ಸಿನಿಮಾ

ಗುಡ್ ನ್ಯೂಸ್ ನೀಡಿದ ಚಂದನ್ ಶೆಟ್ಟಿ – ನಿವೇದಿತಾ| ಮೊದಲ ಮಗುವಿನ ನಿರೀಕ್ಷೆಯಲ್ಲಿ ಸ್ಯಾಂಡಲ್ ವುಡ್ ಕ್ಯೂಟ್ ಜೋಡಿ!

ಸಮಗ್ರ ನ್ಯೂಸ್: ಗಾಯಕ, ಸಂಗೀತ ನಿರ್ದೇಶಕ ಚಂದನ್​ ಶೆಟ್ಟಿ ಮತ್ತು ಬಿಗ್ ಬಾಸ್ ಖ್ಯಾತಿಯ ನಿವೇದಿತಾ ಗೌಡ ಕೊನೆಗೂ ಗುಡ್ ನ್ಯೂಸ್ ನೀಡಿದ್ದಾರೆ. ನಿವೇದಿತಾ ಮತ್ತು ಚಂದನ್ ಮೊದಲ ಮಗುವಿನ ನಿರೀಕ್ಷೆಯಲ್ಲಿರುವುದಾಗಿ ಬಹಿರಂಗ ಪಡಿಸಿದ್ದಾರೆ. ವಿಶೇಷ ವಿಡಿಯೋ ಮೂಲಕ ಚಂದನ್ ಮತ್ತು ನಿವಿ ದಂಪತಿ ಸುಳಿವು ನೀಡಿದ್ದಾರೆ. ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿರುವ ವಿಡಿಯೋದಲ್ಲಿ Fat + Her ಅಂದರೆ ಏನು ಎಂದು ನಿವೇದಿತಾ ಗೌಡಗೆ ಚಂದನ್​ ಶೆಟ್ಟಿ ಕೇಳಿದ್ದಾರೆ. ಅದಕ್ಕೆ ಉತ್ತರ ‘ಫಾದರ್​’. ಹಾಗಾಗಿ ಚಂದನ್​ […]

ಗುಡ್ ನ್ಯೂಸ್ ನೀಡಿದ ಚಂದನ್ ಶೆಟ್ಟಿ – ನಿವೇದಿತಾ| ಮೊದಲ ಮಗುವಿನ ನಿರೀಕ್ಷೆಯಲ್ಲಿ ಸ್ಯಾಂಡಲ್ ವುಡ್ ಕ್ಯೂಟ್ ಜೋಡಿ! Read More »

ಕೊರಗಜ್ಜನೇ ನನ್ನ ಗೆಲ್ಲಿಸಿದ್ದಾರೆ| ಮಂಗಳೂರಿಗೆ ಮನಬಿಚ್ಚಿ ಮಾತನಾಡಿದ ರೂಪೇಶ್‌ ಶೆಟ್ಟಿ

ಸಮಗ್ರ ನ್ಯೂಸ್: ‘ನಾನು ಕೊರಗಜ್ಜ ದೇವರನ್ನು ತುಂಬ ಆರಾಧನೆ ಮಾಡುತ್ತೇನೆ. ಬಿಗ್​ ಬಾಸ್​ ಮನೆಯಲ್ಲಿ ಟಾಸ್ಕ್​ ಆಡುವಾಗ ಕೊರಗಜ್ಜನ ಹೆಸರು ಹೇಳುತ್ತಿದ್ದೆ. ನಾನು ಗೆಲ್ಲುವುದು ಬೇಡ, ಕನಿಷ್ಠ ಟಾಪ್​ 5ರಲ್ಲಿ ಬಂದರೂ ಕೂಡ ಮೊದಲು ಹೋಗುವುದು ಕುತ್ತಾರು ಕೊರಗಜ್ಜ ಕ್ಷೇತ್ರಕ್ಕೆ ಅಂದುಕೊಂಡಿದ್ದೆ. ನನ್ನನ್ನು ಅವರೇ ಗೆಲ್ಲಿಸಿದ್ದಾರೆ’ ಎಂದು ರೂಪೇಶ್​ ಶೆಟ್ಟಿ ಹೇಳಿದ್ದಾರೆ. ಬಿಗ್ ಬಾಸ್ ಗೆದ್ದ ಬಳಿಕ ಮಂಗಳೂರಿಗೆ ಬಂದ ರೂಪೇಶ್​ ಶೆಟ್ಟಿಗೆ ಹುಲಿ ವೇಷದ ಕಲಾವಿದರು ಸ್ವಾಗತ ಕೋರಿದ್ದಾರೆ. ಅದು ಅವರಿಗೆ ಹೆಚ್ಚು ಸಂತಸ ತಂದಿದೆ.

