇದೀಗ “ಬೇರ”ಚಿತ್ರದಲ್ಲಿ Read More »










