ಸಿನಿಮಾ

ಕೋಟಿ ರೂಪಾಯಿ ಬೆಲೆಬಾಳುವ ಮರ್ಸಿಡಿಸ್ ಕಾರು ಖರೀದಿಸಿದ ನಟ ರಮೇಶ್ ಅರವಿಂದ್

ಸಮಗ್ರ ನ್ಯೂಸ್: ಸ್ಟಾರ್​​ ನಟ, ನಟಿಯರ ಜತೆ ದುಬಾರಿ ಬೆಲೆ ಬಾಳುವ ಕಾರುಗಳಿವೆ. ಇದೇ ಸಾಲಿಗೆ ಸ್ಯಾಂಡಲ್​ವುಡ್​​ ನಟ ರಮೇಶ್ ಅರವಿಂದ್ ಕೂಡಾ ಸೇರ್ಪಡೆಯಾಗುತ್ತಿದ್ದಾರೆ. ರಮೇಶ್ ಹೊಚ್ಚ ಹೊಸ ಮರ್ಸಿಡೀಸ್ ಬೆಂಜ್ ಇ ಕ್ಲಾಸ್ ಕಾರು ಖರೀದಿಸಿದ್ದಾರೆ. ರಮೇಶ್ ಅರವಿಂದ್ ಬಳಿ ಈಗಾಗಲೇ ಕೆಲ ಐಷಾರಾಮಿ ಕಾರುಗಳಿವೆ. ಈ ಬಾರಿ ರಮೇಶ್ ಅವರು ಐಷಾರಾಮಿ ಮರ್ಸಿಡಿಸ್ ಬೆಂಜ್ ಇ ಕ್ಲಾಸ್ ಕಾರು ಖರೀದಿಸಿದ್ದಾರೆ. ಇದರ ಆನ್‌ರೋಡ್ ಬೆಲೆ ಸರಿ ಸುಮಾರು 1 ಕೋಟಿ ರೂಪಾಯಿ. ಕಪ್ಪು ಬಣ್ಣದ […]

ಕೋಟಿ ರೂಪಾಯಿ ಬೆಲೆಬಾಳುವ ಮರ್ಸಿಡಿಸ್ ಕಾರು ಖರೀದಿಸಿದ ನಟ ರಮೇಶ್ ಅರವಿಂದ್ Read More »

ನಟ ಸುದೀಪ್ ಇಂದು ಬಿಜೆಪಿಗೆ!?

ಸಮಗ್ರ ನ್ಯೂಸ್: ನಟ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇಂದು ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆ ಇದೆ. ಬಿಜೆಪಿಯೊಂದಿಗೆ ಗುರುತಿಸಿಕೊಂಡು ಅವರು ಸ್ಟಾರ್ ಪ್ರಚಾರಕರಾಗುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಸಮ್ಮುಖದಲ್ಲಿ ಸುದೀಪ್ ಬಿಜೆಪಿ ಸೇರುವ ಸಾಧ್ಯತೆ ಇದೆ. ಸುದೀಪ್ ಅವರನ್ನು ರಾಜಕೀಯ ಕರೆತರುವ ಪ್ರಯತ್ನ ಹಿಂದಿನಿಂದಲೂ ನಡೆಯುತ್ತಿತ್ತು. ಆದರೆ, ಅದು ಕೈಗೂಡಲಿಲ್ಲ. ಎಲ್ಲ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಆತ್ಮೀಯ ಒಡನಾಟ ಹೊಂದಿರುವ ಸುದೀಪ್

ನಟ ಸುದೀಪ್ ಇಂದು ಬಿಜೆಪಿಗೆ!? Read More »

ನೀಲಿಚಿತ್ರ ನಟಿಯೊಂದಿಗೆ ಸೆಕ್ಸ್| ಅಮೇರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅರೆಸ್ಟ್|