ಕೊರಗಜ್ಜನೇ ನನ್ನ ಗೆಲ್ಲಿಸಿದ್ದಾರೆ| ಮಂಗಳೂರಿಗೆ ಮನಬಿಚ್ಚಿ ಮಾತನಾಡಿದ ರೂಪೇಶ್‌ ಶೆಟ್ಟಿ Read More »

ಸಂಕ್ರಾಂತಿಗೆ ಕಿರುತೆರೆಯಲ್ಲಿ ‘ಕಾಂತಾರ’| ಜ. 15ಕ್ಕೆ ಪ್ರಸಾರ

ಸಮಗ್ರ ನ್ಯೂಸ್: ಕಾಂತಾರ ಸಿನಿಮಾ ಈಗಾಗಲೇ ದೊಡ್ಡ ಮಟ್ಟದ ಯಶಸ್ಸು ಕಂಡ ಜೊತೆಗೆ ದಾಖಲೆ ಮೇಲೆ ದಾಖಲೆ ಮಾಡಿದೆ. ಈಗಾಗಲೇ ಪರ ಭಾಷೆಯಲ್ಲೂ ಸದ್ದು ಮಾಡಿದೆ. ಬೇರೆ ಭಾಷೆಯವರೂ ಕೂಡ ಈ ಸಿನಿಮಾವನ್ನು ಹೊಗಳುತ್ತಿದ್ದಾರೆ. ಇಷ್ಟು ದಿನ ಥಿಯೇಟರ್ ನಲ್ಲಿ ಸಿನಿಮಾ ನೋಡಿದ್ದ ಜನ ಇದೀಗ ಟಿವಿ ಪರದೆಯಲ್ಲೂ ಕಾಣಬಹುದು. ಈ ಸಂಕ್ರಾಂತಿ ಹಬ್ಬದಂದು ಈ ಸಿನಿಮಾ ತೆರೆಗೆ ಬರಲಿದೆ. ಜನವರಿ 15 ರಂದು ಸಂಜೆ 6 ಗಂಟೆಗೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಈ ಸಿನಿಮಾ ಪ್ರಸಾರವಾಗಲಿದೆ.

ಸಂಕ್ರಾಂತಿಗೆ ಕಿರುತೆರೆಯಲ್ಲಿ ‘ಕಾಂತಾರ’| ಜ. 15ಕ್ಕೆ ಪ್ರಸಾರ Read More »

ವಿವಾಹ ನೋಂದಣಾಧಿಕಾರಿ ಕಚೇರಿಯಲ್ಲಿ ರೂಪೇಶ್ ಶೆಟ್ಟಿ| ಇಷ್ಟು ಬೇಗ ಮದ್ವೆಯಾದ್ರಾ ಬಿಗ್ ಬಾಸ್-9 ವಿನ್ನರ್?

