ಸಿನಿಮಾ

ಮತ್ತೆ ಅಭಿಮಾನಿಗಳ ಹೃದಯ‌ ಗೆದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್| ಈ ಬಾರಿ ಎದೆಯಲ್ಲೇ ಜಾಗ ಕೊಟ್ರಲ್ಲ ‘ಡಿ ಬಾಸ್’

ಸಮಗ್ರ ನ್ಯೂಸ್: ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್‌ ಅವರು ಮೊದಲಿನಿಂದಲೂ ತಮ್ಮ ಅಭಿಮಾನಿಗಳನ್ನು ಸೆಲೆಬ್ರಿಟಿಗಳು ಅಂತ ಕರೆಯುತ್ತಿರುವುದನ್ನು ನಾವು ನೋಡಬಹುದು. ಹೀಗಾಗಿ ‘ಲವ್‌ ಯು ಸೆಲೆಬ್ರಟಿ’ ಅಂಥ ತಮ್ಮ ಎದೆ ಮೇಲೆ ಹಚ್ಚೆ ಹಾಕಿಸಿಕೊಂಡಿದ್ದು, ಈ ಮೂಲಕ ತಮ್ಮ ಸೆಲೆಬ್ರೆಟಿಗಳನ್ನು ಎದೆ ಮೇಲೆ ಹೊತ್ತಿಕೊಂಡು ಮೇರೆಸುತ್ತಿದ್ದಾರೆ. ತಮ್ಮ ಎದೆ ಮೇಲೆ ಹಾಕಿಸಿಕೊಂಡಿರುವ ಹಚ್ಚೆ ಫೋಟೋ ಮತ್ತು ವಿಡಿಯೋವನ್ನು ದರ್ಶನ್‌ ತಮ್ಮ ಟ್ವಿಟರ್‌ ಹಾಗೂ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದು, ಇದು ವೈರಲ್‌ ಆಗುತ್ತಿದೆ. ದರ್ಶನ್‌ ಅಭಿಮಾನಿಗಳು ತಮ್ಮ ನೆಚ್ಚಿನ ನಟ […]

ಮತ್ತೆ ಅಭಿಮಾನಿಗಳ ಹೃದಯ‌ ಗೆದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್| ಈ ಬಾರಿ ಎದೆಯಲ್ಲೇ ಜಾಗ ಕೊಟ್ರಲ್ಲ ‘ಡಿ ಬಾಸ್’ Read More »

ರಿಷಬ್ ಶೆಟ್ಟಿ, ವಿಜಯ್ ಕಿರಗಂದೂರು ಬಂಧನಕ್ಕೆ ಕೋರ್ಟ್ ತಡೆಯಾಜ್ಞೆ| ಕಾಂತಾರ ಚಿತ್ರತಂಡಕ್ಕೆ ಬಿಗ್ ರಿಲೀಫ್

ಸಮಗ್ರ ನ್ಯೂಸ್: ಕೇರಳ ಮೂಲದ ತೈಕ್ಕುಡಂ ಬ್ರಿಡ್ಜ್ ಎಂಬ ಬ್ಯಾಂಡ್ ಕಾಂತಾರ ತಂಡದ ವಿರುದ್ಧ ‘ನವರಸಂ’ ಹಾಡನ್ನು ಕದ್ದಿದ್ದಾರೆ ಎಂದು ಕೃತಿಚೌರ್ಯದ ಆರೋಪ ಮಾಡಿ ಕೋರ್ಟ್ ಮೆಟ್ಟಿಲೇರಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳಾ ಹೈ ಕೋರ್ಟ್​​ ಹಾಡು ಬಳಸದಂತೆ ಆದೇಶಿಸಿತ್ತು. ಅಲ್ಲದೇ ನಿರ್ಮಾಪಕ ವಿಜಯ್ ಕಿರಗಂದೂರು, ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿಯನ್ನು ಬಂಧಿಸುವಂತೆ ಆದೇಶಿಸಿತ್ತು. ಬಳಿಕ ರಿಷಬ್ ಶೆಟ್ಟ ಹಾಗು ವಿಜಯ್ ಕಿರಗಂದೂರು ಇಬ್ಬರೂ ಕೇರಳ ಹೈ ಕೋರ್ಟ್​ನಿಂದ ಜಾಮೀನು ಪಡೆದುಕೊಂಡಿದ್ದರು. ಬಳಿಕ ಈ ಪ್ರಕರಣ