ಸಮಗ್ರ ನ್ಯೂಸ್: ನೀಲಿಚಿತ್ರಗಳ ನಟಿ ಸ್ಟಾರ್ಮಿ ಡೇನಿಯಲ್ಸ್‌ ಜೊತೆ ಲೈಂಗಿಕ ಸಂಪರ್ಕ ಬೆಳೆಸಿ, ಆಕೆಯ ಬಾಯಿ ಮುಚ್ಚಿಸಲು ಹಣ ನೀಡಿದ ವಿಷಯಕ್ಕೆ ಸಂಬಂಧಿಸಿದಂತೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (76) ಅವರನ್ನು ಸ್ಥಳೀಯ ಪೊಲೀಸರು ಮಂಗಳವಾರ ಬಂಧನಕ್ಕೆ ಒಳಪಡಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಟ್ರಂಪ್‌ ವಿರುದ್ಧ ಕೇಳಿಬಂದ ಆರೋಪ ತನಿಖೆ ನಡೆಸಲು ಸೂಕ್ತವಾಗಿದೆ ಎಂದು ಇತ್ತೀಚೆಗೆ ಗ್ರ್ಯಾಂಡ್‌ ಜ್ಯೂರಿ ಶಿಫಾರಸು ಮಾಡಿದ್ದ ಹಿನ್ನೆಲೆಯಲ್ಲಿ ಭಾರೀ ಬಿಗಿಭದ್ರತೆಯೊಂದಿಗೆ ಟ್ರಂಪ್‌ ಮಂಗಳವಾರ ಮ್ಯಾನ್‌ಹಟನ್‌ ನ್ಯಾಯಾಲಯಕ್ಕೆ ಹಾಜರಾದರು. ಈ ವೇಳೆ ಅವರನ್ನು

ನೀಲಿಚಿತ್ರ ನಟಿಯೊಂದಿಗೆ ಸೆಕ್ಸ್| ಅಮೇರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅರೆಸ್ಟ್| Read More »

ಡಾಲಿ ಧನಂಜಯ್ ಗೆ ಕೋಟಿ ಬೆಲೆಯ ಕಾರು ಗಿಫ್ಟ್ ನೀಡಿದ ನಿರ್ಮಾಪಕ

Samagra film news: 25ನೇ ಸಿನಿಮಾ ರಿಲೀಸ್ ಆಗಿರುವ ಶುಭ ಸಂದರ್ಭದಲ್ಲಿ ಡಾಲಿಗೆ ವಿಶೇಷ ಉಡುಗೊರೆಯೊಂದು ಸಿಕ್ಕಿದೆ. ಈ ಕುರಿತು ಡಾಲಿ ಸೋಷಿಯಲ್ ಮೀಡಿಯಾದಲ್ಲಿ ಖುಷಿ ಸುದ್ದಿ ಹೇಳಿಕೊಂಡಿದ್ದಾರೆ. ಡಾಲಿ ಧನಂಜಯ್ ನಟನೆಯ 25ನೇ ಸಿನಿಮಾ ಗುರುದೇವ್ ಹೊಯ್ಸಳ’ ಮಾರ್ಚ್ 30ರಂದು ತೆರೆ ಕಂಡಿದೆ. ಬಾಕ್ಸಾಫೀಸ್‌ನಲ್ಲಿ ಸಿನಿಮಾ ಸೌಂಡ್ ಮಾಡ್ತಿದೆ. ಡಾಲಿ- ಅಮೃತಾ ನಟನೆಯಹೊಯ್ಸಳ’ ಸಿನಿಮಾ ಚಿತ್ರಮಂದಿರದಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಡಾಲಿ, ಅಮೃತಾ, ನವೀನ್ ಶಂಕರ್, ನಟನೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. `ಗುರುದೇವ್ ಹೊಯ್ಸಳ’ ಕಥೆಗೆ

ಡಾಲಿ ಧನಂಜಯ್ ಗೆ ಕೋಟಿ ಬೆಲೆಯ ಕಾರು ಗಿಫ್ಟ್ ನೀಡಿದ ನಿರ್ಮಾಪಕ Read More »

ವೀಕೆಂಡ್ ವಿತ್ ರಮೇಶ್ ಸೀಸನ್5| ಮೊದಲ ಅತಿಥಿ ಮೋಹಕತಾರೆ ರಮ್ಯಾ!!

ಸಮಗ್ರ ನ್ಯೂಸ್:ಕರುನಾಡಿನಲ್ಲಿ ಮನೆ ಮಾತಾಗಿದ್ದ ವೀಕೆಂಡ್​ ವಿತ್​ ರಮೇಶ್​ ಸೀಸನ್5 ಕಾರ್ಯಕ್ರಮ ಮತ್ತೊಮ್ಮೆ ಶುರುವಾಗುತ್ತಿದ್ದು, ಮೊದಲ ಗೆಸ್ಟ್‌ ಆಗಿ ಸ್ಯಾಂಡಲ್‌ ವುಡ್‌ ಮೋಹಕತಾರೆ ನಟಿ ರಮ್ಯಾ ಬರಲಿದ್ದಾರೆ ಎಂದು ಜೀ ವಾಹಿನಿ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದೆ. ಪ್ರೊಮೋ ವಿಡಿಯೋದಲ್ಲಿ. “ವೆಲಕಮ್‌ ಟೂ ವೀಕೆಂಡ್‌ ವಿಥ್‌ ರಮೇಶ್‌ ಸೀಸನ್‌ 5. ಇವತ್ತಿನ ಸಾಧಕರ ಸೀಟ್‌ನಲ್ಲಿ ಕೂರಲಿದ್ದಾರೆ ಮೋಹಕತಾರೆ ರಮ್ಯಾ” ಎಂದು ಪ್ರಾರಂಭಿಸಿದ್ದಾರೆ. ಅದರಲ್ಲಿ ನಟಿ ರಮ್ಯಾ ಅವರ ಆಪ್ತರು ಭಾಗಿಯಾಗಿದ್ದಾರೆ. ಹಾಗೆಯೇ ನಟ ರಮೇಶ್‌ಯೊಂದಿಗೆ ಆಟಗಳನ್ನು ಆಡಿದ್ದಾರೆ.