ಸಮಗ್ರ ನ್ಯೂಸ್: ಬಿಗ್​ ಬಾಸ್ ಸೀಸನ್ 9ರ ವಿನ್ನರ್​​ ರೂಪೇಶ್​ ಶೆಟ್ಟಿ ಸಿಹಿ ಸುದ್ದಿ ನೀಡಿದ್ದಾರೆ. ಬಿಗ್ ಬಾಸ್ ಮನೆಯಿಂದ ಹೊರಬಂದ ಬಳಿಕ ಫ್ಯಾನ್ಸ್​ಗಳು ರೂಪೇಶ್​ ಅವರನ್ನ ಮದುವೆ ಯಾವಾಗ ಎಂದು ಪ್ರಶ್ನಿಸುತ್ತಿದ್ದರು. ಆದರೆ ರೂಪೇಶ್ ಶೆಟ್ಟಿ​ ನನ್ನ ಕೆರಿಯರ್​ ಮೊದಲು ನೋಡಬೇಕು ಎಂದು ಉತ್ತರಿಸಿದ್ದರು ಆದರೀಗ ರೂಪೇಶ್​ ವಿವಾಹ ನೋಂದಣಾಧಿಕಾರಿ ಕಛೇರಿಯಲ್ಲಿ ಇದ್ದಾರೆ. ಆ ಮೂಲಕ ಫ್ಯಾನ್ಸ್​ಗೆ ಸಿಹಿ ಸುದ್ದಿ ನೀಡಲು ಹೊರಟಿದ್ದಾರೆ. ಹಾಗಂತ ರೂಪೇಶ್ ಶೆಟ್ಟಿ​​ ಮದುವೆ ಆಗುತ್ತಿದ್ದಾರಾ ಎಂದು ಗೊಂದಲ ಆಗ್ಬೇಡಿ. ಖಂಡಿತಾ

ವಿವಾಹ ನೋಂದಣಾಧಿಕಾರಿ ಕಚೇರಿಯಲ್ಲಿ ರೂಪೇಶ್ ಶೆಟ್ಟಿ| ಇಷ್ಟು ಬೇಗ ಮದ್ವೆಯಾದ್ರಾ ಬಿಗ್ ಬಾಸ್-9 ವಿನ್ನರ್? Read More »

ನಾನಿನ್ನೂ ಕೆಜಿಎಫ್ 2 ನೋಡಿಲ್ಲ, ಅದು ನನ್ನ ಅಭಿರುಚಿಯ ಸಿನಿಮಾವಲ್ಲ -ನಟ ಕಿಶೋರ್

ಸಮಗ್ರ ನ್ಯೂಸ್: ಯಶ್ ನಾಯಕನಾಗಿ ನಟಿಸಿರುವ ಹೊಂಬಾಳೆ ಫಿಲಂ ಬ್ಯಾನರ್ ಅಡಿಯಲ್ಲಿ ತಯಾರಾದ ಕೆಜಿಎಫ್ – 2 ಸಿನೆಮಾದ ಬಗ್ಗೆ ನಟ ಕಿಶೋರ್ ಪ್ರತಿಕ್ರಿಯಿಸಿದ್ದಾರೆ. ತಾನಿನ್ನೂ ಕೆಜಿಎಫ್ ಸಿನಿಮಾ ನೋಡಿಲ್ಲ ಎಂದು ಕಿಶೋರ್‌ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ. ಕೆಜಿಎಫ್‌ ಕುರಿತಾಗಿನ ಪ್ರಶ್ನೆಗೆ ಉತ್ತರಿಸಿದ ಕಿಶೋರ್‌, ”ತಾನಿನ್ನೂ ಕೆಜಿಎಫ್ ನೋಡಿಲ್ಲ, ಇದು ಸರಿಯೋ ತಪ್ಪೋ ಗೊತ್ತಿಲ್ಲ. ಆದರೆ, ಕೆಜಿಎಫ್‌ ತನ್ನ ಅಭಿರುಚಿಗೆ ಹೊಂದುವ ಸಿನೆಮಾ ಅಲ್ಲ” ಎಂದು ಪ್ರಾಮಾಣಿಕವಾಗಿ ಹೇಳಿದ್ದಾರೆ. ‘ಸಿನೆಮಾ ಎಷ್ಟೇ ಬ್ಲಾಕ್ ಬಸ್ಟರ್ ಆಗಿದ್ದರೂ