ರಿಷಬ್ ಶೆಟ್ಟಿ, ವಿಜಯ್ ಕಿರಗಂದೂರು ಬಂಧನಕ್ಕೆ ಕೋರ್ಟ್ ತಡೆಯಾಜ್ಞೆ| ಕಾಂತಾರ ಚಿತ್ರತಂಡಕ್ಕೆ ಬಿಗ್ ರಿಲೀಫ್ Read More »

ಅಸಹಜ ಲೈಂಗಿಕ ಕ್ರಿಯೆ; ವರದಕ್ಷಿಣೆ ಕಿರುಕುಳ| ರಾಖಿ ಸಾವಂತ್ ಗಂಡ ಆದಿಲ್ ದುರಾನಿಗೆ ನ್ಯಾಯಾಂಗ ಬಂಧನ

ಸಮಗ್ರ ನ್ಯೂಸ್: ಇತ್ತೀಚೆಗಷ್ಟೇ ಮದುವೆಯಾದ ಬಾಲಿವುಡ್​ ನಟಿ ರಾಖಿ ಸಾವಂತ್​ ವೈವಾಹಿಕ ಜೀವನದಲ್ಲಿ ಬಿರುಗಾಳಿ ಎಬ್ಬಿದೆ. ಮೈಸೂರು ಮೂಲದ ಪತಿ ಆದಿಲ್​ ದುರಾನಿ ವಿರುದ್ಧ ಅಸಹಜ ಲೈಂಗಿಕ ಕ್ರಿಯೆ ಮತ್ತು ವರದಕ್ಷಿಣೆ ಕಿರುಕುಳ ಆರೋಪ ಮಾಡಿದ್ದು, ಆತನನ್ನು ಬಂಧಿಸಿರುವ ಮುಂಬೈ ಪೊಲೀಸರು ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ನನ್ನ ಜೊತೆ ಬಲವಂತವಾಗಿ ಅಸಹಜ ಲೈಂಗಿಕ ಕ್ರಿಯೆ ನಡೆಸಿದ್ದಾನೆ. ಅಲ್ಲದೆ, ವರದಕ್ಷಿಣೆ ವಿಚಾರವಾಗಿ ಹಲ್ಲೆ ಮಾಡಿದ್ದು, ನನಗೆ ತಿಳಿಸದೇ ನನ್ನ ಫ್ಲ್ಯಾಟ್​ನಲ್ಲಿದ್ದ ಹಣ

ಅಸಹಜ ಲೈಂಗಿಕ ಕ್ರಿಯೆ; ವರದಕ್ಷಿಣೆ ಕಿರುಕುಳ| ರಾಖಿ ಸಾವಂತ್ ಗಂಡ ಆದಿಲ್ ದುರಾನಿಗೆ ನ್ಯಾಯಾಂಗ ಬಂಧನ Read More »

ನೀವು ನೋಡಿದ್ದು ಕಾಂತಾರ 2 ; ಕಾಂತಾರ 1 ಇನ್ಮುಂದೆ ಬರುತ್ತೆ! | ಟ್ವಿಸ್ಟ್ ಕೊಟ್ಟ‌ ರಿಷಭ್‌ ಶೆಟ್ಟಿ