ವೀಕೆಂಡ್ ವಿತ್ ರಮೇಶ್ ಸೀಸನ್5| ಮೊದಲ ಅತಿಥಿ ಮೋಹಕತಾರೆ ರಮ್ಯಾ!! Read More »

ಸಿನಿಮಾ ಮೂಲಕ ಪರಿಸರದ ರಕ್ಷಣೆಯಾಗಲಿ| ವಿಶ್ವಸಂಸ್ಥೆಯಲ್ಲಿ ನಟ, ನಿರ್ದೇಶಕ ರಿಷಭ್ ಶೆಟ್ಟಿ ಕರೆ

ಸಮಗ್ರ ನ್ಯೂಸ್: ‘ಪರಿಸರದ ಸುಸ್ಥಿರತೆಯನ್ನು ಕಾಪಾಡುವುದು ಸದ್ಯದ ಅಗತ್ಯ. ಒಬ್ಬ ನಟನಾಗಿ, ನಿರ್ದೇಶಕನಾಗಿ ಈ ಕುರಿತಾಗಿ ತಳಮಟ್ಟದಲ್ಲಿ ಪರಿಣಾಮ ಬೀರಬೇಕು ಎಂಬುದೇ ನನ್ನ ಉದ್ದೇಶ. ಪರಿಸರ ಪ್ರಜ್ಞೆಗೆ ಸಿನಿಮಾ ಮಾಧ್ಯಮ ಕನ್ನಡಿ ಹಿಡಿಯುತ್ತದೆ. ಪರಿಸರ ಕುರಿತಾದ ಸಿನಿಮಾಗಳನ್ನು ಪ್ರೋತ್ಸಾಹಿಸುವ ಅಗತ್ಯವಿದೆ’ ಎಂದು ನಟ, ನಿರ್ದೇಶಕ ರಿಷಬ್‌ ಶೆಟ್ಟಿ ವಿಶ್ವಸಂಸ್ಥೆಯಲ್ಲಿ ಮಾಡಿದ ಭಾಷಣದಲ್ಲಿ ಹೇಳಿದ್ದಾರೆ. ವಿಶ್ವಸಂಸ್ಥೆಯ ವಾರ್ಷಿಕ ಸಭೆಯಲ್ಲಿ ಭಾಗಿಯಾಗಿ ಕನ್ನಡದಲ್ಲೇ ಮಾತನಾಡಿದ ರಿಷಬ್‌, ‘ಪರಿಸರ ಸಂರಕ್ಷಣೆಗಾಗಿ ಕಳೆದ 1 ದಶಕಕ್ಕಿಂತ ಹೆಚ್ಚು ಅವಧಿಯಿಂದ ತಳಮಟ್ಟದಿಂದ ಕಾರ್ಯನಿರ್ವಹಿಸುತ್ತಿರುವ ಭಾರತದ

ಸಿನಿಮಾ ಮೂಲಕ ಪರಿಸರದ ರಕ್ಷಣೆಯಾಗಲಿ| ವಿಶ್ವಸಂಸ್ಥೆಯಲ್ಲಿ ನಟ, ನಿರ್ದೇಶಕ ರಿಷಭ್ ಶೆಟ್ಟಿ ಕರೆ Read More »

ಅಪ್ಪು ಜನ್ಮದಿನಕ್ಕೆ ಪ್ರೈಂನಲ್ಲಿ ‘ಗಂಧದಗುಡಿ’