ನಾನಿನ್ನೂ ಕೆಜಿಎಫ್ 2 ನೋಡಿಲ್ಲ, ಅದು ನನ್ನ ಅಭಿರುಚಿಯ ಸಿನಿಮಾವಲ್ಲ -ನಟ ಕಿಶೋರ್ Read More »

ಬಿಗ್ ಬಾಸ್ ಸೀಸನ್ 9 | ತುಳುನಾಡ ಕುವರ ರೂಪೇಶ್ ಶೆಟ್ಟಿ ವಿನ್ನರ್

ಸಮಗ್ರ ನ್ಯೂಸ್: ಖ್ಯಾತ ಕಿರುತೆರೆ ಕಾರ್ಯಕ್ರಮ ಬಿಗ್‌ಬಾಸ್‌ 9 ನೇ ಸೀಸನ್‌ ಗೆ ಅಧಿಕೃತ ತೆರೆ ಬಿದ್ದಿದ್ದು, ಕರಾವಳಿ ಮೂಲದ ನಟ ರೂಪೇಶ್‌ ಶೆಟ್ಟಿ ಅವರು ವಿಜಯಿಯಾಗಿದ್ದಾರೆ. ಹಲವು ತುಳು ಚಲನಚಿತ್ರಗಳಲ್ಲಿ ನಟಿಸಿರುವ ರೂಪೇಶ್‌ ಶೆಟ್ಟಿ, ಕನ್ನಡದ ಇನ್ನೋರ್ವ ನಟ ರಾಕೇಶ್‌ ಅಡಿಗ ಅವರನ್ನು ಹಿಂದೆ ತಳ್ಳಿ ಬಿಗ್‌ ಬಾಸ್‌ ವಿನ್ನರ್‌ ಪಟ್ಟವನ್ನು ತಮ್ಮದಾಗಿಸಿಕೊಂಡಿದ್ದಾರೆ.

ಬಿಗ್ ಬಾಸ್ ಸೀಸನ್ 9 | ತುಳುನಾಡ ಕುವರ ರೂಪೇಶ್ ಶೆಟ್ಟಿ ವಿನ್ನರ್ Read More »

ನಟಿ ಜೆನಿಲಿಯಾಗೆ ಜೀನ್ಸ್ ಜಾರಿದ್ದು ಗೊತ್ತೇ ಆಗಿಲ್ವಂತೆ!! ಮುಜುಗರಕ್ಕೆ ಒಳಗಾದ ರಿತೇಶ್ ಪತ್ನಿ

ಸಮಗ್ರ ನ್ಯೂಸ್: ನಟ ನಟಿಯರು ಸದಾ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಲ್ಲಿರುತ್ತಾರೆ. ಅದು ಅವರ ಸ್ಟೈಲ್‌ನಿಂದಾಗಿಯೋ, ಬಟ್ಟೆ ವಿಚಾರಕ್ಕಾಗಿಯೋ ಒಟ್ಟಿನಲ್ಲಿ ಸುದ್ದಿಯಲ್ಲಿರುತ್ತಾರೆ. ಈ ನಡುವೆ ಸ್ಟಾರ್‌ಗಳು ಸುಮ್ಮನಿದ್ದರೂ ಮುಂಬೈನಲ್ಲಿ ಕೆಲವರು ಸುಮ್ಮನೆ ಹೊರಟ ಸೆಲೆಬ್ರಿಟಿಗಳನ್ನೂ ಬಿಡುವುದಿಲ್ಲ. ಅಂತದ್ದೇ ಒಂದು ಘಟನೆ ಇತ್ತೀಚೆಗೆ ಮುಂಬೈನಲ್ಲಿ ನಡೆದಿದೆ. ಈ ಬಾರಿ ಮುಜುಗರಕ್ಕೆ ತುತ್ತಾದವರು ನಟಿ ಜೆನಿಲಿಯಾ. ರಿತೇಶ್‌ ದೇಶ್‌ಮುಖ್‌ ಮತ್ತು ಜೆನಿಲಿಯಾ ಮುಖ್ಯಭೂಮಿಕೆ ನಿಭಾಯಿಸಿರುವ ವೇದ್‌ ಸಿನಿಮಾ ಇದೇ 30ರಂದು ಬಿಡುಗಡೆ ಆಗುತ್ತಿದೆ. ಮರಾಠಿಯಲ್ಲಿ ನಿರ್ಮಾಣವಾಗಿರುವ ಈ ಸಿನಿಮಾವನ್ನು ರಿತೇಶ್‌