ಸಮಗ್ರ ನ್ಯೂಸ್: ಕಾಂತಾರ 2 ಚಿತ್ರ ತಯಾರಾಗುತ್ತಿದೆ ಎಂದು ಬಹಳ ದಿನಗಳ ಹಿಂದೆಯೇ ಹೊಂಬಾಳೆ ಫಿಲಂಸ್‌ನ ವಿಜಯ್ ಕಿರಗಂದೂರ್ ಖಚಿತಪಡಿಸಿದ್ದರು. ನಿರ್ದೇಶಕ ನಟ ರಿಷಬ್ ಶೆಟ್ಟಿ ಇದೇ ಮೊದಲ ಬಾರಿಗೆ ಕಾಂತಾರ 2 ಬಗ್ಗೆ ಮಾತನಾಡಿದ್ದಾರೆ. ಕಾಂತಾರ ಶತದಿನೋತ್ಸವ ಸಂಭ್ರಮದಲ್ಲಿ ಈ ಬಗ್ಗೆ ರಿಷಬ್ ಹೇಳಿದ್ದು, ಎಲ್ಲರಿಗೂ ಆಶ್ಚರ್ಯವಾಗಿದೆ. ಯಾವುದೇ ಸಿನಿಮಾದ ಭಾಗ 2 ಎಂದರೆ ಅಂದರೆ ಅದು ಕಥೆಯ ಮುಂದುವರೆದ ಭಾಗವನ್ನು ಹೇಳುತ್ತದೆ. ಆದರೆ ಕಾಂತಾರ ಸಿನಿಮಾದ ವಿಚಾರದಲ್ಲಿ ಹಾಗಲ್ಲ. ಕಾಂತಾರ ಸೀಕ್ವೆಲ್ ಬದಲು ರಿಷಬ್‌

ನೀವು ನೋಡಿದ್ದು ಕಾಂತಾರ 2 ; ಕಾಂತಾರ 1 ಇನ್ಮುಂದೆ ಬರುತ್ತೆ! | ಟ್ವಿಸ್ಟ್ ಕೊಟ್ಟ‌ ರಿಷಭ್‌ ಶೆಟ್ಟಿ Read More »

ಕೋನ್ ಐಸ್ ಕ್ರೀಮ್ ಮಾದರಿಯ ಬ್ರಾ ಧರಿಸಿ ಟ್ರೋಲ್ ಆದ ಉರ್ಫಿ| ಇಲ್ಲಿದೆ ಈ ನಟಿಮಣಿಯ ಹೊಸ ಅವತಾರದ ವಿಡಿಯೋ…

ಸಮಗ್ರ ನ್ಯೂಸ್: ನಟಿ-ಮಾಡೆಲ್ ಮತ್ತು ಇಂಟರ್ನೆಟ್ ಸೆನ್ಸೇಷನ್ ಉರ್ಫಿ ಜಾವೇದ್ ಯಾವಾಗಲೂ ತಮ್ಮ ಬಟ್ಟೆಯ ವಿನ್ಯಾಸದ ಮೂಲಕ ಸಾಮಾಜಿಕ ಮಾಧ್ಯಮಗಳಲ್ಲಿ ಸುದ್ದಿಯಲ್ಲಿರುತ್ತಾರೆ. ಇದಕ್ಕಾಗಿ ಅವರು ನಿರಂತರವಾಗಿ ಟ್ರೋಲಿಂಗ್ ಗಳನ್ನು ಎದುರಿಸಬೇಕಾಗುತ್ತದೆ. ಆದರೆ ಉರ್ಫಿ ಮಾತ್ರ ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ಅವುಗಳಿಗೆ ತಮ್ಮ ಹರಿತವಾದ ಟ್ವೀಟ್ ಮೂಲಕ ಉತ್ತರ ನೀಡುವುದರ ಮೂಲಕ ವಿಭಿನ್ನ ರೀತಿಯ ಬಟ್ಟೆ ಧರಿಸುವುದನ್ನು ಮುಂದುವರೆಸಿದ್ದಾರೆ.ಇದಕ್ಕೆ ಇತ್ತೀಚಿನ ನಿದರ್ಶನ ಎನ್ನುವಂತೆ ಐಸ್ ಕ್ರೀಮ್ ಕೋನ್ ಬ್ರ್ಯಾಲೆಟ್ ಮತ್ತು ವೆಲ್ವೆಟ್ ಸ್ಕರ್ಟ್‌ ಧರಿಸಿ ಪೋಸ್ ನೀಡಿರುವ ವಿಡಿಯೋ ಈಗ