ಸಮಗ್ರ ಸಿನಿಮಾ: ಪಿಆರ್‌ಕೆ ಪ್ರೊಡಕ್ಷನ್ಸ್‌ನಡಿ, ‘ವೈಲ್ಡ್‌ ಕರ್ನಾಟಕ’ ಖ್ಯಾತಿಯ ಅಮೋಘವರ್ಷ ಅವರ ಜೊತೆಗೂಡಿ ನಟ ದಿವಂಗತ ಪುನೀತ್‌ ರಾಜ್‌ಕುಮಾರ್‌ ತಯಾರಿಸಿದ್ದ ಡಾಕ್ಯೂಫಿಲಂ ‘ಗಂಧದಗುಡಿ’ ಒಟಿಟಿ ರಿಲೀಸ್‌ಗೆ ಸಜ್ಜಾಗಿದೆ. ಪ್ರೈಂ ವಿಡಿಯೊದಲ್ಲಿ ಪುನೀತ್‌ ಅವರ ಜನ್ಮದಿನವಾದ ಮಾರ್ಚ್ 17 ರಂದು ಈ ಡಾಕ್ಯೂಫಿಲಂ ಸ್ಟ್ರೀಮ್‌ ಆಗಲಿದೆ. ಪಿಆರ್‌ಕೆ ಪ್ರೊಡಕ್ಷನ್ಸ್‌ ಬ್ಯಾನರ್‌ ಅಡಿಯಲ್ಲಿ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಅವರು ಈ ಡಾಕ್ಯೂಫಿಲಂ ನಿರ್ಮಾಣ ಮಾಡಿದ್ದು, ಮಡ್‌ಸ್ಕಿಪ್ಪರ್‌ ಸಹಭಾಗಿತ್ವ ಇದಕ್ಕಿದೆ. ಬಿ. ಅಜನೀಶ್ ಲೋಕನಾಥ್‌ ಸಂಗೀತ ಈ ಸಿನಿಮಾಗಿದೆ. ಕಳೆದ ಅಕ್ಟೋಬರ್‌

ಅಪ್ಪು ಜನ್ಮದಿನಕ್ಕೆ ಪ್ರೈಂನಲ್ಲಿ ‘ಗಂಧದಗುಡಿ’ Read More »

ತೆಲುಗಿನ ‘ನಾಟು ನಾಟು’ ಹಾಡಿಗೆ ಆಸ್ಕರ್ ನ ಒರಿಜಿನಲ್ ಸಾಂಗ್ ವಿಭಾಗದ ಪ್ರಶಸ್ತಿ

ಸಮಗ್ರ ನ್ಯೂಸ್: ‘ಆರ್‌ಆರ್‌ಆರ್’ ಚಿತ್ರದ ರಾಮ್ ಚರಣ್ ಮತ್ತು ಎನ್‌ಟಿಆರ್ ಜೂನಿಯರ್ ಮೇಲೆ ಚಿತ್ರಿಸಿದ ‘ನಾಟು ನಾಟು’ ಹಾಡು ಆಸ್ಕರ್‌ ಪ್ರಶಸ್ತಿಯ ಬೆಸ್ಟ್‌ ಒರಿಜಿನಲ್‌ ಸಾಂಗ್‌ ವಿಭಾಗಕ್ಕೆ ಆಯ್ಕೆಯಾಗಿದೆ. ಗೌರವ ಸ್ವೀಕರಿಸಿದ ಸಂಗೀತ ಸಂಯೋಜಕ ಎಂ.ಎಂ. ಕೀರವಾಣಿ ಮಾತನಾಡಿ ಇಂದು ನನ್ನ ಮನದಾಸೆ ಈಡೇರಿದೆ.ಆಸ್ಕರ್‌ ಪ್ರಶಸ್ತಿ ನನ್ನ ಜೀವನದ ಬಹುದೊಡ್ಡ ಕನಸಾಗಿತ್ತು. ಎಂದರು. ‘ನಾಟು ನಾಟು’ ಹಾಡು ಈಗಾಗಲೇ ಈ ವರ್ಷದ ಗೋಲ್ಡನ್ ಗ್ಲೋಬ್ ಮತ್ತು ವಿಮರ್ಶಕರ ಆಯ್ಕೆ ಪ್ರಶಸ್ತಿಯನ್ನು ಗೆದ್ದಿರುವುದನ್ನು ಸ್ಮರಿಸಬಹುದು.