ನಟಿ ಜೆನಿಲಿಯಾಗೆ ಜೀನ್ಸ್ ಜಾರಿದ್ದು ಗೊತ್ತೇ ಆಗಿಲ್ವಂತೆ!! ಮುಜುಗರಕ್ಕೆ ಒಳಗಾದ ರಿತೇಶ್ ಪತ್ನಿ Read More »

ಧಾರವಾಡದಲ್ಲಿ ಭೀಮರಾವ್ ವಾಷ್ಠರ್ ಮ್ಯೂಸಿಕ್ ಆಲ್ಬಮ್ ಗೆ ಅವಾರ್ಡ್ ಪ್ರದಾನ

ಸಮಗ್ರ ನೂಸ್:ಉತ್ತರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಧಾರವಾಡ ರವರು ಆಯೋಜಿಸಿದ್ದ ಉತ್ತರ ಕರ್ನಾಟಕ ಅಂತಾರಾಷ್ಟ್ರೀಯ ಕಿರು ಚಿತ್ರೋತ್ಸವದಲ್ಲಿ ಸುಳ್ಯದ ಖ್ಯಾತ ಜ್ಯೋತಿಷಿ , ಸಾಹಿತಿ ಮತ್ತು ಗಾಯಕರಾದ ಎಚ್ ಭೀಮರಾವ್ ವಾಷ್ಠರ್ ರವರು ಸಾಹಿತ್ಯ ಬರೆದು ಹಾಡಿರುವ ನಾಗರಹಾಳ ಗುರುಬಾಬಾ ಮ್ಯೂಸಿಕ್ ಆಲ್ಬಮ್ ಗೆ ಧಾರವಾಡದಲ್ಲಿ ಬೆಸ್ಟ್ ಮ್ಯೂಸಿಕ್ ಆಲ್ಬಮ್ ಅವಾರ್ಡ್ ಬಂದಿದೆ . ಉತ್ತರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಧಾರವಾಡ ಇದರ ಅಧ್ಯಕ್ಷರಾದ ಶಂಕರ್ ಸುಗತೆ ಮತ್ತು ಖ್ಯಾತ ಚಿತ್ರನಟಿ ರೂಪಿಕಾ ರವರು

ಧಾರವಾಡದಲ್ಲಿ ಭೀಮರಾವ್ ವಾಷ್ಠರ್ ಮ್ಯೂಸಿಕ್ ಆಲ್ಬಮ್ ಗೆ ಅವಾರ್ಡ್ ಪ್ರದಾನ Read More »