ಕೋನ್ ಐಸ್ ಕ್ರೀಮ್ ಮಾದರಿಯ ಬ್ರಾ ಧರಿಸಿ ಟ್ರೋಲ್ ಆದ ಉರ್ಫಿ| ಇಲ್ಲಿದೆ ಈ ನಟಿಮಣಿಯ ಹೊಸ ಅವತಾರದ ವಿಡಿಯೋ… Read More »

ಹಲವು ದಾಖಲೆ‌ ಉಡೀಸ್ ಮಾಡಿ ಭರ್ಜರಿ ಕಲೆಕ್ಷನ್ ಮಾಡಿದ ‘ಕ್ರಾಂತಿ’| ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ?

ಸಮಗ್ರ ನ್ಯೂಸ್: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಭಾರೀ ಕುತೂಹಲ ಮೂಡಿಸಿದ್ದ ಕ್ರಾಂತಿ ಚಿತ್ರ ಮಿಶ್ರ ಪ್ರತಿಕ್ರಿಯೆ ನಡುವೆಯೂ ಭರ್ಜರಿ ಓಪನಿಂಗ್ ಪಡೆದು ಅತೀ ಹೆಚ್ಚು ಗಳಿಕೆ ಪಡೆದ 5ನೇ ಕನ್ನಡ ಚಿತ್ರ ಎಂಬ ದಾಖಲೆಗೆ ಪಾತ್ರವಾಗಿದೆ. ಬಹಿಷ್ಕಾರದ ನಡುವೆಯೂ ಅಭಿಮಾನಿಗಳ ಪ್ರಚಾರದಿಂದ ಕುತೂಹಲ ಮೂಡಿಸಿದ್ದ ಕ್ರಾಂತಿ ಚಿತ್ರ ಮೂಲಗಳ ಪ್ರಕಾರ ಮೊದಲ ದಿನವೇ 12ರಿಂದ 13 ಕೋಟಿ ರೂ.ಗಳಿಸಿದೆ. ಈ ಮೂಲಕ ಮೊದಲ ದಿನ ಅತೀ ಹೆಚ್ಚು ಗಳಿಸಿದ 5ನೇ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಹಲವು ದಾಖಲೆ‌ ಉಡೀಸ್ ಮಾಡಿ ಭರ್ಜರಿ ಕಲೆಕ್ಷನ್ ಮಾಡಿದ ‘ಕ್ರಾಂತಿ’| ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? Read More »

300ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಕನ್ನಡದ ಹೆಸರಾಂತ ನಟ ಲಕ್ಷ್ಮಣ ಹೃದಯಾಘಾತ ದಿಂದ ನಿಧನ

ಸಮಗ್ರ ನ್ಯೂಸ್ : 300ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಕನ್ನಡದ ಹೆಸರಾಂತ ನಟ ಲಕ್ಷ್ಮಣ(74) ಹೃದಯಾಘಾತರಿಂದ ಕೊನೆಯುಸಿರು ಎಳೆದಿದ್ದಾರೆ. ಜ. 22ರಂದು ರಾತ್ರಿ ಲಕ್ಷ್ಮಣ್ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಜ.23ರ ಮುಂಜಾನೆ 3.30 ಸುಮಾರಿಗೆ ಅವರನ್ನು ನಾಗರಬಾವಿಯಲ್ಲಿರುವ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಇಸಿಜಿ ಮಾಡಿ ಅವರನ್ನು ಮನೆಗೆ ಕರೆದುಕೊಂಡು ಬರಲಾಯಿತು. ಮುಂಜಾನೆ ಅವರಿಗೆ ಹೃದಯಾಘಾತ ಸಂಭವಿಸಿದೆ. ಇನ್ನೂ ಅವರ ಮನೆಯಲ್ಲಿ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದೆ. ‘ಯಜಮಾನ’, ‘ಸೂರ್ಯವಂಶ’ ಸೇರಿದಂತೆ ಹಲವು ಸಿನಿಮಾಗಳಲ್ಲಿ ಪೋಷಕ ಪಾತ್ರ

300ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಕನ್ನಡದ ಹೆಸರಾಂತ ನಟ ಲಕ್ಷ್ಮಣ ಹೃದಯಾಘಾತ ದಿಂದ ನಿಧನ Read More »

ಗಾಯಕಿ ಕಾರಿನ ಮೇಲೆ ಕಲ್ಲು ತೂರಾಟ|ಸ್ಪಷ್ಟನೇ ನೀಡಿದ ಮಂಗ್ಲಿ

ಸಮಗ್ರ ನ್ಯೂಸ್ : ಜ.22 ರಂದು ಬಳ್ಳಾರಿಯಲ್ಲಿ ನಡೆದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಪುತ್ಥಳಿ ಅನಾವರಣ ವೇಳೆ ಗಾಯಕಿ ಮಂಗ್ಲಿ ಕಾರಿನ ಮೇಲೆ ಕಲ್ಲು ತೂರಲಾಗಿದೆ ಎನ್ನುವ ಸುದ್ದಿ ಹರಡಿತ್ತು. ಕಿಡಿಗೇಡಿಗಳು ಮಂಗ್ಲಿಗೆ ಮುತ್ತಿಗೆ ಹಾಕಿ, ಕಲ್ಲು ತೂರಾಟ ಮಾಡಿದರು ಎಂದು ಹೇಳಲಾಗಿತ್ತು. ಈ ವೇಳೆ ಪೊಲೀಸರು ಲಾಠಿಚಾರ್ಜ್ ಕೂಡ ಮಾಡಿದರು ಎನ್ನುವ ಸುದ್ದಿ ಸಾಕಷ್ಟು ಸದ್ದು ಮಾಡಿತ್ತು. ಈ ಕುರಿತು ಸ್ವತಃ ಮಂಗ್ಲಿ ಸ್ಪಷ್ಟನೇ ನೀಡಿದ್ದಾರೆ. ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ

ಗಾಯಕಿ ಕಾರಿನ ಮೇಲೆ ಕಲ್ಲು ತೂರಾಟ|ಸ್ಪಷ್ಟನೇ ನೀಡಿದ ಮಂಗ್ಲಿ Read More »

ನಟ ದರ್ಶನ್‌ ತೋಟದ ಮನೆಗೆ ಅರಣ್ಯ ಸಂಚಾರಿದಳ ದಾಳಿ 4 ವನ್ಯ ಪಕ್ಷಿ ವಶ: ಪ್ರಕರಣ ದಾಖಲು

ಸಮಗ್ರ ನ್ಯೂಸ್: ತಿ.ನರಸೀಪುರ ರಸ್ತೆಯ ಕೆಂಪಯ್ಯನಹುಂಡಿ ಬಳಿ ಇರುವ ನಟ ದರ್ಶನ್ ಅವರದ್ದು ಎನ್ನಲಾದ ಫಾರ್ಮ್‌ ಹೌಸ್‌ಗೆ ಶುಕ್ರವಾರ ತಡರಾತ್ರಿ ದಾಳಿ ನಡೆಸಿದ ಮೈಸೂರು ಅರಣ್ಯ ಸಂಚಾರಿದಳದ ಅಧಿಕಾರಿಗಳು, ಕೆಲವು ಪಕ್ಷಿಗಳನ್ನು ವಶಕ್ಕೆ ಪಡೆದಿದ್ದು, ಸಂರಕ್ಷಿತ ಪಕ್ಷಿಗಳಾದ್ದರಿಂದ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಕೆಂಪಯ್ಯನಹುಂಡಿಯ ತೋಟದ ಮನೆಯಲ್ಲಿ ಸಾಕುತ್ತಿರುವ ಕೆಲವು ವಿದೇಶಿ ಪ್ರಾಣಿ, ಪಕ್ಷಿಗಳಿಗೆ ವನ್ಯಜೀವಿ ಕಾಯ್ದೆಯಡಿ ಅರಣ್ಯ ಇಲಾಖೆಯಿಂದ ಅನುಮತಿ ಪಡೆದಿರಲಿಲ್ಲ. ಈ ಕಾರಣಕ್ಕೆ ದಾಳಿ ನಡೆದಿದೆ ಎಂದು ಅರಣ್ಯ ಸಂಚಾರಿ ದಳದ ಮುಖ್ಯಸ್ಥ ಡಿಸಿಎಫ್‌ಒ ಭಾಸ್ಕರ್‌