ತೆಲುಗಿನ ‘ನಾಟು ನಾಟು’ ಹಾಡಿಗೆ ಆಸ್ಕರ್ ನ ಒರಿಜಿನಲ್ ಸಾಂಗ್ ವಿಭಾಗದ ಪ್ರಶಸ್ತಿ Read More »

ನಟಿ ಉರ್ಫಿ ಜಾವೇದ್ ನ ಹೊಸ ಅವತಾರ ನೋಡಿದ್ರಾ? ನೀವು ಬೆಚ್ಚಿ ಬೀಳೋದು ಗ್ಯಾರಂಟಿ

ಸಮಗ್ರ ನ್ಯೂಸ್: ನಟಿ ಉರ್ಫಿ ಜಾವೇದ್​ ಬೋಲ್ಡ್​ ಲುಕ್​ನಲ್ಲಿ ಕಾಣಿಸಿಕೊಳ್ಳುತ್ತಾರೆ. ಸದಾ ಸೆನ್ಸೇಷನ್ ಆಗುವಂತಗ ಬಟ್ಟೆಗಳನ್ನು ಧರಿಸಿ ಫೋಟೋಗಳನ್ನು ಇಂಟರ್ನೆಟ್​ನಲ್ಲಿ ಹರಿಬಿಡುತ್ತಾರೆ. ಅಲ್ಲದೇ ಯಾವುದೇ ಕಾರ್ಯಕ್ರಮಕ್ಕೆ ಹೋಗುವಾಗಲೂ, ವಿಚಿತ್ರ ವಿನ್ಯಾಸದ ಬಟ್ಟೆ ಧರಿಸುತ್ತಾರೆ. ಇದೀಗ ಉರ್ಫಿ ಜಾವೇದ್ ರೇಡಿಯೋ ನಶಾ ಪ್ರಶಸ್ತಿ ಸಮಾರಂಭಕ್ಕೆ ವಿಭಿನ್ನ ಶೈಲಿಯ ಉಡುಪು ತೊಟ್ಟು ಹೋಗಿ ಸುದ್ದಿಯಾಗಿದ್ದಾಳೆ. ತನ್ನ ಹೊಸ ಶೈಲಿಯ ಉಡುಪು ಧರಿಸಿರುವ ಫೋಟೋವನ್ನು ಉರ್ಫಿ ಜಾವೇದ್ ಇನ್ಸ್​ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಆಕೆಯ ಅವತಾರ ಕಂಡು ಎಲ್ಲರೂ ಕಮೆಂಟ್ ಮಾಡುತ್ತಿದ್ದಾರೆ. ಜತೆಗೆ ಸಾಕಷ್ಟು

ನಟಿ ಉರ್ಫಿ ಜಾವೇದ್ ನ ಹೊಸ ಅವತಾರ ನೋಡಿದ್ರಾ? ನೀವು ಬೆಚ್ಚಿ ಬೀಳೋದು ಗ್ಯಾರಂಟಿ Read More »

ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ಎಸ್.ಕೆ ಭಗವಾನ್ ಇನ್ನಿಲ್ಲ

ಸಮಗ್ರ ನ್ಯೂಸ್: ಕನ್ನಡದ ಖ್ಯಾತ ಚಿತ್ರದ ನಿರ್ದೇಶಕ ಎಸ್.ಕೆ.ಭಗವಾನ್ ಅವರು ಇಂದು(ಫೆ.20) ಬೆಳಿಗ್ಗೆ ಜಯದೇವ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 90 ವರ್ಷ ವಯಸ್ಸಾಗಿತ್ತು. ಹಿರಿಯ ನಿರ್ದೇಶಕ ದೊರೈರಾಜ್ ಅವರೊಡನೆ ಅವರ ಜೋಡಿ ದೊರೈ-ಭಗವಾನ್ ಎಂದೇ ಪ್ರಸಿದ್ಧ. ಇವರಿಬ್ಬರೂ ಸೇರಿ 55 ಕನ್ನಡ ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಸದಭಿರುಚಿಯ ಚಿತ್ರಗಳನ್ನು ಮಾಡಿರುವ ಅವರು 24 ಕಾದಂಬರಿಗಳನ್ನು ಸಿನೆಮಾಗೆ ಅಳವಡಿಸಿದ್ದಾರೆ. ಪ್ರಸ್ತುತ ಅವರು ‘ಆದರ್ಶ ಸಿನೆಮಾ ಇನ್ಸ್ಟಿಟ್ಯೂಟ್‍ನ’ ಪ್ರಾಂಶುಪಾಲರಾಗಿದ್ದಾರೆ. ಸಿನೆಮಾ ನಿರ್ದೇಶನದಿಂದ ನಿವೃತ್ತಿ ಹೊಂದಿದ್ದರು. ಭಗವಾನ್‌ ಕನ್ನಡ ಚಿತ್ರರಂಗದಲ್ಲಿ ನಟನಾಗಿ, ನಿರ್ದೇಶಕನಾಗಿ

ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ಎಸ್.ಕೆ ಭಗವಾನ್ ಇನ್ನಿಲ್ಲ Read More »