ಸಪೋರ್ಟ್ ಗೆ ನಿಂತ ಸುದೀಪ್ ಗೆ ಥ್ಯಾಂಕ್ಸ್ ಹೇಳಿದ ದರ್ಶನ್| ಅಭಿಮಾನಿಗಳು ಫುಲ್ ಖುಷ್

ಸಮಗ್ರ ನ್ಯೂಸ್: ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಮುಂಬರುವ ಕ್ರಾಂತಿ ಚಿತ್ರದ ಹಾಡಿನ ಪ್ರೊಮೋಷನ್ ಗೆ ಬಳ್ಳಾರಿಯ ಹೊಸಪೇಟೆಗೆ ಹೋಗಿದ್ದ ದರ್ಶನ್ ಮೇಲೆ ಕಿಡಿಗೇಡಿಗಳು ಚಪ್ಪಲಿ ಎಸೆದ ಘಟನೆ ನಡೆದಿತ್ತು. ಈ ಘಟನೆಯನ್ನು ಖಂಡಿಸಿ ಈಗಾಗಲೇ ಕನ್ನಡ ಚಿತ್ರರಂಗದ ಕಲಾವಿದರು, ರಾಜಕೀಯ ನಾಯಕರು ದರ್ಶನ್ ಗೆ ಬೆಂಬಲ ಸೂಚಿಸಿದ್ದಾರೆ. ಹಿಂದೆ ಗೆಳೆಯರಾಗಿದ್ದು ಬಳಿಕ ಹಲವು ವೈಯಕ್ತಿಕ ಕಾರಣಗಳಿಗೆ ದೂರಾದ ಕಿಚ್ಚ ಸುದೀಪ್ ಹೊಸಪೇಟೆ ಘಟನೆಯನ್ನು ಬಲವಾಗಿ ಖಂಡಿಸಿ ಸುದೀರ್ಘ ಪತ್ರ ಬರೆದಿದ್ದರು. ವೈಷಮ್ಯವನ್ನು ಮರೆತು ಈ ಸಂದರ್ಭದಲ್ಲಿ

ಸಪೋರ್ಟ್ ಗೆ ನಿಂತ ಸುದೀಪ್ ಗೆ ಥ್ಯಾಂಕ್ಸ್ ಹೇಳಿದ ದರ್ಶನ್| ಅಭಿಮಾನಿಗಳು ಫುಲ್ ಖುಷ್ Read More »

ತೆಲುಗು ಚಿತ್ರರಂಗಕ್ಕೆ ಶಿವರಾಜ್ ಕುಮಾರ್| ರಜನಿ ಜೊತೆ ‘ಜೈಲರ್’ ನಲ್ಲೂ ಆ್ಯಕ್ಟಿಂಗ್

ಸಮಗ್ರ ನ್ಯೂಸ್: ಕನ್ನಡ ಚಿತ್ರರಂಗದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ತೆಲುಗಿನತ್ತ ಮುಖ ಮಾಡಿದ್ದಾರೆ. ತೆಲುಗಿನ ‘ಜೈಲರ್​’ ಚಿತ್ರದಲ್ಲಿ ಶಿವಣ್ಣ ಅತಿಥಿ ಪಾತ್ರ ಮಾಡುತ್ತಿದ್ದಾರೆ. ಜೊತೆಗೆ ತಮಿಳಿನಲ್ಲಿ ಧನುಷ್ ಜತೆಗಿನ ಸಿನಿಮಾದಲ್ಲೂ ನಟಿಸುತ್ತಿದ್ದಾರೆ. ಹೀಗಿರುವಾಗಲೇ ಅವರು ತೆಲುಗಿನಲ್ಲಿ ಮುಖ್ಯಭೂಮಿಕೆ ನಿರ್ವಹಿಸಲು ರೆಡಿ ಆಗಿದ್ದಾರೆ. ಶಿವರಾಜ್​ಕುಮಾರ್ ಅವರ 125ನೇ ಸಿನಿಮಾ ‘ವೇದ’ ಚಿತ್ರ ಡಿಸೆಂಬರ್ 23ರಂದು ರಿಲೀಸ್ ಆಗುತ್ತಿದೆ. ಈ ಸಿನಿಮಾ ಕಣ್ತುಂಬಿಕೊಳ್ಳಲು ಫ್ಯಾನ್ಸ್ ಕಾದಿದ್ದಾರೆ. ಈ ಮಧ್ಯೆ ಶಿವರಾಜ್​ಕುಮಾರ್ ಅವರು ತಮಿಳಿನಲ್ಲಿ ಸಿನಿಮಾ ಮಾಡುತ್ತಿದ್ದಾರೆ. ರಜನಿಕಾಂತ್ ನಟನೆಯ

ತೆಲುಗು ಚಿತ್ರರಂಗಕ್ಕೆ ಶಿವರಾಜ್ ಕುಮಾರ್| ರಜನಿ ಜೊತೆ ‘ಜೈಲರ್’ ನಲ್ಲೂ ಆ್ಯಕ್ಟಿಂಗ್ Read More »