ನಟ ದರ್ಶನ್‌ ತೋಟದ ಮನೆಗೆ ಅರಣ್ಯ ಸಂಚಾರಿದಳ ದಾಳಿ 4 ವನ್ಯ ಪಕ್ಷಿ ವಶ: ಪ್ರಕರಣ ದಾಖಲು Read More »

“ಗಣರಾಜ್ಯೋತ್ಸವ ಬಿಟ್ಬಿಡಿ; ಕ್ರಾಂತಿ ಉತ್ಸವ ಆಚರಿಸಿ”| ವಿವಾದಾತ್ಮಕ ಹೇಳಿಕೆ ನೀಡಿದ ರಚಿತಾ ರಾಮ್ ಗೆ ಬಂಧನ ಭೀತಿ

ಸಮಗ್ರ ನ್ಯೂಸ್: ಚಾಲೆಂಚಿಂಗ್‌ ಸ್ಟಾರ್‌ ದರ್ಶನ್‌ ತೂಗುದೀಪ್‌ ಹಾಗೂ ರಚಿತಾ ರಾಮ್‌ ಅಭಿನಯದ ಬಹುನಿರೀಕ್ಷಿತ ‘ಕ್ರಾಂತಿ’ ಸಿನಿಮಾದ ಪ್ರಮೋಷನ್ ವೇಳೆ ನಾಯಕಿ ನಟಿ ರಚಿತಾ ರಾಮ್ ನೀಡಿದ್ದ ಹೇಳಿಕೆ ಇದೀಗ ವಿವಾದ ಶುರುಮಾಡಿದೆ. ಡಿಂಪಲ್ ಕ್ವೀನ್ ವಿರುದ್ದ ದೂರು ದಾಖಲಿಸಲಾಗಿದ್ದು, ಬಂಧನ ಭೀತಿ ಎದುರಾಗಿದೆ. ನಟ ದರ್ಶನ್‌ ಅಭಿನಯದ ಈ ಸಿನಿಮಾವನ್ನು ಬರೋಬ್ಬರಿ 22 ತಿಂಗಳುಗಳ ಬಳಿಕ ಬೆಳ್ಳತೆರೆ ಮೇಲೆ ನೋಡಿ ಸಂಭ್ರಮಿಸಲು ಅಭಿಮಾನಿಗಳು ಕಾತುರದಿಂದ ಕಾದಿದ್ದಾರೆ. ಈ ಸಿನಿಮಾ ಮುಂದಿನ ವಾರ ಗುರುವಾರ(ಜ.26)ದಂದು ಗಣರಾಜ್ಯೋತ್ಸವದ ಪ್ರಯುಕ್ತ

“ಗಣರಾಜ್ಯೋತ್ಸವ ಬಿಟ್ಬಿಡಿ; ಕ್ರಾಂತಿ ಉತ್ಸವ ಆಚರಿಸಿ”| ವಿವಾದಾತ್ಮಕ ಹೇಳಿಕೆ ನೀಡಿದ ರಚಿತಾ ರಾಮ್ ಗೆ ಬಂಧನ ಭೀತಿ Read More »